Headlines

ಬಿಜೆಪಿ ಕಾರ್ಯಕರ್ತರ ಪಕ್ಷ ಎನ್ನುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಬಿಜೆಪಿ ಪಕ್ಷ ಸದೃಢವಾಗಿದ್ದು ಅಭಿವೃದ್ದಿ ಕಾರ್ಯದಲ್ಲಿ ಈ ಹಿಂದಿನ ಸರ್ಕಾರಗಳು ಮಾಡಲಾಗದಷ್ಟು ಅಭಿವೃದ್ದಿಯನ್ನು ಕೇವಲ ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿಯಲ್ಲಿ ಮಾಡಿದೆ. ಎಲ್ಲ ಸಮುದಾಯದ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ಬಿಜೆಪಿಯ ಬೂತ್ ಮಟ್ಟದ ಅಧ್ಯಕ್ಷರ ನಾಮಫಲಕ ಅನಾವರಣದ ನಿಮಿತ್ತ ಇಂದು ರಿಪ್ಪನ್ ಪೇಟೆ ಹೋಬಳಿಯ ಬೂತ್ ನ ಅಧ್ಯಕ್ಷರುಗಳಿಗೆ ಅಭಿನಂದಿಸಿ ನಾಮಫಲಕ ಅನಾವರಣ ಮಾಡಿದ ಅವರು ಬಿಜೆಪಿಯು “ಕಾರ್ಯಕರ್ತರ ಪಕ್ಷ” ಎನ್ನುವುದು ನಮ್ಮೆಲ್ಲರಿಗೂ ಗೌರವದ…

Read More

ಪ್ರಕಾಶ್ ಬಸ್ ಮಾಲೀಕರ ಶೋಧ ಕಾರ್ಯಾಚರಣೆ : ಕಾಫ಼ಿ ಡೇ ಸಿದ್ದಾರ್ಥ ಪ್ರಕರಣ ಮರುಕಳಿಸುವ ಆತಂಕದಲ್ಲಿ ಮಲೆನಾಡಿಗರು..!!!!!

ಶುಕ್ರವಾರ ಸಂಜೆ ಸಾಗರದಿಂದನಾಪತ್ತೆಯಾಗಿದ್ದ ಸಾಗರದ ಪ್ರಖ್ಯಾತ ಟ್ರಾವೆಲ್ಸ್ ಕಂಪನಿ ಮಾಲೀಕರಾದ ಪ್ರಕಾಶ್ ರವರ ಕಾರು, ಮೊಬೈಲ್ ಮತ್ತು ಕನ್ನಡಕ ಹೊಸನಗರ ಸಮೀಪದ ಪಟಗುಪ್ಪೆ ಸೇತುವೆ ಮೇಲೆ ಪತ್ತೆಯಾಗಿರುವ  ಹಿನ್ನಲೆಯಲ್ಲಿ ಪ್ರಕಾಶ್ ರವರ ಪತ್ತೆಗಾಗಿ ಅಗ್ನಿಶಾಮಕ ದಳ ತನ್ನ ಶೋಧಕಾರ್ಯವನ್ನು ಎರಡನೇ ದಿನಕ್ಕೆ ಮುಂದುವರೆಸಿದೆ. ಸೊರಬದಿಂದ ಒಬಿಎಂ ಬೋಟ್ ನ್ನು ತರಿಸಲಾಗಿದ್ದು ನಾಲ್ವರು ಬೋಟ್ ನಲ್ಲಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳೀಯ ಮೀನುಗಾರರು ತೆಪ್ಪ ತಂದು ಅದರಲ್ಲಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿಯೇ ಅತೀ ಉದ್ದದ ಸೇತುವೆಯಾದ ಪಟಗುಪ್ಪ ಸೇತುವೆ ಇತ್ತೀಚೆಗಷ್ಟೇ…

Read More

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು A car overturned near Gabadi in Thirthahalli after the driver lost control due to heavy rain, muddy roads, and waterlogging. Three passengers, including two women, escaped without injuries. ​ತೀರ್ಥಹಳ್ಳಿ: ತಾಲೂಕಿನ ಗಬಡಿ ಬಳಿ ಇಂದು ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ನೀರು ಹಾಗೂ ಮಣ್ಣು ತುಂಬಿದ್ದ ಪರಿಣಾಮ, ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ…

Read More

ಕೇಂದ್ರ ಬಿಜೆಪಿ ಸರ್ಕಾರ ಜನಪರ ಕಾಳಜಿ ಹೊಂದಿಲ್ಲ‌ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪ|kimmane

ಹೊಸನಗರ: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯನ್ನು ಈಡೇರಿಸಲು ಅಕ್ಕಿ ಪೂರೈಕೆಗೆ ಕೇಂದ್ರ ಸರ್ಕಾರ ಒಲವು ತೋರದಿರುವುದು, ರಾಜ್ಯದ ಜನತೆಗೆ ಬಿಜೆಪಿ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಅವರು ಇಲ್ಲಿನ ಗಾಂಧಿ ಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ ಸರ್ಕಾರ ಅಕ್ಕಿ ಕೇಳುತ್ತಿರುವುದು ಕಾಂಗ್ರೆಸ್ ಪಕ್ಷಕ್ಕಲ್ಲ, ಬದಲಾಗಿ ರಾಜ್ಯದ ಬಡ ಜನತೆಗೆ ಪಡಿತರ ವಿತರಣೆ ಮಾಡುವ ಉದ್ದೇಶಕ್ಕೆ ಎನ್ನುವುದನ್ನು ರಾಜ್ಯ ಬಿಜೆಪಿ ಮುಖಂಡರು ಅರಿಯಲಿ. ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರಿಗೆ…

Read More

ವಾಲ್ಮೀಕಿ ನಿಗಮ ಮಂಡಳಿಯ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ – ನಿಗಮ ಮಂಡಳಿಯ ಎಂಡಿ ಸೇರಿದಂತೆ ಇಬ್ಬರ ಅಮಾನತು | SMG

ವಾಲ್ಮೀಕಿ ನಿಗಮ ಮಂಡಳಿಯ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ – ಇಬ್ಬರನು ಅಮಾನತುಗೊಳಿಸಿ ಆದೇಶ | SMG ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಅಮಾನತ್ತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗದ ವಿನೋಬನಗರದ ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಚಂದ್ರಶೇಖರ್ ಆತ್ಮಹತ್ಯೆಗೆ ಮೂರು ಜನ ಕಾರಣರೂ ಎಂದು ಡೆತ್ ನೋಟ್ ಬರೆದು ಸಾವನ್ನಪ್ಪಿದ್ದರು ‌. ಡೆತ್ ನೋಟ್ ನಲ್ಲಿ ಲೆಕ್ಕಾಧಿಕಾರಿ ಪರುಶುರಾಮ್ ಹಾಗೂ ಎಂಡಿ ಜೆ  ಜೆ  ಪದ್ಮನಾಭ ಅವರುಗಳ ಹೆಸರು ಕೂಡ…

Read More

ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft

ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft ಮನೆಯಲ್ಲಿ ಕಳ್ಳತನವಾಗಿದ್ದು(theft) ಇದಕ್ಕೆ ತನ್ನ ಸ್ವಂತ ಮಗನೇ ಕಾರಣ ಎಂದು ಹೆತ್ತ ತಾಯಿಯೇ ತನ್ನ ಮಗನ ಮೇಲೆ ಕಳ್ಳತನದ ಆರೋಪ ಹೊರಿಸಿರುವ ಘಟನೆ ಶಿವಮೊಗ್ಗ(Shivamogga) ನಗರದ ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.   ಘಟನೆಯ ಹಿನ್ನಲೆ : ಫೆಬ್ರವರಿ ತಿಂಗಳಿನಲ್ಲಿ ನಡೆದ ಘಟನೆ ಸಂಬಂದ ತುಂಗಾನಗರ ಪೊಲೀಸ್‌ ಸ್ಟೇಷನ್‌ ವ್ಯಾಪ್ತಿಯಲ್ಲಿ : IPC 1860 (U/s-380)…

Read More

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ|accident

ಲಾರಿ ಪಲ್ಟಿ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು 9Ms ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 16 ಚಕ್ರದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಕೆಎ -35 ಡಿ.2643 ನೇ ನಂಬರಿನ 16 ಚಕ್ರದ ಲಾರಿ ಕೋಕ್ ನ್ನು ಲೋಡು ಮಾಡಿಕೊಂಡು ರಾತ್ರಿ 12-00 ಗಂಟೆಗೆ ಹೊಸನಗರ- ಆಯನೂರು ರಸ್ತೆ ಸೂಡೂರು ರೈಲ್ವೆ ಗೇಟ್ ಹಿಂದೆ 9 ಎಂ.ಎಸ್. ಕಾಸ್ ಹತ್ತಿರ ಚಾಲಕ ಲಾರಿಯನ್ನು ಅತಿವೇಗವಾಗಿ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಎದುರು ಭಾಗ ಯಾವುದೋ ವಾಹನ…

Read More

ಪಾನಕ ಹಂಚುವಾಗ ಯುವಕನಿಗೆ ಚಾಕು ಇರಿತ ಪ್ರಕರಣ – ಗಾಯಾಳುವಿನ ಆರೋಗ್ಯ ವಿಚಾರಿಸಿದ ಕೆ ಎಸ್ ಈಶ್ವರಪ್ಪ | Crime News

ಪಾನಕ ಹಂಚುವಾಗ ಯುವಕನಿಗೆ ಚಾಕು ಇರಿತ ಪ್ರಕರಣ – ಗಾಯಾಳುವಿನ ಆರೋಗ್ಯ ವಿಚಾರಿಸಿದ ಕೆ ಎಸ್ ಈಶ್ವರಪ್ಪ | Crime News ಚನ್ನಗಿರಿಯ ನಲ್ಲೂರಿನಲ್ಲಿ ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಮೆಗ್ಗಾನ್ ಗೆ ದಾಖಲಾಗಿದ್ದು, ಚಾಕು ಇರಿತಕ್ಕೆ ಒಳಗಾದ ಗೋಪಿ ಎಂಬಾತನ ಆರೋಗ್ಯವನ್ನ ವಿಚಾರಿಸಲು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪನವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಂತರ ಮಾದ್ಯಮಗಳಿಗೆ ಮಾತನಾಡಿ ರಾಮನವಮಿ ದಿನ ಕೋಸಂಬರಿ ಪಾನಕ ಹಂಚುವ ಸಂದರ್ಭದಲ್ಲಿ ಐದು ಜನ ಅನ್ಯಕೋಮಿನ ಯುವಕರು ಬಂದು…

Read More

ಹುಂಚ : ಹೃದಯಾಘಾತದಿಂದ ಜಮೀನ್ದಾರ ಟೀಕನಾಯ್ಕ ನಿಧನ|humcha

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾ.ಪಂ ವ್ಯಾಪ್ತಿಯ ಸುಣಕಲ್ಲು ಗ್ರಾಮದ ಜಮೀನ್ದಾರ ಎಸ್.ಬಿ. ಟೀಕನಾಯ್ಕ (73) ರಾತ್ರಿ 12:05 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಸಂಜೆ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ತಿಳಿದುಬಂದಿದೆ.

Read More

ಚಂದ್ರಯಾನ -3 ಯಶಸ್ವಿಗಾಗಿ ದೇವಾಲಯ ,ದರ್ಗಾಗಳಲ್ಲಿ ವಿಶೇಷ ಪೂಜೆ,ಪ್ರಾರ್ಥನೆ

ಇಡೀ ಪ್ರಪಂಚದ ಗಮನ ಇದೀಗ ಭಾರತದ ಮೇಲಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ-3ರ ಯಶಸ್ಸಿಗೆ ಎಲ್ಲೆಡೆಯಿಂದ ಶುಭ ಹಾರೈಕೆಗಳು ಹರಿದು ಬರುತ್ತಿವೆ. ಇಂದು ಸಂಜೆ 6:04ಕ್ಕೆ ವಿಕ್ರಮ್​​ ಲ್ಯಾಂಡರ್ ಚಂದ್ರನ ಮೇಲಿಳಿಯಲಿದೆ. ಈ ಸಂತೋಷದ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ಪ್ರಪಂಚವೇ ಕಾತುರದಿಂದ ಕಾಯುತ್ತಿದೆ. ವಿಕ್ರಮ್ ಚಂದ್ರನ ಮೇಲೆ ಸರಿಯಾಗಿ ಲ್ಯಾಂಡ್ ಆಗಲಿ ಎಂದು ಶಿವಮೊಗ್ಗ ಜಿಲ್ಲೆಯ ದೇವಾಲಯಗಳಲ್ಲಿ ವಿಶೇಷ ಪೂಜೆ, ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಸಿಗಂದೂರು ದೇವಾಲಯದಲ್ಲಿ ಪೂಜೆ:  ವಿಕ್ರಮ್​ ಲ್ಯಾಂಡರ್ ಚಂದ್ರನ ಮೇಲೆ…

Read More