Headlines

ಹಳೆಯ ದ್ವೇಷಕ್ಜೆ ಚಾಲಕನನ್ನು ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ – ಐವರ ವಿರುದ್ದ ಪ್ರಕರಣ ದಾಖಲು

A shocking assault incident reported near Soraba fish market where a driver was tied to a pole and brutally attacked with rods and sticks over a work-related dispute. Police have registered a case against five accused. ಸೊರಬ: ಕೆಲಸದ ವಿಚಾರವಾಗಿ ಉಂಟಾದ ಹಳೆಯ ಕಿರಿಕಿರಿ ಹಿನ್ನೆಲೆಯಲ್ಲಿ ಚಾಲಕನೊಬ್ಬನನ್ನು ಕಂಬಕ್ಕೆ ಕಟ್ಟಿ ಹಾಕಿ ರಾಡ್ ಹಾಗೂ ಕೋಲಿನಿಂದ ಹಲ್ಲೆ ನಡೆಸಿದ ಘಟನೆ ಸೊರಬ ಪಟ್ಟಣದ…

Read More

‘ರೈತ ವಿದ್ಯಾನಿಧಿ’ ಪಡೆಯಲು ಪಹಣಿ ಕಾಟ ; ನಿಯಮ ಸಡಿಲಿಸುವಂತೆ ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕ ಆಗ್ರಹ

ಬಸವರಾಜ್‌ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಘೋಷಿಸಿದ್ದ ಯೋಜನೆ ‘ರೈತ ವಿದ್ಯಾನಿಧಿ’. ಯೋಜನೆಯಲ್ಲಿ  ಪಹಣಿ ಸಮಸ್ಯೆಯಿಂದ ಸಾಕಷ್ಟು ವಿದ್ಯಾರ್ಥಿಗಳು ಈ ಸೌಲಭ್ಯದಿಂದ ವಂಚಿತರಾಗುವ ಆತಂಕ ಎದುರಾಗಿದ್ದು, ಯೋಜನೆ ಫಲಾನುಭವಿಗಳಾಗಲು ಪಾಲಿಸಬೇಕಿರುವ ನಿಯಮಾವಳಿಯನ್ನು ಸ್ವಲ್ಪ ಸಡಿಲಿಸಬೇಕೆಂದು ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕ ಆಗ್ರಹಿಸಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆಯಬೇಕಿದ್ದರೆ ಅರ್ಹ ವಿದ್ಯಾರ್ಥಿ ತಂದೆಯ ಹೆಸರು ಪಹಣಿಯಲ್ಲಿ ಇರಲೇಬೇಕು ಎಂಬ ನಿಯಮವಿದೆ. ಕೃಷಿ ಇಲಾಖೆಯ ‘ಫ್ರೂಟ್ಸ್‌ ಆ್ಯಪ್‌’ನಲ್ಲಿ ಪಹಣಿಯನ್ನು ನಮೂದು ಮಾಡಿ ಅಲ್ಲೊಂದು ಐಡಿ ಪಡೆದರೆ ಮಾತ್ರ…

Read More

ಮಹಿಳೆಯೊಂದಿಗೆ ಇದ್ದಾಗಲೇ ಸಿಕ್ಕಿಬಿದ್ದ ಸ್ವಾಮೀಜಿ: ಮಠದಿಂದಲೇ ಹೊರಹಾಕಿದ ಗ್ರಾಮಸ್ಥರು

ಮಹಿಳೆಯೊಂದಿಗೆ ಇದ್ದಾಗಲೇ ಸಿಕ್ಕಿಬಿದ್ದ ಸ್ವಾಮೀಜಿ: ಮಠದಿಂದಲೇ ಹೊರಹಾಕಿದ ಗ್ರಾಮಸ್ಥರು ಬೆಳಗಾವಿ: ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಅಡವಿಸಿದ್ದೇಶ್ವರ ಮಠದಲ್ಲಿ ಸ್ವಾಮೀಜಿಯಿಂದ ಅನಾಚಾರ ಆರೋಪ ಕೇಳಿಬಂದಿದೆ. ಸ್ವಾಮೀಜಿ ವಿರುದ್ದ ಅಕ್ರಮ ಸಂಬಂಧ ಆರೋಪ ಕೇಳಿ ಬಂದಿದ್ದು ಗ್ರಾಮಸ್ಥರು ಸ್ವಾಮೀಜಿಯನ್ನೇ  ಮಠದಿಂದ ಹೊರಹಾಕಿದ್ದಾರೆ. ಪ್ರಸಿದ್ದ ದೇವಸ್ಥಾನ ಎಂದು ಅಡವಿಸಿದ್ದೇಶ್ವರ ಮಠ ಹೆಸರು ವಾಸಿಯಾಗಿದ್ದು, ಅಡವಿಸಿದ್ದರಾಮ ಸ್ವಾಮೀಜಿ ಮೇಲೆ ರಾಸಲೀಲೆ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಸ್ವಾಮೀಜಿಯನ್ನು ಗ್ರಾಮಸ್ಥರು ಮಠದಿಂದ ಹೊರ ಹಾಕಿದ್ದಾರೆ. ಬಿಜಾಪುರ ಜಿಲ್ಲೆಯ ತಾಳಿಕೋಟೆಯ ಗ್ರಾಮದಿಂದ…

Read More

ಭೂಮಿಗೆ ಯಶಸ್ವಿಯಾಗಿ ಕಾಲಿಟ್ಟ ಸುನೀತಾ ವಿಲಿಯಮ್ಸ್ ..! ಫಲಿಸಿತು ಕೋಟ್ಯಾಂತರ ಮಂದಿಯ ಪ್ರಾರ್ಥನೆ!

ಭೂಮಿಗೆ ಯಶಸ್ವಿಯಾಗಿ ಕಾಲಿಟ್ಟ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್! ಫಲಿಸಿತು ಕೋಟ್ಯಾಂತರ ಮಂದಿಯ ಪ್ರಾರ್ಥನೆ! ಇಡೀ ಜಗತ್ತೇ ತುದಿಗಾಲಲ್ಲಿ ನಿಂತು ಕಾಯುತ್ತಿದ್ದ ಕ್ಷಣವೊಂದು ನಿರೀಕ್ಷೆಯಂತೆ ಸಕ್ಸಸ್ ಆಗಿದೆ. (Sunita Williams) 9 ತಿಂಗಳ ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಬಾಕಿಯಾಗಿದ್ದ ಭಾರತ ಮೂಲದ ಸುನೀತಾ ವಿಲಿಯಮ್ಸ್ ಮತ್ತು ಸಹ ಗಗನಯಾತ್ರಿ ಬುಚ್ ವಿಲ್ಮೋರ್ (Butch Wilmore) ಯಶಸ್ವಿಯಾಗಿ ಭೂಮಿಗೆ ಬಂದಿಳಿದಿದ್ದಾರೆ. ಆ ಮೂಲಕ ವಿಜ್ಞಾನಿಗಳ ಬಹುದಿನಗಳ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದೆ. ನಿನ್ನೆ (ಮಂಗಳವಾರ) ನ್ಯೂಯಾರ್ಕ್ ಸಮಯ 1:05…

Read More

ಅಂತರ್ ಜಿಲ್ಲಾ ಬೈಕ್ ಕಳ್ಳರು ಪೊಲೀಸರ ಬಲೆಗೆ -11 ಬೈಕ್ ವಶಕ್ಕೆ|arrested

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪ ಪೊಲೀಸರು ಅಂತರ್ ಜಿಲ್ಲಾ ಬೈಕ ಕಳ್ಳರನ್ನು ಬಂಧಿಸಿದ್ದಾರೆ. ಇತ್ತೀಚಿಗೆ ಶೇಖರಪ್ಪ ಎಂಬವರ ಬೈಕ್​ ಕಳ್ಳತನ ಪ್ರಕರಣವನ್ನು ಭೇದಿಸಿದ್ದಷ್ಟೆಅಲ್ಲದೆ ಈ ಸಂಬಂಧ 6 ಜಿಲ್ಲೆಗಳ ವಿವಿಧ ಸ್ಟೇಷನ್​ಗಳಲ್ಲಿ ವಾಂಟೆಡ್ ಆಗಿದ್ದ ಆರೋಪಿಗಳಿಬ್ಬರನ್ನ ಬಂಧಿಸಿದ್ಧಾರೆ.  ಶಿರಾಳಕೊಪ್ಪ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಹೀರೋ ಸ್ಪೆಂಡರ್ ಪ್ರೋ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿದ್ರು. ಈ ಸಂಬಂಧ  379 ಐಪಿಸಿ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಈ ಪ್ರಕರಣದ ಬೆನ್ನಟ್ಟಿದ್ ಶಿರಾಳಕೊಪ್ಪ ಪೊಲೀಸರು  ನಿನ್ನೆ ದಿನಾಂಕಃ…

Read More

ಆಗುಂಬೆ ಘಾಟ್ ರಸ್ತೆ ಮಾ.5 ರಿಂದ 10 ದಿನ ಬಂದ್ :

ತೀರ್ಥಹಳ್ಳಿ : ಈಗಾಗಲೇ ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ಹಲವು ಬಾರಿ ಬಂದ್ ಆಗಿದ್ದಂತಹ ಆಗುಂಬೆ ರಸ್ತೆ  ಈಗ ಮತ್ತೆ ಬಂದ್ 10 ದಿನ ಬಂದ್ ಆಗಲಿದೆ. ಈ ಕುರಿತಂತೆ ಶಿವಮೊಗ್ಗ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ – ಹೆಬ್ರಿಯವರೆಗೆ ರಸ್ತೆ ದುರಸ್ತಿ ಕಾಮಗಾರಿ ಹಿನ್ನಲೆಯಲ್ಲಿ ಮಾರ್ಚ್ 5 ರಿಂದ 15ರವರೆಗೆ ಹತ್ತು ದಿನ ಬೆಳಿಗ್ಗೆ 7 ರಿಂದ ಸಂಜೆ 7ರವೆರೆಗೆ ಆಗುಂಬೆ ಘಾಟ್ ಸಂಚಾರ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ…

Read More

ಅಕ್ರಮ ಗೋ ಸಾಗಾಟ – ವಾಹನ ಸಮೇತ ಹಸುಗಳನ್ನು ಪೊಲೀಸ್ ವಶಕ್ಕೆ ನೀಡಿದ ಸ್ಥಳೀಯರು | crime news

ಅಕ್ರಮ ಗೋ ಸಾಗಾಟ – ವಾಹನ ಸಮೇತ ಪೊಲೀಸ್ ವಶಕ್ಕೆ! ತೀರ್ಥಹಳ್ಳಿ : ಯಾವುದೇ ದಾಖಲೆ ಇಲ್ಲದೆ ಟಾಟಾ ಲೈಲ್ಯಾಂಡ್ ವಾಹನದಲ್ಲಿ 3 ಹಸುಗಳನ್ನು ತುಂಬಿಕೊಂಡು ಹೋಗುತ್ತಿದ್ದಾಗ ಕುರುವಳ್ಳಿಯಲ್ಲಿ ಸ್ಥಳೀಯರು ಹಿಡಿದು ವಾಹನ ಸಮೇತ ಹಸುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಶುಂಠಿಕಟ್ಟೆಯಿಂದ – ಭದ್ರಾವತಿಗೆ ಹಸುವನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು ಯಾವುದೇ ದಾಖಲಾತಿ ಇರದ ಕಾರಣ ವಶಕ್ಕೆ ಪಡೆಯಲಾಗಿದೆ. ಯಾವ ಕಾರಣಕ್ಕೆ ಹಸು ಸಾಗಿಸಲಾಗುತ್ತಿತ್ತು ಎಂಬುದು ತಿಳಿದು ಬಂದಿಲ್ಲ. ದಾಖಲೆ ಇಲ್ಲದ ಕಾರಣ ಪ್ರಕರಣ ದಾಖಲಾಗುವ ಸಾಧ್ಯತೆ ಇದ್ದು ತೀರ್ಥಹಳ್ಳಿ…

Read More

ಹುಂಚ ಸಮೀಪದ ಬಿಲ್ಲೇಶ್ವರದಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಓರ್ವ ಸಾವು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಲ್ಲೇಶ್ವರ ಗ್ರಾಮದಲ್ಲಿ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹೊಸನಗರ ತಾಲೂಕಿನ ಇಟ್ಟಕ್ಕಿ ತುಮರಿ ಗ್ರಾಮದ ಸತೀಶ್( 45) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮಂಗಳವಾರ ಸಂಜೆ 7-00 ಗಂಟೆ ವೇಳೆಗೆ ಬಿಲ್ಲೇಶ್ವರ ಕಡೆಯಿಂದ ಹುಂಚಾ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸತೀಶ್ ಗೆ ಕೋಣಂದೂರು ಕಡೆಯಿಂದ (ಕೆಎ-14 ಯು-೨೧೨೨) ಟಿವಿಎಸ್ ಸ್ಮಾರ್‌ ಸಿಟಿ ಬೈಕ್ ನ ಚಾಲಕ ತನ್ನ ಬೈಕ್ ನ್ನು ಅತೀ ವೇಗ ಮತ್ತು…

Read More

ಅಡಿಕೆ ತೂಕದಲ್ಲಿ ಮೋಸ – ವ್ಯಾಪಾರಿಗೆ ಗ್ರಾಮಸ್ಥರಿಂದ 20 ಲಕ್ಷ ರೂ ದಂಡ

ಅಡಿಕೆ ತೂಕದಲ್ಲಿ ಮೋಸ – ವ್ಯಾಪಾರಿಗೆ ಗ್ರಾಮಸ್ಥರಿಂದ 20 ಲಕ್ಷ ರೂ ದಂಡ ಅಡಿಕೆ ವ್ಯಾಪಾರಿಯೊಬ್ಬ ರೈತರಿಂದ ಅಡಿಕೆ ಖರೀದಿ ಮಾಡಿ ತೂಕ ಮಾಡಿಕೊಂಡು ಹೋಗುವಾಗ ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು, ಗ್ರಾಮಸ್ಥರು ಹಿಡಿದು ಆ ವ್ಯಾಪಾರಿಗೆ ಬರೋಬ್ಬರಿ 20 ಲಕ್ಷ ರೂ.ದಂಡ ವಿಧಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲೂಕಿನ ಅರಹತೊಳಲಿ ಗ್ರಾಮದಲ್ಲಿ ನಡೆದ ಘಟನೆಯಾಗಿದೆ. ಅಡಿಕೆ ತೂಕದಲ್ಲಿ ಮೋಸ ಮಾಡಿದ ವ್ಯಾಪಾರಿಗೆ ಗ್ರಾಮ ಸಮಿತಿಯಿಂದ ಬರೋಬ್ಬರಿ 20 ಲಕ್ಷ ರೂ. ದಂಡ ವಿಧಿಸಿದೆ. ರೈತರ…

Read More

ಬಿದರಹಳ್ಳಿಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಕೆ ದೇವೇಂದ್ರಪ್ಪ ರವರಿಗೆ ಒಲಿದ ರಾಜ್ಯ ಮಟ್ಟದ “ಗುರು ಶ್ರೇಷ್ಠ” ಪ್ರಶಸ್ತಿ

ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ 20-02-2022 ರಂದು ಆಯೋಜಿಸಲಾಗಿದ್ದ “ಕನ್ನಡ ನುಡಿ ವೈಭವ”-೨೦೨೨ ಎಂಬ ರಾಜ್ಯ ಮಟ್ಟದ ಸಾಹಿತ್ಯ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗಾಧ ಸಾಧನೆಗೈದಿರುವ ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಯರಾಗಿರುವ ಕೆ ದೇವಂದ್ರಪ್ಪ ಇವರಿಗೆ ರಾಜ್ಯಮಟ್ಟದ ಗುರು “ಶ್ರೇಷ್ಠ ಪ್ರಶಸ್ತಿ” ಯನ್ನು ಘೋಷಿಸಲಾಗಿತ್ತು . ಆದರೆ ಕಾರಣಾಂತರಗಳಿಂದ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯ ಗವಿಸಿದ್ದೇಶ್ವರ ಮಠದಲ್ಲಿ ನಡೆದ ರಾಜ್ಯ ಮಟ್ಟದ “ಕನ್ನಡ ನುಡಿ ವೈಭವ -2022” ಕಾರ್ಯಕ್ರಮಕ್ಕೆ ಕೆ ದೇವೆಂದ್ರಪ್ಪನವರು ಪಾಲ್ಗೊಳ್ಳದೇ…

Read More
Exit mobile version