
Basavapura | ಆನೆ ತುಳಿತಕ್ಕೊಳಗಾಗಿ ಸಾವನ್ನಪ್ಪಿದ ರೈತನ ಕುಟುಂಬಕ್ಕೆ 15 ಲಕ್ಷ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ
ಆನೆ ತುಳಿತಕ್ಕೊಳಗಾಗಿ ಸಾವನ್ನಪ್ಪಿದ ರೈತನ ಕುಟುಂಬಕ್ಕೆ 15 ಲಕ್ಷದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಬಲಿಯಾಗಿದ್ದ ರೈತ ಕುಟುಂಬಕ್ಕೆ 15 ಲಕ್ಷ ರೂ ಪರಿಹಾರದ ಚೆಕ್ ನ್ನು ಶಾಸಕ ಬೇಳೂರು ಗೋಪಾಲಕೃಷ್ಣ ವಿತರಿಸಿದರು. ಮೇ 05 ರಂದು ಬಸವಾಪುರ ಗ್ರಾಮದ ತಿಮ್ಮಪ್ಪ (58) ಮನೆ ಸಮೀಪದ ಕಾಡಿಗೆ ದರಗು ತರಲು ಹೋದಾಗ ಕಾಡಾನೆ ತುಳಿದು ಮೃತಪಟ್ಟಿದ್ದರು. ಮೇ 05 ರಂದು…


