RIPPONPETE | ಗೋಮಾಂಸ ಸಾಗಾಟ – ವಾಹನ ಸಹಿತ ಮೂವರ ಬಂಧನ

RIPPONPETE | ಗೋಮಾಂಸ ಸಾಗಾಟ – ವಾಹನ ಸಹಿತ ಮೂವರ ಬಂಧನ ರಿಪ್ಪನ್‌ಪೇಟೆ : ಅಕ್ರಮವಾಗಿ ಗೋಮಾಂಸ ಸಾಗಿಸುತಿದ್ದ ಮೂವರು ಆರೋಪಿಗಳನ್ನು ಮಾಲು ಸಮೇತ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಇಂದು ಬೆಳಿಗ್ಗೆ ತೀರ್ಥಹಳ್ಳಿ ರಸ್ತೆಯ ಕಣಬಂದೂರು ರಸ್ತೆಯ ಬಳಿ ಪೊಲೀಸ್ ಸಿಬ್ಬಂದಿಗಳು ಗಸ್ತು ತಿರುಗುತಿದ್ದಾಗ ಪ್ಯಾಸೆಂಜರ್ ಆಟೋವೊಂದನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಸುಮಾರು 19ಸಾವಿರ ರೂ ಮೌಲ್ಯದ 80 ಕೆ ಜಿ ದನದ ಮಾಂಸವಿರುವುದ ಕಂಡು ಬಂದಿದೆ. ಮಾಂಸವನ್ನು ಎಲ್ಲಿಂದ ತಂದಿರುವುದಾಗಿ ಆರೋಪಿಗಳನ್ನು  ವಿಚಾರಿಸಿದಾಗ ಗರ್ತಿಕೆರೆ…

Read More

ರಿಪ್ಪನ್ ಪೇಟೆ : ಗುಂಡಿ ಬಿದ್ದ ರಸ್ತೆಯಲ್ಲೆ ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಕಲ್ಮಕ್ಕಿ ಗ್ರಾಮಸ್ಥರು : ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ರಿಪ್ಪನ್ ಪೇಟೆ: ಸ್ವಾತಂತ್ರ್ಯ ಬಂದು ಅದೆಷ್ಟೋ ವರ್ಷಗಳು ಕಳೆದಿವೆ ಮೂಲಭೂತ ಸೌಕರ್ಯಕ್ಕೆ ಜನ ಪರದಾಡುವ ಸ್ಥಿತಿ ಇರುವದು  ನಮ್ಮ ದೇಶದಲ್ಲಿ ಹೊಸದೇನಲ್ಲ  ಇದೇ ರೀತಿ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಮಕ್ಕಿ ಗ್ರಾಮದ ಜನರು ಇದೀಗ ಮೂಲಭೂತ ಸೌಕರ್ಯವಾದ ರಸ್ತೆ ಹಾಗು ಕುಡಿಯುವ ನೀರಿನ ಸೌಕರ್ಯವಿಲ್ಲದೇ ದಿನಾಲು ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಗರ ಹೊಸನಗರ ಕ್ಷೇತ್ರದ ಶಾಸಕರಾದ ಹೆಚ್ ಹರತಾಳು ಹಾಲಪ್ಪನವರ ಸ್ವಕ್ಷೇತ್ರವಾದ ಹರತಾಳು ನಿಂದ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ, ಯುವಕ ಸಾವು – ಮತ್ತೋರ್ವನ ಕಾಲು ಮುರಿತ

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ, ಯುವಕ ಸಾವು – ಮತ್ತೋರ್ವನ ಕಾಲು ಮುರಿತ A 23-year-old youth died on the spot after a speeding Ford car crashed into a tree near Ranganathapura in Bhadravathi taluk. Another youth suffered a leg fracture and is undergoing treatment at Meggan Hospital in Shivamogga. ಭದ್ರಾವತಿ: ತಾಲೂಕಿನ ಜಂಕ್ಷನ್ ಸಮೀಪದ ರಂಗನಾಥಪುರ ಗ್ರಾಮದ ಬಳಿ…

Read More

ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗದ ಜಯನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ರೌಡಿಶೀಟರ್ ಭವಿತ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ವಿನೋಬನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಭವಿತ್ ಏಳು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು ಈತನೊಬ್ಬ ರೌಡಿಶೀಟರ್ ಆಗಿದ್ದು ನಿರಂತರವಾಗಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳು ದಾಖಲಾಗಿದ್ದು ನಿನ್ನೆ ರಾತ್ರಿ ಅಮಾಯಕರನ್ನು ತಡೆಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ಈತನ ಜೊತೆ ಇನ್ನಿಬ್ಬರು ಸಹಚರರು ಸೇರಿಕೊಂಡಿದ್ದರು. ಇಂದು ಈತನ ಹುಡುಕಾಟದಲ್ಲಿದ್ದ ಪೊಲೀಸರಿಗೆ ವಿನೋಬನಗರ…

Read More

ಪ್ರೀತಿಸಿದ ಹುಡುಗಿಯ ಮನೆ ಮುಂದೆ ವಿಷ ಕುಡಿದು ಆಸ್ಪತ್ರೆಗೆ ಸೇರಿದ ಪಾಗಲ್ ಪ್ರೇಮಿ.!! ಪ್ರೇಮ್ ಕಹಾನಿ ಮೆ ಪಾಯಿಸನ್ ಸ್ಟೋರಿ !!!

ಹೊಸನಗರ : ಎಂಟು ವರ್ಷದ ಪ್ರೀತಿಯನ್ನು ಪ್ರಿಯತಮೆ ನಿರಾಕರಿಸಿದ್ದಕ್ಕೆ ಯುವತಿಯ ಮನೆಯ‌ ಮುಂದೆಯೇ ಯುವಕನೋರ್ವ ವಿಷ ಸೇವಿಸಿ‌ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ನಡೆದಿದೆ. ಯುವಕನ ವರ್ತನೆಗೆ ರೋಸತ್ತು,ಬೇಸರವಾಗಿ ಯುವತಿಯ ತಾಯಿ ಹೊಸನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಖಾಸಗಿ ಬ್ಯಾಂಕ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನಿಗೆ 8 ವರ್ಷದ ಹಿಂದೆ ಜಯನಗರ ಯುವತಿಯೊಂದಿಗೆ ಪ್ರೀತಿ ಹುಟ್ಟಿದೆ. ಆರಂಭದಲ್ಲಿ ಇಬ್ವರಿಗೂ ಚೆನ್ನಾಗಿದ್ದ ಪ್ರೀತಿ ಕಾಲಕ್ರಮೇಣ ಯುವತಿಗೆ ಬೇಸರವೆನಿಸಿದೆ. ಯುವಕನ ವಿಪರೀತಿ ಕುಡಿತ ಹಾಗೂ ಆತನ ಇತರೆ ಚಟುವಟಿಕೆಗಳಿಗೆ ಯವತಿ ರೋಸತ್ತಿ…

Read More

ಹೊಸನಗರದಲ್ಲಿ ನೂತನವಾಗಿ ಶುಭಾರಂಭಗೊಂಡ ಡಾ.ಸಾಯಿಲ್ ಜೈವಿಕ ಗೊಬ್ಬರದ ಶಾಖೆ :

ಹೊಸನಗರ : ಅಡಕೆ ಬೆಳೆಗಾರರ ಮನೆ ಮಾತಗಿರುವ ಡಾ ಸಾಯಿಲ್ ಜೈವಿಕ ಗೊಬ್ಬರದ ಶಾಖೆ ಈಗ  ಹೊಸನಗರದಲ್ಲೂ ಪ್ರಾರಂಭವಾಗಿದೆ.  ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯಿಂದ ಮಾನ್ಯತೆ ಪಡೆದಿರುವ ಮತ್ತು ಹೊಸನಗರದ ಕೃಷಿ ಇಲಾಖೆ ವತಿಯಿಂದ ದೃಡೀಕರಿಸಿ ಪರವಾನಿಗೆ ನೀಡಲಾಗಿರುವ ವೀರಭದ್ರೇಶ್ವರ ‌ಟ್ರೇಡರ್ಸ್ ಶುಭಾರಂಭಗೊಂಡಿದೆ. ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ‌ ಗುರುಶಕ್ತಿ ಟ್ರಾನ್ಸ್ ಪೋರ್ಟ್ ಮಾಲೀಕರಾದ ವಿದ್ಯಾದರ್  ಜೈವಿಕ ಗೊಬ್ಬರಗಳು ಅಡಕೆ, ಕಬ್ಬು, ತೆಂಗು ಮತ್ತು ಎಲ್ಲಾ ರೀತಿಯ ಬೆಳೆಗಳಿಗೆ ಲಭ್ಯ. ಜೈವಿಕ ಗೊಬ್ಬರಗಳ ಬಳಕೆ ಇಂದ ಭೂಮಿಯಲ್ಲಿ ತ್ವರಿತವಾಗಿ…

Read More

ಕಾರ್ಯಾಗಾರಗಳಲ್ಲಿ ಪಾಲ್ಗೊಳ್ಳುವುದರಿಂದ ಜನಪ್ರತಿನಿಧಿಗಳಿಗೆ ಅರಿವು ಮೂಡುತ್ತದೆ : ಶಾಸಕ ಹರತಾಳು ಹಾಲಪ್ಪ.

ಹೊಸನಗರ : ಜನಪ್ರತಿನಿಧಿಗಳಾಗಿ ಕಾರ್ಯಗಾರಗಳಲ್ಲಿ ಭಾಗವಹಿಸಿದ್ದಾಗ ಸರ್ಕಾರದ ಸವಲತ್ತುಗಳು ಹಾಗೂ ಜನಪರ  ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ವ್ಯವಸ್ಥೆ ಆಗುತ್ತದೆ. ಇದು ಬಿಜೆಪಿ ಪಕ್ಷದಿಂದ ಮಾತ್ರ ಸಾಧ್ಯ ಎಂದು ಹೊಸನಗರ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ಹೊಸನಗರದ ಗಾಯತ್ರಿ ಮಂದಿರದಲ್ಲಿ ತಾಲೂಕ್ ಬಿಜೆಪಿ ಹಾಗೂ ಗ್ರಾಮೀಣ ಪಂಚಾಯತ್ ರಾಜ್ ಪ್ರಕೋಷ್ಠ ವತಿಯಿಂದ ಆಯೋಜಿಸಿದ್ದ ಚುನಾಯಿತ ಗ್ರಾ.ಪಂ ಸದಸ್ಯರ ತಾಲ್ಲೂಕು ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿಯ…

Read More

ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ. ನಾಲ್ಕು ಜೀಪು, ಮನೆ ತುಂಬ ಪೊಲೀಸರು ಕೊಟ್ಟಿದ್ದರು. ಅಲಂಕಾರಕ್ಕಾಗಿ ಇದೆಲ್ಲ ಬೇಡ ಎಂದು ನಾನು ಹೇಳಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ  ಅವರು ಹೇಳಿದರು.  ನಗರದ ಸರ್ಕಾರಿ ಭವನದಲ್ಲಿ ಇಂದು ರಾಜ್ಯ ಸೌಹರ್ದ ಸಂಯುಕ್ತ ಸಹಕಾರಿ ನಿಯಮಿತ ಹಾಗೂ ಸಹ್ಯಾದ್ರಿ ಸೌಹರ್ದ ಸಹಕಾರಿ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಗೃಹ ಸಚಿವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸನ್ಮಾನ ಸ್ವೀಕರಿಸಿ ಗೃಹ ಸಚಿವರು ಮಾತನಾಡಿದರು. ಬಹಳ ಜನ ನನಗೆ…

Read More

Hosanagara | ಮಹಿಳೆಗೆ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರಿಂದ ಚೂರಿ ಇರಿತ

Hosanagara | ವಿವಾಹಿತ ಮಹಿಳೆಗೆ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರಿಂದ ಚೂರಿ ಇರಿತ ಹೊಸನಗರ : ಮಹಿಳೆಯೊಬ್ಬರಿಗೆ ಅಪರಿಚಿತ ಯುವಕರು ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ಪಟ್ಟಣದ ಬ್ಯೂಟಿ ಪಾರ್ಲರ್ ಒಂದರಲ್ಲಿ ಕೆಲಸ ಮಾಡುವ ಮಹಿಳೆ ಗಣಪತಿ ದೇವಸ್ಥಾನ ರಸ್ತೆಯ ದೇವಸ್ಥಾನದ ಎದುರು ಮನೆಯಲ್ಲಿ ಊಟ ಮುಗಿಸಿ ಪಾರ್ಲರ್ಗೆ ಮರಳುತ್ತಿರುವಾಗ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ಯುವಕರು ಚಾಕುವಿನಿಂದ ಬಲಗೈ ಬಲ ತೋಳಿನ ಮೇಲ್ಭಾಗ ಇರಿದು ಪರಾರಿಯಾದ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ….

Read More

ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ

Karnataka Cabinet has decided to provide A-Khata to all B-Khata properties across the state, benefiting nearly 10 lakh property owners. ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ ಬೆಂಗಳೂರು: ರಾಜ್ಯದ ಎಲ್ಲಾ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ…

Read More