Headlines

ಶಿವಮೊಗ್ಗದಲ್ಲಿ ಆಲಿಕಲ್ಲಿನ ಸಮೇತ ಭಾರಿ ಮಳೆ: ಹಲವು ಬಡಾವಣೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy rain with hailstorm lashed Shivamogga at around 4:30 PM, causing waterlogging, house damage, and disruption to normal life in several areas including Vinoba Nagar and Gopalagowda Layout. ಶಿವಮೊಗ್ಗ: ಇಂದು ಸಂಜೆ ಸುಮಾರು 4:30ರ ವೇಳೆಗೆ ನಗರದಲ್ಲಿ ಅಚ್ಚರಿಯ ರೀತಿಯಲ್ಲಿ ಗುಡುಗು-ಮಿಂಚಿನೊಂದಿಗೆ ಆಲಿಕಲ್ಲಿನ ಸಮೇತ ಭರ್ಜರಿ ಮಳೆಯಾಗಿದ್ದು, ದಿನಪೂರ್ತಿ ಬಿಸಿಲಿನ ತಾಪದಿಂದ ಬಳಲುತ್ತಿದ್ದ ಜನತೆಗೆ ತಾತ್ಕಾಲಿಕ ತಂಪು ತಂದಿದೆ. ಆದರೆ ಈ ಮಳೆಯ ರಭಸ ನಗರದಲ್ಲಿ…

Read More

ಸಾಲಭಾಧೆಗೆ ಬೇಸತ್ತು ರೈತ ಆತ್ಮಹತ್ಯೆ

A 56-year-old farmer died by suicide in Ballibailu village near Anandapura, Sagara taluk, reportedly due to mounting loan pressure from bank and microfinance borrowings. Police have registered a case. ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಗ್ರಾಮದಲ್ಲಿ ಗೋಪಾಲ (56) ಎಂಬವರು ಮಾವಿನ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. ರೈತ ಗೋಪಾಲ ರವರು ಸುಮಾರು ಎರಡು ವರ್ಷಗಳ ಹಿಂದೆ State Bank…

Read More

ರಿಪ್ಪನ್‌ಪೇಟೆ : ಮತಾಂತರಕ್ಕೆ ಯತ್ನ ಆರೋಪ – ಹಿಂದೂಪರ ಸಂಘಟನೆಗಳಿಂದ ತರಾಟೆ

ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯಲ್ಲಿನ ಖಾಸಗಿ ವಸತಿ ಗೃಹದ ಸಭಾ ಭವನದಲ್ಲಿ ಪ್ರೊಟೆಸ್ಟೆಂಟ್ ಕ್ರಿಶ್ಚಿಯನ್ ಪಂಗಡದವರು ಹಿಂದೂ ಧರ್ಮದ ಕೆಲವರನ್ನು ಮತಾಂತರ ಮಾಡುತ್ತಿದ್ದಾರೆ ಎಂಬ ಮಾಹಿತಿಯ ಮೇರೆಗೆ ರಿಪ್ಪನ್ ಪೇಟೆ ಹಿಂದೂ ಪರಸಂಘಟನೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ವಸತಿ ಗೃಹದ ಸಭಾಭವನಕ್ಕೆ ಧಾವಿಸಿ ಮತಾಂತರಕ್ಕೆ ಪ್ರಯತ್ನಿಸುತ್ತಿದ್ದ ಸಂಘಟನೆಯವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಭಾನುವಾರ ನಡೆದಿದೆ. ನಡೆದಿದ್ದೇನು…? ಪ್ರಾರ್ಥನಾ ಕೇಂದ್ರ ಹೊರತುಪಡಿಸಿ ಖಾಸಗಿ ಸ್ಥಳಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡಬೇಕೆಂದು ಪ್ರೊಟೆಸ್ಟೆಂಟ್ ಕ್ರಿಶ್ಚಿಯನ್ ಪಂಗಡದವರು ರಿಪ್ಪನ್‌ಪೇಟೆ ಗ್ರಾಮಪಂಚಾಯತ್…

Read More

ಮಂಜುನಾಥ ಗೌಡರೇ ಮೋಸಗಾರಿಕೆ ಇಲ್ಲಿಗೆ ನಿಲ್ಲಿಸಿ : ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ,ಸೆ.24- ಆರ್.ಎಂ.ಮಂಜುನಾಥ್ ಗೌಡರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮರುದಿನದಿಂದಲೇ ಗುಂಪುಗಾರಿಕೆ ಪ್ರಾರಂಭ ಮಾಡಿ ಹತ್ತಾರು ವರ್ಷ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇವರನ್ನು ಪಕ್ಷದಿಂದ ಹೊರಹಾಕುವುದು ಅನಿವಾರ್ಯವಾಗಬಹುದು ಎಂದು ಕಾಂಗ್ರೆಸ್‍ನ ಹಿರಿಯ ಮುಖಂಡ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆರ್.ಎಂ.ಮಂಜುನಾಥ್ ಗೌಡರು ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಘಟಕವನ್ನು ಕಡೆಗಣಿಸಿ ಪಕ್ಷದ ಮುಖಂಡರ ಫೋಟೋಗಳನ್ನು ಕರಪತ್ರದಲ್ಲಿ ಪ್ರಕಟಿಸಿ ಖಾಸಗಿಯಾಗಿ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್…

Read More

ಸಮಾಜದ ಬೆಳೆವಣಿಗೆಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ

ಸಮಾಜದ ಬೆಳೆವಣಿಗೆಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ ಭಾರತದ ಸಂವಿಧಾನದಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಲಿಂಗಬೇದ ನಿರ್ಮೂಲನೆ , ಸಮಾನತೆಯ  ಹಕ್ಕುಗಳನ್ನು ಕೊಡುಗೆ ನೀಡಿದೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೋಭಾ ನಿಸ್ಸಿಮಗೌಡರು ಎಂದು ಹೇಳಿದರು. ಕ್ವೀನ್ ಬೀ ಕ್ಲಬ್ ಆಯೋಜಿಸಿದ್ದ ಗಣರಾಜ್ಯೋತ್ಸವ ಹಾಗೂ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಸಂಘಟಿತರಾಗುತ್ತಿದ್ದಾರೆ. ಈಗಿನ ಮಹಿಳೆಯರು ಜಾಲತಾಣದ ಬಲೆಗೆ ಮಾರಿ ಹೋಗಿದ್ದಾರೆ ಹಿಂದಿನಿಂದ ಬಂದಂಥ …

Read More

Kenchanala | ಭಾರಿ ಮಳೆಗೆ ಶಾಲೆ ಮೇಲೆ ಉರುಳಿ ಬಿದ್ದ ಬೃಹತ್ ಮರ

Kenchanala | ಭಾರಿ ಮಳೆಗೆ ಶಾಲೆ ಮೇಲೆ ಉರುಳಿ ಬಿದ್ದ ಬೃಹತ್ ಮರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಮದಲ್ಲಿರುವ ಉರ್ದು ಮಾಧ್ಯಮ ಶಾಲೆಯ ಮೇಲೆ ಬೃಹತ್ ಮರವೊಂದು‌ ಬಿದ್ದು ಕಟ್ಟಡ ಜಖಂಗೊಂಡಿರುವ ಘಟನೆ ನಡೆದಿದೆ. ಭಾರಿ ಗಾಳು ಮಳೆಗೆ ಕೆಂಚನಾಲದ ಉರ್ದು ಶಾಲೆಯ ಮೇಲೆ ಮರ ಬಿದ್ದು ಮೇಲ್ಛಾವಣಿ ಹಾನಿಯಾಗಿದೆ.ಕೊಠಡಿಯೊಳಗಿದ್ದ ಪೀಠೋಪಕರಣಗಳು ಜಖಂಗೊಂಡಿದೆ.ಕಟ್ಟಡದ ಮಧ್ಯಭಾಗದ ಮೇಲೆ ಬಿದ್ದಿರುವುದರಿಂದ ಆಚೆ ಈಚೆ ಹೊಂದಿಕೊಂಡಿರುವ ಕೊಠಡಿಗಳಿಗೂ ಹಾನಿಯಾಗಿದೆ.  ಶಾಲೆಗಳಿಗೆ ರಜೆಯಾಗಿದ್ದರಿಂದ ಅದೃಷ್ಟವಶಾತ್  ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು…

Read More

ಕೋಣಂದೂರು | ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ 540 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ

ಕೋಣಂದೂರು | ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ 540 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ಸುಮಾರು 540 ಅಡಿ ಆಳದ ಬೋರ್‌ವೆಲ್ ಪೈಪ್‌ಗೆ ಬಿದ್ದಿದ್ದ ಸುಮಾರು ಮೂರು ಅಡಿ ಉದ್ದದ ನಾಗರಹಾವನ್ನು ಸತತ 10 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ. ಪ್ರದೇಶದ ಜನನಿಬಿಡ ಮುಖ್ಯ ರಸ್ತೆಯನ್ನು ದಾಟುವ ವೇಳೆ ಹಾವು ಬೋರ್‌ವೆಲ್ ಪೈಪ್‌ಗೆ ಬಿದ್ದಿತ್ತು. ವಾಹನ ದಟ್ಟಣೆ ಮತ್ತು ಜನರಿಂದ ಗಾಬರಿಗೊಂಡು ತರಾತುರಿಯಲ್ಲಿ ರಕ್ಷಣೆ ಪಡೆಯಲು…

Read More

ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಗಮನ ಕೊಡಿ – ಪಿಎಸ್‌ಐ ಪ್ರವೀಣ್ ಎಸ್ ಪಿ

ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಗಮನ ಕೊಡಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ಸಂಸ್ಕಾರವಿಲ್ಲದ ಬದುಕಿಗೆ ಭವಿಷ್ಯವಿಲ್ಲ. ಭವಿಷ್ಯವಿದ್ದರೂ ಅರ್ಥವಿಲ್ಲ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬರುವೆ ಹಮ್ಮಿಕೊಂಡ ಶಾರದಾ ಪೂಜೆ ಮತ್ತು ಮಕ್ಕಳ ಸಾಂಸ್ಕೃತಿಕ ಕಲರವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ವಿಜ್ಞಾನ ತಂತ್ರಜ್ಞಾನದ ಬೆಳವಣಿಗೆಯಿಂದ ಜೀವನ ಶೈಲಿಯೂ ಬದಲಾಗಿದೆ. ಆದರೆ, ನೈತಿಕ ಮೌಲ್ಯಗಳು ಅಧಃಪತನವಾಗಿರುವುದು ದುರದೃಷ್ಟಕರ. ಶಿಕ್ಷಕರು, ಪಾಲಕರು ಮಕ್ಕಳಿಗೆ…

Read More

ಅಕ್ರಮ ಕಸಾಯಿಖಾನೆಯ ಮೇಲೆ ದಾಳಿ : 6 ಹಸುಗಳ ರಕ್ಷಣೆ

ಭದ್ರಾವತಿಯ ಬೊಮ್ಮನ್ ಕಟ್ಟೆಯ ತಿಮ್ಮಲಾಪುರ ರಸ್ತೆಯಲ್ಲಿರುವ ಕಸಾಯಿ ಖಾನೆ ಮೇಲೆ ಖಾಸಗಿ ಎನ್ ಜಿಒ(NGO) ಸ್ವಯಂ ಸೇವಕರೊಬ್ಬರು ದಾಳಿ ನಡೆಸಿದ್ದು ದಾಳಿಯಲ್ಲಿ 6 ಗೋವುಗಳನ್ನ ರಕ್ಷಿಸಲಾಗಿದೆ. ನಾಲ್ವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಹಾಸನದ ಖಾಸಗಿ ಎನ್ ಜಿಒ(NGO) ದಲ್ಲಿ ಕೆಲಸ ಮಾಡುತ್ತಿರುವ ಸ್ವಯಂ ಸೇವಕ ತಿಮ್ಮರಾಜು ಎಂಬುವವರು ದಿಟ್ಟವಾಗಿ ಈ ಅಕ್ರಮ ಗೋ ಮಾಂಸ ಮಾರಾಟದ ಅಡ್ಡದ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಗೋ ಮಾಂಸವನ್ನು ಮಾರಾಟ ಮಾಡುತಿದ್ದ ಮಳಿಗೆಯ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ…

Read More

ಹೊಳೆಯಲ್ಲಿ ದನಗಳ ಮೈ ತೊಳೆಸಲು ಹೋದ ಯುವಕ ಕಾಲು ಜಾರಿ ಬಿದ್ದು ಸಾವು|mutuguppe

ದನಗಳ ಮೈ ತೊಳೆಸಲು ಹೋದ ಯುವಕನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೊರಬ ತಾಲೂಕಿನ ಮುಟುಗುಪ್ಪೆ ಸಮೀಪದ ಬಂದಿಗೆ  ಗ್ರಾಮದ ಹೊಳೆಯಲ್ಲಿ ದನಗಳಿಗೆ ಮೈ ತೊಳೆಸಲು ಹೋಗಿ ಆಕಸ್ಮಿಕವಾಗಿ ಯುವಕ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಬಂದಿಗೆ ಗ್ರಾಮದ ಪುನೀತ್ ಕುಮಾರ್ (23) ಮೃತ ದುರ್ಧೈವಿ. ಇಂದು ಬೆಳಗ್ಗೆ ದನಗಳಿಗೆ ಮೈ ತೊಳಿಸಲು ತಮ್ಮ ಜಮೀನಿನ ಹತ್ತಿರವಿರುವ ಜಮೀನಿನ ಹೊಳೆಗೆ ಹೋಗಿದ್ದಾರೆ.ಆದರೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ತಕ್ಷಣ ಅಗ್ನಿಶಾಮಕ ದಳದವರು ತಳಕ್ಕೆ…

Read More
Exit mobile version