Headlines

ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ : ಕನಕದಾಸ ಜಯಂತಿಯ ಶುಭಾಶಯಗಳು :

ದಾಸರಲ್ಲಿ ಕವಿ, ಕವಿಗಳಲ್ಲಿ ದಾಸರೆಂಬ ಹೆಗ್ಗಳಿಕೆಗೆ ಪಾತ್ರರಾದವರು ಕನಕದಾಸರು. ಕನಕದಾಸರದು ಕನ್ನಡ ಹರಿದಾಸ ಪರಂಪರೆಯಲ್ಲಿ ದಿಟ್ಟ ಹೆಜ್ಜೆ ಇಟ್ಟವರು. ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವಂಥ ಉಪದೇಶಗಳನ್ನು ನೀಡಿದವರು. ನವೆಂಬರ್‌ 22ರಂದು ಇವರ ಜನ್ಮದಿನ, ಈ ದಿನದ ನಿಮಿತ್ತ ನಾಡಿನಲ್ಲಿ ಕನಕ ಜಯಂತಿಯನ್ನು ಆಚರಿಸಲಾಗುತ್ತದೆ. ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಗೆ ಸೀಮಿತವಾಗದ ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ…

Read More

ಹೊಸನಗರ : 30 ಅಡಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

ಆಕಸ್ಮಿಕವಾಗಿ 30 ಅಡಿ ಬಾವಿಗೆ ಬಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನಕೊಪ್ಪದಲ್ಲಿ ನಡೆದಿದೆ.  ಮಾವಿನಕೊಪ್ಪದ ನಿವಾಸಿಯಾದ ಯಶೋದಮ್ಮ (60) ಬಾವಿಗೆ ಬಿದ್ದ ಮಹಿಳೆ. ಮಾನಸಿಕವಾಗಿ ದುರ್ಬಲರಾಗಿದ್ದ ಯಶೋದಮ್ಮ, ತಮ್ಮ ಮನೆಯ ಹಿಂದಿನ ಬಾವಿಗೆ ಬಿದ್ದಿದ್ದಾರೆ. ಇನ್ನು ಮನೆಯಲ್ಲಿ ಅತ್ತೆ ಕಾಣದಿದ್ದಾಗ ಸೊಸೆ ಮನೆಯ ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಬಳಿಕ ಮನೆ ಹಿಂಭಾಗದ ಬಾವಿಗೆ ಮುಚ್ಚಿದ ಕಬ್ಬಿಣದ ಗ್ರಿಲ್ ತೆರೆದಿದ್ದನ್ನು ಕಂಡ ಸೊಸೆ‌. ಅನುಮಾನದಿಂದ ಬಾವಿಯಲ್ಲಿ ನೋಡಿದ್ದಾರೆ.  ಅತ್ತೆ…

Read More

ರಿಪ್ಪನ್‌ಪೇಟೆ : ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ರವರಿಗೆ ಹಿಂದೂಪರ ಸಂಘಟನೆಗಳಿಂದ ಶ್ರದ್ದಾಂಜಲಿ

ರಿಪ್ಪನ್ ಪೇಟೆ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ಸಂಜೆ ಬಿಜೆಪಿ ಯುವ ಮೋರ್ಚಾ ಧುರೀಣ ಪ್ರವೀಣ್‌ ನೆಟ್ಟಾರು ಅವರನ್ನು ಅಮಾನುಷವಾಗಿ ಹತ್ಯೆಗೈದ ಘಟನೆಯನ್ನು ಖಂಡಿಸಿ ರಿಪ್ಪನ್‌ಪೇಟೆಯ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮೇಣದ ಬತ್ತಿ ಹಚ್ಚಿ ಶ್ರದ್ದಾಂಜಲಿ ಸಲ್ಲಿಸಿದರು. ಪಟ್ಟಣದಲ್ಲಿ ಇಂದು ಹಿಂದೂಪರ ಸಂಘಟನೆಗಳ ವತಿಯಿಂದ ವಿನಾಯಕ ವೃತ್ತದಲ್ಲಿ ಮೊಂಬತ್ತಿ ಹಚ್ಚಿ,2ನಿಮಿಷ ಮೌನಾಚರಣೆ ನಡೆಸಿ ಬಳಿಕ ಪ್ರವೀಣ್ ನೆಟ್ಟಾರು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಮುಖಂಡರಾದ ಆರ್…

Read More

ರಿಪ್ಪನ್ ಪೇಟೆ ಸಮೀಪದ ಬೆನವಳ್ಳಿ ಗ್ರಾಮದಲ್ಲಿ ಇಡೀ ಊರಿಗೆ ವಾಮಾಚಾರ :

ಗ್ರಾಮದ ಗಡಿಭಾಗದಲ್ಲಿ ರಂಗೋಲಿಹಿಟ್ಟಿನ ಗೊಂಬೆ, ಮೊಟ್ಟೆ, ಬಟ್ಟೆ, ಕೂದಲು, ನಿಂಬೆಹಣ್ಣು ಸೇರಿದಂತೆ ಮಾಟಕ್ಕೆ ಬಳಸುವ ವಸ್ತುಗಳನ್ನ ಬಳಸಿ ಮಾಟ ಮಂತ್ರಗಳನ್ನ ಪ್ರಯೋಗಿಸಿರುವ ಘಟನೆ ನಡೆದಿದ್ದು. ಪ್ರಕರಣ ರಿಪ್ಪನ್ ಪೇಟೆಯ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹೊಸನಗರ ತಾಲೂಕು ಬೆನವಳ್ಳಿ ಗ್ರಾಮದ ಮುಂದೆ ವಾಮಾಚಾರ ಮಾಡಿರುವುದು ಕಂಡು ಬಂದಿದೆ. ರಂಗೋಲಿ ಹಿಟ್ಟಿನ ಗೊಂಬೆ, ಮೊಟ್ಟೆ, ಬಟ್ಟೆ, ಕೂದಲು ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ಊರಿನ ಸಂಪರ್ಕ ರಸ್ತೆ ಸಮೀಪ ವಾಮಾಚಾರ ಮಾಡಿರುವುದು ಕಂಡು ಬಂದಿದ್ದು, ಇದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ….

Read More

ಚಲಿಸುತಿದ್ದ ಬೈಕ್‌ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ|crime news

ಚಲಿಸುತಿದ್ದ ಬೈಕ್‌ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ ಶಿವಮೊಗ್ಗ : ಯಲವಟ್ಟಿ ಗ್ರಾಮದಲ್ಲಿ ಮರವೊಂದನ್ನು ಕಟಾವು ಮಾಡುವ ವೇಳೆ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದ ಕಾರಣ ಬೈಕ್ ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಓರ್ವ ಸಾವು ಕಂಡಿದ್ದಾರೆ. ಯಲವಟ್ಟಿಯ ಖಾಸಗಿ ತೋಟದಲ್ಲಿದ್ದ ಮರ ಕಡಿಯುವ ವೇಳೆ ಮುಂಜಾಗೃತ ಕ್ರಮ ಕೈಗೊಳ್ಳದ ಪರಿಣಾಮ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದಿದೆ. ಬೈಕ್ ನಲ್ಲಿದ್ದ ಓರ್ವ ಮೃತಪಟ್ಟು ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೂವರಲ್ಲಿ…

Read More

ರಿಪ್ಪನ್‌ಪೇಟೆ – ಬಿಸಿಲ ಬೇಗೆಗೆ ತಂಪೆರೆದ ಮಳೆ|Rain

ರಿಪ್ಪನ್‌ಪೇಟೆ : ಬಿಸಿಲ ಧಗೆ ಪಟ್ಟಣದಲ್ಲಿ ದಿನದಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ,ಶನಿವಾರ ಮಳೆಯ ಸಿಂಚನವು ಕೊಂಚ ತಂಪನೆರೆಯಿತು. ಸಂಜೆಯಿಂದ ಪಟ್ಟಣದ ವಿವಿಧೆಡೆ ಮಳೆ ಸುರಿಯಿತು. ರಿಪ್ಪನ್‌ಪೇಟೆ ಪಟ್ಟಣ , ಅರಸಾಳು ,ಕೆಂಚನಾಲ ,ಹೆದ್ದಾರಿಪುರ ಹಾಗೂ ಚಿಕ್ಕಜೇನಿ ಗ್ರಾಮಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಬಿಡದೇ ಮಳೆ ಸುರಿಯಿತು. ಏಕಾಏಕಿ ಸುರಿದ ಮಳೆಯಿಂದಾಗಿ, ಸಾರ್ವಜನಿಕರು ದಿಕ್ಕು ತೋಚದೆ ಪರದಾಡಿದರು. ಮಳೆಗೆ ನೆನೆಯದಂತೆ ಸಮೀಪದ ಅಂಗಡಿ, ಕಟ್ಟಡಗಳ ಬಳಿ ನಿಂತರು. ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ ಸವಾರಿ ಮಾಡಿದ ದೃಶ್ಯ…

Read More

ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ, ಸಾರ್ವಜನಿಕರ ಅಭೂತ ಪೂರ್ವ ಬೆಂಬಲಕ್ಕೆ ಹೋರಾಟಗಾರರ ಮನವಿ

ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ ಸಾರ್ವಜನಿಕರ ಅಭೂತ ಪೂರ್ವ ಬೆಂಬಲಕ್ಕೆ ಹೋರಾಟಗಾರರ ಮನವಿ ರಿಪ್ಪನ್‌ಪೇಟೆ;-ಏಪ್ರಿಲ್ 5 ಮತ್ತು 6 ರಂದು ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ತಾಲ್ಲೂಕಿನ ನಗರದಿಂದ ಸುಮಾರು 45 ಕಿ.ಮೀ. ದೂರದ ರಿಪ್ಪನ್‌ಪೇಟೆಯವರೆಗೆ ಮಾಜಿ ಶಾಸಕ ಬಿ.ಸ್ವಾಮಿರಾವ್ ಮತ್ತು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಆಭಿನವ ಚನ್ನಬಸವ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ ಸಾರ್ವಜನಿಕರ ಅಭೂತ ಪೂರ್ವ ಬೆಂಬಲವನ್ನು ನೀಡುವುದರೊಂದಿಗೆ ಹೋರಾಟಕ್ಕೆ ಶಕ್ತಿಯಾಗಬೇಕು ಎಂದು ಜಿಲ್ಲಾ ಪಂಚಾಯಿತ್ ಮಾಜಿ ಅಧ್ಯಕ್ಷ…

Read More

ಖಾಸಗಿ ವಿಡಿಯೊ ವೈರಲ್‌; ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ|self harming

ಖಾಸಗಿ ವಿಡಿಯೊ ವೈರಲ್‌; ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ ದಾವಣಗೆರೆ : ಸರ್ಕಾರಿ ಪದವಿ ಕಾಲೇಜಿನ ಕಟ್ಟಡದಲ್ಲಿ ಯುವಕ-ಯುವತಿ ಸರಸ ಸಲ್ಲಾಪದಲ್ಲಿ ತೊಡಗಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ನಗರದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಮಹಡಿ ಮೇಲೆ ಏಕಾಂತದಲ್ಲಿ ಇದ್ದರು. ದಾವಣಗೆರೆ ಜಿಲ್ಲೆಯ ಕಾಲೇಜೊಂದರ ಕಟ್ಟಡದಲ್ಲಿ ಯುವಕ-ಯುವತಿಯ ಖಾಸಗಿ ಕ್ಷಣಗಳನ್ನು ಎದುರಿನ ಕಾಲೇಜು ಕಟ್ಟಡದಿಂದ ಯಾರೋ ಮೊಬೈಲ್ ನಲ್ಲಿ ಚಿತ್ರೀಕರಿಸಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು….

Read More

ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ತೀರ್ಥಹಳ್ಳಿ ಮೂಲದ ರೋಗಿ|sucide

ಶಿವಮೊಗ್ಗ : ನಗರದ ಪ್ರತಿಷ್ಠಿತ ಮಾನಸಿಕ ಚಿಕಿತ್ಸಾ ಆಸ್ಪತ್ರೆಯಲ್ಲೇ ಮಾನಸಿಕ ಅಸ್ವಸ್ಥ ರೋಗಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.  ಕಳೆದ 20 ವರ್ಷದಿಂದ ಮಾನಸಿಕ ಅಸ್ವಸ್ಥರಾಗಿದ್ದ ತೀರ್ಥಹಳ್ಳಿ ತಾಲೂಕಿನ ಸಿಂಗನ ಬಿದರಿ ಗ್ರಾಮದ ಶ್ರೀನಿವಾಸ್ ರವರನ್ನು ವಾರದ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಹೋದರ ತಿಂಡಿ ತರಲು ಹೊರಗೆ ಹೋದಾಗ ಶ್ರೀನಿವಾಸ್‌ ಮೇಲೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಜ.29 ರಂದು ಆಸ್ಪತ್ರೆಗೆ ದಾಖಲಾದ ಶ್ರೀನಿವಾಸ್ ಆಸ್ಪತ್ರೆಯ ಖಾಲಿ ರೂಂ ಗೆ ಹೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ….

Read More

ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!??| Parliament Election

ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!?? ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್ ವೈ ಪುತ್ರ ಹಾಲಿ ಸಂಸದ ರಾಘವೇಂದ್ರ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲೇ ಈಗ ಈಶ್ವರಪ್ಪ ಸ್ಪರ್ಧೆ ಮಾಡಬೇಕೆನ್ನುವ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಒತ್ತಡ ಹೇರುತ್ತಿದ್ದಾರೆ. ಈ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರ ಎಲ್ಲರ ಗಮನ ಸೆಳೆಯುತ್ತಿದೆ. ಈಶ್ವರಪ್ಪ ಅವರು ಪುತ್ರನಿಗೆ ಕೈತಪ್ಪಿರುವ ಟಿಕೆಟ್ ಬಳಿಕ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದು ಸದ್ಯ ರಾಜ್ಯ ರಾಜಕೀಯದಲ್ಲಿ ತೀವ್ರ…

Read More