Headlines

ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣಕ್ಕೆ ಆನಂದಪುರ ಸಂಪೂರ್ಣ ಬಂದ್.!

ಆನಂದಪುರ : ಕನ್ನಡದ ಕುವರ ವರನಟ ಡಾಕ್ಟರ್ ರಾಜ್ ಕುಮಾರ್ ಅವರ ಕಿರಿಯ ಪುತ್ರ ದೊಡ್ಮನೆ ಹುಡುಗ ನಟ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ಮರಣ ಇಡೀ ಕರುನಾಡಿಗೆ ಇದೀಗ ನೋವನ್ನುಂಟು ಮಾಡಿದೆ. ಕೋಟ್ಯಂತರ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಪುನೀತ್ ರಾಜ್ ಕುಮಾರ್ ರವರ ಮರಣವನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಗೆ ಇಂದು ಕರುನಾಡು ಬಂದಿದೆ. ಅತಿ ಕಿರಿಯ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನಕ್ಕೆ ಶಿವಮೊಗ್ಗ ಜಿಲ್ಲೆ…

Read More

ಓವರ್ ಟೇಕ್ ಮಾಡಿದ್ದಕ್ಕೆ KSRTC ಬಸ್ ಚಾಲಕನ ಮೇಲೆ ಹಲ್ಲೆ- ಇಬ್ಬರ ಬಂಧನ

ಓವರ್ ಟೇಕ್ ಮಾಡಿದ್ದಕ್ಕೆ KSRTC ಬಸ್ ಚಾಲಕನ ಮೇಲೆ ಹಲ್ಲೆ- ಇಬ್ಬರ ಬಂಧನ KSRTC bus driver assaulted for overtaking – both arrested ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಬಸ್ ನಿಲ್ದಾಣದಲ್ಲಿ ಕೆ ಎಸ್ ಆರ್ ಟಿ ಸಿ ಚಾಲಕನ ಮೇಲೆ ಹಲ್ಲೆ ನಡೆಸಿದ ಹಿನ್ನಲೆ ಇಬ್ಬರನ್ನು ಬಂಧನಕ್ಕೆ ಒಳಪಡಿಸಲಾಗಿದೆ.  ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್  ಚಾಲಕ ಮೋಹನ್ ಎಂಬುವರ ಮೇಲೆ ಬಸ್ ಓವರ್ ಟೆಕ್…

Read More

ರಿಪ್ಪನ್‌ಪೇಟೆಯಲ್ಲಿ ಇನ್ನು ಮುಂದೆ ಪ್ರತಿವರ್ಷ ಅದ್ದೂರಿ ಜಾತ್ರಾ ಮಹೋತ್ಸವ – ರಥ ನಿರ್ಮಾಣಕ್ಕೆ ಸಿದ್ದಿವಿನಾಯಕ ದೇವಸ್ಥಾನ ಸಮಿತಿಯಿಂದ ಮುಂಗಡ ಸಮರ್ಪಣೆ|Rpet

ರಿಪ್ಪನ್‌ಪೇಟೆಯಲ್ಲಿ ಇನ್ನೂ ಪ್ರತಿವರ್ಷ ಅದ್ದೂರಿ ಜಾತ್ರಾ ಮಹೋತ್ಸವ – ರಥ ನಿರ್ಮಾಣಕ್ಕೆ ಸಿದ್ದಿವಿನಾಯಕ ದೇವಸ್ಥಾನ ಸಮಿತಿಯಿಂದ ಮುಂಗಡ ಸಮರ್ಪಣೆ’’ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ವತಿಯಿಂದ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಮುಂಗಡ ಹಣ ನೀಡಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ವ್ಯವಸ್ಥಾಪನಾ ಸಮಿತಿ ಹಾಗೂ ಸಿದ್ದಿವಿನಾಯಕ ಸೇವಾ ಸಂಸ್ಥೆ ಭಕ್ತಾಧಿಗಳ ಬಹು ದಿನಗಳ ಬೇಡಿಕೆಯಂತೆ ಈ…

Read More

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ ಕಿಮ್ಮನೆ ರತ್ನಾಕರ್|election

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ  ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿ : ಮಾಜಿ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೊಪ್ಪುಗುಡ್ಡೆ ಬೂತ್ ನಂಬರ್-180 ರಲ್ಲಿ ಬಂದು ಮತ ಚಲಾವಣೆ ಮಾಡಿದರು. ಜೊತೆಯಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಶಬನಮ್ ಕೂಡ ಮತ ಚಲಾಯಿಸಿದರು.

Read More

Pahalgam attack: ಕೇರಳ ಪ್ರವಾಸಿಗರ ಜೀವ ಉಳಿಸಿದ ಉಪ್ಪು – ಢಾಬಾ ಮಾಲೀಕನ ಹಠಮಾರಿತನಕ್ಕೆ 11 ಮಂದಿ ಬಚಾವ್!

Pahalgam attack: ಕೇರಳ ಪ್ರವಾಸಿಗರ ಜೀವ ಉಳಿಸಿದ ಉಪ್ಪು – ಢಾಬಾ ಮಾಲೀಕನ ಹಠಮಾರಿತನಕ್ಕೆ 11 ಮಂದಿ ಬಚಾವ್! ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಪ್ರಕರಣದ ಬಳಿಕ ಇದಕ್ಕೆ ಹೊಂದಿಕೊಂಡಂತೆ ದಿನಕ್ಕೊಂದು ರೋಚಕ ಕಥಾನಕಗಳು ಬೆಳಕಿಗೆ ಬರುತ್ತಿದ್ದು, ಇದೀಗ ಇದೇ ಕಾಶ್ಮೀರದ ಡಾಬಾ ಮಾಲೀಕನ ಹಠಮಾರಿತನದಿಂದಾಗಿ 11 ಮಂದಿ ಪ್ರವಾಸಿಗರು ಜೀವಉಳಿಸಿಕೊಂಡ ರೋಚಕ ಘಟನೆ ಬೆಳಕಿಗೆ ಬಂದಿದೆ. ಅಚ್ಚರಿಯಾದರೂ ಇದು ಸತ್ಯ.. ಊಟ ಮಾಡಲೆಂದು ಕಾಶ್ಮೀರದ ಡಾಬಾಗೆ ಹೋಗಿದ್ದ ಕೇರಳದ 11 ಮಂದಿಯ ಪ್ರವಾಸಿಗರ…

Read More

ನ.6 ರಂದು ರಿಪ್ಪನ್‌ಪೇಟೆ ಪಟ್ಟಣದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಗೊತ್ತಾ ???? ಈ ಸುದ್ದಿ ನೋಡಿ|Mescom

ರಿಪ್ಪನ್‌ಪೇಟೆ: ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ನ. 6 ರ ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಲವೊಂದು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಪಟ್ಟಣದ ವಿನಾಯಕನಗರ ಮತ್ತು ಕೆರೆಹಳ್ಳಿ ವಾರ್ಡ್ಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿ ಕೋರಿದೆ. 

Read More

ತೋಟದ ಬೋರ್‌ವೆಲ್ ಮೋಟಾರ್ ಕಳ್ಳತನ ಪ್ರಕರಣ: ಮೂವರು ಆರೋಪಿಗಳು ಬಂಧನ

ತೋಟದ ಬೋರ್‌ವೆಲ್ ಮೋಟಾರ್ ಕಳ್ಳತನ ಪ್ರಕರಣ: ಮೂವರು ಆರೋಪಿಗಳು ಬಂಧನ Three accused have been arrested by Hosanagara police for stealing borewell and submersible motors from a farm in Masagalli village. The theft was reported on April 26, and swift police action led to their arrest. ಹೊಸನಗರ: ತೋಟದಲ್ಲಿ ಅಳವಡಿಸಿದ್ದ ಬೋರ್‌ವೆಲ್ ಮೋಟಾರ್‌ಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಹೊಸನಗರ ಪೊಲೀಸರು ಶೀಘ್ರವೇ ಬಯಲಿಗೆಳೆದು…

Read More
Plasma

Nulla pretium eget lectus eget

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಶಾಂತಿಯ ಹಬ್ಬವಾದ ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಬೇಸರ ವ್ಯಕ್ತಪಡಿಸಿದ ಟಿಪ್ ಟಾಪ್ ಬಶೀರ್ | ಗಾಂಜಾ ವ್ಯಸನಿಗಳ ಬಗ್ಗೆ ಹದ್ದಿನ ಕಣ್ಣಿಡುವಂತೆ ಆಗ್ರಹ |Eidmilad

ಈದ್ ಮಿಲಾದ್ ಆಚರಣಿಯ ಮೆರವಣಿಗೆಯಲ್ಲಿ ಭಾನುವಾರ ಕೆಲವೆಡೆ ಮುಸ್ಲಿಂ ಯುವಕರು ಡಿಜೆ ಹಾಡುಗಳನ್ನು ಹಾಕಿಕೊಂಡು, ಕುಣಿದು ಕುಪ್ಪಳಿಸಿರುವುದರ ಬಗ್ಗೆ ಸಾಗರ ನಗರ ಸಭೆ ಸದಸ್ಯ ಬೇಸರ ವ್ಯಕ್ತಪಡಿಸಿ ಜಿಲ್ಲೆಯ ಜನತೆಯ ಕ್ಷಮೆ ಕೋರಿದ್ದಾರೆ. ಶಾಂತಿಯುತ ಈದ್ ಮೆರವಣಿಗೆಯ ನಿಜವಾದ ರೀತಿ, ರಿವಾಜುಗಳನ್ನು ಗಾಳಿಗೆ ತೂರಿದ್ದಾರೆ. ಎಂದಿಗೂ ಇಲ್ಲದ ಇಂತಹ ಕೆಟ್ಟ ಆಚರಣೆಗಳು ಈಗ ಯಾಕೆ ಹುಟ್ಟಕೊಂಡಿದ್ದಾವೋ ಗೊತ್ತಿಲ್ಲ, ಆದರೆ ಇದು ಶಾಂತಿಧೂತ ಮಹಮದ್ ಪೈಂಗಂಬ‌ ಅವರಿಗೆ ಮಾಡಿದ ಅವಮಾನವಾಗಿದ್ದು, ಇದು ನನ್ನ ಮನಸ್ಸಿಗೆ ತೀವ್ರ ನೋವು ತಂದಿದೆ….

Read More

ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ :

ರಿಪ್ಪನ್‌ಪೇಟೆ : ಇಂದು ಶಾಸಕರು ಹರ್ ಘರ್ ತಿರಂಗ ಅಭಿಯಾನ ಅಂಗವಾಗಿ ಸಾಗರದಿಂದ ರಿಪ್ಪನ್‌ಪೇಟೆ ಗೆ ಬರುತ್ತಿರುವಾಗ ಮಾರ್ಗ ಮಧ್ಯದಲ್ಲಿ ಬೈಕ್ ಅಪಘಾತದಲ್ಲಿ ತೀವ್ರ ರಕ್ತಸ್ರಾವವಾಗಿದ್ದ ಮಹಿಳೆಯೊಬ್ಬರನ್ನು ತಮ್ಮ ವಾಹನದಲ್ಲಿಯೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ನೆವಟೂರು ಸಮೀಪದ ಆನೆಕೆರೆ ಗ್ರಾಮದ ಬಳಿ, ದೀಪಾ (CRP ಆಚಾಪುರ ಕ್ಲಸ್ಟರ್, ಶಿಕ್ಷಣ ಇಲಾಖೆ) ಎಂಬುವವರು ಅಪಘಾತಗೊಂಡು, ತೀವ್ರ  ರಕ್ತಸ್ರಾವದಲ್ಲಿರುವುದನ್ನು ಗಮನಿಸಿದ ಶಾಸಕರು ಕೂಡಲೇ ತಮ್ಮ ವಾಹನ ನಿಲ್ಲಿಸಿ ಅವರನ್ನು ತಮ್ಮ ವಾಹನದಲ್ಲಿಯೇ ರಿಪ್ಪನಪೇಟೆ ಪ್ರಾ.ಆ. ಕೇಂದ್ರಕ್ಕೆ ಸಾಗಿಸಿ, ಚಿಕಿತ್ಸೆ…

Read More