Headlines

Thirthahalli | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ತೀರ್ಥಹಳ್ಳಿಯ ಕುಶಾವತಿ ಬಳಿ ಎರಡು ಕಾರುಗಳ ನಡುವೆ ಅಪಘಾತ  ತೀರ್ಥಹಳ್ಳಿ : ಪಟ್ಟಣದ ಕುಶಾವತಿ ಸೇತುವೆ ಬಳಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬ್ರೀಜಾ ಕಾರು ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಸಿಯಾಜ್ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ.  ಒಂದು ಕಾರಿನ ಮುಂಭಾಗ ಹಾಗೂ ಮತ್ತೊಂದು ಕಾರಿನ ಬಲ ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಸಣ್ಣ ಪುಟ್ಟ ಗಾಯವಾಗಿದ್ದರಿಂದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ತೀರ್ಥಹಳ್ಳಿ…

Read More

ಮಹಿಳೆಯ ಮಾಂಗಲ್ಯ ಸರ ಕಿತ್ತು ಬೈಕ್ ನಲ್ಲಿ ಪರಾರಿಯಾದ ಕಳ್ಳರು

ಮಹಿಳೆಯ ಮಾಂಗಲ್ಯ ಸರ ಕಿತ್ತು ಬೈಕ್ ನಲ್ಲಿ ಪರಾರಿಯಾದ ಕಳ್ಳರು ಶಿವಮೊಗ್ಗ:ಮಾದೇಶ್ವರ ದೇವಸ್ಥಾನದ ರಸ್ತೆಯ ಮೂಲಕ ವೀರಾಪುರಕ್ಕೆ ಬೈಕ್ ನಲ್ಲಿ ದಂಪತಿ ತೆರಳುತ್ತಿದ್ದ  ವೇಳೆ ಗೃಹಿಣಿಯ  ಮಾಂಗಲ್ಯ ಸರವನ್ನು ಇನ್ನೊಂದು ಬೈಕಿನಲ್ಲಿ ಬಂದ ಯುವಕರಿಬ್ಬರು ಕಿತ್ತು ಪರಾರಿಯಾದ ಘಟನೆ ಭದ್ರಾವತಿಯಿಂದ ವರದಿಯಾಗಿದೆ. ಭದ್ರಾವತಿಯ ನ್ಯೂ ಕಾಲೋನಿಯಲ್ಲಿ ವಾಸವಾಗಿರುವ  ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆ ಹಿರಿಯೂರು ವೀರಾಪುರದ ಹನುಮಂತೇಗೌಡ ಎನ್ನುವವರು  ಬೈಕ್ ನಲ್ಲಿ ಪತ್ನಿ ಜೊತೆ  ತೆರಳಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ವಾಪಾಸ್ ಮನೆಗೆ ತೆರಳುವಾಗ ಬೈಪಾಸ್ ಬಳಿ ಹನುಮಂತೆ ಗೌಡ…

Read More

ಆರಗ ಜ್ಞಾನೇಂದ್ರ ಉಡಾಫೆ ಮಾತನಾಡಲು ಹೆಸರುವಾಸಿ : ಪುಷ್ಪಾ ಅಮರನಾಥ್

 ಆರಗದಲ್ಲಿ ನೆಡೆದ ಅತ್ಯಾಚಾರ ಪ್ರಕರಣಕ್ಕೆ ನ್ಯಾಯ ಸಿಗದೇ ಇದ್ದರೆ ರಸ್ತೆಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ರಾಜ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರ ನಾಥ್ ತಿಳಿಸಿದರು. ತೀರ್ಥಹಳ್ಳಿ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು  ಆರಗದಲ್ಲಿ ನೆಡೆದ ದಲಿತ ಸಮಾಜದ ಮೇಲಿನ ಅತ್ಯಾಚಾರ  ಬೇರೆ ಯಾವುದಾದರು ಸಮಾಜದ ಮೇಲೆ ಇಂತಹ ಘಟನೆ ನೆಡೆದಿದ್ದರೆ ಇಸ್ಟೊತ್ತಿಗಾಗಲೇ  ನ್ಯಾಯ ಸಿಗುತ್ತಿತ್ತು. ಗ್ರಾಮಪಂಚಾಯಿತಿಯಲ್ಲಿ ಏನೇ ನೆಡೆದರು ಅಲ್ಲಿನ ಸದಸ್ಯರಿಗೆ ಗೊತ್ತಾಗುತ್ತದೆ ಆದರೆ ಒಬ್ಬ ಗೃಹಸಚಿವರಿಗೆ ಗೊತ್ತಿಲ್ಲ ಎಂದರೆ ಏನು ಅರ್ಥ. ಆರಗ…

Read More

HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು

HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಸಮೀಪ ಭೀಕರ ಅಪಘಾತ ಸಂಭವಿಸಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತ ಚಾಲಕನನ್ನು ಸಾಲಿಗ್ರಾಮದ ಗೋಪಾಲ್ ಎಂದು ಗುರುತಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಡಾ ದೋಸ್ತ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸನಗರದಿಂದ ಕುಂದಾಪುರದತ್ತ ಹೊರಟಿದ್ದ ವಾಹನ ಅಪಘಾತವಾಗಿದ್ದು ಘಟನೆಯಲ್ಲಿ ಕ್ಲೀನರ್ ಪ್ರಭಾಕರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಾಸ್ತಿಕಟ್ಟೆಯ…

Read More

ಸೌಮ್ಯ ಕೊಲೆ ಪ್ರಕರಣ – ಮೃತದೇಹವನ್ನು ಹೊರತೆಗೆದ ಪೊಲೀಸರು | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ Crime News

ಸೌಮ್ಯ ಕೊಲೆ ಪ್ರಕರಣ – ಮೃತದೇಹವನ್ನು ಹೊರತೆಗೆದ ಪೊಲೀಸರು | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ , ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಪ್ರಿಯಕರನೇ ಕೊಲೆಗೈದ ಪ್ರಕರಣದಲ್ಲಿ ಯುವತಿಯ ಮೃತದೇಹವನ್ನು ಹೊರತೆಗೆಯಲಾಗಿದೆ. ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ತನ್ನನ್ನು ಮದುವೆಯಾಗುವಂತೆ ಸೌಮ್ಯಾ ಒತ್ತಾಯಿಸುತ್ತಿದ್ದಳು. ಇದರಿಂದ ಬೇಸತ್ತ ಸೃಜನ್ ಯುವತಿಯನ್ನು ಹೆದ್ದಾರಿಪುರ ಬಳಿಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ…

Read More

ಹುಂಚ ಪತ್ತಿನ ಸಹಕಾರಿ ಬ್ಯಾಂಕ್ ಸಿಇಓ ರನ್ನು ನಿವೃತ್ತಿಗೊಳಿಸಲು ವಾರ್ಷಿಕ ಮಹಾಸಭೆಯಲ್ಲಿ ಒಕ್ಕೊರಲಿನ ನಿರ್ಧಾರ

ರಿಪ್ಪನ್‌ಪೇಟೆ: ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ವಹಣೆ ಸರಿಯಾಗಿ ಮಾಡದ ಕಾರ್ಯನಿರ್ವಾಹಣಾಧಿಕಾರಿಯನ್ನು ಕೂಡಲೇ ಹುದ್ದೆಯಿಂದ ನಿವೃತ್ತಿಗೊಳಿಸಿ ಸಂಸ್ಥೆ ಉಳಿಸಿ ಎಂಬ ಆಗ್ರಹವು ವಿಶೇಷ ಮಹಾಸಭೆಯಲ್ಲಿ ಸರ್ವಸದಸ್ಯರು ಒಕ್ಕೊರಲಾಗಿ ನಿರ್ಧರಿಸಿ ತನಿಖೆ ನಡೆಸುವಂತೆ ಆಗ್ರಹಿಸಿದರು. ಹುಂಚ ರಂಗರಾವ್ ಸ್ಮಾರಕ ಸಭಾಭವನದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿಯಮಿತದ 2020-21 ನೇ ಸಾಲಿನ ವಿಶೆಷ ಮಹಾಸಭೆಯಲ್ಲಿ ಸಂಘದ ಸಿಇಓ ಇವರ ಬೇಜವಾಬ್ದಾರಿಯ ಬಗ್ಗೆ ಆಕ್ಷೇಪವೆತ್ತಿದ ಸಂಘದ ಸದಸ್ಯರು 2020-21 ಸಾಲಿನ ಲೆಕ್ಕ ಪರಿಶೋಧನಾ ವರದಿ ಸಭೆಯಲ್ಲಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ಹೊಸನಗರ ಉಪ ವಿಭಾಗದ ರಿಪ್ಪನ್ ಪೇಟೆ ಶಾಖೆಯಲ್ಲಿ ತುರ್ತು ನಿರ್ವಹಣೆ ಇರುವುದರಿಂದ ನಾಳೆ (20-07-2022) ವಿದ್ಯುತ್ ವ್ಯತ್ಯಯವಿರುತ್ತದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ರಿಪ್ಪನ್‌ಪೇಟೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಾದ ಕೆಂಚನಾಲ,ಬೆಳ್ಳೂರು,ಗರ್ತಿಕೆರೆ,ಅರಸಾಳು,ಕೋಡೂರು ಮತ್ತು ಚಿಕ್ಕ ಜೇನಿ ಗ್ರಾಮಗಳಲ್ಲಿ ನಾಳೆ ಬೆಳಿಗ್ಗೆ  9-30 ರಿಂದ ಸಂಜೆ 6 ರವರೆಗೆ  ವಿದ್ಯುತ್ ವ್ಯತ್ಯಯ ಇರುತ್ತದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಬಿಜೆಪಿ ಆಡಳಿತ ಈಗಾಗಲೇ ಜನಕ್ಕೆ ವಾಕರಿಕೆ ಬಂದಂತಾಗಿದೆ : ಮಾಜಿ ಶಾಸಕ ಮಧು ಬಂಗಾರಪ್ಪ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ವಿಧಾನಪರಿಷತ್ ಚುನಾವಣೆಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಧು ಬಂಗಾರಪ್ಪನವರು  ಆರ್ ಪ್ರಸನ್ನಕುಮಾರ್ ಅತ್ಯುತ್ತಮ ಅಭ್ಯರ್ಥಿಯಾಗಿದ್ದರೆ ಪ್ರಾಮಾಣಿಕವಾಗಿ ಈಗಾಗಲೇ ಕೆಲಸವನ್ನ ಮಾಡಿದ್ದಾರೆ ಹಾಗಾಗಿ ಅವರನ್ನು ಸರ್ವಾನುಮತದಿಂದ ಗೆಲ್ಲಿಸಬೇಕೆಂದು ಕಾರ್ಯಕರ್ತರಿಗೆ ಮನವಿ ಮಾಡಿದರು. ಬಿಜೆಪಿಯ ಆಡಳಿತ ಈಗಾಗ್ಲೇ ಜನಕ್ಕೆ ವಾಕರಿಕೆ ಬಂದಂತಾಗಿದೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಲಸ ಕಾರ್ಯಗಳು ನಡಿತಲ್ಲಾ ಮನೆ ಕೊಡದೆ ಇರುವವರು ಹಾಗೂ ಎನರ್ಜಿಯ ಹಣ ಬಿಡುಗಡೆ ಮಾಡದೆ ಇರುವವರು  ಬಿಜೆಪಿಯವರು. ಗ್ರಾಮ ಪಂಚಾಯಿತಿ ಸದಸ್ಯರ ಹಕ್ಕನ್ನು ಮೊಟಕು ಗೊಳಿಸಿದ…

Read More

Ripponpete | ಉರಗ ತಜ್ಞ ಸ್ನೇಕ್ ಕಿರಣ್ ಕಳೆದುಕೊಂಡಿದ್ದ ಮೊಬೈಲ್ ನ್ನು ಹಿಂದಿರುಗಿಸಿದ ರಿಪ್ಪನ್‌ಪೇಟೆಯ ಯುವಕ

Ripponpete | ಉರಗ ತಜ್ಞ ಸ್ನೇಕ್ ಕಿರಣ್ ಕಳೆದುಕೊಂಡಿದ್ದ ಮೊಬೈಲ್ ನ್ನು ಹಿಂದಿರುಗಿಸಿದ ಯುವಕ ರಿಪ್ಪನ್‌ಪೇಟೆ : ಜಿಲ್ಲೆಯ ಪ್ರಸಿದ್ದ ಉರಗ ತಜ್ಞ ಸ್ನೇಕ್ ಕಿರಣ್ ರವರು ಕಳೆದುಕೊಂಡಿದ್ದ ಮೊಬೈಲ್ ನ್ನು ಪಟ್ಟಣದ ತನ್ವಿ ಮೊಬೈಲ್ ಶಾಪ್ ನ ಮಾಲೀಕರು ಹಿಂದಿರುಗಿಸಿದ್ದಾರೆ. ಶಿವಮೊಗ್ಗದಲ್ಲಿ ಸೈಬರ್ ಪೊಲೀಸ್ ಠಾಣೆಯ ಅಧಿಕಾರಿಗಳ ಸಮ್ಮುಖದಲ್ಲಿ ಮೊಬೈಲ್ ಶಾಪ್ ಮಾಲೀಕ ತನ್ನು ಅರಸಾಳು ಸ್ನೇಕ್ ಕಿರಣ್ ರವರಿಗೆ ಮೊಬೈಲ್ ನ್ನು ಹಿಂದಿರುಗಿಸಿದ್ದಾರೆ. ಕೆಲವು ದಿನಗಳ ಹಿಂದೆ ಪಟ್ಟಣದ ತನ್ವಿ ಮೊಬೈಲ್ ಶಾಪ್ ಗೆ…

Read More

ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು – ದೀಪಾವಳಿಗೆ ಬಂಪರ್ ಉಡುಗೊರೆ

ನಟ ದರ್ಶನ್ ಗೆ ದೀಪಾವಳಿ ಉಡುಗೊರೆ – ಮಧ್ಯಂತರ ಜಾಮೀನು ಮಂಜೂರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11 ರಂದು ಬಂಧನಕ್ಕೆ ಒಳಗಾಗಿದ್ದ ನಟ ದರ್ಶನ್​ ಸುಮಾರು ಐದು ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಇದೀಗ ಕೊನೆಗೂ ದೀಪಾವಳಿಗೆ ದರ್ಶನ್​ಗೆ ಸಿಹಿ ದೊರೆತಿದೆ. ಕರ್ನಾಟಕ ರಾಜ್ಯ ಹೈಕೋರ್ಟ್ ದರ್ಶನ್​ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್​ಗೆ ದೀಪಾವಳಿ ಶುಭ…

Read More
Exit mobile version