Shivamogga | ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!!

ಶಿವಮೊಗ್ಗದ ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!! ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ನಡೆದ‌ ಮೋದಿ ಕಾರ್ಯಕ್ರಮದಲ್ಲಿ ಕಳ್ಳಕಾಕರ ಹಾವಳಿ ಹೆಚ್ಚಾಗಿದ್ದು ಬಿಗಿ ಬಂದೋ ಬಸ್ತ್ ಇದ್ದರೂ ಕಳ್ಳರ ಹಾವಳಿ ತಪ್ಪಿಸಲು ಸಾಧ್ಯವಾಗಿಲ್ಲ. ಸಭೆಯಲ್ಲಿ ಭಾಗಿಯಾಗಿರುವ ಶ್ರೀನಿವಾಸ್ ಮತ್ತು ರವಿಕುಮಾರ್ ಎಂಬುವವರ ಪ್ಯಾಂಟ್ ಜೇಬಿಗೆ ಕತ್ತರಿ ಹಾಕಿರುವ ಮೂವರು ಕಳ್ಳರಲ್ಲಿ ಓರ್ವನನ್ನು ಹಿಡಿದ ಸಾರ್ವಜನಿಕರು ಆಟೋದಲ್ಲಿ ಜಯನಗರ ಪೊಲೀಸ್ ಠಾಣೆಗೆ ಕರೆತರಲು ಮುಂದಾಗಿದ್ದಾರೆ. ಇನ್ನಿಬ್ಬರು ಎಸ್ಕೇಪ್ ಆಗಿದ್ದಾರೆ. ಪಿಕ್ ಪ್ಯಾಕೆಟ್ ಮಾಡಲು ಹೋಗಿ ಸಿಕ್ಕಿಬಿದ್ದವನನ್ನು…

Read More
Man sitting on grey dock

Quisque finibus feugiat leo

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಹೊಂಬುಜ ಜಾತ್ರಾ ಮಹೋತ್ಸವಕ್ಕೆ ಪರಮಪೂಜ್ಯ ಸ್ವಸ್ತಿಶ್ರೀಗಳವರಿಂದ ಚಾಲನೆ|hombuja

ಹೊಂಬುಜ ಜಾತ್ರಾ ಮಹೋತ್ಸವಕ್ಕೆ ಪರಮಪೂಜ್ಯ ಸ್ವಸ್ತಿಶ್ರೀಗಳವರಿಂದ ಚಾಲನೆ ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜ ಜೈನ ಮಠದಲ್ಲಿ ಪರಂಪರಾನುಗತವಾಗಿ ನಡೆದು ಬಂದಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಮಹಾರಥೋತ್ಸಕ್ಕೆ 2023ರ ಮಾರ್ಚ್ 12ರ ಭಾನುವಾರ ಬೆಳಿಗ್ಗೆ ಧ್ವಜಾರೋಹಣ ಮಾಡುವುದರ ಮೂಲಕ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ಚಾಲನೆ ನೀಡಿದರು. ಸಂಜೆ ನಾಗವಾಹನ ಉತ್ಸವವು ಜರುಗಿತು. ಈ ಎಲ್ಲಾ ಪೂಜಾ ಹಾಗೂ ಉತ್ಸವಗಳಲ್ಲಿ ಧರ್ಮ ಬಾಂಧವರು ಪಾಲ್ಗೊಂಡಿದ್ದರು….

Read More

ಮನೆ ಕಟ್ಟಲು ಬಡ್ಡಿಗೆ ಸಾಲ ಪಡೆದಿದ್ದ ಮಹಿಳೆ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ | Crime News

ಮನೆ ಕಟ್ಟಲು ಬಡ್ಡಿಗೆ ಸಾಲ ಪಡೆದಿದ್ದ ಮಹಿಳೆ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ | Crime News ಬಡ್ಡಿಗೆ ಸಾಲ ನೀಡಿದ್ದವರು ಮನೆ ಬಳಿ ಬಂದು ಗಲಾಟೆ ಮಾಡಿದ್ದರಿಂದ ಮನನೊಂದು ಮಹಿಳೆಯೊಬ್ಬರು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಶಿವಮೊಗ್ಗ ತಾಲೂಕು ಗೋಂದಿ ಚಟ್ನಹಳ್ಳಿಯ ಶೋಭಾ (39) ಮೃತ ಮಹಿಳೆಯಾಗಿದ್ದಾರೆ. ಗೋಂದಿ ಚಟ್ನಹಳ್ಳಿಯಲ್ಲಿ ಶೋಭಾ, ರಂಗನಾಥ ದಂಪತಿ ನೂತನ ಮನೆ ಕಟ್ಟಿದ್ದರು.ಮನೆ ನಿರ್ಮಾಣಕ್ಕೆ ಬ್ಯಾಂಕ್‌ ನಲ್ಲಿ ಪಡೆದ ಲೋನ್ ಸಾಕಾಗದೇ ಗ್ರಾಮದ ಆರು ಮಂದಿಯಿಂದ ಶೇ.3ರ ಬಡ್ಡಿಗೆ…

Read More

ಹುಂಚ ಸೊಸೈಟಿಯ ಐವರು ನಿರ್ದೇಶಕರ ರಾಜೀನಾಮೆ!!!!!! ಸೂಪರ್ ಸೀಡ್ ಆಗುತ್ತಾ ಹೊಂಬುಜಾ ಸೊಸೈಟಿ!!!!??????

ಕಳೆದ ಹಲವು ದಿನಗಳಿಂದ ವಿವಾದಗಳಿಂದಲೇ ಸುದ್ದಿಯಲ್ಲಿರುವ ಹೊಂಬುಜ ವ್ಯವಸಾಯ ಸಹಕಾರ ಸಂಘದ ಐವರು ನಿರ್ದೇಶಕರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೊಂಬುಜಾ ಸೊಸೈಟಿಯ ನಿರ್ದೇಶಕ ಸ್ಥಾನಕ್ಕೆ ಐವರು ರಾಜೀನಾಮೆ ನೀಡಿದ್ದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಈ ಹಿಂದೆ ಹಲವು ಬಾರಿ ಹೊಂಬುಜಾ ಸೊಸೈಟಿಯಲ್ಲಿ ಅಕ್ರಮ ನಡೆದಿದೆ ಎಂದು ಷೇರುದಾರರು ಆರೋಪಿಸುತಿದ್ದರು ತಿಪ್ಪೆ ಸಾರಿಸುತ್ತಿದ್ದ ಸಹಕಾರ ಇಲಾಖೆ ಈಗ ನಡೆದ ಆಡಿಟ್ ವರದಿಯಿಂದ ದಂಗು ಬಡಿದು ಕೂತಿದೆ ಎನ್ನಲಾಗುತ್ತಿದೆ. ಈಗಾಗಲೆ ಮೇಲ್ನೋಟಕ್ಕೆ ಹೆಚ್ಚು ಹಣದ ದುರುಪಯೋಗದ ವಾಸನೆ ಸಿಕ್ಕಿದ್ದು…

Read More

ಹೊಸನಗರದ ಜೆಸಿಐ ಅಧ್ಯಕ್ಷೆ ಸೀಮಾ ಕಿರಣ್ ತೆಂಡೂಲ್ಕರ್ ಗೆ ಒಲಿದ ಬೆಸ್ಟ್ ಫರ್ಫಾರ್ಮೆನ್ಸ್ ಆವಾರ್ಡ್ :

ಹೊಸನಗರ : ಇದೇ ತಿಂಗಳ 26-27 ರಂದು ಬಳ್ಳಾರಿಯಲ್ಲಿ ಜೆಸಿಐ ಸಂಸ್ಥೆಯಿಂದ ರಾಜ್ಯದಲ್ಲಿನ ಜೆಸಿಐ ನ ಎಲ್ಲಾ ಅಧ್ಯಕ್ಷ ಸದಸ್ಯರಿಗೆ 24 ಜೋನ್ ಪ್ರೆಸಿಡೆಂಟ್ ಜೆಸಿ ದೀಪಿಕಾ ಎನ್ ಬಿದಿರಿ ಮತ್ತು 24 ಜೋನ್ ಡೈರೆಕ್ಟರ್ ಮ್ಯಾನೆಜ್ ಮೆಂಟ್ ಜೆಸಿ ಅನುಷ್ ಗೌಡ ಇವರುಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಸಲಾಯಿತು. ಹೊಸನಗರ ತಾಲ್ಲೂಕಿನಲ್ಲಿ ಮೊದಲ ಮಹಿಳಾ ಅಧ್ಯಕ್ಷರಾಗಿ ಕೇವಲ 1 ತಿಂಗಳಿನಲ್ಲಿ ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿ ಉತ್ತಮ ಸಮಾಜ ಸೇವೆಯನ್ನು ಮಾಡಿದ್ದಕ್ಕೆ ಅಧ್ಯಕ್ಷೆ  ಸೀಮಾ ಕಿರಣ್…

Read More

ಡೆತ್ ನೋಟ್ ಬರೆದಿಟ್ಟು ಯಡಗುಡ್ಡೆ ಬೆಟ್ಟದ ಮೇಲೆ ಅಗ್ನಿಸ್ಪರ್ಶ ಮಾಡಿಕೊಂಡ ಮಹಿಳೆ…!!!! ಜ್ಯೋತಿಷಿ ಮಾತು ಕೇಳಿ ಮೋಕ್ಷ ಪ್ರಾಪ್ತಿಗೆ ಆತ್ಮಹತ್ಯೆ ಮಾಡಿಕೊಂಡರಾ ಜಯಶ್ರೀ…????ಈ ಸುದ್ದಿ ನೋಡಿ|sucide

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಯಡಗುಡ್ಡೆ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ಸೋಮವಾರದಿಂದ ಹೊದಲ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಸಮೀಪದ ಹೊಸಳ್ಳಿ ಗ್ರಾಮದ ಜಯಶ್ರೀ (52) ಎಂಬುವರು ನಾಪತ್ತೆಯಾಗಿದ್ದರು.  ಜ. 23 ರಂದು ಸಂಜೆ ವಾಕಿಂಗ್ ಹೋದವರು ಮನೆಗೆ ಹಿಂದಿರುಗಿಲ್ಲ. ಎಂದು ದೂರು ದಾಖಲಾಗಿತ್ತು. ಜ. 27ರಂದು ಯಡಗುಡ್ಡೆ ಗ್ರಾಮದ ಗುಡ್ಡದ ಮೇಲೆ ಜಯಶ್ರೀ ಅವರ ಶವ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ….

Read More

ಪರಸ್ಪರ ಒಬ್ಬರು ಮತ್ತೊಬ್ಬರಿಗೆ ಸಹಾಯ ಹಸ್ತ ಚಾಚಿದಾಗ ನೊಂದವರಿಗೆ ಕೊಂಚ ಸಮಧಾನವಾಗುತ್ತದೆ: ಬೇಳೂರು ಗೋಪಾಲಕೃಷ್ಣ

ಗಡಿಕಟ್ಟೆ: ಕಷ್ಟ ಎಲ್ಲಾರಿಗೂ ಇರುತ್ತದೆ ಪರಸ್ಪರ ಒಬ್ಬರು ಮತ್ತೊಬ್ಬರಿಗೆ ಸಹಾಯ ಹಸ್ತ ಚಾಚಿದಾಗ ನೊಂದವರಿಗೆ ಕೊಂಚ ಸಮಾಧಾನವಾಗುತ್ತದೆ ಎಂದು ಮಾಜಿ ಶಾಸಕರೂ,ಕೆ.ಪಿ.ಸಿ.ಸಿ. ವಕ್ತಾರರಾದ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಲ್ಲಿನ ಗಡಿಕಟ್ಟೆಯ ಹಾವುಗೊಲ್ಲರ ಸುಮಾರು 50 ಕುಟುಂಬದ ಸದಸ್ಯರಿಗೆ ದಿನಸಿ ಕಿಟ್ ಗಳನ್ನು ವಿತರಿಸಿ ಮಾತನಾಡಿದರು. ಸರ್ಕಾರ ಇಂತಹವರನ್ನು ನಿರ್ಲಕ್ಷಿಸಿರುವುದು ಖಂಡನೀಯ, ನಿಮ್ಮ ಸಂಕಷ್ಟದ ಜೊತೆ ಗೋಪಾಲಕೃಷ್ಣ ಬೇಳೂರು ಸದಾ ಇರುತ್ತಾರೆ ಎಂದರು.    ಈ ಸಂದರ್ಭದಲ್ಲಿ ರಂಜಿತ ರಾಧಾ ಗೋಪಾಲ ಕೃಷ್ಣ ಬೇಳೂರು, ತಾಲ್ಲೂಕು…

Read More

ಕೊರೊನಾ ಹಿನ್ನಲೆ ಕೆಂಚನಾಲ ಮಾರಿಕಾಂಬಾ ಜಾತ್ರೆ ಸರಳ ಆಚರಣೆ :

ರಿಪ್ಪನ್ ಪೇಟೆ: ಇತಿಹಾಸ ಪುರಾಣ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ಬೇಸಿಗೆಯ ಜಾತ್ರೆ ಸರಳವಾಗಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಧಾರ್ಮಿಕ ಕಾರ್ಯಗಳನ್ನು ಸರಳವಾಗಿ ಆಚರಿಸಲು ಅನುಮತಿ ದೊರೆತ ಹಿನ್ನೆಲೆಯಲ್ಲಿ ಕೇವಲ ಪೂಜಾ ಕಾರ್ಯಕ್ರಮವನ್ನು ಮಾತ್ರ ನೆರವೇರಿಸಲಾಯಿತು. ಬೆಳಿಗ್ಗೆಯಿಂದಲೇ ಕೇವಲ ಬೆರಳೆಣಿಕೆಯಷ್ಟು ಭಕ್ತರು ಕೋವಿಡ್ ನಿಯಮಕ್ಕನುಸಾರವಾಗಿ ದೇವಾಲಯಕ್ಕೆ ಆಗಮಿಸಿ ದೇವಾಲಯದ ಹೊರ ನಿಂತು ದೇವಿಯ ಆಶೀರ್ವಾದವನ್ನು ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ…

Read More

ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆಯ ಸಮಗ್ರ ಚಿತ್ರಣವನ್ನು ಬದಲಾಯಿಸುತ್ತೇನೆ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಪಟ್ಟಣದಲ್ಲಿ 4.85 ಕೋಟಿ ರೂಪಾಯಿ ವೆಚ್ಚದ ಬಾಲಕರ ವಸತಿ ನಿಲಯದ ಶಂಕುಸ್ಥಾಪನೆ ಹಾಗೂ 1.65 ಕೋಟಿ ವೆಚ್ಚದ ಸರ್ಕಾರಿ ಪದವಿ ಕಾಲೇಜಿನ ವಿಜ್ಞಾನ ವಿಭಾಗದ ನೂತನ ಕಟ್ಟಡದ ಉದ್ಘಾಟನೆಯನ್ನು ಸಾಗರ-ಹೊಸನಗರ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆ ಯನ್ನು ಉನ್ನತಮಟ್ಟದ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುವುದು, ವಿದ್ಯಾರ್ಥಿಗಳು ವಿದ್ಯಾರ್ಜನೆಯ ಸದುಪಯೋಗ ಪಡೆದು ಉನ್ನತ ಮಟ್ಟದಲ್ಲಿ ಬೆಳೆದು ಸಮಾಜಕ್ಕೆ ಮಾದರಿಯಾಗಬೇಕು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ…

Read More