ಕುಟುಂಬದವರೊಂದಿಗೆ ಅಪ್ಪು ಅಭಿನಯದ ಗಂಧದಗುಡಿ ಸಿನಿಮಾ ವೀಕ್ಷಿಸಿದ ಯಡಿಯೂರಪ್ಪ|ಸೆಲ್ಪಿಗೆ ಮುಗಿಬಿದ್ದ ಯುವಕ_ಯುವತಿಯರು|BSY
ಮಾಜಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ಶಿವಮೊಗ್ಗದಲ್ಲಿ ಫುಲ್ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ನಗರದ ಮೀನಾಕ್ಷಿ ಭವನ್ ನಲ್ಲಿ ದೋಸೆ ಸವಿದ ಬಳಿಕ ಕರ್ನಾಟಕ ರತ್ನ ಡಾ ಪುನೀತ್ ರಾಜ್ಕುಮಾರ್ ಅಭಿನಯದ ಕೊನೆಯ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ನಗರದಲ್ಲಿರುವ ಶಿವಪ್ಪ ನಾಯಕ ಮಾಲ್ಗೆ ಭೇಟಿ ನೀಡಿದ ಅವರು ಚಿತ್ರವನ್ನು ವೀಕ್ಷಿಸಿದರು. ಅವರಿಗೆ ಪುತ್ರ, ಸಂಸದ ಬಿ.ವೈ. ರಾಘವೇಂದ್ರ, ಅವರ ಪತ್ನಿ ತೇಜಸ್ವಿನಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಸೂಡಾ ಮಾಜಿ ಅಧ್ಯಕ್ಷ ಜ್ಯೋತಿಪ್ರಕಾಶ, ಡಿಸಿಸಿ ಅಧ್ಯಕ್ಷ…