ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು | Kenchanala
ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು ರಿಪ್ಪನ್ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಉರ್ದು ಶಾಲೆ ಮೇಲೆ ಭಾರಿ ಗಾಳಿ ಮಳೆಗೆ ಮರ ಬಿದ್ದು ಹಾನಿಯಾಗಿತ್ತು ಮತ್ತು ಆಲುವಳ್ಳಿ , ಮಾದಾಪುರ ಗ್ರಾಮದಲ್ಲಿ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು…