Headlines

ವಸತಿ ಶಾಲೆ ಶಿಕ್ಷಕನ ವಿರುದ್ದ ಫೋಕ್ಸೋ ದೂರು – ಆರೋಪಿಯ ಬಂಧನ

ವಸತಿ ಶಾಲೆ ಶಿಕ್ಷಕನ ವಿರುದ್ದ ಫೋಕ್ಸೋ ದೂರು – ಆರೋಪಿಯ ಬಂಧನ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರುತ್ತಿರುವ ಆರೋಪದಲ್ಲಿ ಸಂಗೀತ ಶಿಕ್ಷಕನೊಬ್ಬನ ಮೇಲೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ದೂರೊಂದು ದಾಖಲಾಗಿದೆ. ದೂರು ದಾಖಲಾಗುತಿದ್ದಂತೆ ಆರೋಪಿ ಇಮ್ತಿಯಾಜ್ ಸುಲ್ತಾನ್(45) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಸತಿ ಶಾಲೆಯಲ್ಲಿ ಹಲವು ದಿನಗಳಿಂದ ಅಸಭ್ಯವಾಗಿ ವರ್ತಿಸುತ್ತಿರುವ ಶಿಕ್ಷಕನ ದುರ್ವರ್ತನೆ ಬಗ್ಗೆ  ವಿದ್ಯಾರ್ಥಿನಿಯರೇ ಪ್ರಾಂಶುಪಾಲರಿಗೆ ದೂರು ನೀಡಿರುವುದಾಗಿ ಕೇಳಿ ಬಂದಿದೆ. ವಿದ್ಯಾರ್ಥಿನಿಯರ ದೂರಿನ ಮೇರೆಗೆ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಾಂಶುಪಾಲರೇ ದೂರು…

Read More

ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ

ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ ಆಯನೂರು ಪಟ್ಟಣದ ಪೆಟ್ರೋಲ್ ಬಂಕ್ ಬಳಿಯಿರುವ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸಂಪೂರ್ಣ ಭಸ್ಮವಾಗಿರುವ ಘಟನೆ ನಡೆದಿದೆ. ಆಯನೂರುನಿಂದ – ಹಣಗೆರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಎಸ್‌ಎಲ್‌ವಿ ಅಯ್ಯಂಗಾರ್‌ ಬೇಕರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ ಕೆಲವೇ ಹೊತ್ತಿನಲ್ಲಿ ಅಂಗಡಿಯೊಳಗೆ ಮೂರು ಸಲ ಸಿಲಿಂಡರ್ ಸ್ಫೋಟವಾಗಿದೆ. ಸ್ಫೋಟಕ್ಕೆ ಬೇಕರಿಯಲ್ಲಿದ್ದ ಗ್ಯಾಸ್‌ ಸಿಲಿಂಡರ್‌ ಕಾರಣ ಎನ್ನಲಾಗುತ್ತಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ…

Read More

Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ

Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ ರಿಪ್ಪನ್‌ಪೇಟೆ : ಪಟ್ಟಣದ ಅಂಗಡಿ ಹಾಗೂ ಹೊಟೇಲ್ ಗಳಲ್ಲಿ ಹಲವಾರು ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿರುವ ಹಿನ್ನಲೆಯಲ್ಲಿ ಆಹಾರ ಸುರಕ್ಷ ತಾ ಹಾಗೂ ಗುಣಮಟ್ಟ ಇಲಾಖೆ(fssai) ಅಧಿಕಾರಿಗಳ ತಂಡ ಪಟ್ಟಣದ ಹಲವು ಅಂಗಡಿಗಳ , ಬೇಕರಿಗಳ ಮೇಲೆ ದಿಢೀರ್‌ ದಾಳಿ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಹಲವಾರು ಅಂಗಡಿ , ಬೇಕರಿ ಮತ್ತು ಮಾಲ್ ಗಳಲ್ಲಿ ಅವಧಿ ಮೀರಿದ…

Read More

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ ಅವಿತಿದ್ದ 9 ಅಡಿ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂಶೋಧನ ಕೇಂದ್ರದ ಉರಗ ತಜ್ಞ ಅಜಯಗಿರಿ ಸುರಕ್ಷಿತವಾಗಿ  ಸೆರೆ ಹಿಡಿದು ಅರಣ್ಯ ಕ್ಕೆ ಬಿಟ್ಟಿರುವ ಘಟನೆ ನಡೆದಿದೆ. ಮತ್ತಿಕೈ ಗ್ರಾಮದಲ್ಲಿರು ಸರ್ಕಾರಿ ಶಾಲೆಯಲ್ಲಿ ಸೋಮವಾರ ಬೆಳಿಗ್ಗೆ ಅಡುಗೆ ಸಹಾಯಕಿ ಅಕ್ಕಿ ಬೇಳೆಗಾಗಿ ಬಿಸಿಯೂಟ…

Read More

ಭಾರಿ ಮಳೆಗೆ ಕುಸಿದು ಬಿದ್ದ ಮನೆ

ಭಾರಿ ಮಳೆಗೆ ಕುಸಿದು ಬಿದ್ದ ಮನೆ ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಶೈಲಜಾ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯ ಮಳವಳ್ಳಿ ಚಂದ್ರಶೇಖರ್ ಅಧಿಕಾರಿಗಳು ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.

Read More

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೂರು ಗ್ರಾಪಂ ವ್ಯಾಪ್ತಿಯ ಕಾಳೇಶ್ವರ ಗ್ರಾಮದಲ್ಲಿ ನಡೆದಿದೆ. ಕಾಳೇಶ್ವರ ಗ್ರಾಮದ ದನಂಜಯಪ್ಪ (73) ಮೃತ ದುರ್ಧೈವಿಯಾಗಿದ್ದಾರೆ. ಧನಂಜಯಪ್ಪ ನವರು ಜಮೀನಿನಲ್ಲಿ ಬೆಳೆ ಬೆಳೆಯುವ ಉದ್ದೇಶದಿಂದ ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ನಲ್ಲಿ 8,00,000/ರೂಪಾಯಿ,ಡಿಸಿಸಿ ಬ್ಯಾಂಕ್ ರಿಪ್ಪನ್ ಪೇಟೆಯಲ್ಲಿ 40,000/- ರೂಪಾಯಿ ಹಾಗೂ ಧರ್ಮಸ್ಥಳ ಸಂಘದಲ್ಲಿ 1,00,000/ರೂ ಸಾಲ. ಮತ್ತು ಎಲ್ ಎನ್…

Read More

ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ – ಸಾಮಾನ್ಯರೂ ಗೆಲ್ಲಬಹುದು ಸ್ವಂತ ಮನೆ

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಶಿವಮೊಗ್ಗ, ಚಿಕ್ಕಮಗಳೂರು, ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಎರಡನೆಯ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್…

Read More

ಅಮೆರಿಕಾದ ಅಕ್ಕ ಸಮ್ಮೇಳನಕ್ಕೆ ಒಕ್ಕಲಿಗರ ಸಂಘದ ಅಧ್ಯಕ್ಷ ಎಂ ಬಿ ಲಕ್ಷ್ಮಣಗೌಡ ದಂಪತಿಗಳಿಗೆ ಆಹ್ವಾನ

ಅಮೆರಿಕಾದ ಅಕ್ಕ ಸಮ್ಮೇಳನಕ್ಕೆ ಒಕ್ಕಲಿಗರ ಸಂಘದ ಅಧ್ಯಕ್ಷ ಎಂ ಬಿ ಲಕ್ಷ್ಮಣಗೌಡ ದಂಪತಿಗಳಿಗೆ ಆಹ್ವಾನ ರಿಪ್ಪನ್ ಪೇಟೆ :  ಹೊಸನಗರ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ರಿಪ್ಪನ್ ಪೇಟೆ ರೋಟರಿ ಕ್ಲಬ್‌ನ ಸಂಸ್ಥಾಪಕ ಅಧ್ಯಕ್ಷ ಎಂ ಬಿ. ಲಕ್ಷ್ಮಣಗೌಡ ದಂಪತಿಗಳು ಈ ತಿಂಗಳು ಅಮೆರಿಕಾದ ವರ್ಜೀನಿಯಾದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯುವ 12ನೇ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ. ಈ ಬಗ್ಗೆ ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂ ಬಿ ಲಕ್ಷ್ಮಣಗೌಡ ಅಮೆರಿಕಾದಲ್ಲಿ ನಡೆಯುವ ಅಕ್ಕ…

Read More

ಸಮ್ಯಕ್ತ್ವ ಪಥವು ಸಾತ್ವಿಕವಾದುದು : ಹೊಂಬುಜ ಶ್ರೀಗಳು

ಸಮ್ಯಕ್ತ್ವ ಪಥವು ಸಾತ್ವಿಕವಾದುದು : ಹೊಂಬುಜ ಶ್ರೀಗಳು ಶ್ರೀಕ್ಷೇತ್ರ ಹೊಂಬುಜದಲ್ಲಿ ಯಜ್ಞೋಪವೀತ ಧಾರಣೆ ಹೊಂಬುಜ : ಜೈನ ಧರ್ಮದ ಸಿದ್ಧಾಂತಗಳನ್ನು ಜೀವನದಲ್ಲಿ ರೂಢಿಸಿಕೊಂಡು ಸಮ್ಯಕ್ ಜ್ಞಾನ, ದರ್ಶನ, ಚಾರಿತ್ರ್ಯದ ನೈಜ ಪಥವು ಸಾತ್ವಿಕವೂ, ಆಪ್ತವೂ ಆಗಿ ಉತ್ತಮ ಪರಿಣಾಮವುಂಟಾಗುವುದು ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸುವ ಉಪಕರ್ಮದ ಕುರಿತು ತಿಳಿಸಿದರು. ಪ್ರಾತಃ ಕಾಲದಲ್ಲಿ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ…

Read More

Ripponpete | ವಿಶ್ವಕರ್ಮ ಸಮಾಜದಿಂದ ಸಾಮೂಹಿಕ ಉಪಕರ್ಮ

Ripponpete | ವಿಶ್ವಕರ್ಮ ಸಮಾಜದಿಂದ ಸಾಮೂಹಿಕ ಉಪಕರ್ಮ ರಿಪ್ಪನ್‌ಪೇಟೆ : ಪಟ್ಟಣದ ವಿರಾಟ್ ವಿಶ್ವಕರ್ಮ ಸಮಾಜೋದ್ಧಾರಕ ಸಂಘದ ವತಿಯಿಂದ ಪ್ರಥಮ ಬಾರಿಗೆ ರಿಪ್ಪನ್ ಪೇಟೆಯಲ್ಲಿ ಸಾಮೂಹಿಕ ಉಪಕರ್ಮ(ಯಜ್ಙೋಪವೀತ) ,ವಿಶ್ವಕರ್ಮ ಪೂಜೆ ಹಾಗೂ ಹೋಮ ಮಾಡುವುದರ ಮೂಲಕ ನೆರವೇರಿಸಲಾಯಿತು. ವಿರಾಟ್ ವಿಶ್ವಕರ್ಮ ಸಮಾಜೋದ್ಧಾರಕ ಸಂಘ ಹಾಗೂ ನೂತನ ಗ್ರಾಮ ಮೊಕ್ತೇಸರರಾದ ಶ್ರೀಧರಾಚಾರ್ಯ  ಕೆಂಚನಾಲ ಇವರ ನೇತೃತ್ವದಲ್ಲಿ ಸಾಮೂಹಿಕ ಉಪಕರ್ಮ (ಯಜ್ಙೋಪವೀತ)  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ಮಂಜುನಾಥ್ ಆಚಾರ್ಯ,ಉಪಾಧ್ಯಕ್ಷರಾದ ರವಿ ಆರ್ ಆಚಾರ್ಯ ಕಾರ್ಯದರ್ಶಿಗಳಾದ ಸುದೇಶ್…

Read More