ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು

A 32-year-old Bike rider died in a tragic accident after being hit by an unidentified vehicle on Channagiri Road in Holehonnur, Bhadravathi taluk, Shivamogga district. Police have registered a case. ಶಿವಮೊಗ್ಗ : ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಚನ್ನಗಿರಿ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ದಸ್ತಗಿರ್ (32) ಎಂದು ಗುರುತಿಸಲಾಗಿದೆ. ಅವರು ನೃಪತುಂಗ ವೃತ್ತದ…

Read More

ಮೋದಿ ಸಂಪುಟದಲ್ಲಿ ಕರ್ನಾಟಕದ ಸಚಿವರು, ಖಾತೆಗಳ ವಿವರ:

ಬೆಂಗಳೂರು, ಜುಲೈ 08; ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆ ಮಾಡಿದ್ದಾರೆ. ಹಲವು ಸಚಿವರನ್ನು ಕೈ ಬಿಟ್ಟಿದ್ದು 43 ಸಚಿವರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. ಸಂಪುಟದ ಸಚಿವರ ಒಟ್ಟು ಸಂಖ್ಯೆ 77ಕ್ಕೆ ಏರಿಕೆಯಾಗಿದೆ. ಕರ್ನಾಟಕದ ನಾಲ್ವರು ಪ್ರಧಾನಿ ಮೋದಿ ಸಂಪುಟವನ್ನು ಸೇರಿದ್ದಾರೆ. ಬುಧವಾರ ಸಂಜೆ ಪ್ರಮಾಣ ವಚನ ಸಮಾರಂಭ ನಡೆದಿದೆ, ಖಾತೆಗಳ ಹಂಚಿಕೆಯೂ ರಾತ್ರಿ ಮುಗಿದಿದೆ. ಹೊಸದಾಗ ಸೇರ್ಪಡೆಗೊಂಡ ಎಲ್ಲರಿಗೂ ರಾಜ್ಯ ಸಚಿವರಾಗಿದ್ದಾರೆ. ಮೋದಿ ಸರ್ಕಾರ್ 2.0: ಯಾರಿಗೆ ಯಾವ ಖಾತೆ? ಮೋದಿ ಸರ್ಕಾರ್ 2.0: ಯಾರಿಗೆ ಯಾವ…

Read More

ವಿಮಾನ ಟಿಕೆಟ್ ಬುಕ್ ಮಾಡಿಸುವ ನೆಪದಲ್ಲಿ ₹11.09 ಲಕ್ಷ ವಂಚನೆ | ಶಿವಮೊಗ್ಗದಲ್ಲಿ ಸೈಬರ್ ವಂಚನೆ ಜಾಲ ಬಯಲು

ವಿಮಾನ ಟಿಕೆಟ್ ಬುಕ್ ಮಾಡಿಸುವ ನೆಪದಲ್ಲಿ ₹11.09 ಲಕ್ಷ ವಂಚನೆ | ಶಿವಮೊಗ್ಗದಲ್ಲಿ ಸೈಬರ್ ವಂಚನೆ ಜಾಲ ಬಯಲು A Shivamogga resident was allegedly cheated of ₹11.09 lakh by fraudsters posing as airline ticket booking agents. A case has been registered at the CEN Police Station. ಶಿವಮೊಗ್ಗ: ವಿಮಾನ ಟಿಕೆಟ್ ಕಾಯ್ದಿರಿಸಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹11.09 ಲಕ್ಷ ಹಣ ವಂಚಿಸಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ….

Read More

ಜೆಸಿಐ ಹೊಸನಗರ ಕೊಡಚಾದ್ರಿ ವಲಯ ವತಿಯಿಂದ “ನಮಸ್ತೆ” ಸಪ್ತಾಹದಡಿ ವಿಭಿನ್ನ ಸಾಮಾಜಿಕ ಕಾರ್ಯಕ್ರಮ :. ನ್ಯಾಷನಲ್ ಬ್ಯೂಟಿ ಪೆಜೆನ್ಟ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ದೆಹಲಿಯತ್ತ ಪಯಣಿಸಿರುವ ಸೀಮಾಕಿರಣ್

ಜೆಸಿಐ ಹೊಸನಗರ ಕೊಡಚಾದ್ರಿ ವಲಯದ ವತಿಯಿಂದ  “ನಮಸ್ತೆ”ಎಂಬ ಶೀರ್ಷಿಕೆಯಡಿ ಜೆಸಿಐ ಸಪ್ತಾಹದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸೆ. 9 ರಿಂದ 15 ರವರೆವಿಗೆ ಪ್ರತಿ ದಿನವೂ ವಿಭಿನ್ನ ಕಾರ್ಯಕ್ರಮ ಗಳನ್ನು ರೂಪಿಸಿಕೊಳ್ಳಲಾಗಿತ್ತು.ಸಪ್ತಾಹದ ಅಂಗವಾಗಿ ಅನಾಥಾಶ್ರಮದ ಬೇಟಿ, ಆಹಾರಧಾನ್ಯಗಳ ವಿತರಣೆ, ಆರೋಗ್ಯ ತಪಾಸಣೆ ಹೀಗೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರಣಗಿರಿ ಸರ್ಕಾರಿ ಶಾಲೆಯಲ್ಲಿ ಅಣುಕು ಪಾರ್ಲಿಮೆಂಟ್ ಮತ್ತು ಪ್ರಾಮಾಣಿಕ ಅಂಗಡಿ, ಬೇರೆ ಬೇರೆ ಶಾಲೆಗಳಲ್ಲಿ ವಿವಿಧ ವಿಚಾರಗಳ  ಪ್ರಬಂಧ ಸ್ಪರ್ಧೆ ಗಳು,ಭಾವಗೀತೆ, ಜನಪದಗೀತೆ, ನೃತ್ಯ, ರಂಗೋಲಿ,ಹೊಸ ರುಚಿ, ಒಂದು ನಿಮಿಷದಲ್ಲಿ…

Read More

ಹೊಸನಗರ : ಬೈಕ್ ಅಪಘಾತದಲ್ಲಿ ಯುವಕನ ಸ್ಥಿತಿ ಗಂಭೀರ|accident

ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಗೆ ತಲುಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ಹೊಸನಗರ ಪಟ್ಟಣ ವ್ಯಾಪ್ತಿಯ ದಿ|| ಪ್ರಕಾಶ್ ಹಾಗೂ ಆಶಾ ದಂಪತಿಗಳ ಪುತ್ರ ಆದರ್ಶ (23) ಗಾಯಗೊಂಡಿರುವ ಬೈಕ್ ಸವಾರ. ತನ್ನ ಸ್ನೇಹಿತನನ್ನು ಹಿಂಭಾಗದಲ್ಲಿ ಕೂರಿಸಿಕೊಂಡು ಬೈಕಿನಲ್ಲಿ ಸವಾರಿ ಮಾಡಿಕೊಂಡು ಹೋಗುವಾಗ ಸೊನಲೆ – ತೀರ್ಥಹಳ್ಳಿ ರಸ್ತೆಯಲ್ಲಿ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿ ಹೊಡೆದಿದೆ. ಅಪಘಾತದ…

Read More

ಗಾಂಜಾ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು – ಒಬ್ಬನ ಬಂಧನ, 2 ಕೆ ಜಿ ಗಾಂಜಾ ವಶಕ್ಕೆ

Shivamogga Doddapete police busted an illegal ganja selling network near Mount Hira School in Iliyaz Nagar, arresting one आरोपी with 2.066 kg of ganja while another suspect escaped. ಗಾಂಜಾ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು – ಒಬ್ಬನ ಬಂಧನ, 2 ಕೆ ಜಿ ಗಾಂಜಾ ವಶಕ್ಕೆ ಶಿವಮೊಗ್ಗ: ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಪೊಲೀಸರು…

Read More

ಅ.6 ರಿಂದ ಅರಸಾಳು, ಕುಂಸಿಯಲ್ಲಿ ಇಂಟರ್ಸಿಟಿ ರೈಲು‌ ನಿಲುಗಡೆ

ಅ.6 ರಿಂದ ಅರಸಾಳು, ಕುಂಸಿಯಲ್ಲಿ ಇಂಟರ್ಸಿಟಿ ರೈಲು‌ ನಿಲುಗಡೆ ಶಿವಮೊಗ್ಗ :  ಕುಂಸಿ ಮತ್ತು ಅರಸಾಳು ರೈಲ್ವೆ ನಿಲ್ದಾಣಗಳಲ್ಲಿ ಬೆಂಗಳೂರು – ತಾಳಗುಪ್ಪ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ: 20651 / 20652) ನಿಲುಗಡೆಗೆ ಸೌಲಭ್ಯ ಒದಗಿಸಲು ತಾತ್ಕಾಲಿಕವಾಗಿ ಆದೇಶ ಹೊರಡಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ. ಈ ನಿಲುಗಡೆ ಸೌಲಭ್ಯವನ್ನು 2025ರ ಅಕ್ಟೋಬರ್ 6 ರಿಂದ 2026ರ ಜನವರಿ 5 ರವರೆಗೆ ಪ್ರಾಯೋಗಿಕ ಆಧಾರದ ಮೇಲೆ ಜಾರಿಗೊಳಿಸಿ ರೈಲ್ವೆ ಇಲಾಖೆಯು ಆದೇಶ ನೀಡಿದೆ….

Read More

ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ

ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ ಕೊಲ್ಲೂರಿನಿಂದ ಕೊಡಚಾದ್ರಿಗೆ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿಯಾಗಿರುವ ಘಟನೆ ನಿಟ್ಟೂರು – ಕಟ್ಟಿನಹೊಳೆ ಮಾರ್ಗದ ಕುಂಬಳೆ ಬಳಿ ನಡೆದಿದೆ. ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಕೇರಳ ಮೂಲದ ಎಂಟು ಜನ ಪ್ರವಾಸಿಗರಿದ್ದ ಜೀಪ್ ಕುಂಬಳೆ ಬಳಿ ಪಲ್ಟಿಯಾಗಿದೆ.ಘಟನೆಯಲ್ಲಿ ಪ್ರವಾಸಿಗರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಕೊಲ್ಲೂರು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.. ಕೊಡಚಾದ್ರಿ ಜೀಪ್ ಚಾಲಕರ ಉದ್ದಟತನಕ್ಕೆ ಬೀಳಬೇಕಿದೆ ಪೊಲೀಸರ…

Read More

HOSANAGARA | ಚಲಿಸುತಿದ್ದ KSRTC ಬಸ್ ಮೇಲೆ ಉರುಳಿಬಿದ್ದ ವಿದ್ಯುತ್ ಕಂಬ – ತಪ್ಪಿದ ಭಾರಿ ಅನಾಹುತ

HOSANAGARA | ಚಲಿಸುತಿದ್ದ KSRTC ಬಸ್ ಮೇಲೆ ಉರುಳಿಬಿದ್ದ ವಿದ್ಯುತ್ ಕಂಬ – ತಪ್ಪಿದ ಭಾರಿ ಅನಾಹುತ ಚಲಿಸುತ್ತಿದ್ದ KSRTC ಬಸ್ ಮೇಲೆ ವಿದ್ಯುತ್ ಕಂಬವೊಂದು ಉರುಳಿಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದಲ್ಲಿ ನಡೆದಿದೆ. ಸಂಪೆಕಟ್ಟೆ – ನಿಟ್ಟೂರು ಮಾರ್ಗದಲ್ಲಿ ಚಲಿಸುತಿದ್ದ KSRTC ಬಸ್‌ನ ಹಿಂಬದಿಗೆ ತಂತಿ ಸಮೇತ ವಿದ್ಯುತ್ ಕಂಬ ಬಿದ್ದಿದೆ.ಅದೃಷ್ಟವಶಾತ್ ಈ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಬೆಂಗಳೂರಿನಿಂದ ಹೊಸನಗರ – ನಗರ ಮಾರ್ಗವಾಗಿ ಕೊಲ್ಲೂರು…

Read More

Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ

Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ ರಿಪ್ಪನ್‌ಪೇಟೆ;-ಇಲ್ಲಿನ ಸಾಗರ ರಸ್ತೆಗೆ  ಸಂಪರ್ಕಿಸುವ ಗ್ರಾಮ ಪಂಚಾಯ್ತಿ ಹಿಂಭಾಗದ ನಕಾಶೆ ಕಂಡ ರಸ್ತೆಯ ಮಧ್ಯದಲ್ಲಿ ವಿದ್ಯುತ್‌ಕಂಬವನ್ನು  ಅಳವಡಿಸಿರುವುದರ ಬಗ್ಗೆ ಸಾರ್ವಜನಿಕರು  ಮೆಸ್ಕಾಂ ಇಲಾಖೆಯ ವಿರುದ್ದ ತೀವ್ರ ಆಕ್ರೊಶ ವ್ಯಕ್ತಪಡಿಸಿದ್ದಾರೆ. ನಕಾಶೆ ಕಂಡ ರಸ್ತೆಯನ್ನು ಆಕ್ರಮಸಿಕೊಳ್ಳುತ್ತಿದ್ದಾರೆಂದು ನ್ಯಾಯಾಲಯದಲ್ಲಿ  ಈ ಹಿಂದೆ  ರಸ್ತೆಯ ನಿವಾಸಿಗಳು ದೂರು ದಾಖಲಿಸಿದ್ದು ನ್ಯಾಯಾಲಯ ಸಾರ್ವಜನಿಕರ ಮನವಿಗೆ ಸ್ಪಂದಿಸಿ 8 ಅಡಿ ಅಗಲದ ಸಂಪರ್ಕ  ರಸ್ತೆಗೆ…

Read More