Headlines

ಅಂಕದ ಜೊತೆ ಬಾಂಧವ್ಯಕ್ಕೂ ಮಹತ್ವ ಕೊಡಿ – ಜಿ ಎಸ್ ನಟೇಶ್|gfgc

ಅಂಕದ ಜೊತೆ ಬಾಂಧವ್ಯಕ್ಕೂ ಮಹತ್ವ ಕೊಡಿ – ಜಿ ಎಸ್ ನಟೇಶ್ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳು ಉತ್ತಮ ಅಂಕ ಮತ್ತು ಉದ್ಯೊಗ ಗಳಿಕೆಯಷ್ಟೇ ಜೀವನ ಎಂದು ಭಾವಿಸಬಾರದು.ಸಂಬಂಧ, ಬಾಂಧವ್ಯಗಳಿಗೆ ಮಹತ್ವ ನೀಡಬೇಕು ಎಂದು ಶಿವಮೊಗ್ಗದ ನಿವೃತ್ತ ಉಪನ್ಯಾಸಕ ಜಿ.ಎಸ್. ನಟೇಶ್ ಹೇಳಿದರು. ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಶೈಕ್ಷಣಿಕ ಸಮಾರೋಪ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಸಂಬಂಧವು ಆತ್ಮೀಯರಂತೆ ಇರಬೇಕಾದ ಅನಿವಾರ್ಯತೆ ಇದೆ….

Read More

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ ಮಂಗಳವಾರ ರಾತ್ರಿ ಊಟ ಮಾಡುವಾಗ ಸಾಲಗಾರರ ಕಾಟ ತಾಳಲಾಗುತ್ತಿಲ್ಲ ಎಂದು ಜಗಳವಾಡಿದ್ದಾರೆ ಈ ಸಂಧರ್ಭದಲ್ಲಿ ಮೃತ ವ್ಯಕ್ತಿಯ ತಂದೆ ಅವರನ್ನು ಸಮಾಧಾನ ಪಡಿಸಿದ್ದಾರೆ ನಂತರ  ಮನೆಯಿಂದ ಹೊರಗೆ ಹೋಗಿ ವಿಷ ಸೇವನೆ ಮಾಡಿಕೊಂಡು ಬಂದಿದ್ದಾರೆ. ರಿಪ್ಪನ್ ಪೇಟೆ : ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲ ಮನೆ ನಿವಾಸಿ ಕೃಷಿಕ  ವೆಂಕಟೇಶ್ (49) ಅವರು ಸಾಲ…

Read More

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಸಾಲಕ್ಕೆ ಹೆದರಿ ವಿಷ ಸೇವಿಸಿ ರೈತ ಆತ್ಮಹತ್ಯೆ :

ಹೊಸನಗರ: ತಾಲೂಕಿನ ಮಂಡ್ರಿ ಗ್ರಾಮದ ರೈತರೊಬ್ಬರು ಸಾಲಬಾಧೆಯಿಂದ ವಿಷ ಸೇವಿಸಿ ಮೃತಪಟ್ಟಿದ್ದಾರೆ. ನಾಗರಾಜ್(58) ಮೃತ ರೈತ. ಇವರು ಮನೆಯ ಸಮೀಪದ ಕಾಡಿನಲ್ಲಿ ವಿಷ ಸೇವಿಸಿದ್ದರು. ತಕ್ಷಣ ಅಸ್ವಸ್ಥಗೊಂಡ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ. ಜಮೀನು ಅಭಿವೃದ್ಧಿಗೋಸ್ಕರ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಸಾಲ ಮಾಡಿದ್ದರು.  ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ANANDAPURA | ಹೆದ್ದಾರಿ‌ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್

ANANDAPURA | ಹೆದ್ದಾರಿ‌ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರಂ ಸಮೀಪ ಕೋಣೆ ಹೊಸೂರು ಬಳಿ ಆನೆಗಳ ಹಿಂಡು ಹೊನ್ನಾವರ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206 ಬಳಿ ಪ್ರತ್ಯಕ್ಷವಾಗಿದ್ದ ಪರಿಣಾಮ ಕೆಲ ಹೊತ್ತು ಟ್ರಾಫಿಕ್ ಜಾಮ್ ಆಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಹೆದ್ದಾರಿ ಮೇಲೆ ಬಂದಿರುವ ಕಾಡಾನೆಗಳ ಹಿಂಡನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಹರಸಾಹಸ ಪಡಬೇಕಾಯಿತು, ಅಲ್ಲದೆ ಕಾಡಾನೆಗಳನ್ನು…

Read More

Ripponpete | ನಂದಿ ಆಸ್ಪತ್ರೆಗೆ ಮೈಸೂರಿನ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಭೇಟಿ

Ripponpete | ನಂದಿ ಆಸ್ಪತ್ರೆಗೆ ಮೈಸೂರಿನ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಭೇಟಿ ರಿಪ್ಪನ್‌ಪೇಟೆ : ಮೈಸೂರಿನ ಅವಧೂತ ಅರ್ಜುನ್ ಮಹಾರಾಜ್ ಗುರೂಜಿಯವರು ಸೋಮವಾರ ಪಟ್ಟಣದ ಶ್ರೀ ನಂದಿ ಆಸ್ಪತ್ರೆಗೆ ಭೇಟಿ ನೀಡಿದರು. ನಂತರ ಪ್ರವಚನ ನೀಡಿದ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಮಾನವ ಜೀವಿತದಲ್ಲಿ ಸಮಾಜ ಸೇವೆಯು ನೆಮ್ಮದಿಯ ಬದುಕಿಗೆ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ಜಗತ್ತಿನಲ್ಲಿ ಅತ್ಯುತ್ತಮ ಸೇವೆಗಳಲ್ಲಿ ಒಂದಾದ ಆರೋಗ್ಯ ಸೇವೆಯನ್ನು ಮಾಡುವುದರ ಮೂಲಕ  ಮಲೆನಾಡಿನಲ್ಲಿ ಅದರಲ್ಲೂ ಹೊಸನಗರ ತಾಲೂಕಿನ  ಗ್ರಾಮೀಣ…

Read More

ಡ್ರಾಪ್ ಕೇಳುವ ನೆಪದಲ್ಲಿ ಸಿನಿಮೀಯ ಶೈಲಿಯ ಬೈಕ್ ಕಳ್ಳತನ :

ಡ್ರಾಪ್ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ವಂಚಿಸಿ ಬೈಕ್ ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಸಂಭವಿಸಿದೆ. ಬಸ್ ಚಾಲಕ ವೃತ್ತಿ ಮಾಡುವ ರಮೇಶ್ ಸ್ನೇಹಿತನ ಬಜಾಜ್ ಪಲ್ಸರ್ ಬೈಕ್ ಪಡೆದುಕೊಂಡು, ಚೋರಡಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಈ ವೇಳೆ ಸುಮಾರು 25 ವರ್ಷದ ಯುವಕನೊಬ್ಬ ಡ್ರಾಪ್ ಕೇಳಿದ್ದಾನೆ. ಅದೇ ಯುವಕ ರಮೇಶ್ ಅವರು ಚಲಾಯಿಸುತ್ತಿದ್ದ ಪಲ್ಸರ್ ಬೈಕ್ ಕದ್ದು ಪರಾರಿಯಾಗಿದ್ದಾನೆ. ರಮೇಶ್ ಅವರು ಬಸ್ ಚಾಲಕ ವೃತ್ತಿ ಮಾಡುತ್ತಿದ್ದಾರೆ. ತುರ್ತು ಕೆಲಸ ಇದ್ದ ಕಾರಣ ಚೋರಡಿಯಿಂದ ತಮ್ಮ ಸಂಬಂಧಿಯೊಬ್ಬರ…

Read More

ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ

ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಹೊಸನಗರ: ಡ್ರೋಣ್ ಮೂಲಕ ನ್ಯಾನೋ ಯೂರಿಯ ಸಿಂಪಡಣೆ ಕುರಿತು ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ತಾಲೂಕಿನ ಕೆರೆಹಳ್ಳಿ ಹೋಬಳಿ ಬಾಳೂರು ಗ್ರಾಮದ ರೈತ ಧನಂಜಯ ಮತ್ತು ಮಂಜಪ್ಪ ಅವರ ಭತ್ತದ ಕೃಷಿ ಜಮೀನಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೃಷಿ ಇಲಾಖೆ ಆಯೋಜಿಸಿದ್ದ ಈ ಪ್ರಾತ್ಯಕ್ಷಿಕೆಯಲ್ಲಿ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ರೈತರಿಗೆ ಡ್ರೋಣ್ ಬಳಸಿ ಔಷಧಿ ಸಿಂಪಡಣೆ, ಸದುಪಯೋಗ ಹಾಗೂ ಆಗುವ ಅನುಕೂಲ ಕುರಿತು…

Read More

ರಿಪ್ಪನ್ ಪೇಟೆ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ : ಅಧ್ಯಕ್ಷರಾಗಿ ಪ್ರಮೀಳಾ ಲಕ್ಷ್ಮಣಗೌಡ ಪದವಿ ಸ್ವೀಕಾರ

ರಿಪ್ಪನ್‌ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಜೀವನ ಸಾಗಿಸುತ್ತಿರುವ ಇಂದಿನ ನಾಗರಿಕರಿಗೆ  ಮಾನಸಿಕ ನೆಮ್ಮದಿ ಅತ್ಯಂತ ಅಗತ್ಯವಾದ ಸಂಗತಿಯಾಗಿದೆ. ಮಾನವ ಸಮಾಜ ಸೇವೆಯಲ್ಲಿ ಪಡೆದುಕೊಂಡಾಗ ಮಾತ್ರ ನೆಮ್ಮದಿಯನ್ನು ಕಾಣಬಹುದು ಎಂದು ರೋಟರಿ ಸಂಸ್ಥೆಯ ಮಾಜಿ ಗವರ್ನರ್ ರೊಟೇರಿಯನ್ ಎಚ್ ಎಲ್ ರವಿ ಹೇಳಿದರು. ಪಟ್ಟಣದ ಸಾಗರ ರಸ್ತೆಯಲ್ಲಿನ ವಿಶ್ವಮಾನವ ಸಮುದಾಯಭವನದಲ್ಲಿ ಅಯೋಜಿಸಲಾಗಿದ್ದ ರೋಟರಿ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿ  ಅಂತರರಾಷ್ಟ್ರೀಯ ಸಂಸ್ಥೆಯಾದ ರೋಟರಿ ಸಂಸ್ಥೆ ಜಗತ್ತಿನಲ್ಲಿ…

Read More

ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಘಟಕ ಕಛೇರಿ ಉದ್ಘಾಟನೆ – ಕಾಂಗ್ರೆಸ್ ಅಭಿಮಾನಿಗಳು ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್ | congress

ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಘಟಕ ಕಛೇರಿ ಉದ್ಘಾಟನೆ – ಕಾಂಗ್ರೆಸ್ ಅಭಿಮಾನಿಗಳು ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್ ರಿಪ್ಪನಪೇಟೆ : ಕಾಂಗ್ರೆಸ್ ಸರಕಾರ ರಾಜ್ಯದ ಜನರಿಗೆ ಗ್ಯಾರಂಟಿಯನ್ನು ನೀಡುವುದರ ಮೂಲಕ ಅಭಿವೃದ್ಧಿಯತ್ತ ಸಾಗುತ್ತಿದೆ. ಕಾಂಗ್ರೆಸ್ ಅಭಿಮಾನಿಗಳು ಜನ ಸಾಮಾನ್ಯರೊಂದಿಗೆ ಬೆರೆತು ಒಗ್ಗಟ್ಟಿನಿಂದ ಎಲ್ಲರೂ ಕೂಡಿ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರಿಪ್ಪನ ಪೇಟೆ ವೃತ್ತದಲ್ಲಿ ಗುರುವಾರ ಹೊಸನಗರ-…

Read More

ನಿಟ್ಟೂರು ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀಗಳಿಂದ ಮುಖ್ಯಮಂತ್ರಿಗಳ ಭೇಟಿ – ಆರ್ಯ ಈಡಿಗ ನಿಗಮ ಸ್ಥಾಪನೆಗೆ ಒತ್ತಾಯ|CM

ರಿಪ್ಪನ್ ಪೇಟೆ : ಆರ್ಯ ಈಡಿಗ ನಿಗಮ  ಸ್ಥಾಪಿಸುವಂತೆ ಒತ್ತಾಯಿಸಿ  ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ರವರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ಶ್ರೀ ನಾರಾಯಣ ಗುರು ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿಗಳು   ಭೇಟಿ ಮಾಡಿ ಮನವಿ  ಸಲ್ಲಿಸಿದರು. ರಾಜ್ಯದಲ್ಲಿರುವ ಆರ್ಯ ಈಡಿಗ ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಆರ್ಯ ಈಡಿಗ ನಿಗಮ ಸ್ಥಾಪಿಸುವಂತೆ ಮನವಿ ಸಲ್ಲಿಸಲಾಯಿತು. ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ರೇಣುಕಾನಂದ ಸ್ವಾಮೀಜಿ,  ಸೋಲೂರು ಮಠದ ಪೀಠಾಧ್ಯಕ್ಷರಾದ ವಿಕ್ಯಾತನಂದ ಸ್ವಾಮೀಜಿ …

Read More