Headlines

ಹೊಸನಗರದ ಮಾವಿನಕೊಪ್ಪ ಸರ್ಕಲ್ ನಲ್ಲಿ ಕಾರು ಡಿವೈಡರ್ ಗೆ ಡಿಕ್ಕಿ – ಇಬ್ಬರು ಗಂಭೀರ|accident

ಸಿಗಂದೂರಿನಿಂದ ಭೀಮಸಮುದ್ರಕ್ಕೆ ತೆರಳುತ್ತಿದ್ದ ಕಾರು ಡಿವೈಡರ್ ಡಿಕ್ಕಿ ಹೊಡೆದು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ.  ಪಟ್ಟಣದ ಮಾವಿನಕೊಪ್ಪ ಸರ್ಕಲ್ ನಲ್ಲಿ ಖಾಸಗಿ ಪ್ರವಾಸಿ ಬಸ್‌ನಿಂದ ಇಳಿದ ವ್ಯಕ್ತಿಯೊಬ್ಬ ಅಡ್ಡ ಬಂದ ಕಾರಣ, ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕನ ಸಹಿತ ಅಡ್ಡ ಬಂದ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ತಾಲೂಕಿನ ಕಸಬಾ ಹೋಬಳಿ ಮಳವಳ್ಳಿ ವಾಸಿ ಶೇಖರ(45) ಕಾರಿಗೆ ಅಡ್ಡ ಬಂದ ವ್ಯಕ್ತಿ….

Read More

ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA)

ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದೀಗ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಹೌದು ಸಾಗರ ತಾಲೂಕಿನ ತಹಸಿಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಡೆತ್ ನೋಟ್ ಬರೆದಿಟ್ಟು ನಿದ್ದೆ ಮಾತ್ರೆ ಸೇವಿಸಿಗ್ರಾಮ ಲೆಕ್ಕಧಿಕಾರಿ…

Read More

ಬೈಕ್ ಕಳ್ಳತನ ಮಾಡುತಿದ್ದ ಕೋಳಿ ಅರೆಸ್ಟ್|theft

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ  ಹಳೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೆನರಾ ಬ್ಯಾಂಕ್ ಎಟಿಎಂ ಮುಂದೆ ನಡೆದಿದ್ದ ಬೈಕ್​ ಕಳ್ಳತನ ಪ್ರಕರಣವನ್ನು ಭದ್ರಾವತಿ ಪೊಲೀಸರು ಭೇದಿಸಿದ್ದಾರೆ.  ಇಲ್ಲಿನ ನಿವಾಸಿಯೊಬ್ಬರು ನಿಲ್ಲಿಸಿದ್ದ ಟಿವಿಎಸ್ ವಿಕ್ಟರ್ ಬೈಕ್​ ನ್ನು ಕಳ್ಳರು ಕಳ್ಳತನ ಮಾಡಿದ್ದರು  ಈ ಸಂಬಂಧ 379 ಐಪಿಸಿ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಸದ್ಯ ಪ್ರಕರಣ ಸಂಬಂಧ  ತನಿಖಾ ತಂಡವು ದಿನಾಂಕ:24/6/2023 ರಂದು ಆರೋಪಿಯನ್ನ ಬಂಧಿಸಿದ್ಧಾರೆ.  ಪ್ರಭು @ ಕೋಳಿ,  28 ವರ್ಷ, ಬೆಳಕಟ್ಟೆ ಗ್ರಾಮ ಶಿವಮೊಗ್ಗ ಬಂಧಿತ…

Read More

ಪೊಲೀಸ್ ಇಲಾಖೆಯ ಭರ್ಜರಿ ಬೇಟೆ – 50 ಲಕ್ಷ ಮೌಲ್ಯದ ಬಟ್ಟೆ,ಕುಕ್ಕರ್,ಸೀರೆ ,ಅಕ್ಕಿ ಸೀಜ್

ಕರ್ನಾಟಕ ರಾಜ್ಯ ವಿಧಾನಸಭಾ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸ್ ಇಲಾಖೆ ಕೂಡ ಅಲರ್ಟ್ ಆಗಿದ್ದು, ಅಕ್ರಮ ವಸ್ತು ಸಾಗಾಟ ಹಾಗೂ ಹಣ ಸರಭರಾಜಿನ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಹಲವೆಡೆ ನಾಖಾಬಂಧಿ ಹಾಕಲಾಗಿದೆ. ಅಲ್ಲದೆ, 50 ಲಕ್ಷ ರೂಪಾಯಿಗೂ ಅಧಿಕ ಮೌಲ್ಯ ವಸ್ತುಗಳನ್ನು ವಶಕ್ಕೆ ಪಡೆದಿದೆ.  ಈ ಸಂಬಂಧ ಪ್ರಕಟಣೆಯನ್ನು ಹೊರಡಿಸಿರುವ ಪೊಲೀಸ್​ ಇಲಾಖೆ  ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ…

Read More

ಕೆಂಚನಾಲ ಮಾರಿಕಾಂಬ ಜಾತ್ರೆ ಹರಿದು ಬಂದ ಭಕ್ತ ಸಾಗರ

ಕೆಂಚನಾಲ ಮಾರಿಕಾಂಬ ಜಾತ್ರೆ ಹರಿದು ಬಂದ ಭಕ್ತ ಸಾಗರ ರಿಪ್ಪನ್ ಪೇಟೆ:ಈ ಬಾರಿಯ ಮಳೆಗಾಲದ ಕೆಂಚನಾಲ ಮಾರಿಕಾಂಬ ಜಾತ್ರೆ ಭಕ್ತಸಾಗರದೊಂದಿಗೆ ಅತ್ಯಂತ ಭಕ್ತಿ ಭಾವಪೂರ್ಣವಾಗಿ ನಡೆಯಿತು. ಮಂಗಳವಾರ ನಡೆದ ಈ ಜಾತ್ರೆಗೆ ಜಿಲ್ಲೆ, ರಾಜ್ಯ ಹಾಗೂ ಹೊರರಾಜ್ಯಗಳಿಂದ ಸಹ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ವರ್ಷಕ್ಕೆ ಎರಡು ಬಾರಿ ನಡೆಯುವ ಈ ಜಾತ್ರೆ — ಮಳೆಗಾಲದಲ್ಲಿ ಮಂಗಳವಾರ ಮತ್ತು ಬೇಸಿಗೆಯಲ್ಲಿ ಬುಧವಾರ — ಕೆಂಚನಾಲ ಗ್ರಾಮದಲ್ಲಿ ನಡೆಯುವ ಈ ಜಾತ್ರೆ  ಜನಜೀವನದ ಒಂದು ಮೂಲಭೂತ…

Read More
Grab my hand

Quisque metus odio

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Ripponpete | ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಗ್ರಾಮಾಡಳಿತ ನಿರ್ಲಕ್ಷ್ಯ

Ripponpete | ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಗ್ರಾಮಾಡಳಿತ ನಿರ್ಲಕ್ಷ್ಯ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದ ಪೈಪ್‌ಲೈನ್ ಏಕಾಏಕಿ ಒಡೆದ ಪರಿಣಾಮವಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ.ಭೀಕರ ಬರಗಾಲದಿಂದ ಹನಿ ಹನಿ ನೀರಿಗೂ ಸಹ ಆಹಾಕರ ಇದೆ. ಪ್ರತಿಯೊಂದು ವಾರ್ಡ್ ಗೆ ಹೋದರೂ ಸಹ ನೀರಿನ ಸಮಸ್ಯೆ ಇದ್ದೆ ಇದೆ.  ಪಟ್ಟಣದ ವಿನಾಯಕ ನಗರ,ಕೆರೆಹಳ್ಳಿ ಪ್ರದೇಶಗಳಿಗೆ ನೀರು ಪೂರೈಸುವ ಮುಖ್ಯ ಪೈಪ್ ಸಾಗರ ರಸ್ತೆಯ…

Read More

Humcha | ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಎರಡು ತಿಂಗಳಿಂದ ನಾಪತ್ತೆ – ಲಾಕರ್ ಗಳ ಬೀಗ ಒಡೆದ ಅಧಿಕಾರಿಗಳು

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಎರಡು ತಿಂಗಳಿಂದ ನಾಪತ್ತೆ – ಲಾಕರ್ ಗಳ ಬೀಗ ಒಡೆದ ಅಧಿಕಾರಿಗಳು ರಿಪ್ಪನ್‌ಪೇಟೆ : ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ನಾಪತ್ತೆಯಾಗಿದ್ದು ಈ ಹಿನ್ನಲೆಯಲ್ಲಿ ಅಧಿಕಾರಿಗಳು ಸಂಘಕ್ಕೆ ಸಂಬಂದಿಸಿದ ಲಾಕರ್ ಬೀಗ ಒಡೆದು ಪರಿಶೀಲನೆ ನಡೆಸಿರುವ ಘಟನೆ ನಡೆದಿದೆ. ಕಳೆದ ಎರಡು ತಿಂಗಳಿಂದ ಕಾರ್ಯದರ್ಶಿ ಸಂತೋಷ್ ಕೃಷ್ಣನಾಯ್ಕ್ ಕಛೇರಿಗೆ ಹಾಜರಾಗದೇ ನಾಪತ್ತೆಯಾಗಿರುವ ಹಿನ್ನಲೆಯಲ್ಲಿ ಅಡಳಿತ ಮಂಡಳಿಯವರು ಸಾಗರ ಸಹಕಾರ ಸಂಘಗಳ ಸಹಾಯಕ ನಿಂಬಂಧಕರಿಗೆ…

Read More

ಚಿನ್ನದಂಗಡಿಗೆ ಗ್ರಾಹಕಿಯ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ ಮಾಡಿದ್ದ ಮಹಿಳೆಯ ಬಂಧನ|arrested

ಮಲಬಾರ್ ಗೋಲ್ಡ್ ಅಂಡ್ ಡೈಮೆಂಡ್ ಅಂಗಡಿಗೆ ಗ್ರಾಹಕಿಯಂತೆ ಬಂದು ಮಾಂಗಲ್ಯ ಸರ ಕಳವು ಮಾಡಿದ್ದ ಮಹಿಳೆಯನ್ನ ಬಂದಿಸುವಲ್ಲಿ ದೊಡ್ಡಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳ್ಳತನವನ್ನೆ ತನ್ನ ಕಸುಬನ್ನಾಗಿ ಮಾಡಿಕೊಂಡಿದ್ದ ವಿಜಯಪುರ ಜಿಲ್ಲೆಯ ಚಿರಸ್ತಹಳ್ಳಿ ಗ್ರಾಮದ ಗುಂಡಗತ್ತಿ ರಸ್ತೆಯ ಹರಪ್ಪನಹಳ್ಳಿ ತಾಲೂಕಿನ ಆರೋಪಿ ರತ್ನ ಟಿ ಕೋಮ್ ಗೋಣಿಪ್ಪ @ ಗೋಣಿ ಬಸಪ್ಪ ಎಂಬ ಮಹಿಳೆಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಈ ಮಹಿಳೆ ಕಳೆದ 24.11.2022 ಶಿವಮೊಗ್ಗದ ಬಿ.ಹೆಚ್ ರಸ್ತೆಯಲ್ಲಿರುವ ಮಲಬಾರ್ ಗೋಲ್ಡ್ & ಡೈಮಂಡ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ…

Read More

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ|sucide

ಅಂತಿಮ ವರ್ಷದ ಪದವಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಲ್ಲಿಗೆ ಸಮೀಪದ ಆಚಾಪುರ ಗ್ರಾ.ಪಂ . ವ್ಯಾಪ್ತಿಯ ಕೆರೆಹಿತ್ತಲು ಗ್ರಾಮದ ನಿವಾಸಿ ಕಾಲೇಜು ವಿದ್ಯಾರ್ಥಿಯೋರ್ವ ಅಡಕೆ ತೋಟದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಗ್ರಾಮದ ವೀರಭದ್ರಪ್ಪ ಗೌಡರ ಪುತ್ರ ಗೌತಮ್ (20) ಮೃತ ಯುವಕ ಈತ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಬೆಳಿಗ್ಗೆ ಅಡಕೆ ತೋಟದ ಕೃಷಿ…

Read More