ಶಾರ್ಟ್ ಸರ್ಕ್ಯೂಟ್‌ – ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ

ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ ಹೊಸನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಹೊಸನಗರ ತಾಲೂಕಿನ ಗೊರಗೋಡು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ವಸ್ತುಗಳು ಮತ್ತು ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕಲ್ ಸಾಮಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದಲ್ಲಿ ಲಕ್ಷಣ್ ಅವರಿಗೆ ಸೇರಿದ ಮನೆಯನ್ನು ಬಾಡಿಗೆಗೆ ಪಡೆದು ದಂಪತಿಗಳು ವಾಸಿಸುತ್ತಿದ್ದರು. ದಂಪತಿಗಳು ಹೊರಗೆ ಹೋದ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯಲ್ಲಿ ಬೆಂಕಿ…

Read More

ರಿಪ್ಪನ್‌ಪೇಟೆಯಲ್ಲಿ ನಾಳೆ ನಡೆಯಲಿರುವ ಭವ್ಯ ಹಿಂದೂ ಸಂಗಮಕ್ಕೆ ಸಕಲ ಸಜ್ಜು

All preparations are complete for the Hindu Sangama program to be held tomorrow at Ripponpete in Hosanagara taluk, with thousands of devotees expected to participate. ರಿಪ್ಪನ್‌ಪೇಟೆಯಲ್ಲಿ ನಾಳೆ ನಡೆಯಲಿರುವ ಭವ್ಯ ಹಿಂದೂ ಸಂಗಮಕ್ಕೆ ಸಕಲ ಸಜ್ಜು ರಿಪ್ಪನ್‌ಪೇಟೆ: ಹಿಂದೂ ಸಮಾಜವನ್ನು ಸಂಘಟಿತ, ಸ್ವಾವಲಂಬಿ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತವಾಗಿ ರೂಪಿಸುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಶತಮಾನೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆ, ಪಂಚಾಯಿತಿ ಮಟ್ಟದಲ್ಲಿ ಹಿಂದೂ…

Read More

ಕೆಸರು ರಸ್ತೆ ಇಲ್ಲದ ಸೊರಬ ತಾಲ್ಲೂಕು ಮಾಡುವುದು ನನ್ನ ಗುರಿ:ಕುಮಾರ್‌ ಬಂಗಾರಪ್ಪ

ಸೊರಬ: ಇಂದು ಮಾನ್ಯ ಶಾಸಕರು ಮತ್ತು ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿ ಅಧ್ಯಕ್ಷರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರು ಚಂದ್ರಗುತ್ತಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ ಹಾಗೂ ಗುದ್ದಲಿ ಪೂಜೆ ನೆರವೇರಿಸಿದರು.  ದ್ಯಾವಾಸ ಗ್ರಾಮದಲ್ಲಿನ ಸಮುದಾಯ ಭವನದ ಗುದ್ದಲಿ ಪೂಜೆ ಅಂದಾಜು ಮೊತ್ತ 15 ಲಕ್ಷ ರುಪಾಯಿಗಳು, ತೆಲಗುಂದ್ಲಿ ಗ್ರಾಮದ ಊರೊಳಗಿನ ರಸ್ತೆ ಅಭಿವ್ರುದ್ಧಿ ಕಾಮಗಾರಿಯ ಉದ್ಘಾಟನೆ ಅಂದಾಜು ಮೊತ್ತ 100 ಲಕ್ಷ ರುಪಾಯಿಗಳು, ಹಾಗೂ ಕ್ರಿಯಾತ್ಮಕ ನಲ್ಲಿ ಸಂಪರ್ಕ…

Read More

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು|accident

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಯನೂರು ಸಮೀಪದ ಚಿನ್ನಮನೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಹಾರೋಹಿತ್ತಲು ನಿವಾಸಿ ಗುರುಮೂರ್ತಿ(36)  ಮೃತ ಧುರ್ಧೈವಿಯಾಗಿದ್ದಾರೆ. ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬಜಾಜ್ ಡಿಸ್ಕವರ್ ಬೈಕ್ ಹಾಗೂ ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಖಾಸಗಿ ಬಸ್ ನಡುವೆ ಚಿನ್ನಮನೆ ಗ್ರಾಮದ ಕೆರೆ ಬಳಿಯ ತಿರುವಿನಲ್ಲಿ…

Read More

ಅನುದಾನಿತ ಶಾಲೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಅನುದಾನಿತ ಶಾಲೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ: ಮಧು ಬಂಗಾರಪ್ಪ ಕನ್ನಡ ಮಾಧ್ಯಮದ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಒಂದು ಉತ್ತಮ ನಿರ್ಧಾರ ತೆಗೆದುಕೊಂಡಿದೆ. ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲಾಗುತ್ತದೆ. ಹೌದು.. ಈ ಕುರಿತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರೇ ಮಾಹಿತಿ ನೀಡಿದ್ದಾರೆ. ಕನ್ನಡ ಮಾಧ್ಯಮದ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು…

Read More

ಬೆಳ್ಳೂರಿನಲ್ಲಿ ಭಾರಿ ಮಳೆ-ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ – ತಪ್ಪಿದ ಭಾರಿ ದುರಂತ

Heavy rain and strong winds in Belluru village of Hosanagara taluk caused a coconut tree to fall on a house. Five family members inside the house escaped without injuries though the house suffered damage. ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮದಲ್ಲಿ ಭಾನುವಾರ ಸಂಜೆ ಸುರಿದ ಭಾರಿ ಮಳೆಯೊಂದಿಗೆ ಬಿರುಸಿನ ಗಾಳಿ ಬೀಸಿದ ಪರಿಣಾಮ ಮನೆ ಮೇಲೆಗೆ ತೆಂಗಿನ ಮರ ಬಿದ್ದು ಆತಂಕದ ಘಟನೆ…

Read More
Boy writing on paper

Vivamus pretium sit amet diam

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ನಾಡಿನ ಹಿರಿಯ ಸಾಹಿತಿ ನಾ ಡಿಸೋಜ ನಿಧನ

ನಾಡಿನ ಹಿರಿಯ ಸಾಹಿತಿ ನಾ ಡಿಸೋಜ ನಿಧನ ಸಾಗರ | ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾ.ಡಿಸೋಜ ಅವರ ಪುತ್ರ ನವೀನ್‌ ಡಿಸೋಜ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ. ಮಂಗಳೂರಿನಿಂದ ನಾಳೆ ಮೂರುಗಂಟೆಗೆ ಸಾಗರಕ್ಕೆ ನಾ ಡಿಸೋಜ ಅವರ ಪಾರ್ಥೀವ ಶರೀರ ತಲುಪಲಿದೆ. ಸಾಗರದ ನಗರಸಭೆ ಆವರಣದಲ್ಲಿರುವಂತ ಗಾಂಧಿ ಮೈದಾನದಲ್ಲಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ…

Read More

ನಾಪತ್ತೆಯಾಗಿದ್ದ ಮ್ಯಾಥ್ಯೂ ಪಿ ಎಂ ಪತ್ತೆಯಾಗಿದ್ದಾರೆ

ರಿಪ್ಪನ್‌ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಕುವೆಂಪು ನಗರದಿಂದ ನಾಪತ್ತೆಯಾಗಿದ್ದ ಮ್ಯಾಥ್ಯೂ ಪಿ.ಎಂ (68) ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದ ಹಿನ್ನಲೆಯಲ್ಲಿ ಅವರು ಪರಿಚಯಸ್ಥರ ಮನೆಯಲ್ಲಿ ಇದ್ದರು ಎನ್ನಲಾಗುತಿದ್ದು ಸದ್ಯ ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ತಿಳಿದುಬಂದಿದೆ.

Read More

ತೀರ್ಥಳ್ಳಿ ತಾಲೂಕಿನ 10000 ಕಟ್ಟಡ ಕಾರ್ಮಿಕರಿಗೆ ಕಿಟ್ ಗಳ ವಿತರಣೆ : ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ :ಕಾರ್ಮಿಕ ಕಲ್ಯಾಣ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಸುಮಾರು 10000ಸಂಖ್ಯೆಯ ಆಹಾರ ಕಿಟ್ ಗಳನ್ನು ಕ್ಷೇತ್ರದ64 ಗ್ರಾಮ ಪಂಚಾಯಿತಿ ಗಳಲ್ಲಿ 58 ಗ್ರಾಮಪಂಚಾಯಿತಿಗಳಲ್ಲಿ ವಿತರಿಸಲಾಗಿದ್ದು ಇನ್ನುಳಿದ ಆರು ಗ್ರಾಮ ಪಂಚಾಯಿತಿಗಳಿಗೆ ಇನ್ನೆರಡು ದಿನಗಳಲ್ಲಿ ವಿತರಿಸಲಾಗುವುದೆಂದು ತೀರ್ಥಹಳ್ಳಿ  ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರಾದ  ಆರಗ ಜ್ಞಾನೇಂದ್ರ ಹೇಳಿದರು  ಗುರುವಾರ ಹೆದ್ದಾರಿಪುರ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಕಟ್ಟಡ ಕಾರ್ಮಿಕರಿಗೆ ಆಹಾರದ ಕಿಟ್ಟು ಗಳನ್ನು ವಿತರಿಸಿ ಮಾತನಾಡಿದ ಅವರು ದೇಶದಲ್ಲಿನ ಮೋದಿ ಸರ್ಕಾರವು ರಾಜ್ಯದಲ್ಲಿನ…

Read More