Headlines

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 27/08/24 ರಂದು ಬೆಳಿಗ್ಗೆ 9-30 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ನಿಮಿತ್ತ ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಯುವಕ ಸಾವು

ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಯುವಕ ಸಾವು ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ. ಹೌದು ಕಲ್ಯಾಣಿ ಬಳಿ ಪೋಟೋ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಗಂಡಗದಕೇರಿಯ ನಿವಾಸಿ ತಾಹೀರ್(21) ಮೃತ ಯುವಕ. ಸ್ನೇಹಿತರೊಂದಿಗೆ ಅಕ್ಕಮಹಾದೇವಿ ಜನ್ಮಸ್ಥಳ…

Read More

ತೋಟಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು

ತೋಟಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು ಶಿವಮೊಗ್ಗ(Shivamogga) ಜಿಲ್ಲೆಯ ಸೊರಬ(soraba) ತಾಲೂಕಿನ ಓಟೂರು ಗ್ರಾಮದಲ್ಲಿ ಭಾನುವಾರ ತೋಟದಲ್ಲಿ ಅಡಿಕೆ ಮರಗಳ ಹಿಂಗಾರಕ್ಕೆ ಔಷಧ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆನವಟ್ಟಿ ಹೋಬಳಿಯ ಕೋಡಿಹಳ್ಳಿ ಗ್ರಾಮದ ಶ್ರೀಕಾಂತ್(35) ಮೃತಪಟ್ಟ ಕಾರ್ಮಿಕ. ತಂದೆ ಮತ್ತು ಅಣ್ಣನೊಂದಿಗೆ ಭಾನುವಾರ ಗ್ರಾಮದ ವಿಶ್ವ ಎಂಬುವರ ತೋಟದ ಅಡಿಕೆಗೆ ಕೊಳೆ ನಿಯಂತ್ರಣಕ್ಕೆ ಔಷಧ ಸಿಂಪಡಿಸಲು ಹೋಗಿದ್ದರು. ತೋಟದ ಪಕ್ಕದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು, ಔಷದ ಸಿಂಪಡಿಸುವಾಗ ಪೈಪ್…

Read More

ಆನ್ ಲೈನ್ ಆಪ್ ನಂಬಿ ಹಣ ಕಳೆದುಕೊಂಡ ಯುವಕ – ಮನನೊಂದು ಆತ್ಮಹತ್ಯೆ

ಆನ್ ಲೈನ್ ಆಪ್ ನಂಬಿ ಹಣ ಕಳೆದುಕೊಂಡ ಯುವಕ – ಮನನೊಂದು ಆತ್ಮಹತ್ಯೆ ಆನ್ಲೈನ್ನಲ್ಲಿ ಬರುವಂತಹ ಆಪ್ ಗಳನ್ನು ನಂಬಿ ಅನೇಕ ಜನರು ಸಾವಿರಾರು ರೂಪಾಯಿಗಳನ್ನು ಹಾಕಿ ಕೈ ಸುಟ್ಟುಕೊಂಡಿರುವಂತಹ ಉದಾಹರಣೆಗಳು ನಮ್ಮ ಮುಂದೆ ಇವೆ. ಅದರಂತೆ ಇದೀಗ ಶಿವಮೊಗ್ಗದಲ್ಲಿ ಯುವಕನೊಬ್ಬ ಆನ್ಲೈನ್ ಆಪ್ ಅನ್ನು ನಂಬಿ ಹಣ ಡಬಲ್ ಆಗುತ್ತದೆ ಎಂದು ಸಾವಿರಾರು ರೂಪಾಯಿ ಹಣ ಹೂಡಿಕೆ ಮಾಡಿದ್ದಾನೆ.ಆದರೆ ಮರಳಿ ಹಣ ಬಾರದೆ ಇರುವುದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೌದು ಆನ್ಲೈನ್ ಆಪ್ ನಂಬಿ ಹಣ…

Read More

ತೋಟಕ್ಕೆ ತೆರಳುವಾಗ ಕಾಡಾನೆ ದಾಳಿ – ಕಾರ್ಮಿಕ ಸಾವು

ತೋಟಕ್ಕೆ ತೆರಳುವಾಗ ಕಾಡಾನೆ ದಾಳಿ – ಕಾರ್ಮಿಕ ಸಾವು ಕಾಡಾನೆ ದಾಳಿಯಿಂದ ಕೃಷಿ ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗ ನಗರ ಸಮೀಪದ ಆಲದೇವರ ಹೊಸೂರು ಗ್ರಾಮದಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ. ಹನುಮಂತಪ್ಪ(40) ಮೃತಪಟ್ಟ ಕಾರ್ಮಿಕರಾಗಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ಮೂಲದ ಹನುಮಂತಪ್ಪ ಅವರು ಆಲದೇವರ ಹೊಸೂರು ಸಮೀಪದಲ್ಲಿ ಸಂಪತ್ ಕುಮಾರ್ ಎಂಬುವರ ತೋಟದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರು ಕುಟುಂಬದವರೊಂದಿಗೆ ತೋಟದಲ್ಲಿಯೇ ವಾಸವಾಗಿದ್ದರು. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ತೋಟಕ್ಕೆ ತೆರಳುತ್ತಿದ್ದ…

Read More

ಫೋನ್ ಪೇ ಮೂಲಕ ಲಂಚ ಸ್ವೀಕಾರ – ಹೊಸನಗರದ ಹೆಡ್ ಕಾನ್ಸ್ ಟೇಬಲ್ ಅಮಾನತು

ಫೋನ್ ಪೇ ಮೂಲಕ ಲಂಚ ಸ್ವೀಕಾರ – ಹೊಸನಗರದ ಹೆಡ್ ಕಾನ್ಸ್ ಟೇಬಲ್ ಅಮಾನತು ಓಸಿ, ಮಟ್ಕವನ್ನು ಎಡೆಮುರಿ ಕಟ್ಟಿ, ನಿಯಂತ್ರಿಸಬೇಕಾಗಿರುವುದು ಪೊಲೀಸರ ಕೆಲಸ. ಆದರೇ ಇಲ್ಲೊಬ್ಬ ಪೊಲೀಸಪ್ಪ ಮಾಡಿದ್ದು ಮಾತ್ರ ಪೊಲೀಸರೇ ತಲೆ ತಗ್ಗಿಸುವಂತ ಕೆಲಸ. ಅದೇನಂದ್ರೆ ಓಸಿ, ಮಟ್ಕ ದಂಧೆಕೋರರೊಂದಿಗೆ ಶಾಮೀಲಾಗಿ, ಪೋನ್ ಪೇ ಮೂಲಕವೇ ಲಂಚ ಸ್ವೀಕರಿಸಿ ಸಿಕ್ಕಿಬಿದ್ದಿದ್ದಾನೆ. ಹೌದು.. ಕಳೆದ ಆಗಸ್ಟ್.18ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ಠಾಣೆಯ ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಪ್ರಕಾಶ್.ಎನ್ ಎಂಬುವರು ತಮ್ಮ ಠಾಣಾ ವ್ಯಾಪ್ತಿಯ ಮಾರುತಿಪುರ,…

Read More

ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ

“ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ “ ಜವಾಹರ್ ನವೋದಯ ವಿದ್ಯಾಲಯಗಳ (ಜೆಎನ್‌ವಿ) ಹಳೆಯ ವಿದ್ಯಾರ್ಥಿಗಳು ಪ್ರತಿಷ್ಠಿತ ನವೋದಯ ಶಾಲೆಗಳಿಗೆ ಸೇರಲು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು ಒಗ್ಗೂಡಿದ್ದಾರೆ. ಈ ತಂಡವು ಹಿಂದುಳಿದ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಅಡೆತಡೆಗಳಿಲ್ಲದೆ ಗುಣಮಟ್ಟದ ಶಿಕ್ಷಣವನ್ನು ಪಡೆಯುವ ಅವಕಾಶವನ್ನು ಖಾತರಿಪಡಿಸುವ ಗುರಿಯನ್ನು ಹೊಂದಿದೆ. ಪ್ರಸಕ್ತ ವರ್ಷದಲ್ಲಿ ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ ಹುಂಚ, ಕೋಣಂದೂರು-ಪತ್ರಕಟ್ಟೆ ಮತ್ತು ಶಿಕಾರಿಪುರ-ನೆಲವಾಗಿಲು ಸ್ಥಳಗಳಲ್ಲಿ…

Read More

ಲಕ್ಷಾಂತರ ರೂ ಮೌಲ್ಯದ ಹಸುಗಳನ್ನು ಕಳ್ಳತನವೆಸಗಿದ್ದ ಆರೋಪಿಗಳು ಅರೆಸ್ಟ್

ಕಳುವಾಗಿದ್ದ 2.40 ಲಕ್ಷ ರೂ ಮೌಲ್ಯದ 4 ಹಸುಗಳನ್ನ ಪತ್ತೆ ಮಾಡುವಲ್ಲಿ ಶಿರಾಳಕೊಪ್ಪದ ಪೊಲೀಸರು ಯಶಸ್ವಿಯಾಗಿದ್ದಾರೆ. ನಡೆದಿದ್ದೇನು..!??? ದಿನಾಂಕಃ 09-08-2024  ರಂದು ರಾತ್ರಿ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಜಂಬೂರು ಗ್ರಾಮದ ವಾಸಿ ಶ್ರೀ ಮೊಹಮದ್ ಆಲಿ ಖಾನ್, 34 ವರ್ಷ ರವರ ಫಾರಂ ಹೌಸ್ ನಲ್ಲಿದ್ದ 04 ಹಸುಗಳನ್ನು ಕಳುವು ಮಾಡಲಾಗಿತ್ತು.  ಬಿಎನ್ ಎಸ್ ಕಾಯ್ದೆ ಅಡಿ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದಲ್ಲಿ ಕಳುವಾದ ಮಾಲು ಹಾಗೂ ಮಾಲಿನ ಪತ್ತೆಗಾಗಿ ಜಿಲ್ಲಾರಕ್ಷಣಾಧಿಕಾರಿ ಮಿಥುನ್…

Read More

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳು ಪೊಲೀಸ್‌ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಬಗ್ಗೆ ಅರಿವು ಹೊಂದುವ ಅಗತ್ಯವಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪೊಲೀಸ್‌ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು…

Read More

ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು

ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು ಹೊಸನಗರ : ನಾಯಿ ಕಚ್ಚಿ ಸಕಾಲದಲ್ಲಿ ಚಿಕಿತ್ಸೆ ಸಿಗದೇ ಶಂಕಿತ ರೇಬಿಸ್ ಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಗೇರುಪುರ ಮೂಲದ ಸಂಗೀತಾ (38) ಮೃತ ದುರ್ಧೈವಿಯಾಗಿದ್ದಾರೆ ಕಳೆದ ಜುಲೈ 14ರಂದು ಇವರಿಗೆ ನಾಯಿ ಕಚ್ಚಿತ್ತು. ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಪಡೆಯದಿದ್ದರಿಂದ ರೇಬೀಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ‌. ನಂತರ ಹೊಸನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ರೋಗ ಉಲ್ಬಣಗೊಂಡಿದ್ದರಿಂದ ಇವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ…

Read More