Headlines

ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆಯ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ

ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆಯ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಮಲ್ಲಾಪುರ ಗ್ರಾಮದಲ್ಲಿ ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆ ಪಾರ್ವತಮ್ಮ ಮನೆಗೆ ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಭಾನುವಾರ ಬೆಳಿಗ್ಗೆ ಮನೆಯ ಮುಂಭಾಗದ ಉಣುಗೋಲು ತೆಗೆಯುವಾಗ ವಿದ್ಯುತ್ ಪ್ರವಹಿಸಿ 67 ವರ್ಷದ…

Read More

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ರಿಪ್ಪನ್‌ಪೇಟೆ – ಆಯನೂರು ಮಾರ್ಗ ಬಂದ್|ಪರ್ಯಾಯ ಮಾರ್ಗ ಯಾವುದು..?? ಇಲ್ಲಿದೆ ಮಾಹಿತಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ 9ನೇ ಮೈಲಿಕಲ್ಲು ಬಳಿ ಭಾರಿ ಗಾಳಿ ಮಳೆಗೆ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. 9ನೇ ಮೈಲಿಕಲ್ಲು ಬಳಿಯಲ್ಲಿ ಭಾರಿ ಗಾಳಿ ಮಳೆಗೆ ಬೃಹತ್ ಜಂಬೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಪೂರ್ಣವಾಗಿ ಕಡಿತಗೊಂಡಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಾಗಿದೆ. ಸ್ಥಳಕ್ಕೆ ಪಿಎಸ್ ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಪರ್ಯಾಯ ಮಾರ್ಗ…

Read More

ಹಂದಿ ಅಣ್ಣಿ ಕೊಲೆ ಪ್ರಕರಣ – ಕಾಡಾ ಕಾರ್ತಿಕ್ ಸೇರಿದಂತೆ ಏಳು ಆರೋಪಿಗಳು ಖುಲಾಸೆ | ಸಾಕ್ಷ್ಯಾಧಾರ ಕೊರತೆಯಿಂದ ಕೇಸ್ ಕ್ಲೋಸ್

ಹಂದಿ ಅಣ್ಣಿ ಕೊಲೆ ಪ್ರಕರಣ – ಕಾಡಾ ಕಾರ್ತಿಕ್ ಸೇರಿದಂತೆ ಏಳು ಆರೋಪಿಗಳು ಖುಲಾಸೆ | ಸಾಕ್ಷ್ಯಾಧಾರ ಕೊರತೆಯಿಂದ ಕೇಸ್ ಕ್ಲೋಸ್ ಶಿವಮೊಗ್ಗ :ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಪ್ರಕರಣವನ್ನ ಖುಲಾಸೆಗೊಳಿಸಿ ಶಿವಮೊಗ್ಗ ನ್ಯಾಯಾಲಯ ಆದೇಶಿಸಿರುವ ಹಿನ್ನೆಲೆಯಲ್ಲಿ 7 ಜನ ಆರೋಪಿಗಳ ವಿರುದ್ಧದ ಕೊಲೆ ಆರೋಪ ಮುಕ್ತ ಗೊಂಡಿದೆ. ಕಾಡಾ ಕಾರ್ತಿಕ್, ನಿತಿನ್ ಯಾನೆ ಭಜರಂಗಿ, ಮದನ್ ರಾಜ್, ಯಾನೆ ಮದನ್ ರಾಯ್, ಚಂದನ್ ಯಾನೆ ಚಾರ್ಲಿ, ಫಾರುಕ್…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ

SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗ: ಹಿಂದೂ ಮಹಾಸಭಾ ವತಿಯಿಂದ ಆಯೋಜಿಸಲಾದ ಗಣಪತಿ ರಾಜಬೀದಿ ಉತ್ಸವವು ಶನಿವಾರ ಬೆಳಿಗ್ಗೆ ಭವ್ಯವಾಗಿ ಆರಂಭವಾಯಿತು. ಬೆಳಿಗ್ಗೆ 11 ಗಂಟೆಗೆ ಗಣಪತಿ ಮೂರ್ತಿಯ ಮೆರವಣಿಗೆ ಜೈಕಾರಗಳ ನಡುವೆ ಪ್ರಾರಂಭಗೊಂಡು ಕೋಟೆ ಮಾರಿಕಾಂಬ ದೇವಾಲಯ ತಲುಪಿದೆ. ಈ ಸಂದರ್ಭದಲ್ಲಿ ಶಾಸಕರಾದ ಚೆನ್ನಬಸಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಎಂ. ಶ್ರೀಕಾಂತ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಹಣ್ಣಿನ ಹಾರ, ಹೂವಿನ ಹಾರಗಳಿಂದ ಅಲಂಕರಿಸಲಾದ ಮೂರ್ತಿಯ ಮೆರವಣಿಗೆಯಲ್ಲಿ…

Read More

ಮುಂದುವರಿದ ಭಾರಿ ಮಳೆ : ಹೊಸನಗರ, ಸಾಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ :

ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 8ರಂದು ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Read More

ಶಬರೀಶನಗರದ ನಾಗ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ

ಶಬರೀಶನಗರದ ನಾಗ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಶಬರೀಶನಗರದ ನಾಗರ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಭಕ್ತಿ ಭಾವನೆ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ನಾಗೇಂದ್ರಸ್ವಾಮಿಗೆ ವಿಶೇಷ ಅಭಿಷೇಕ, ಪಂಚಾಮೃತ ಸ್ನಾನ, ನಾಗಬಲಿ, ಅಷ್ಟನಾಗಾರ್ಚನೆ, ಸೇರಿದಂತೆ ಶ್ರದ್ಧಾ ಪೂರ್ವಕವಾದ ಸೇವೆಗಳು ಜರುಗಿದವು. ಈ ಸಂದರ್ಭದಲ್ಲಿ ನೂರಾರು ಭಕ್ತಾಧಿಗಳು ಶ್ರದ್ದೆಯಿಂದ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಹೊಂಬುಜ…

Read More

ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ದುರ್ಮರಣ : ಕುಟುಂಬಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಸಾಂತ್ವಾನ

SSLC student dies after slipping into a pond near Ripponpet. MLA Belur Gopalakrishna visits the bereaved family, offers condolences, and assures compensation. ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಬರುವೆ ಗ್ರಾಮದ ಗದ್ದೆಯೊಳಗಿನ ಕೆರೆಯಲ್ಲಿ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಮದೀನಾ ಕಾಲೋನಿಯಲ್ಲಿರುವ ಮೃತ ವಿದ್ಯಾರ್ಥಿ ಮಹಮ್ಮದ್…

Read More

ಐರನ್ ಕ್ಯಾಸ್ಟಿಂಗ್ ಯಂತ್ರ ಸ್ಪೋಟ | 4 ಜನ ಕಾರ್ಮಿಕರಿಗೆ ಗಂಭೀರ ಗಾಯ

ಐರನ್ ಕ್ಯಾಸ್ಟಿಂಗ್ ಯಂತ್ರ ಸ್ಪೋಟ | 4 ಜನ ಕಾರ್ಮಿಕರಿಗೆ ಗಂಭೀರ ಗಾಯ ಶಿವಮೊಗ್ಗ:   ಅಬ್ಬಲಗೆರೆ ಕೃಷಿ ವಿವಿಯ ಬಳಿ ಇರುವ ಇಂಡಿಯಾ ಪಿಸ್ಟನ್  ಲಿಮಿಟೆಡ್ ಕಂಪನಿಯಲ್ಲಿ ಇಂದು ಬೆಳಿಗ್ಗೆ  ಐರನ್ ಕ್ಯಾಸ್ಟಿಂಗ್ ಮಾಡುತ್ತಿರುವಾಗ ಯಂತ್ರ ಸಿಡಿದಿದೆ. ಇದರ ಪರಿಣಾಮ 4 ಜನ ಕಾರ್ಮಿಕರ ಕಾಲಿಗೆ ಸುಟ್ಟ ಗಾಯಗಳಾಗಿವೆ. ಇಂದು ಬೆಳಿಗ್ಗೆ ಸುಮಾರು 7:30 ರ ಹೊತ್ತಿಗೆ ಫಸ್ಟ್​ ಶಿಫ್ಟ್​ನಲ್ಲಿ ಕೆಲಸಕ್ಕೆ ಕಾರ್ಮಿಕರು ಐರನ್​ ಕ್ಯಾಸ್ಟಿಂಗ್​​ ಮಾಡುತ್ತಿದ್ದರು. ಆವೇಳೆ ಯಂತ್ರ ಸಿಡಿದಿದೆ. ಇದರಿಂದ 4 ಜನ ಕಾರ್ಮಿಕರ…

Read More

Ripponpete | ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಸ್ಥಳಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭೇಟಿ ,ಪರಿಶೀಲನೆ

ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಸ್ಥಳಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭೇಟಿ ,ಪರಿಶೀಲನೆ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದ ಪೈಪ್‌ಲೈನ್ ಏಕಾಏಕಿ ಒಡೆದ ಪರಿಣಾಮವಾಗಿ ಅಪಾರ ಪ್ರಮಾಣದ ನೀರು ಪೋಲಾಗಿರುವ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಹೊಸನಗರ ತಾಪಂ ಕಾರ್ಯ ನಿರ್ವಹಣಾಧಿಕಾರಿ ನರೇಂದ್ರ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೂಡಲೇ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪಟ್ಟಣದ ವಿನಾಯಕ ನಗರ,ಕೆರೆಹಳ್ಳಿ ಪ್ರದೇಶಗಳಿಗೆ…

Read More

ಶಿಕ್ಷಕರು ಸಮರ್ಪಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ : ಬಿ ಕೆ ಸಂಗಮೇಶ್

ಭದ್ರಾವತಿ: ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಶಿಕ್ಷಕರು ಸಮರ್ಪಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ. ಅಮೂಲ್ಯ ಸೇವೆಸಲ್ಲಿಸುತ್ತಿರುವ ಶಿಕ್ಷಕರೇ ಸಮಾಜದ ನಿಜವಾದ ಸಂಪತ್ತು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. ನ್ಯೂಟೌನ್ ಶ್ರೀ ಸತ್ಯಸಾಯಿಬಾಬಾ ಮಂದಿರದಲ್ಲಿಂದು ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಜನ್ಮದಿನಾಚರಣೆ ಹಾಗು ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.   ತಂದೆ-ತಾಯಿ ಮಕ್ಕಳಿಗೆ ಜನ್ಮ ನೀಡಿದರೆ, ಶಿಕ್ಷಕರು ಜ್ಞಾನ ನೀಡುವ ಪ್ರತ್ಯಕ್ಷ…

Read More