Headlines

ರಾತ್ರಿ ಅಡಿಗೆ ಯಾಕೆ ಮಾಡಲಿಲ್ಲವೆಂದು ಇಬ್ಬರಿಂದ ಹಲ್ಲೆ – ಕುಪಿತಗೊಂಡ ಅಡಿಗೆಯವ ಮಧ್ಯರಾತ್ರಿ ಇಬ್ಬರ ತಲೆ ಒಡೆದು ಕೊಂದೇ ಬಿಟ್ಟ!!!!!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ಇಂದು ಬೆಳಿಗ್ಗೆ ಜೋಡಿ‌ ಕೊಲೆಯಾಗಿದ್ದು ಹಣಕ್ಕಾಗಿ ಕೊಲೆಯಾಗಿರಬಹುದು ಎಂದು ಅಂದಾಜಿಸಲಾಗಿತ್ತು. ಈ ಘಟನೆ ಬಗ್ಗೆ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ನೀಡಿದ ಮಾಹಿತಿ ಅಚ್ಚರಿಗೆ ಕಾರಣವಾಗಿದೆ ಮಧ್ಯಾಹ್ನದ ಅಡಿಗೆಯನ್ನು ಸಂಜೆ ನೀಡಿದ್ದಕ್ಕೆ ರಾಜಣ್ಣ ಎಂಬಾತನಿಗೆ ಇಬ್ಬರು ವ್ಯಕ್ತಿಗಳು ಮನಸ್ಸೊ ಇಚ್ಚೆ ಥಳಿಸಿದ್ದಾರೆ ಇದರಿಂದ ಕುಪಿತಗೊಂಡ ಆರೋಪಿ ರಾಜಣ್ಣ ಮಧ್ಯರಾತ್ರಿ ಹಲ್ಲೆ ಮಾಡಿದ್ದ ಇಬ್ಬರನ್ನು ಅಮಾನುಷವಾಗಿ ಹತ್ಯೆಗೈದಿದ್ದಾನೆ. ಘಟನೆಯ ವಿವರ :  ತೀರ್ಥಹಳ್ಳಿಯ ವಿಶ್ವಕರ್ಮ ಭವನ ನಿರ್ಮಾಣ…

Read More

ಕೋಳಿ ಫಾರಂಗೆ ನುಗ್ಗಿದ ಹೆಬ್ಬಾವು : ಉರಗತಜ್ಞ ಸ್ನೇಕ್ ಕಿರಣ್ ರಿಂದ ರಕ್ಷಣೆ

ಕೋಳಿಗಳನ್ನು ತಿನ್ನಲು ಕೋಳಿ ಫಾರಂಗೆ ನುಗ್ಗಿದ್ದ ಹೆಬ್ಬಾವನ್ನು ಸ್ನೇಕ್ ಕಿರಣ್ ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ.‌ ಶಿವಮೊಗ್ಗ ತಾಲೂಕು ಗಾಜನೂರು ತುಂಗಾ ಅಣೆಕಟ್ಟೆ ಪಕ್ಕದ ಲಕ್ಷ್ಮೀ ಕೋಳಿ ಫಾರಂಗೆ ಬುಧವಾರ ಬೆಳಗ್ಗೆ, ಸುಮಾರು ಏಳೂವರೆ ಅಡಿ ಉದ್ದದ ಹೆಬ್ಬಾವು ಬಂದಿದೆ. ಕೋಳಿ‌ ಫಾರಂ ಪಕ್ಕದ ಅಡಿಕೆ ತೋಟದಲ್ಲಿ ಹೆಬ್ಬಾವು ಪತ್ತೆಯಾಗಿದೆ. ತೋಟದ ಕೆಲಸಕ್ಕೆ ಬಂದವರು ಹೆಬ್ಬಾವನ್ನು ಕಂಡು ಮಾಲೀಕರಿಗೆ ತಿಳಿಸಿದ್ದಾರೆ. ಮಾಲೀಕರಾದ ರಾಕೇಶ್ ಅವರು ತಕ್ಷಣ ಸ್ನೇಕ್ ಕಿರಣ್​ಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದು ಅವರು, ಹೆಬ್ಬಾವನ್ನು ಸುರಕ್ಷಿತವಾಗಿ…

Read More

ರಿಪ್ಪನ್‌ಪೇಟೆ : ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಾರದಾ ರಾಮಕೃಷ್ಣ ವಿದ್ಯಾ ಶಾಲೆಯ ಮಕ್ಕಳ ಉತ್ತಮ ಸಾಧನೆ

ರಿಪ್ಪನ್ ಪೇಟೆ : ಇಲ್ಲಿನ ಶಾರದಾ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ರಿಪ್ಪನ್ ಪೇಟೆಯ ಚಿನ್ನೆಗೌಡ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಿಲೇ ಸ್ಪರ್ಧೆಯಲ್ಲಿ ಬಾಲಕ ಬಾಲಕಿಯರು ದ್ವಿತೀಯ ಹಾಗು ತೃತೀಯ ಸ್ಥಾನವನ್ನು ಪಡೆಯುವುದರ ಜೊತೆಗೆ ವೈಯಕ್ತಿಕ ವಿಭಾಗದಲ್ಲಿ 1500 ಹಾಗೂ 800 ಮೀಟರ್ ಓಟದಲ್ಲಿ…

Read More

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ SHIVAMOGGA | ಗಾಂಧಿ ಬಜಾರ್ ನ ಮಸೀದಿಯ ರಸ್ತೆಯಲ್ಲಿ ಮಾಂಸ ಸಾಗಾಣಿಕೆ ವೇಳೆ ಮೂವರ ನಡುವೆ ಗಲಾಟೆಯಾಗಿದ್ದು ಎರಡು ಮೂಟೆ ಮಾಂಸ ಮತ್ತು ಚರ್ಮ, ಗೋಮೂಳೆಗಳು ಪತ್ತೆಯಾಗಿದೆ.  ಗಾಂಧಿ ಬಜಾರ್ ನ ಮಸೀದಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಗೋಮಾಂಸ ಇದೆ ಎನ್ನಲಾದ ಎರಡು ಮೂಟೆಗಳನ್ನ ಹೊತ್ತು ಬರುವಾಗ ಈರ್ವರು ತಡೆದಿದ್ದಾರೆ. ಚೀಲವನ್ನ ಬಿಸಾಕಿ ತಡೆದ ವ್ಯಕ್ತಿಗೆ ಹೊಡೆದು ದ್ವಿಚಕ್ರ ವಾಹನ ಸವಾರಿಬ್ವರು ಪರಾರಿಯಾಗಿದ್ದಾರೆ.  ಈ ವೇಳೆ…

Read More

ಹೊಸನಗರ ಪೊಲೀಸರ ಭರ್ಜರಿ ಭೇಟೆ : ಮೀನು ಗಾಡಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯ ಬಂಧನ :

ಹೊಸನಗರ: ಇಲ್ಲಿನ ಸಮೀಪದ ಮಾವಿನಕೊಪ್ಪ ಬಳಿ ಇಂದು ಬೆಳಗಿನ ಜಾವ ಮೀನು ತುಂಬಿದ್ದ ಗೂಡ್ಸ್ ಗಾಡಿಯಲ್ಲಿ ಸುಮಾರು ಒಂದು ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.  ಸಬ್ ಇನ್ಸ್‌ಪೆಕ್ಟರ್ ರಾಜೇಂದ್ರ ನಾಯ್ಕ್ ರವರ ನೇತೃತ್ವದ ತಂಡ ಇಂದು ಬೆಳಗಿನಜಾವ ಮಿಂಚಿನ ದಾಳಿ ನಡೆಸಿ ಒಂದು ಕೆ.ಜಿ ಗಾಂಜಾ ಹಾಗೂ ಆರೋಪಿ ಸಹಿತ ಒಂದು ಗೂಡ್ಸ್ ಆಟೋವನ್ನು ವಶಪಡಿಸಿಕೊಂಡಿದ್ದಾರೆ. ಡಿ.ವೈ.ಎಸ್.ಪಿಯವರ ಆದೇಶದ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ಮಧುಸೂಧನ್‌ರವರ ಮಾರ್ಗದರ್ಶನದಲ್ಲಿ ಈ ಕಾರ್ಯಚರಣೆ ನಡೆಸಲಾಗಿದ್ದು ಬಟ್ಟೆಮಲ್ಲಪ್ಪದಿಂದ ಬರುತ್ತಿದ್ದ ಮೀನು ತುಂಬಿದ್ದ ಗೂಡ್ಸ್ ಆಟೋದಲ್ಲಿ…

Read More

ರಿಪ್ಪನ್‌ಪೇಟೆಯ ವಡಗೆರೆ ಬಳಿ ಟ್ರ್ಯಾಕ್ಟರ್–ಬೈಕ್ ಡಿಕ್ಕಿ – ಮಹಿಳೆ ಸ್ಥಳದಲ್ಲೇ ಸಾವು, ಪತಿ–ಮಗು ಗಾಯ

A tragic road accident near Vadagere on Sagar Road in Ripponpete claimed the life of a woman from Shikaripura after a tractor rammed into a bike. Her husband and child were injured and shifted to hospital. ರಿಪ್ಪನ್‌ಪೇಟೆಯ ವಡಗೆರೆ ಬಳಿ ಟ್ರ್ಯಾಕ್ಟರ್–ಬೈಕ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು, ಪತಿ–ಮಗು ಗಾಯ ರಿಪ್ಪನ್‌ಪೇಟೆ: ಸಾಗರ ರಸ್ತೆಯ ವಡಗೆರೆ ಸಮೀಪ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ…

Read More

ಆರು ಕಾಲಿನ ಕರುವಿಗೆ ಜನ್ಮ ನೀಡಿದ ಹಸು! ಶಿವಮೊಗ್ಗದಲ್ಲೊಂದು ಅಪರೂಪದ ಘಟನೆ

ಆರು ಕಾಲಿನ ಕರುವಿಗೆ ಜನ್ಮ ನೀಡಿದ ಹಸು! ಶಿವಮೊಗ್ಗದಲ್ಲೊಂದು ಅಪರೂಪದ ಘಟನೆ A rare incident in Shivamogga where a cow gave birth to a six-legged calf has stunned locals, drawing crowds and raising curiosity about genetic anomalies in animals. ಶಿವಮೊಗ್ಗ: ಆರು ಕಾಲುಗಳಿರುವ ವಿಚಿತ್ರ ಕರುವಿಗೆ ಹಸುವೊಂದು ಜನ್ಮ ನೀಡಿದ ಅಪರೂಪದ  ತಾಲೂಕಿನ ಸೂಗೂರು ಗ್ರಾಮದಲ್ಲಿ ಮಂಗಳವಾರ ನಡೆದಿದ್ದು, ಇದನ್ನು ನೋಡಲು ಜನ ಮುಗಿಬಿದ್ದಿದ್ದಾರೆ. ಸೂಗೂರಿನ…

Read More

ರಿಪ್ಪನ್‌ಪೇಟೆ : ಮೃತ ಯೋಧ ಸಂದೀಪ್ ಮನೆಗೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ, ಸಾಂತ್ವಾನ|sandeep

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಯೋಧ ಅಸ್ಸಾಂನ ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ವಿಭಾಗದಲ್ಲಿ ಕರ್ತವ್ಯದಲ್ಲಿದ್ದಾಗ ಮೃತಪಟ್ಟಿದ್ದಾರೆ. ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಟ್ಟಣದ ಶಬರೀಶನಗರದ ನಿವಾಸಿ ಸಂದೀಪ್(27) ಅಸ್ಸಾಂ ನ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟ ವಿಚಾರ ತಿಳಿಯುತಿದ್ದಂತೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮೃತ ಯೋಧನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ನಂತರ ಮಾದ್ಯಮದೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಒಬ್ಬ ಯುವ ಯೋಧ ಅಕಾಲಿಕವಾಗಿ ಮೃತಪಟ್ಟಿರುವುದು ರಾಷ್ಟ್ರಕ್ಕಾದ ನಷ್ಟವಾಗಿದೆ. ನಗುಮೊಗದ ಯುವಕ ಸಂದೀಪ್…

Read More

ರಿಪ್ಪನ್ ಪೇಟೆ :: ದೂನ ಗ್ರಾಮದ ನಾರಾಯಣರಾವ್ ಇನ್ನಿಲ್ಲ!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಅರಸಾಳು ಗ್ರಾಮ ಪಂಚಾಯಿತಿಯ ದೂನ ಗ್ರಾಮದ ಹಿರಿಯರಾದ ನಾರಾಯಣರಾವ್ (76) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತಿದ್ದ ಇವರು ಮಧ್ಯರಾತ್ರಿ ಸುಮಾರು 12.30 ಕ್ಕೆ  ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಮೂವರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದು, ಇವರ ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮ ದೂನದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

Read More

ಚಲಿಸುತ್ತಿದ್ದ ರಾಯಲ್ ಎನ್ ಫೀಲ್ಡ್ ಬುಲ್ಲೆಟ್ ಬೈಕ್ ಗೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ :

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ  ಹೊರವಲಯದ ಉಳವಿ ರಸ್ತೆಯ ಪಡವಗೊಡು ಬಳಿ“ರಾಯಲ್ ಎನ್ಫಿಲ್ಡ್ ಬುಲ್ಲೆಟ್” ಬೈಕೊಂದು ಚಲಿಸುತ್ತಿರುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಗೆ ಬೈಕ್ ಸಂಪೂರ್ಣ ಸುಟ್ಟು ಹೋಗಿದ್ದು ಅದೃಷ್ವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ತಕ್ಷಣ ಸ್ಥಳೀಯರು ವಾಹನಕ್ಕೆ ಹೊತ್ತಿದ್ದ ಬೆಂಕಿಯನ್ನು ನಂದಿಸುವಲ್ಲಿ  ಸಹಕರಿಸಿದ್ದಾರೆ. ಎಂದು ತಿಳಿದು ಬಂದಿದೆ.  ಬೆಂಕಿ ಹೊತ್ತಿಕೊಂಡ ಬೈಕ್ ದಾವಣಗೆರೆ ನೊಂದಾಣಿಯ “KA 17 HQ 3482” ದಾವಣಗೆರೆ ಮೂಲದವರು ಎಂದು ಬಲ್ಲಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

Read More