Headlines

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರನಿಗೆ ಒಂದು ಪುತ್ಥಳಿ ನಿರ್ಮಿಸಲು ‘ಫಂಡ್’ ಇಲ್ಲವೇ? ಅಥವಾ ‘ಮನಸ್ಸು’ ಇಲ್ಲವೇ?”

One year after his martyrdom, Indian Air Force Warrant Officer Manjunath GS is yet to receive a memorial. Parents and villagers allege government neglect and demand justice. ಒಂದು ವರ್ಷವಾಯ್ತು, ಪುತ್ಥಳಿ ಎಲ್ಲಿ? ಶಿವಮೊಗ್ಗದ ಹುತಾತ್ಮ ಮಂಜುನಾಥ್ ಅವರಿಗೆ ಸರ್ಕಾರ ಮಾಡಿದ ದ್ರೋಹದ ಕರಾಳ ಸತ್ಯ.” ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರನಿಗೆ ಒಂದು ಪುತ್ಥಳಿ ನಿರ್ಮಿಸಲು ‘ಫಂಡ್’ ಇಲ್ಲವೇ? ಅಥವಾ ‘ಮನಸ್ಸು’ ಇಲ್ಲವೇ?” ಹುತಾತ್ಮ ಮಂಜುನಾಥ್ ಅವರಿಗೆ…

Read More

ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದ ಪ್ರಕರಣ : ಕಿಡಿಗೇಡಿಗಳ ಬಂಧಿಸುವಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ರಿಪ್ಪನ್ ಪೇಟೆ : ಕರ್ನಾಟಕದ ಮೇರುನಟ ಕರ್ನಾಟಕರತ್ನ ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ  ಪ್ರತಿಭಟನೆ ನಡೆಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ  ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

Read More

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಸಮೀಪದ ಒಂಬತ್ತನೇ ಮೈಲಿಕಲ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕುಂಸಿ ನಿವಾಸಿ ಗೋವಿಂದ್ (41) ಎಂಬಾತನಿಗೆ ಗಂಭೀರ…

Read More

ಕ್ಷುಲ್ಲಕ ಕಾರಣಕ್ಕೆ ಹಾಡಹಗಲೇ ಶಿವಮೊಗ್ಗದ ಯುವಕನ ಕೊಲೆ:

ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ನಗರದಲ್ಲಿ ಇಂದು ಹಾಡುಹಗಲೇ ಭೀಕರ ಕೊಲೆಯಾಗಿದೆ. ಚಾಕುವಿನಿಂದ ಇರಿದು ಈ ಕೊಲೆ ಮಾಡಲಾಗಿದ್ದು, ನಗರದ ಟ್ಯಾಂಕ್ ಮೊಹಲ್ಲಾದಲ್ಲಿ ಈ ಘಟನೆ ನಡೆದಿದೆ. ರಾಹಿಲ್(20) ಕೊಲೆಯಾದ ಯುವಕನಾಗಿದ್ದು, ಅಜ್ಗರ್(19) ಕೊಲೆಮಾಡಿರುವ ಯುವಕನಾಗಿದ್ದಾನೆ.ನಿನ್ನೆ ಸಂಜೆ ಕೊಲೆ ಆರೋಪಿ ಅಜ್ಗರ್ ತಂದೆಯು ಟ್ಯಾಂಕ್ ಮೊಹಲ್ಲಾ ರಸ್ತೆಯಲ್ಲಿ ಸೈಕಲ್ ನಲ್ಲಿ ಬರುತ್ತಿದ್ದ ವೇಳೆ, ರಾಹಿಲ್ ನ ಬೈಕ್ ಡಿಕ್ಕಿ ಹೊಡೆದಿತ್ತು. ಈ ವಿಚಾರದಲ್ಲಿ ತನ್ನ ತಂದೆಯ ಸೈಕಲ್ ರಿಪೇರಿ ಮಾಡಿಕೊಡುವಂತೆ ಅಜ್ಗರ್ ತಿಳಿಸಿದ್ದನಂತೆ. ಈ ವೇಳೆ ಮಾತಿಗೆ ಮಾತು…

Read More

ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಯಾವುದೇ ಸಂಘಟನೆಯನ್ನು ರಾಜ್ಯದಲ್ಲಿ ಸಕ್ರೀಯವಾಗಿರಲು ಬಿಡಬಾರದು : ವೀರೇಶ್ ಆಲುವಳ್ಳಿ

ರಿಪ್ಪನ್ ಪೇಟೆ : ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಂಘಟನೆಯನ್ನು ನಿಷೇಧಿಸಬೇಕು, ಕನ್ನಡ ಬಾವುಟವನ್ನು ಸುಟ್ಟುಹಾಕುವ, ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಸಂಘಟನೆಯನ್ನು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಕ್ರಿಯವಾಗಿರಲು ಬಿಡಬಾರದು ಎಂದು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಹೇಳಿದರು. ಪೋಸ್ಟ್ ಮ್ಯಾನ್ ನ್ಯೂಸ್ ತಂಡದೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಕೆಲವು ಸಮಾಜಘಾತುಕ ಪುಂಡರು ಕನ್ನಡಿಗರ ಮೇಲೆ ದಾಳಿ ಮಾಡುತ್ತಿದ್ದಾರೆ ಕನ್ನಡಿಗರ ವಾಹನಗಳನ್ನು ಅಡ್ಡಗಟ್ಟಿ ತೊಂದರೆ ನೀಡುತ್ತಿದ್ದಾರೆ, ಅಪಾರ ಪ್ರಮಾಣದ ಸರ್ಕಾರಿ ವಾಹನ ಹಾಗೂ ಆಸ್ತಿ ಪಾಸ್ತಿಗಳನ್ನು ನಷ್ಟ ಮಾಡುತ್ತಿದ್ದಾರೆ …

Read More

ತೀರ್ಥಹಳ್ಳಿಯಲ್ಲಿ ವ್ಯಾಕ್ಸಿನ್ ಪೈಟ್:

ತೀರ್ಥಹಳ್ಳಿ: ಪಟ್ಟಣದಲ್ಲಿ ಕೊರೊನಾ ಲಸಿಕೆಗಾಗಿ ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಬಳಿಕ ಅದು ಘರ್ಷಣೆಗೆ ತಿರುಗಿದ ಪರಿಣಾಮ ಕಾಂಗ್ರೆಸ್​ನ ಇಬ್ಬರು ಹಾಗೂ ಬಿಜೆಪಿಯ ಮೂವರು ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಪ್ಪು ಮಾಡಿದ ಬಳಿಕ ಪರಸ್ಪರ ಆರೋಪಿಸಿಕೊಂಡ ಎರಡೂ ಪಕ್ಷದವರು ಪ್ರತಿಭಟನೆ ನಡೆಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆ ಶಾಲೆಯ ಕೊರೊನಾ ಲಸಿಕೆ ಕೇಂದ್ರದಲ್ಲಿ ಘಟನೆ ನಡೆದಿದ್ದು, ಮೊದಲು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್​ ಪ್ರತಿಭಟನೆ ನಡೆಸಿದರೆ ಅವರ ಪ್ರತಿಭಟನೆ ಮುಗಿದ…

Read More

ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ

ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ ಸಹೋದರಿಯ ಪ್ರೀತಿಗೆ ಒಪ್ಪದ ತಂದೆಯನ್ನು ಮಗನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಸಂಬಂಧಿಕರೊಬ್ಬರ ಮಗನನ್ನು ಪ್ರೀತಿಸುತಿದ್ದ ಮಗಳಿಗೆ ಹಿಂಸೆ ನೀಡುತ್ತಿದ್ದ ತಂದೆಯನ್ನು ಮಗ ಕೊಲೆ ಮಾಡಿದ್ದಾನೆ. ಸಹೋದರಿಯ ಪ್ರೀತಿಯನ್ನು ತಂದೆಯ ಬಳಿ ಒಪ್ಪಿಸಲು ಹೋದ ಮಗನ ನಡುವೆ ನಡೆದ  ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಜಗಳದಲ್ಲಿ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಮುಸ್ತಾಫ ಬೇಗ್(42) ಸಾವನ್ನಪ್ಪಿದ್ದಾನೆ.ಶಾಹಿದ್…

Read More

ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ | Arrested

ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ | Arrested ಶಿವಮೊಗ್ಗ : ರಾಗಿಗುಡ್ಡ ಚಾನಲ್‌ನ ಬಳಿಯಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ ಗಾಂಜಾ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.   ಆರೋಪಿಗಳಾದ ಸಂಕೇತ, 23 ವರ್ಷ, ಗೋಪಾಳ, ಶಿವಮೊಗ್ಗ ಟೌನ್, ಅಂಬರೀಶ, 26 ವರ್ಷ, ನ್ಯೂ ಮಂಡ್ಲಿ, ಶಿವಮೊಗ್ಗ ಟೌನ್ ಮತ್ತು ಧನುಷ್, 20 ವರ್ಷ, ಪುರಲೆ, ಶಿವಮೊಗ್ಗ ಟೌನ್ ರವರನ್ನು…

Read More

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ”

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ” “ಮೆರವಣಿಗೆಯಲ್ಲಿ ಸಿಬ್ಬಂದಿಗಳೊಂದಿಗೆ ಕುಣಿದು ಕುಪ್ಪಳಿಸಿದ ಸಿಪಿಐ ಇಮ್ರಾನ್ ಬೇಗ್  – ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ತೀರ್ಥಹಳ್ಳಿ” ತೀರ್ಥಹಳ್ಳಿ : ಗಣಪತಿ ಹಬ್ಬ ಎಂದರೆ ಸದಾ ಸೌಹಾರ್ದ, ಸಂತೋಷ, ಏಕತೆ ತುಂಬಿದ ಹಬ್ಬ. ಸಾಮಾನ್ಯವಾಗಿ ವಿಸರ್ಜನೆ ವೇಳೆ ಪೊಲೀಸರು ಶಿಸ್ತಿಗಾಗಿ ಬೈಯುತ್ತಾರೆ, ನಿಯಮ ಪಾಲನೆಗೆ ಕಠಿಣವಾಗುತ್ತಾರೆ ಎಂಬ ಮಾತು ಕೇಳಿ ಬರುತ್ತದೆ. ಆದರೆ ತೀರ್ಥಹಳ್ಳಿಯ ಪೊಲೀಸರು ಈ ಬಾರಿ ತಮ್ಮ ಕಾರ್ಯ ಶೈಲಿಯಿಂದ ಜನಮನ…

Read More

ರಿಪ್ಪನ್ ಪೇಟೆ: ಅನೈತಿಕ ಚಟುವಟಿಕೆಯ ತಾಣವಾದ ಸ್ತ್ರೀಶಕ್ತಿ ಸಮುದಾಯ ಭವನ.

ರಿಪ್ಪನ್ ಪೇಟೆ: ಪಟ್ಟಣಕ್ಕೆ  ಹೊಂದಿಕೊಂಡಂತೆ ಇರುವ ದೊಡ್ಡಿನಕೊಪ್ಪ ಬಡಾವಣೆಯಲ್ಲಿರುವ ಸ್ತ್ರೀಶಕ್ತಿ ಸಮುದಾಯಭವನ ಸರಿಯಾದ ನಿರ್ವಹಣೆ ಇಲ್ಲದೇ ಅನೈತಿಕ ಚಟುವಟಿಕೆಯ ತಾಣವಾಗಿದೆ.ಲಕ್ಷಾಂತರ ರೂಪಾಯಿ ಮೊತ್ತದ ಅನುದಾನದಲ್ಲಿ ತಲೆಯೆತ್ತಿ ನಿಂತ  ಸ್ತ್ರೀ ಶಕ್ತಿ ಸಮುದಾಯಭವನ ಇದೀಗ ಪಾಳುಬಿದ್ದು ಹಾಗೂ ಪುಡಾರಿಗಳ ನೆಚ್ಚಿನ ಅನೈತಿಕ ತಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 2011-12ರಲ್ಲಿ ಅಂದಿನ ಶಾಸಕರಾಗಿದ್ದ ಬೇಳೂರು ಗೋಪಾಲಕೃಷ್ಣರವರ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ತ್ರೀ ಶಕ್ತಿ ಸಮುದಾಯ ಭವನವನ್ನು  ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿತ್ತು. ಈಗ ಸ್ತ್ರೀಶಕ್ತಿ…

Read More