Headlines

ರಿಪ್ಪನ್‌ಪೇಟೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಶೀಘ್ರವೇ ಪ್ರಸ್ತಾವನೆ: ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಶೀಘ್ರವೇ ಪ್ರಸ್ತಾವನೆ: ವಿವಿಧ ಕಾಮಗಾರಿಗಳಿಗೆ ಶಾಸಕ ಬೇಳೂರು ಚಾಲನೆ MLA Gopalakrishna Belur inaugurates ₹75 lakh development works in Ripponpet, announces plans to upgrade the Gram Panchayat to a Town Panchayat, and highlights the swift completion of ₹27 crore infrastructure projects by June. ​ರಿಪ್ಪನ್‌ಪೇಟೆ: ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಜೊತೆಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವ…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹರ್-ಘರ್ ತಿರಂಗಾ : ವಿದ್ಯಾರ್ಥಿಗಳ ಕೈಯಲ್ಲಿ ರಾರಾಜಿಸಿದ ರಾಷ್ಟ್ರ ಧ್ವಜ

ರಿಪ್ಪನ್‌ಪೇಟೆ: ರಾಷ್ಟದ ಸ್ವಾತಂತ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ಹರ್‌ಘರ್ ತಿರಂಗ್ ಅಭಿಯಾನವನ್ನು ಭಾರತೀಯರಾದ ನಾವುಗಳು ಯಶಸ್ವಿಗೊಳಿಸಬೇಕಿರುವುದು ನಮ್ಮ ಆದ್ಯಕರ್ತವ್ಯವಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.   ಪಟ್ಟಣದ ರಾಮಕೃಷ್ಣ ಶಿಕ್ಷಣ ಸಂಸ್ಥೆ,ಪದವಿ ಕಾಲೇಜು,ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಡ ಶಾಲೆಯ ಮಕ್ಕಳಿಗೆ ಹರ್‌ಗರ್ ತಿರಂಗ ವಿತರಿಸಿ ಮಾತನಾಡಿ ಅಮೃತ ಮಹೋತ್ಸವ ಸುಸಂದರ್ಭದಲ್ಲಿ ಭಾರತ ದೇಶದ ಘನತೆಯನ್ನು ವಿಶ್ವಮಟ್ಟದಲ್ಲಿ ಪಸರಿಸುವಂತಾಗಲು ಅಭಿಯಾನ ಸರ್ವವ್ಯಾಪಿಯಾಗಬೇಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಲಾಷೆಯಂತೆ ದೇಶದ ಪ್ರತಿಯೊಂದು ಮನೆಯ…

Read More

Ripponpete | ತೀರ್ಥಹಳ್ಳಿ ರಸ್ತೆಯಲ್ಲಿ ಅವೈಜ್ಞಾನಿಕ ಡಿವೈಡರ್ ಗೆ ಕಾರು ಡಿಕ್ಕಿ – ಕಾರು ಸಂಪೂರ್ಣ ನಜ್ಜುಗುಜ್ಜು

Ripponpete | ತೀರ್ಥಹಳ್ಳಿ ರಸ್ತೆಯಲ್ಲಿ ಅವೈಜ್ಞಾನಿಕ ಡಿವೈಡರ್ ಗೆ ಕಾರು ಡಿಕ್ಕಿ – ಕಾರು ಸಂಪೂರ್ಣ ನಜ್ಜುಗುಜ್ಜು ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಬಾರ್ ಅಂಡ್ ರೆಸ್ಟೋರೆಂಟ್ ಮುಂಭಾಗದಲ್ಲಿ ಸಮರ್ಪಕವಾದ ಸೂಚನಾ ಫಲಕವಿಲ್ಲದ ಕಾರಣ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಸಣ್ಣ ಮಗು ಸೇರಿದಂತೆ ಕೊಪ್ಪ ಮೂಲದ ಐವರು ಪ್ರಯಾಣಿಸುತಿದ್ದರು. ಕಾರಿನಲ್ಲಿದ್ದ ವಯೋವೃದ್ದೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅವೈಜ್ಞಾನಿಕ ಡಿವೈಡರ್…

Read More

ಹೊಸನಗರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಹೊತ್ತಿ ಉರಿದ ಮನೆ – ಉಟ್ಟ ಬಟ್ಟೆಯಲ್ಲಿಯೇ ಬೀದಿಗೆ ಬಿದ್ದ ಬಡ ಕುಟುಂಬ|Fire

ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಕೂಡ್ಲಿಕೊಪ್ಪ ಸ್ವಾಮಿ ಎಂಬುವವರ ಮನೆಗೆ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಸಂಭವಿಸಿದ್ದು ಮನೆ ಸಂಪೂರ್ಣ ಸುಟ್ಟು ಹೋಗಿದೆ. ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು ಕೂಡಲೇ ಮನೆಯಲ್ಲಿದ್ದವರೆಲ್ಲಾ ಹೊರಗೆ ಬಂದಿದ್ದಾರೆ. ನೋಡನೋಡುತ್ತಿದ್ದಂತೆ ಮನೆ ಬೆಂಕಿಯ ಕೆನ್ನಾಲಿಗೆ ಮನೆಯನ್ನೆಲ್ಲಾ ಆವರಿಸಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ‌ ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಹೊಸನಗರ ಅಗ್ನಿ ಶಾಮಕ ಸಿಬ್ಬಂದಿಗಳು ಅಳಿದುಳಿದ ಬೆಂಕಿಯನ್ನು ಆರಿಸಲು ಪ್ರಯತ್ನ ಪಟ್ಟಿದ್ದಾರೆ. ಕೂಡ್ಲಿಕೊಪ್ಪ…

Read More

ಹೊಂಬುಜ ಜೈನ ಮಠದಲ್ಲಿ ಅದ್ದೂರಿಯ ವಿಜಯದಶಮಿ :

ರಿಪ್ಪನ್ ಪೇಟೆ : ಜೈನರ ದಕ್ಷಿಣದ ಕಾಶಿಯಾಗಿರುವ ಹೊಂಬುಜ ಕ್ಷೇತ್ರದಲ್ಲಿ ನವರಾತ್ರಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪದ್ಮಾವತಿ ದೇವಿಗೆ ನವರಾತ್ರಿಯ ಒಂಬತ್ತು ದಿನಗಳು ಬೇರೆ ಬೇರೆ ರೀತಿಯಲ್ಲಿ ಅಲಂಕರಿಸಿ ಪ್ರತಿ ದಿನ ವೈಭವದಿಂದ ಆಚರಿಸಲಾಯಿತು. ಕೆಟ್ಟದ್ದರಿಂದ ನಮ್ಮನ್ನು ರಕ್ಷಿಸುವ ಮಾತೆಯಾಗಿ ದೇವಿಯನ್ನು ಈ ದಿನಗಳಲ್ಲಿ ಕಾಣಲಾಗುತ್ತದೆ.ನವರಾತ್ರಿಯ ಕೊನೆಯ ದಿನವಾದ ಶುಕ್ರವಾರದಂದು ಹೊಂಬುಜ ಕ್ಷೇತ್ರದಿಂದ ಆನೆ ಮತ್ತು ಅಶ್ವ ದೊಂದಿಗೆ ಪಲ್ಲಕ್ಕಿಯ ರಾಜಬೀದಿ ಉತ್ಸವವು ಬನ್ನಿ ಮಂಟಪಕ್ಕೆ ತೆರಳಿ   ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ಬನ್ನಿ ಮುರಿದು ಭಕ್ತರಿಗೆ ಪ್ರಸಾದ…

Read More

ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ: ಶಿವಮೊಗ್ಗದಲ್ಲಿ ಬಿರಿಯಾನಿ, ಸಿಹಿ ಹಂಚಿ ಕಾಂಗ್ರೆಸ್ ಸಂಭ್ರಮ

Karnataka CM Siddaramaiah surpasses former CM Devaraj Arasu’s record for longest tenure. Congress workers celebrate in Shivamogga by distributing country chicken biryani and sweets. ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ: ಶಿವಮೊಗ್ಗದಲ್ಲಿ ಬಿರಿಯಾನಿ, ಸಿಹಿ ಹಂಚಿ ಕಾಂಗ್ರೆಸ್ ಸಂಭ್ರಮ ಶಿವಮೊಗ್ಗ : ರಾಜ್ಯದಲ್ಲಿ ಅತಿ ಹೆಚ್ಚು ದಿನಗಳ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ದೇವರಾಜ್ ಅರಸು ಅವರ ದಾಖಲೆಯನ್ನು ಮೀರಿ ಸಿಎಂ ಸಿದ್ದರಾಮಯ್ಯ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ…

Read More

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ ಮಲೆನಾಡ ಭಾಗದಲ್ಲಿ ಸಾರಿಗೆ ಕ್ಷೇತ್ರದಲ್ಲಿ ಕಳೆದ 34 ವರ್ಷಗಳಿಂದ ತನ್ನದೇ ಆದ ಸಾಮ್ರಾಜ್ಯವನ್ನು ಕಟ್ಟಿ ನೂರಾರು ಕಾರ್ಮಿಕರಿಗೆ ಆಸರೆಯಾಗಿರುವ ಹೊಸನಗರ ತಾಲೂಕಿನ ಹೆಮ್ಮೆಯ ಗುರುಶಕ್ತಿ ಸಾರಿಗೆ ಸಂಸ್ಥೆಯ ಮಾಲೀಕರುಗಳಿಗೆ ದೀಪಾವಳಿ ಹಬ್ಬದ ಅಂಗವಾಗಿ ಕಾರ್ಮಿಕರು ಸನ್ಮಾನಿಸಿ ಗೌರವಿಸಿದ್ದಾರೆ. ಹೌದು ಸಾರಿಗೆ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದ ಜನತೆಯ ಜೀವನದ ಭಾಗವಾಗಿರುವ ಗುರುಶಕ್ತಿ ಸಾರಿಗೆ ಸಂಸ್ಥೆ ಮಾರಣಾಂತಿಕ ಕೋವಿಡ್ , ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ…

Read More

ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ,ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶ,ಮೂಲಭೂತ ಸೌಕರ್ಯ ಒದಗಿಸಲು ಬದ್ದ:ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

ಶಿವಮೊಗ್ಗ : ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ, ಸಂಪರ್ಕ ಸಂವಹನ ಹಾಗೂ ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶವಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ದರಾಗಿದ್ದೇವೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ದಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದರು. ಇಂದಿಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ಅವರು, ಕೋವಿಡ್ ನಂತರದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಸಂಪರ್ಕದಿಂದ ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗವಕಾಶದ ಸಾಧ್ಯತೆಗಳು ತೆರೆದಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅಗತ್ಯವಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಉದ್ಯೋಗ…

Read More

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ – ಸಹೋದರರಿಬ್ಬರು ಸ್ಥಳದಲ್ಲಿಯೇ ಸಾವು|accident

ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಬಳಿ ನಡೆದಿದೆ. ಸಾಗರದ ರಾಮನಗರದ ವೆಲ್ಡಿಂಗ್ ಕೆಲಸಗಾರ ಸುಹೇಲ್ (27),ಸಯ್ಯದ್ ಆಫ್ರಿದ್(ಪಿಂಟು),(21) ಮೃತಪಟ್ಟ ದುರ್ಧೈವಿಗಳಾಗಿದ್ದಾರೆ. ಮದುವೆ ಕಾರ್ಯಕ್ರಮಕ್ಕೆಂದು ಉಳವಿ ಗ್ರಾಮಕ್ಕೆ ಹೋಗುತ್ತಿದ್ದಾಗ ಮಾರುತಿ ವ್ಯಾಗನಾರ್ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಇಬ್ಬರು ಸಹೋದರರ ಮೃತದೇಹವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

Read More

ಒಂದೇ ಕುಟುಂಬದ ನಾಲ್ವರು ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಒಂದೇ ಕುಟುಂಬದ ನಾಲ್ವರು ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ Four members of the same family from Buddhanagar in Shivamogga have been missing since April 15. Doddapete police have appealed to the public to provide any information about the missing persons. ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬುದ್ಧನಗರ ನಿವಾಸಿಗಳಾದ ಒಂದೇ ಕುಟುಂಬದ ನಾಲ್ವರು ಕಳೆದ ಏಪ್ರಿಲ್ 15ರಿಂದ ಕಾಣೆಯಾಗಿರುವ ಘಟನೆ…

Read More