Bankapura | ಆರೋಗ್ಯಕರ ಬದುಕಿಗೆ ಮಾದಕ ದ್ರವ್ಯ ಮಾರಕ – ಪಿಎಸ್‌ಐ ನಿಂಗರಾಜ್

ಆರೋಗ್ಯಕರ ಬದುಕಿಗೆ ಮಾದಕ ದ್ರವ್ಯ ಮಾರಕ – ಪಿಎಸ್‌ಐ ನಿಂಗರಾಜ್  ಮಾದಕ ದ್ರವ್ಯಗಳ ಸೇವನೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ ಆರೋಗ್ಯಕರ ಬದುಕಿಗೆ ಮಾದಕ ದ್ರವ್ಯಗಳು ಮಾರಕವಾಗಿದ್ದು, ಅಂತಹ ದುಷ್ಟಟಗಳಿಂದ ದೂರವಾಗುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕಂಕಣಬದ್ಧರಾಗಬೇಕು ಎಂದು ಬಂಕಾಪುರ ಪೊಲೀಸ್ ಠಾಣೆ ಪಿಎಸ್‌ಐ ನಿಂಗರಾಜ್ ಕೆ ವೈ ಹೇಳಿದರು. ತಾಲೂಕಿನ ಬಂಕಾಪುರ ಪಟ್ಟಣದ ಕರ್ನಾಟಕ ಕೀರ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಬಂಕಾಪುರ ಪೊಲೀಸ್ ಠಾಣೆಯಿಂದ ನಡೆದ ಅಂತರರಾಷ್ಟ್ರೀಯ ಮಾದಕ ದ್ರವ್ಯಗಳ ಸೇವನೆ…

Read More

ಕಾಂಗ್ರೆಸ್ ಪಕ್ಷ ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದೆ – ರಾಹುಲ್‌ ಗಾಂಧಿ|thirthahalli

ತೀರ್ಥಹಳ್ಳಿ : ಕಾಂಗ್ರೆಸ್‌ ಕಾರ್ಯಕರ್ತರು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದ್ದಾರೆ.ಎಲ್ಲೇ ಹೋದರೂ ಪ್ರೀತಿಯನ್ನು ಹಂಚುತ್ತಾರೆ.ಯಾವುದೇ ಜಾತಿ, ಧರ್ಮ ನೋಡದೆ ಎಲ್ಲರೊಂದಿಗೆ ಬೆರೆಯುತ್ತಾರೆ. ನಾನು ಎಲ್ಲೇ ಹೋದರು ನಮ್ಮ ನಾಯಕರ ಹೆಸರನ್ನು ಹೇಳುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹೇಳಿದರು. ಮಂಗಳವಾರ ಪಟ್ಟಣದ ಬಾಳೇಬೈಲಿನಲ್ಲಿ ನೆಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ನೋಡಿ ಅವರು ಯಾರ ಹೆಸರನ್ನೂ ಹೇಳುವುದಿಲ್ಲ. ಹಾಗಾಗಿ ಜನರು ಯಡಿಯೂರಪ್ಪ ಅವರ ಹೆಸರನ್ನು ಏಕೆ ಹೇಳುವುದಿಲ್ಲ ಎಂದು ಕೇಳುತ್ತಿದ್ದಾರೆ….

Read More

ರಿಪ್ಪನ್ ಪೇಟೆಯಲ್ಲಿ 73 ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಣೆ

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ  ಸುತ್ತಮುತ್ತಲಿನ  ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ 73ನೇ ಗಣರಾಜ್ಯೋತ್ಸವನ್ನು ಸಂಭ್ರಮ ಹಾಗೂ ಸಡಗರದಿಂದ ಸರಳವಾಗಿ ಆಚರಿಸಲಾಯಿತು.  ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.  ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿ ರಾವ್. ನಾಡಕಚೇರಿಯಲ್ಲಿ ಉಪತಹಸೀಲ್ದಾರ್ ಟಿ. ಹುಚ್ಚರಾಯಪ್ಪ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ ಕೋಳಿ. ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಅನಿಲ್ ಕುಮಾರ್. ಸರ್ಕಾರಿ ಪ್ರಥಮದರ್ಜೆ…

Read More

ಪತಿ ಸಾವನ್ನಪ್ಪಿ ಐದೇ ದಿನದಲ್ಲಿ ಪತ್ನಿಯೂ ಆತ್ಮ*ಹತ್ಯೆ

A tragic incident in Bhadravati where a woman died by suicide just five days after her husband’s suicide, raising questions over allegations and mental trauma. Police have registered a case and are investigating. ಭದ್ರಾವತಿ: ಪತಿ ಆತ್ಮಹತ್ಯೆ ಮಾಡಿಕೊಂಡ ಐದೇ ದಿನಗಳೊಳಗೆ ಪತ್ನಿಯೂ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಭದ್ರಾವತಿ ನಗರದ ಹೊಸ ಸಿದ್ದಾಪುರ ಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಸ್ವಾತಿ (26) ಎಂದು…

Read More

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು ರಿಪ್ಪನ್‌ಪೇಟೆ : ವಿದ್ಯುತ್ ತಗುಲಿ ವೃದ್ದೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ (67) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮನೆ ಮುಂಭಾಗದಲ್ಲಿರುವ ಉನುಗೋಲು ತೆಗೆಯುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ತೋಟದ ಪಂಪ್ ಸೆಟ್ ವಿದ್ಯುತ್ ವಯರ್ ನ್ನು ಬೇಲಿಗೆ ಸುತ್ತಿ ಇಟ್ಟಿದ್ದ ಪರಿಣಾಮ ವಿದ್ಯುತ್ ಬೇಲಿಗೆ ಪ್ರವಹಿಸಿ ಈ ದುರ್ಘಟನೆ ನಡೆದಿದೆ ಎನ್ನಲಾಗುತಿದೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು…

Read More

ಮುಂದುವರಿದ ಭಾರಿ ಮಳೆ : ಹೊಸನಗರ, ಸಾಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ :

ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 8ರಂದು ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Read More

Shivamogga |ಕಾಲೇಜು ವಿದ್ಯಾರ್ಥಿ ಮೇಲೆ ಬಿಸಿ ಎಣ್ಣೆ ಎರಚಿ ಕುಡುಕನ ರಾದ್ದಾಂತ

Shivamogga |ಕಾಲೇಜು ವಿದ್ಯಾರ್ಥಿ ಮೇಲೆ ಬಿಸಿ ಎಣ್ಣೆ ಎರಚಿ ಕುಡುಕನ ರಾದ್ದಾಂತ ಕಬಾಬ್ ಅಂಗಡಿ ಮಾಲೀಕನ ಜೊತೆ ಜಗಳವಾಡುತ್ತಿದ್ದ ವೇಳೆ ಪಾನಮತ್ತ ಗ್ರಾಹಕನೊಬ್ಬ ಕಾಲೇಜು ವಿದ್ಯಾರ್ಥಿ ಮೇಲೆ ಎಣ್ಣೆ ಸುರಿದಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಕಬಾಬ್ ಮಾಲೀಕನ ಜೊತೆಗೆ ಪಾನಮತ್ತನಾಗಿದ್ದ ಗ್ರಾಹಕನೊಬ್ಬ ಜಗಳವಾಡುತಿದ್ದು ಅದು ವಿಕೋಪಕ್ಕೆ ತಿರುಗಿದಾಗ ಸಿಟ್ಟಿಗೆದ್ದು ವಿದ್ಯಾರ್ಥಿ ಒಬ್ಬನ ಮೇಲೆ ಪಾನಮತ್ತ ಗ್ರಾಹಕ ಬಿಸಿ ಎಣ್ಣೆ ಎರಚಿದ್ದಾನೆ. ಮಾಲೀಕನ ಮೇಲೆ ಪಾನಮತ್ತ ಗ್ರಾಹಕ ಎಣ್ಣೆ ಎರಚಲು ಯತ್ನಿಸಿದ್ದಾನೆ. ಆದರೆ ಜರಡಿಯಿಂದ ವಿದ್ಯಾರ್ಥಿ ಮೇಲೆ…

Read More

RIPPONPETE | ವರ್ಷದ ಹಿಂದೆ ಮೊಬೈಲ್ ಕಳೆದುಕೊಂಡವರ ಮೊಗದಲ್ಲಿ ಸಂತಸ ಮೂಡಿಸಿದ ರಿಪ್ಪನ್‌ಪೇಟೆ ಪೊಲೀಸರು

RIPPONPETE | Ripponpete Police bring joy to those who lost their mobile phones a year ago RIPPONPETE | ವರ್ಷದ ಹಿಂದೆ ಮೊಬೈಲ್ ಕಳೆದುಕೊಂಡವರ ಮೊಗದಲ್ಲಿ ಸಂತಸ ಮೂಡಿಸಿದ ರಿಪ್ಪನ್‌ಪೇಟೆ ಪೊಲೀಸರು Based on the complaint filed with the CEIR, the Rippanpet police, who conducted an investigation, successfully located the mobile phone and handed it over to Nagaraj. The mobile…

Read More

ಮಹಿಳಾ ಸಹೋದ್ಯೋಗಿನಿ ಮೇಲೆ ಬ್ಯಾಂಕ್ ಅಧಿಕಾರಿಯ ಅಸಭ್ಯ ವರ್ತನೆ – ಪ್ರಕರಣ ದಾಖಲು

ಮಹಿಳಾ ಸಹೋದ್ಯೋಗಿನಿ ಮೇಲೆ ಬ್ಯಾಂಕ್ ಅಧಿಕಾರಿಯ ಅಸಭ್ಯ ವರ್ತನೆ – ಪ್ರಕರಣ ದಾಖಲು ಶಿವಮೊಗ್ಗ : ಬ್ಯಾಂಕಿನ ಮಹಿಳಾ ಸಿಬ್ಬಂದಿಯೊಬ್ಬರು ಅದೇ ಬ್ಯಾಂಕಿನ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ದಾಖಲಾದ ಪ್ರಕರಣವನ್ನು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್‌ ಠಾಣೆ ವರ್ಗಾಯಿಸಲಾಗಿದೆ. ಬ್ಯಾಂಕ್‌ ಒಂದರ ಶಿವಮೊಗ್ಗ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಗೆ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಕಚೇರಿ ಕೆಲಸಕ್ಕೆ ಒಬ್ಬರನ್ನೇ ಕರೆಯುವುದು,…

Read More

1999ರಲ್ಲಿ ಕಾಣೆಯಾದ ಯುವಕನ ಸುಳಿವಿಗಾಗಿ ಮತ್ತೆ ಶೋಧ ಕಾರ್ಯ – ಮಾಹಿತಿ ನೀಡಲು ಪೊಲೀಸರ ಮನವಿ

1999ರಲ್ಲಿ ಕಾಣೆಯಾದ ಯುವಕನ ಸುಳಿವಿಗಾಗಿ ಮತ್ತೆ ಶೋಧ ಕಾರ್ಯ – ಮಾಹಿತಿ ನೀಡಲು ಪೊಲೀಸರ ಮನವಿ Maluru Police have appealed to the public for help in tracing Sohan, a youth who went missing from Thirthahalli region in 1999. Citizens with any information are requested to contact the police. ತೀರ್ಥಹಳ್ಳಿ : ಸುಮಾರು 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಯುವಕನೊಬ್ಬನ ಪತ್ತೆಗೆ ಮಾಳೂರು ಪೊಲೀಸರು…

Read More