Headlines

Digital arrest | ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ ಇಬ್ಬರನ್ನು ಬಂಧಿಸಿದ ಪೊಲೀಸರು

Digital arrest | ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಬಂಧಿಸಿದ ಶಿವಮೊಗ್ಗ ಪೊಲೀಸರು ವಿಡಿಯೋ ಕಾಲ್ ಮಾಡಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಸೆ. 27 ರಂದು ಶಿವಮೊಗ್ಗದ ಎಲ್.ಎಸ್ ಆನಂದ್(72) ಅವರಿಗೆ, ಅಪರಿಚಿತ ವ್ಯಕ್ತಿಯು ಸಿಬಿಐ ಅಧಿಕಾರಿ ಎಂದು ಹೇಳಿ ವಿಡಿಯೋ ಕಾಲ್ ಮಾಡಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯಲ್ಲಿ ದೊಡ್ಡ ಮಟ್ಟದ ಹಣವು ಅಕ್ರಮವಾಗಿ ವರ್ಗಾವಣೆಯಾಗಿದ್ದರಿಂದ ನಿಮ್ಮ ಮೇಲೆ…

Read More

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ|accident

ಲಾರಿ ಪಲ್ಟಿ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು 9Ms ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 16 ಚಕ್ರದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಕೆಎ -35 ಡಿ.2643 ನೇ ನಂಬರಿನ 16 ಚಕ್ರದ ಲಾರಿ ಕೋಕ್ ನ್ನು ಲೋಡು ಮಾಡಿಕೊಂಡು ರಾತ್ರಿ 12-00 ಗಂಟೆಗೆ ಹೊಸನಗರ- ಆಯನೂರು ರಸ್ತೆ ಸೂಡೂರು ರೈಲ್ವೆ ಗೇಟ್ ಹಿಂದೆ 9 ಎಂ.ಎಸ್. ಕಾಸ್ ಹತ್ತಿರ ಚಾಲಕ ಲಾರಿಯನ್ನು ಅತಿವೇಗವಾಗಿ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಎದುರು ಭಾಗ ಯಾವುದೋ ವಾಹನ…

Read More

ತೀರ್ಥಹಳ್ಳಿ : ಅಕ್ರಮ ಮಧ್ಯ ಮಾರಾಟ ಪ್ರಶ್ನಿಸಿದ್ದ ಗ್ರಾಪಂ ಪಿಡಿಓ ಮೇಲೆ ಹಲ್ಲೆ : ಆರೋಪಿ ವಶಕ್ಕೆ

ತೀರ್ಥಹಳ್ಳಿ: ತಾಲೂಕಿನ ಮೇಳಿಗೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಕೆಳಕೆರೆ ನಾಗೇಶ್ ಎನ್ನುವ ವ್ಯಕ್ತಿಗೆ ಮದ್ಯ ಮಾರಾಟ ಮಾಡಬೇಡಿ ಎಂದಿದ್ದಕ್ಕೆ ಅಲ್ಲಿನ ಪಿಡಿಓ ಮೇಲೆ ಹಲ್ಲೆ ನೆಡೆಸಿದ್ದ ಕೆಳಕೆರೆ ನಾಗೇಶ್ ನನ್ನು ತೀರ್ಥಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೇಳಿಗೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೆಳಕೆರೆ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ನಾಗೇಶ್ ಗೆ ಮಹಿಳಾ ಪಿಡಿಓ ಅದರ ಬಗ್ಗೆ ಪ್ರಶ್ನಿಸಿದ್ದಾರೆ.  ಇದಕ್ಕೆ ನಾಗೇಶ್ ಪಿಡಿಓ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಮೇಲೆ ಹಲ್ಲೆ…

Read More

ಟ್ರೇಡಿಂಗ್ ಹೆಸರಲ್ಲಿ ವ್ಯಕ್ತಿಗೆ 1.06 ಕೋಟಿ ರೂ. ವಂಚನೆ – ದೂರು ದಾಖಲು

ಟ್ರೇಡಿಂಗ್ ಹೆಸರಲ್ಲಿ ವ್ಯಕ್ತಿಗೆ 1.06 ಕೋಟಿ ರೂ. ವಂಚನೆ – ದೂರು ದಾಖಲು ಟ್ರೇಡಿಂಗ್ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ಶಿವಮೊಗ್ಗ ಜಿಲ್ಲೆಯ ವ್ಯಕ್ತಿಯೊಬ್ಬರಿಗೆ 1.06 ಕೋಟಿ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗ ಜಿಲ್ಲೆಯ ವ್ಯಕ್ತಿಗೆ ಕರೆ ಮಾಡಿದ ಅಪರಿಚಿತನೊಬ್ಬ ಟ್ರೇಡಿಂಗ್ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ತಿಳಿಸಿ ವಾಟ್ಸ್‌ಆಪ್ ಗ್ರೂಪ್‌ಗೆ ಸೇರುವಂತೆ ಲಿಂಕ್ ಕಳುಹಿಸಿದ್ದ. ವಾಟ್ಸ್‌ಆಪ್ ಗ್ರೂಪ್‌ನಲ್ಲಿ ತನಿಷ್ಕಾ ಸನ್ಯಾಮ್ ಎಂದು ಪರಿಚಯ ಮಾಡಿಕೊಂಡು, ಟ್ರೇಡಿಂಗ್ ಮಾಡುವ ಮೊಬೈಲ್…

Read More

ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಧ್ವನಿಯಾಗುವ “ಭಾರತಿ ಟೀಚರ್”

ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಧ್ವನಿಯಾಗುವ “ಭಾರತಿ ಟೀಚರ್” ಕನ್ನಡ ಸಿನಿಮಾ ನಮ್ಮ ಭಾಷೆಯ ಉಸಿರು ಮತ್ತು ಸಂಸ್ಕೃತಿಯ ಪ್ರತಿಬಿಂಬ. ಒಂದು ಟಿಕೆಟ್ ಮೂಲಕ ಸಾವಿರಾರು ಕನ್ನಡ ಕಲಾವಿದರ ಕನಸುಗಳಿಗೆ ಬೆಂಬಲ ನೀಡಿ. ಜನವರಿ 16ರಿಂದ ರಾಜ್ಯಾದ್ಯಂತ ಬಿಡುಗಡೆ | ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿನಯಿಸಿರುವ ಚಿತ್ರ ಕನ್ನಡ ಭಾಷೆ ಹಾಗೂ ಸರ್ಕಾರಿ ಶಾಲೆಗಳ ಮಹತ್ವವನ್ನು ಸಾರುವ ಉದ್ದೇಶದೊಂದಿಗೆ ತಯಾರಾಗಿರುವ “ಭಾರತಿ ಟೀಚರ್” ಸಿನಿಮಾ ಜನವರಿ 16ರಂದು ರಾಜ್ಯಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದೆ. ವಿಶೇಷವೆಂದರೆ,…

Read More

ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ

ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ ಪತ್ನಿಯೇ ಪತಿ ಕತ್ತಿಗೆ ಚಾಕು ಹಾಕಿ ಕೊಲೆಗೆ ಯತ್ನಿಸಿರುವಂತಹ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ನಸುಕಿನ ಜಾವ ನಗರದ ಆಲಕುಂಟೆ ನಗರದಲ್ಲಿರುವ ಮನೆಯಲ್ಲಿ ಪತ್ನಿ ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್ ನನ್ನು ಕೊಲೆ ಮಾಡಲು ಮುಂದಾಗಿದ್ದಾಳೆ. ಪತಿ ಗಾಢ ನಿದ್ರೆಯಲ್ಲಿದ್ದಾಗ ಚಾಕುವಿನಿಂದ ಕತ್ತಿಗೆ ಬಲವಾಗಿ ಇರಿದಿದ್ದಾಳೆ. ಘಟನೆ ವೇಳೆ ಅಜೀತ್ ಕಿರುಚಿಕೊಂಡಾಗ ಮನೆಯವರಿಗೆ ವಿಷಯ ಗೊತ್ತಾಗಿದೆ. ಕೂಡಲೇ ಅವರನ್ನು ನಗರ…

Read More

ವಿದ್ಯಾರ್ಥಿಗಳ ನೋವಿನ ಕೂಗಿಗೆ ಸ್ಪಂದಿಸದೇ ಮಾನವೀಯತೆ ಮರೆತ ಸಾರ್ವಜನಿಕರು – ಪೋಟೋ, ವೀಡಿಯೋ ಮಾಡುತ್ತಾ ನಿಂತ ಸತ್ಪ್ರಜೆಗಳು | ಸಕಾಲಕ್ಕೆ ಬಾರದ ಆಂಬುಲೆನ್ಸ್ – ಯುವಕನೊಬ್ಬನ ದಾರುಣ ಅಂತ್ಯ

ವಿದ್ಯಾರ್ಥಿಗಳ ನೋವಿನ ಕೂಗಿಗೆ ಸ್ಪಂದಿಸದೇ ಮಾನವೀಯತೆ ಮರೆತ ಸಾರ್ವಜನಿಕರು – ಪೋಟೋ, ವೀಡಿಯೋ ಮಾಡುತ್ತಾ ನಿಂತ ಸತ್ಪ್ರಜೆಗಳು | ಸಕಾಲಕ್ಕೆ ಬಾರದ ಆಂಬುಲೆನ್ಸ್ – ಯುವಕನೊಬ್ಬನ ದಾರುಣ ಅಂತ್ಯ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೂವರು ವಿದ್ಯಾರ್ಥಿಗಳು ಸುಮಾರು 50 ನಿಮಿಷ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಸಾರ್ವಜನಿಕರು ಹತ್ತಿರಕ್ಕೂ ಬಾರದೆ , ಆಂಬುಲೆನ್ಸ್ ಗೂ ಕರೆ ಮಾಡದೇ ಮಾನವೀಯತೆ ಮರೆತ ವಿಚ್ಚಿದ್ರಾವಕಾರಿ ಘಟನೆ ಮಲೆನಾಡ ಹೆಬ್ಬಾಗಿಲು ಹೊಸನಗರ ತಾಲೂಕಿನ ಸೂಡೂರು ರೈಲ್ವೆ ಗೇಟ್ ಬಳಿ ನಡೆದಿರುವು…

Read More

Proin justo sapien porta quis

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿ: ಏಪ್ರಿಲ್ 6ರಂದು ಬೃಹತ್ ಪಾದಯಾತ್ರೆ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿ: ಏಪ್ರಿಲ್ 6ರಂದು ಬೃಹತ್ ಪಾದಯಾತ್ರೆ A preparatory meeting held at Ripponpet announced a massive padayatra on April 6 demanding the restoration of the Hosanagara Assembly constituency, with support from political leaders and religious heads. ರಿಪ್ಪನ್‌ಪೇಟೆ: ಈ ಹಿಂದೆ ಇದ್ದ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವ ಮೂಲಕ ಹಿಂದುಳಿದಿರುವ ಈ ತಾಲ್ಲೂಕಿನ ಅಭಿವೃದ್ಧಿಗೆ ವೇಗ…

Read More

ಅಕ್ರಮ ಮರಳು ಸಾಗಣೆ ದೂರು ನೀಡಿದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ – ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರ ಬಂಧನ

An advocate was brutally attacked in Sagar, Shivamogga district, after reporting illegal sand mining to the 112 helpline. Anandapur police have registered an attempt to murder case and launched an investigation. ಅಕ್ರಮ ಮರಳು ಸಾಗಣೆ ದೂರು ನೀಡಿದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ – ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರ ಬಂಧನ ಶಿವಮೊಗ್ಗ | ರಿಪ್ಪನ್‌ಪೇಟೆ – ಆನಂದಪುರ ಭಾಗದಲ್ಲಿ ಅಕ್ರಮ ಮರಳು ಸಾಗಣೆ…

Read More
Exit mobile version