Hosanagara | ನಾಗೋಡಿ ಚೆಕ್ ಪೋಸ್ಟ್ ನಲ್ಲಿ ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ,ತಂಬಾಕು ಚೀಲ ನಗದು ವಶ

Hosanagara | ನಾಗೋಡಿ ಚೆಕ್ ಪೋಸ್ಟ್ ನಲ್ಲಿ ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ,ತಂಬಾಕು ಚೀಲ ನಗದು ವಶ ಹೊಸನಗರ : ಶಿವಮೊಗ್ಗ ಲೋಕಸಭಾ ಮತ ಕ್ಷೇತ್ರಗಳ ವ್ಯಾಪ್ತಿಯ ಹೊಸನಗರ ತಾಲೂಕಿನ ನಾಗೋಡಿ ಚೆಕ್‌ ಪೋಸ್ಟ್ ಗಳಲ್ಲಿ ಖಾಸಗಿ ಬಸ್ ದುರ್ಗಶಕ್ತಿ ಕುಂದಾಪುರ ದಿಂದ ಬೆಂಗಳುರಿಗೆ ತೆರಳುವ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು ರೂ. 384000 ಮೌಲ್ಯದ ತಂಬಾಕಿನ ಚೀಲದ ಬ್ಯಾಗ್ ಗಳು ಸೇರಿದಂತೆ 8,010 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್…

Read More

ಪಕ್ಷಪಾತ ಮಾಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೇನುಕಲ್ಲಮ್ಮ ದೇವಸ್ಥಾನದ ಏಳಿಗೆಗೆ ಶ್ರಮಿಸಿದ್ದೇನೆ : ಕಲಗೋಡು ರತ್ನಾಕರ್

ಪಕ್ಷಪಾತ ಮಾಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೇನುಕಲ್ಲಮ್ಮ ದೇವಸ್ಥಾನದ ಏಳಿಗೆಗೆ ಶ್ರಮಿಸಿದ್ದೇನೆ : ಕಲಗೋಡು ರತ್ನಾಕರ್ ಹೊಸನಗರ: ಸುಮಾರು 2012ರಿಂದ 2022ರವರೆವಿಗೆ ಜೇನುಕಲ್ಲಮ್ಮ ದೇವಸ್ಥಾನದ ವ್ಯವಸ್ತಾಪಕ ಸಮಿತಿಯ ಅಧ್ಯಕ್ಷನಾಗಿ ನಾನು ಸೇವೆ ಮಾಡಿದ್ದೇನೆ ಸಾಕಷ್ಟು ಹಣವನ್ನು ಸರ್ಕಾರದಿಂದ ಹಾಗೂ ದೇಣಿಗೆಯ ರೂಪದಲ್ಲಿ ಹಣ ತಂದು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ ನನ್ನ ಆಡಳಿತಾವಧಿಯಲ್ಲಿ ಯಾವುದೇ ಪಕ್ಷಪಾತ ಮಾಡದೇ ಎಲ್ಲ ಪಕ್ಷದವರನ್ನು ಎಲ್ಲ ಜಾತಿಯವರನ್ನು ಒಟ್ಟುಗೂಡಿಸಿಕೊಂಡು ದೇವಸ್ಥಾನದ ಏಳಿಗೆಗಾಗಿ  ಕೆಲಸ ಮಾಡಿದ್ದೇನೆ ಎಂದು ಜೇನುಕಲ್ಲಮ್ಮ ವ್ಯವಸ್ಥಾಪಕ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ…

Read More

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ : ಯುವಕ ಸಾವು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು – ಬೆನವಳ್ಳಿ ನಡುವಿನ ರಸ್ತೆಯಲ್ಲಿ ನಿನ್ನೆ ರಾತ್ರಿ ಟೊಯೋಟಾ ಇಟಿಯೋಸ್ ಕಾರ್ ಹಾಗೂ ಬಜಾಜ್ ಡಿಸ್ಕವರ್ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಅರಸಾಳು ಗ್ರಾಮದ ನಿವಾಸಿ ಹಾಗೂ ರಿಪ್ಪನ್ ಪೇಟೆ MSIL ಸಂಸ್ಥೆಯ ಉದ್ಯೋಗಿಯಾಗಿದ್ದ ನವೀನ್ (36) ಮೃತಪಟ್ಟಿದ್ದಾರೆ. ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಟೊಯೋಟಾ ಕಾರು ಹಾಗೂ ರಿಪ್ಪನ್ ಪೇಟೆಯಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳುತಿದ್ದಾಗ ಬೆನವಳ್ಳಿ ಸಮೀಪದಲ್ಲಿ ಈ ದುರ್ಘಟನೆ ನಡೆದಿದೆ. ರಿಪ್ಪನ್ ಪೇಟೆ ಪೊಲೀಸ್…

Read More

ರಿಪ್ಪನ್‌ಪೇಟೆ : ಚಲನಚಿತ್ರ ನಟ ದರ್ಶನ್ ಭೇಟಿಗಾಗಿ ಪರಿತಪಿಸಿ ಖಿನ್ನತೆಗೊಳಗಾದ ಮತ್ತಿಕೊಪ್ಪದ ಯುವಕ ಸುದೀಪ್|DBOSS

ರಿಪ್ಪನ್‌ಪೇಟೆ;-ಚಿತ್ರ ನಟ ದರ್ಶನ್ ತೂಗುದೀಪ್ ದರ್ಶನಕ್ಕಾಗಿ ಹಗಲಿರುಳು ಪರಿತಪ್ಪಿಸುತ್ತಾ ಖಿನ್ನತೆಗೊಳಗಾದ  ಅಭಿಮಾನಿ ಮಲೆನಾಡಿನ ಕುಗ್ರಾಮ ಮತ್ತಿಕೊಪ್ಪದ ಯುವಕ ಸುದೀಪ್. ಚಿತ್ರ ನಟ ದರ್ಶನರವರ ಸಾರಥಿ, ಅರ್ಜುನ ಐಪಿಎಸ್,ನವಗ್ರಹ, ಸ್ವಾಮಿ, ಹೀಗೆ ಅವರು ನಟಿಸಿರುವ ಹಲವು ಚಿತ್ರಗಳನ್ನು ನೋಡಿ ಅಕರ್ಷಿತನಾದ ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮತ್ತಿಕೊಪ್ಪ ವಾಸಿ ಬಡಕೂಲಿ ಕಾರ್ಮಿಕ ಹಿರಿಯಣ್ಣ ಮತ್ತು ತಾರಾ ಎಂಬುವರ ದ್ವಿತೀಯ ಪುತ್ರ ಇಪ್ಪತ್ನಾಲ್ಕು ವರ್ಷದ ಸುದೀಪ್ ಚಿತ್ರನಟ ದರ್ಶನ್ ದರ್ಶನಕ್ಕಾಗಿ ಹಾತೊರೆಯುತಿದ್ದಾನೆ. ಚಿಕ್ಕಂದಿನಿಂದಲೇ ದರ್ಶನ್ ಬಗ್ಗೆ ಅಪಾರ…

Read More

ಮನೆಗೆ ನುಗ್ಗಿ ಚಿನ್ನದ ಓಲೆ, ಹಣ ತಗೊಂಡು ಹೋದ ಮೈಕ್ರೋ ಫೈನಾನ್ಸ್ ಸಿಬ್ಬಂದಿ | ದೂರು ದಾಖಲು

ಮನೆಗೆ ನುಗ್ಗಿ ಚಿನ್ನದ ಓಲೆ, ಹಣ ತಗೊಂಡು ಹೋದ ಮೈಕ್ರೋ ಫೈನಾನ್ಸ್ ಸಿಬ್ಬಂದಿ | ದೂರು ದಾಖಲು ಕರ್ನಾಟಕದಲ್ಲಿ ಸುಗ್ರೀವಾಜ್ಞೆ ಜಾರಿಯಾದರೂ ಮೈಕ್ರೋ ಫೈನಾನ್ಸ್​​ (Micro Finance) ಕಿರುಕುಳ ನಿಲ್ಲುತ್ತಿಲ್ಲ. ಕಂತು ವಸೂಲಿಗೆ ಬಂದಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಮನೆಯಲ್ಲಿದ್ದ ಚಿನ್ನದ ಓಲೆ, ಹಣ ತೆಗೆದುಕೊಂಡು ಹೋಗಿರುವಂತಹ ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಫೈನಾನ್ಸ್ ಸಿಬ್ಬಂದಿ ವಿರುದ್ಧ ಸಾಲ (loan) ಮಾಡಿದ್ದ ಸಂಪವ್ವ ತಳಗಟ್ಟಿ ದೂರು ನೀಡಿದ್ದು, ರಟ್ಟಿಹಳ್ಳಿ ಠಾಣೆಯಲ್ಲಿ ಕೇಸ್​​ ದಾಖಲಾಗಿದೆ….

Read More

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜನಸ್ನೇಹಿ ಪೋಲಿಸ್ ಅಧಿಕಾರಿಯಾಗಿ ಕೆಲಸ ನಿರ್ವಹಿಸಿ ಶಹಬ್ಬಾಸಗಿರಿ ಪಡೆದು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ ಸನ್ನಡತೆಯ ದಕ್ಷ ಅಧಿಕಾರಿ ಪಿಎಸ್‍ಐ ಪ್ರವೀಣ್ ಮಾದರಿ ಅಧಿಕಾರಿಯಾಗಿದ್ದಾರೆ. ಹೌದು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಮಾರಿಗುಡ್ಡ ನಿವಾಸಿಯಾಗಿರುವ ಪ್ರವೀಣ್ ಎಸ್ ಪಿ ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘವಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿಗೊಂಡ ಇವರು ಕರ್ನಾಟಕ…

Read More

ಆನಂದಪುರ | ಅಕ್ರಮ ಜಾನುವಾರು ಸಾಗಾಟ – ಮೂವರು ವಶಕ್ಕೆ

ಆನಂದಪುರ | ಅಕ್ರಮ ಜಾನುವಾರು ಸಾಗಾಟ – ಮೂವರು ವಶಕ್ಕೆ ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಬಳಿ ಮೂರು ಜಾನುವಾರುಗಳನ್ನು  ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಆನಂದಪುರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ದಿಂಡದಹಳ್ಳಿ ವಾಸಿಗಳಾದ ಬಸವರಾಜ್, ಮರಿಯಪ್ಪ, ಗುಡ್ಡಪ್ಪ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಿ ಬೈಲಿನಿಂದ ಆನಂದಪುರ ಕಡೆ ತೆರಳುತ್ತಿದ್ದ ಅಶೋಕ್ ಲೈಲ್ಯಾಂಡ್ ವಾಹನವನ್ನು ಪಿಎಸ್ಐ ಪ್ರವೀಣ್ ನೇತೃತ್ವದ ತಂಡ ಪರಿಶೀಲಿಸಿದಾಗ, ಅಕ್ರಮವಾಗಿ ಹಿಂಸಾತ್ಮಕವಾಗಿ ಒಂದು ಎಮ್ಮೆ, ಒಂದು ಕೋಣನ ಮರಿ ಹಾಗೂ ಒಂದು ಹೋರಿ ಕರುವನ್ನು…

Read More

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ ವರ್ಗಾವಣೆ – ನೂತನ ಡಿಸಿ ಆಗಿ ಫ್ರಭುಲಿಂಗ ಕವಳಿಕಟ್ಟಿ ನೇಮಕ

The government has appointed IAS officer Prabhulinga Kavalikatti to the post of Shivamogga District Commissioner vacated by the transfer of Dr. Gurudatta Hegde. He is currently serving as the Director of the Directorate of Municipal Administration, Karnataka. ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ ವರ್ಗಾವಣೆ – ನೂತನ ಡಿಸಿ ಆಗಿ ಫ್ರಭುಲಿಂಗ ಕವಳಿಕಟ್ಟಿ ನೇಮಕ shivamogga-dc-gurudatta-hegde-transfer-prabhuling-kavalikatti ಶಿವಮೊಗ್ಗ – ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ…

Read More

ಕೋಡೂರು ಸಮೀಪದಲ್ಲಿ ಅಬಕಾರಿ ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆ : ಕಾರು ಸಮೇತ ಅಕ್ರಮ ಗಾಂಜಾ ವಶಕ್ಕೆ

ಕೋಡೂರು  : ಇಲ್ಲಿನ ಸಮೀಪದ ಕೇಶವಪುರ ಗ್ರಾಮದಲ್ಲಿ ಕಾರಿನಲ್ಲಿ‌ ಗಾಂಜಾ ಸಾಗಾಟ ಮಾಡುತಿದ್ದ ಕಾರು ಮತ್ತು 60ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಕೇಶವಪುರ ಗ್ರಾಮದ ಶೇಕ್ ಫೈಝರ್ ಮಸೂದ್ ಗೆ ಸೇರಿದ ಕಾರಿನ ಮೇಲೆ ದಾಳಿ ಮಾಡಿ ಕಾರಿನಲ್ಲಿ ಸಾಗಣಿಕೆ ಮಾಡಲು ಹೊಂದಿದ್ದ 60 ಗ್ರಾಂ ಒಣ ಗಾಂಜಾ ಸೊಪ್ಪುನ್ನು ಮತ್ತು ಒಂದು ಕಾರನ್ನು ವಶಪಡಿಸಿಕೊಂಡು ಆರೋಪಿತನ ವಿರುದ್ಧ ಅಬಕಾರಿ ನಿರೀಕ್ಷಕರು ಹೊಸನಗರ ವಲಯ ರವರು NDPS ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದೆ‌. ಈ ದಾಳಿಯಲ್ಲಿ  ಅಬಕಾರಿ…

Read More

ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಫಸಲಿಗೆ ಬಂದ ಬೆಳೆಗಳನ್ನು ಕಾಡಾನೆಗಳು ಹಾಳು ಮಾಡುತ್ತಿವೆ. ಇದೀಗ ಅರಣ್ಯ ಇಲಾಖೆಯು ಕಾಡಾನೆಗಳ ಸೆರೆಗೆ ಮುಂದಾಗಿದೆ. ಸಕ್ರೈಬೈಲು ಆನೆ ಬಿಡಾರದಿಂದ ಕಾಡಾನೆ ಸೆರೆಗೆ ಆನೆಗಳು ಬಂದಿವೆ. ಎರಡು ಆನೆಗಳ ಮೂಲಕ ಅರಣ್ಯ ಇಲಾಖೆ ಕಾಡಾನೆ ಸೆರೆಗೆ ಮುಂದಾಗಿದೆ. ಶಿವಮೊಗ್ಗ ಪುರದಾಳು, ಸಿರಿಗೇರೆ ಭಾಗದಲ್ಲಿ ಕಾಡಾನೆಗಳು ಬೆಳೆ ಹಾನಿ ಮಾಡಿದ್ದವು. ಕಾಡಾನೆ ಹಾವಳಿ ಖಂಡಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಸ್ಥಳೀಯರ ಆಕ್ರೋಶದ ಹಿನ್ನಲೆ ಕಾಡಾನೆ…

Read More