Headlines

ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ MLA Belur Gopalakrishna emphasized the importance of rural sports for youth health and leadership while inaugurating a district-level floodlight volleyball tournament at Talale village near Ripponpete. ರಿಪ್ಪನ್‌ಪೇಟೆ: ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವುದರಿಂದ ಗ್ರಾಮದ ಹಿತ ಕಾಪಾಡುವ ಜೊತೆಗೆ ಯುವಜನರ ದೈಹಿಕ-ಮಾನಸಿಕ ಆರೋಗ್ಯವನ್ನೂ ವೃದ್ಧಿಸಬಹುದು ಎಂದು ಸಾಗರ–ಹೊಸನಗರ ವಿಧಾನಸಭಾ…

Read More

Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ

Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಅವುಕ ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ತೋಟದಲ್ಲಿರುವ ಕೆರೆಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಕಮ್ಮಚ್ಚಿ ನಿವಾಸಿ ರೇಖಾ(36) ಎಂಬುವವರ ಮೃತದೇಹ ಪತ್ತೆಯಾಗಿದೆ. ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ರೇಖಾ ಬಗ್ಗೆ ಕುಟುಂಬಸ್ಥರು ಪೊಲೀಸ್ ಠಾಣೆಗೆ ಮಾಹಿತಿ ನೀಡಿ , ಸಂಬಂಧಿಕರು ಹಾಗೂ ಸ್ನೇಹಿತರೆಲ್ಲಾ ವಿಚಾರಿಸಿದ್ದರು ಆದರೆ ಇಂದು ಬೆಳಿಗ್ಗೆಯ ಮಹಿಳೆಯ ಮೃತದೇಹ ಅವುಕ ಗ್ರಾಮದ ಖಾಸಗಿ…

Read More

ಆನವಟ್ಟಿಯಲ್ಲಿ ಬೈಕ್ ಮತ್ತು ಟಿಟಿ ನಡುವೆ ಡಿಕ್ಕಿ – ಯುವಕ ಸಾವು|accident

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಬೈಕ್‌ ಹಾಗೂ ಟಿಟಿ ವಾಹನದ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಹಾನಗಲ್ ಕಡೆಯಿಂದ ಶಿವಮೊಗ್ಗ ಕಡೆಗೆ ಹೊರಟಿದ್ದ ಟಿಟಿಗೆ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಆನವಟ್ಟಿಯ ದುರ್ಗಮ್ಮ ಬೀದಿಯ ಕೀರ್ತಿರಾಜ್ (22) ಮೃತ ದುರ್ದೈವಿಯಾಗಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕೀರ್ತಿರಾಜ್‌ ಅವರಿಗೆ ಆನವಟ್ಟಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್‌ಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲಾಗಲೇ ಕೀರ್ತಿರಾಜ್ ಮೃತಪಟ್ಟಿದ್ದಾರೆ.  ಆನವಟ್ಟಿ ಪೊಲೀಸ್ ಠಾಣೆಯಲ್ಲಿ…

Read More

ಬಡವರ ಜನ ಸಾಮಾನ್ಯರ ಸೇವೆಗೆ ನಾನು ಸದಾ ಸಿದ್ಧ: ಬೇಳೂರು ಗೋಪಾಲಕೃಷ್ಣ

ಬಡವರ ಜನ ಸಾಮಾನ್ಯರ ಸೇವೆಗೆ ನಾನು ಸದಾ ಸಿದ್ಧ: ಬೇಳೂರು ಗೋಪಾಲಕೃಷ್ಣ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬಕ್ಕೆ ಹೊಸನಗರದಲ್ಲಿ ಜನಸಾಗರ ಹೊಸನಗರ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವೈಶಿಷ್ಠö್ಯಪೂರ್ಣವಾಗಿ ಫೆ.22ರ ಶನಿವಾರ ರಾತ್ರಿ ಹೊಸನಗರದ ನೆಹರು ಮೈದಾನದಲ್ಲಿ ಬ್ಲಾಕ್ ಕಾಂಗ್ರೇಸ್ ಪಕ್ಷ ಹಾಗೂ ಬೇಳೂರು ಅಭಿಮಾನಿ ಬಳಗದವರು ಆಚರಿಸಲಾಗಿದ್ದು ನೆಹರು ಮೈದಾನದ ತುಂಬಾ ಜನ ಸಾಗರವೇ ಸೇರಿ ಬೇಳೂರು ಹುಟ್ಟು ಹಬ್ಬದ ಶುಭಾಷಯ ಕೋರಿದರು. ದೇಶವನ್ನು ಸೈನಿಕರು ರಕ್ಷಣೆ ಮಾಡಿದ ಹಾಗೇ ಬಡವರ ಶ್ರೀ…

Read More

ರಿಪ್ಪನ್ ಪೇಟೆ : 54 ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಕೊರೋನಾ ಲಸಿಕಾ ಶಿಬಿರ

ರಿಪ್ಪನ್ ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿ ರಿಪ್ಪನ್ ಪೇಟೆ ವತಿಯಿಂದ  54 ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಕೊರೋನಾ ಲಸಿಕಾ ಶಿಬಿರವನ್ನು  ನಡೆಸಲಾಯಿತು. ಇಂದು ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಭಾಭವನದ ಆವರಣ ದಲ್ಲಿ 18 ವರ್ಷ ಮೇಲ್ಪಟ್ಟವರಿಗೆ 250 ಲಸಿಕೆ  ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಶ್ರೀ ಸುರೇಶ್, ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ದ ಆರೋಗ್ಯಾಧಿಕಾರಿ ಶ್ರೀ ಅನಿಲ್ ಕುಮಾರ್, ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ…

Read More

ವಿದ್ಯುತ್ ಶಾರ್ಟ್‌ಸಕ್ಯೂಟ್ ; ಹೊತ್ತಿ ಉರಿದ ತೆಂಗಿನಮರ

ವಿದ್ಯುತ್ ಶಾರ್ಟ್‌ಸಕ್ಯೂಟ್ ; ಹೊತ್ತಿ ಉರಿದ ತೆಂಗಿನಮರ ಹೊಸನಗರ ; ತೆಂಗಿನಮರಕ್ಕೆ ಬೆಂಕಿ ಬಿದ್ದು ಭಾರಿ ಅನಾಹುತವೊಂದು ತಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೊಪ್ಪದಲ್ಲಿ ನಡೆದಿದೆ. ಯುಗಾದಿ ಹಬ್ಬದ ಭಾನುವಾರ ಸಂಜೆ ಸುಮಾರು ಏಳು ಗಂಟೆಯ ಸಮಯದಲ್ಲಿ ಶ್ರೀನಿವಾಸ್ ಕಾಮತ್ ರವರಿಗೆ ಸೇರಿದ ತೆಂಗಿನಮರಕ್ಕೆ ವಿದ್ಯುತ್ ಶಾರ್ಟ್‌ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ತೆಂಗಿನಮರ ಸುಟ್ಟು ಕರಕಲಾಗಿದೆ. ಸ್ಥಳೀಯರು ಸೇರಿದ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್…

Read More

ಆಟೋ ಕಾಂಪ್ಲೆಕ್ಸ್‌ನಲ್ಲಿ ಗ್ಯಾರೇಜ್ ಗೆ ಬೆಂಕಿ – ಎರಡು ಕಾರುಗಳು ಸಂಪೂರ್ಣ ಬೆಂಕಿಗಾಹುತಿ

ಆಟೋ ಕಾಂಪ್ಲೆಕ್ಸ್‌ನಲ್ಲಿ ಗ್ಯಾರೇಜ್ ಗೆ ಬೆಂಕಿ – ಎರಡು ಕಾರುಗಳು ಸಂಪೂರ್ಣ ಬೆಂಕಿಗಾಹುತಿ ಶಿವಮೊಗ್ಗ: ನಗರದ ಆಟೋ ಕಾಂಪ್ಲೆಕ್ಸ್‌ನ ಮನು ಶೆಟ್ಟಿ ಎಂಬುವವರ ಗ್ಯಾರೇಜ್‌ನಲ್ಲಿ ಭಾನುವಾರ ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ದಟ್ಟ ಹೊಗೆ ಆವರಿಸಿ ಎರಡು ಕಾರುಗಳು ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಬೆಂಕಿಯನ್ನು ಆರಿಸಲು ಅಗ್ನಿಶಾಮಕದಳ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವಘಡದಲ್ಲಿ ಡಸ್ಟರ್ ಹಾಗೂ ಇಕೋ ಸ್ಪೋರ್ಟ್ಸ್ ಕಾರುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು,ಟಾಟಾ ಸುಮೋ ವಾಹನ ಅರ್ಧದಷ್ಟು ಹಾನಿಗೊಳಗಾಗಿದೆ ಎಂದು ಸ್ಥಳೀಯರು…

Read More

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಗಾಂಜಾ ಮಾರಾಟ ಮಾಡುತ್ತಿದ್ದರುವುದರ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾನೆಂದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ 8 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಜೀವಾವಧಿ ಶಿಕ್ಷೆ (Life Imprisonment) ನೀಡಿ ತೀರ್ಪು ಪ್ರಕಟಿಸಿದೆ. ಅಪರಾಧಿಗಳನ್ನು ಲತೀಫ್, ಪರ್ವೇಜ್, ಸೈಯದ್ ಜಿಲಾನ್, ಜಾಫರ್ ಸಾದಿಕ್, ಸೈಯದ್ ರಾಜೀಕ್, ಮಹಮ್ಮದ್ ಶಾಬಾಜ್, ಸಾಬಿರ್ ಮತ್ತು ಮಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದೆ….

Read More

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಇಬ್ಬರು ಶಿಕ್ಷಕರ ಸಸ್ಪೆಂಡ್ | harassment

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಇಬ್ಬರು ಶಿಕ್ಷಕರ ಸಸ್ಪೆಂಡ್ | harassment Shikaripura | ಶಾಲಾ ವಿದ್ಯಾರ್ಥಿನಿಯರಿಗೆ  ಲೈಂಗಿಕ ಕಿರುಕುಳ‌ ನೀಡಿದ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಶಿಕ್ಷಕರನ್ನ ಅಮಾನತು ಮಾಡಿ ಡಿಡಿಪಿಐ ಆದೇಶಿಸಿದ್ದಾರೆ. ಶಿಕಾರಿಪುರ ತಾಲೂಕಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಹಾಯಕ ಶಿಕ್ಷಕ ಶಾಂತಕುಮಾರ್ ಹಾಗೂ ಮುಖ್ಯ ಶಿಕ್ಷಕ ನಾಗರಾಜ್ ಕೋರಿ ಅವರನ್ನು ಅಮಾನತುಗೊಳಿಸಲಾಗಿದೆ. ಶಿಕ್ಷಕ ಶಾಂತಕುಮಾರ್ ಲೈಂಗಿಕ ಕಿರುಕುಳ‌ ನೀಡಿರುವುದಾಗಿ ಆರೋಪಿಸಲಾಗಿದ್ದು, ಪ್ರಕರಣದ ಬಗ್ಗೆ ದೂರು ನೀಡಿದರೂ ಗಂಭೀರವಾಗಿ ಪರಿಗಣಿಸದೇ ಕರ್ತವ್ಯ ಲೋಪ ಎಸಗಿದ್ದಾರೆ…

Read More

ಮಾರುತಿಪುರದ ಯುವತಿ ನಾಪತ್ತೆ : ಸುಳಿವು ಪತ್ತೆಗೆ ಮನವಿ

ಮಾರುತಿಪುರ : ಇಲ್ಲಿನ ಸಮೀಪದ ಗುಬ್ಬಿನಜೆಡ್ಡು ಪುಣಜೆ ಗ್ರಾಮದ ವಾಸಿ ಕುಮಾರಿ ಅನುಷಾ ತಂದೆ ದೇವೇಂದ್ರ, 22 ವರ್ಷ, ಈ ಯುವತಿಯು ಡಿಸೆಂಬರ್ 24 ರ ಬೆಳಿಗ್ಗೆ 8.30 ಕ್ಕೆ ಎಂದಿನಂತೆ ಮಾರುತಿಪುರ ಒಕ್ಕೂಟ ಸಂಘದ ಕೆಲಸಕ್ಕೆ ಹೋದವಳು ಮನೆಗೆ ವಾಪಸ್ ಬಂದಿರುವುದಿಲ್ಲ.     ಈಕೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಪರಿಚಯದವರು, ಸಂಬಂಧಿಕರಲ್ಲಿ ವಿಚಾರಿಸಿದರೂ ಈಕೆಯ ಸುಳಿವು ಇರುವುದಿಲ್ಲ. ನಾಪತ್ತೆಯಾದ ಯುವತಿ ಸುಮಾರು 05 ಅಡಿ ಎತ್ತರ, ಕೋಲುಮುಖ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ, ತಲೆಯಲ್ಲಿ 15…

Read More