Headlines

Ripponpete | ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷತೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷತೆಗಾಗಿ  ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಲಿ ಎಂದು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪದ್ಮಾ ಸುರೇಶ್ ನೇತ್ರತ್ವದಲ್ಲಿ ಪಟ್ಟಣದ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಪದ್ಮಾ ಸುರೇಶ್ ಅಮೆರಿಕದ ಮೂಲದ ಬುಚ್ ವಿಲ್ಮೋರ್ ಜೊತೆ ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್‌ 52 ದಿನವಾದರೂ ಭೂಮಿಗೆ…

Read More

ಆಲುವಳ್ಳಿಯಲ್ಲಿ ಭಾರಿ ಮಳೆಗೆ ಮನೆ ಸಂಪೂರ್ಣ ಹಾನಿ – ಆತಂಕದಲ್ಲಿ ಬಡ ಕುಟುಂಬ

ಆಲುವಳ್ಳಿಯಲ್ಲಿ ಭಾರಿ ಮಳೆಗೆ ಮನೆ ಸಂಪೂರ್ಣ ಹಾನಿ – ಆತಂಕದಲ್ಲಿ ಬಡ ಕುಟುಂಬ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಲೀ ಗ್ರಾಮದ ಹೊಳೆಮದ್ಲು ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಆಲುವಳ್ಳಿ ಸಮೀಪದ ಹೊಳೆಮದ್ಲು ಗ್ರಾಮದ ಮಂಜಮ್ಮ ಕೋಂ ಈರಪ್ಪ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತವಾಗಿ ಬಡ ಕುಟುಂಬದಲ್ಲಿ ಆತಂಕವನ್ನುಂಟು ಮಾಡಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಕೆಂಚನಾಲ ಗ್ರಾಮ ಪಂಚಾಯತ್…

Read More

ಎದೆನೋವಿನಿಂದ ಮೃತಪಟ್ಟ ಮಾಲೀಕನಿಗಾಗಿ ಆಸ್ಪತ್ರೆಯಲ್ಲೆ ಠಿಕಾಣಿ ಹೂಡಿದ ನಾಯಿ

ಎದೆನೋವಿನಿಂದ ಮೃತಪಟ್ಟ ಮಾಲೀಕನಿಗಾಗಿ ಆಸ್ಪತ್ರೆಯಲ್ಲೆ ಠಿಕಾಣಿ ಹೂಡಿದ ನಾಯಿ ಶಿವಮೊಗ್ಗ : ಮೃತ ಯಜಮಾನನನ್ನು ಹುಡುಕಿಕೊಂಡು ಆಸ್ಪತ್ರೆ ಆವರಣದಲ್ಲಿ ಠಿಕಾಣಿ ಹೂಡಿದ ನಾಯಿಯೊಂದನ್ನು ಹಿಡಿಯಲಾಗಿದೆ. ಕನ್ನೆಕೊಪ್ಪದ ಪಾಲಾಕ್ಷಪ್ಪ ಹದಿನೈದು ದಿನಗಳ ಹಿಂದೆ ಎದೆನೋವಿನಿಂದ ಬಳಲಿ ಹೊಳೆಹೊನ್ನೂರಿನ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯಘಾತವನ್ನು ದೃಡಪಡಿಸಿದ ವೈದ್ಯಾಧಿಕಾರಿಗಳು ಪ್ರಥಮ ಚಿಕಿತ್ಸೆ ನೀಡಿ ಮೆಗ್ಗಾನ್ ಆಸ್ಪತ್ರೆಗೆ ಕಳಿಸಿದ್ದಾರೆ. ಚಿಕಿತ್ಸೆ ಪಲಿಸದೆ ಮೆಗ್ಗಾನ್‌ನಲ್ಲಿ ಪಾಲಾಕ್ಷಪ್ಪ ಮೃತಪಟ್ಟಿದ್ದಾರೆ. ಆದರೆ ಎದೆನೋವಿನಿಂದ ಬಳಲುತ್ತಿದ ವ್ಯಕ್ತಿಯೊಂದಿಗೆ ಬಂದಿದ ನಾಯಿ ತನ್ನ ಮಾಲೀಕ ಪಾಲಾಕ್ಷಪ್ಪ ಆಸ್ಪತ್ರೆಯಲ್ಲೆ ಉಳಿದಿದ್ದಾರೆಂದು ತಿಳಿದು…

Read More

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್ ರಿಪ್ಪನ್‌ಪೇಟೆ : ಪಟ್ಟಣದ ಹರೀಶ್ ಪ್ರಭು ಎಂಬುವವರು ನಾನು ಕಟ್ಟಾ ಬಿಜೆಪಿ ಕಾರ್ಯಕರ್ತನಾದರೂ ಕಾಂಗ್ರೆಸ್ ಶಾಸಕರ ಗೆಲುವಿಗಾಗಿ ಹರಕೆ ಮಾಡಿಕೊಂಡಿದ್ದೇ ಎನ್ನುವ ವಿಚಾರ ಸತ್ಯಕ್ಕೆ ದೂರವಾದ ವಿಷಯವಾಗಿದ್ದು ಅವರು ಬಿಜೆಪಿ ಪಕ್ಷದ ಕಾರ್ಯಕರ್ತನೇ ಅಲ್ಲ ಅವರೊಬ್ಬ ಸಾಮಾನ್ಯ ಮತದಾರನಷ್ಟೇ ಎಂದು ಬಿಜೆಪಿ ಹಿರಿಯ ಮುಖಂಡ ಎಂ ಸುರೇಶ್ ಸಿಂಗ್ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಶನಿವಾರದಂದು  ಹರೀಶ್ ಪ್ರಭು ಎಂಬುವವರು ಕಳೆದ…

Read More

ಉತ್ತಮ ಆರೋಗ್ಯವೆನ್ನುವುದು ಶ್ರೀಮಂತರಿಗೆ ಮಾತ್ರ ಸೀಮಿತವೇ.!?

ಉತ್ತಮ ಆರೋಗ್ಯವೆನ್ನುವುದು ಶ್ರೀಮಂತರಿಗೆ ಮಾತ್ರ ಸೀಮಿತವೇ.!? ನಾನೊಬ್ಬ ಮಾಧ್ಯಮ ವರ್ಗದ ಸಾಮಾನ್ಯ ಗೃಹಿಣಿ ಯಾಗಿದ್ದು ನನ್ನ ಕೆಲಸ ಪ್ರತಿದಿನ ನನ್ನ ಕುಟುಂಬ ಆರೋಗ್ಯವಂತವಾಗಿ ಮತ್ತು ಸಂತೋಷದಿಂದ ಇರುವಂತೆ ನೋಡಿಕೊಳ್ಳುವುದು. ಅದಕ್ಕಾಗಿ ನಾನು ಪ್ರತಿ ಗಳಿಗೆಯು ಶ್ರಮಿಸುತ್ತಿರುತ್ತೇನೆ.ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಉತ್ತರವೇ ಸಿಗದ ಪ್ರಶ್ನೆಗಳು ನನ್ನನ್ನು ಸದಾ ಕಾಡುತ್ತಿರುತ್ತವೆ. ಪ್ರತಿಯೊಬ್ಬರಿಗೂ ಒಳ್ಳೆಯ ಆರೋಗ್ಯ ಸಿಗಬೇಕೆಂದರೆ, ಒಳ್ಳೆಯ ಆಹಾರವೇ ಪ್ರಥಮ ಆದ್ಯತೆ. ಇದನ್ನು ಆಯುರ್ವೇದ ಗ್ರಂಥಗಳಲ್ಲೂ ಉಲ್ಲೆಖಿಸಿದ್ದಾರೆ. ಈ ಹಿನ್ನಲೆಯಲ್ಲಿ ನನ್ನ ಕುಟುಂಬದ ಉತ್ತಮ ಆರೋಗ್ಯಕ್ಕಾಗಿ ಹೊರಗಿನ ತಿಂಡಿ…

Read More

ಬಿ ಎಸ್ ಯಡಿಯೂರಪ್ಪ ಮನೆ ಮೇಲೆ ಮುತ್ತಿಗೆ ಯತ್ನ

ಸಿಎಂ ಸಿದ್ದರಾಮಯ್ಯ ವಿರುದ್ದ ಷಡ್ಯಂತ್ರ ರೂಪಿಸಿದ್ದಾರೆಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು. ಶಿಕಾರಿಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿರುವ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಕಾಂಗ್ರೆಸ್ ನಾಯಕ ನಾಗರಾಜ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೈಡ್ರಾಮ ನಡೆಸಿದರು. ಪೊಲೀಸರು ರಸ್ತೆ ಮಧ್ಯೆಯೆ ಪ್ರತಿಭಟನಾಕಾರರನ್ನು ತಡೆದರು. ನೂರಾರು ಕಾಂಗ್ರೆಸ್…

Read More

ಶೇಂಗಾ ಸಿಪ್ಪೆ ವಿಚಾರದಲ್ಲಿ ಗಲಾಟೆ – ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ಶೇಂಗಾ ಸಿಪ್ಪೆ ವಿಚಾರದಲ್ಲಿ ಗಲಾಟೆ – ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಶೇಂಗಾ ಸಿಪ್ಪೆ ವಿಚಾರಕ್ಕೆ ಆರಂಭವಾದ ಗಲಾಟೆ ಹೊಡೆದಾಟಕ್ಕೆ ತಿರುಗಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹೋಟೆಲ್ ಮುಂದೆ ಕುಳಿತುಕೊಂಡಿದ್ದ ಸಂದರ್ಭದಲ್ಲಿ ಇಬ್ಬರ ನಡುವೆ ಶೇಂಗಾ ಸಿಪ್ಪೆ ಹಾಕುವ ವಿಚಾರಕ್ಕೆ ಜಗಳವಾಗಿದೆ. ಸಂಜಯ್ ಎಂಬುವರ ಮೇಲೆ ಗೌಸ್ ಅಲಿ ಎಂಬಾತ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಸಂಜಯ್ ನನ್ನು ಶಿರಾಳಕೊಪ್ಪ ಆಸ್ಪತ್ರೆಗೆ ದಾಖಲಿಸಿದ್ದು, 8ಕ್ಕೂ ಅಧಿಕ ಹೊಲಿಗೆ…

Read More

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರಬೇಕು – ಶಾಸಕ ಬೇಳೂರು

ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿನಲ್ಲಿ ನೀಟ್ ಹಾಗೂ ಸಿಇಟಿ ತರಬೇತಿ ಕೇಂದ್ರ ಉದ್ಘಾಟನೆ ರಿಪ್ಪನ್‌ಪೇಟೆ : ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರದ ಸವಲತ್ತನ್ನು ಬಳಸಿಕೊಂಡು ಶೈಕ್ಷಣಿಕ ಜೀವನದಲ್ಲಿ ಉತ್ತಮ ಸಾಧನೆಗೈದು ದೇಶ ಉನ್ನತ ಹುದ್ದೆಗಳಿಗೆ ಹೋಗಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ KCET NEET JEE ಹಾಗೂ ವೃತ್ತಿಪರ ಕೋರ್ಸ್ ಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ…

Read More

ಕಾಂಗ್ರೆಸ್ ಶಾಸಕನ ಗೆಲುವಿಗೆ ಬಿಜೆಪಿ ಪಕ್ಷದ ಕಟ್ಟಾ ಕಾರ್ಯಕರ್ತನ ಹರಕೆ

ಕಾಂಗ್ರೆಸ್ ಶಾಸಕನ ಗೆಲುವಿಗೆ ಬಿಜೆಪಿ ಕಟ್ಟಾ ಕಾರ್ಯಕರ್ತನ ಹರಕೆ ರಿಪ್ಪನ್‌ಪೇಟೆ : ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಗೆಲುವಿಗಾಗಿ ಬಿಜೆಪಿ ಪಕ್ಷದ ಕಟ್ಟಾ ಕಾರ್ಯಕರ್ತರೊಬ್ಬರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಹರಕೆ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಪಟ್ಟಣದ ಸಿದ್ಧಿವಿನಾಯಕ ದೇವಸ್ಥಾನದ ಸನ್ನಿಧಿಗೆ ಆಗಮಿಸಿ ತನ್ನ ಅಭಿಮಾನಿಯೊಂದಿಗೆ ಹರಕೆಯನ್ನು ಸಲ್ಲಿಸಿರುವ ಘಟನೆ ನಡೆದಿದೆ. ಪಟ್ಟಣದ ಬಿಜೆಪಿ ಕಟ್ಟಾ ಕಾರ್ಯಕರ್ತ ಹರೀಶ್ ಪ್ರಭು ಎಂಬುವರು ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್…

Read More

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಿ – ಶಾಸಕ ಬೇಳೂರು

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಿ – ಶಾಸಕ ಬೇಳೂರು ರಿಪ್ಪನ್‌ಪೇಟೆ : ಗುರುಹಿರಿಯರನ್ನು ಗೌರವಿಸುವ ಗುಣವನ್ನು ವಿದ್ಯಾರ್ಥಿಗಳು ಬದುಕಿನಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಕೌಶಲ್ಯ ಅಭಿವೃದ್ಧಿಗೆ ಕಡೆಗೆ ವಿದ್ಯಾರ್ಥಿ ದೆಸೆಯಲ್ಲೇ ಗಮನ ಹರಿಸಿದಾಗ ಜೀವನದಲ್ಲಿ ಯಾವುದೇ ಕ್ಷೇತ್ರದಲ್ಲೂ ಯಶಸ್ವಿಯಾಗಲು ಸಾಧ್ಯ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನೀಡ್ ಬೇಸ್ ಸಂಸ್ಥೆ ಹಾಗೂ ಶಾಸಕರ ಸಹಭಾಗಿತ್ವದಲ್ಲಿ ಸರ್ಕಾರಿ ಪ್ರೌಢಶಾಲಾ  ವಿದ್ಯಾರ್ಥಿಗಳಿಗೆ  ನೋಟ್ ಬುಕ್ ವಿತರಿಸಿ…

Read More