Headlines

ಜನಸ್ನೇಹಿ ಡಿವೈಎಸ್’ಪಿ ಗಜಾನನ ವಾಮನ ಸುತಾರರವರಿಗೆ ಗೌರವ ಪೂರ್ವಕ ಬೀಳ್ಕೊಡುಗೆ ನೀಡಿದ ಪಟ್ಟಣ ಪಂಚಾಯತ್

ಜನಸ್ನೇಹಿ ಡಿವೈಎಸ್’ಪಿ ಗಜಾನನ ವಾಮನ ಸುತಾರರವರಿಗೆ ಗೌರವ ಪೂರ್ವಕ ಬೀಳ್ಕೊಡುಗೆ ನೀಡಿದ ಪಟ್ಟಣ ಪಂಚಾಯತ್ ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ಪೂರ್ವ ಜನ್ಮದ ಪುಣ್ಯ, ನಾವೆಲ್ಲರೂ ಬಯಲುಸೀಮೆಯ ವ್ಯಕ್ತಿಗಳು ಆದರೆ ಈಗ ನಿಜವಾಗ್ಲೂ ತೀರ್ಥಹಳ್ಳಿ ಬಿಟ್ಟು ಹೋಗಲು ಇಷ್ಟವಿಲ್ಲ, ಇಲ್ಲಿನ ಪರಿಸರ, ಜನರನ್ನು ಬಿಟ್ಟು ಹೋಗಲು ನಿಜವಾಗಿ ಬೇಸರ ಆಗುತ್ತಿದೆ ಎಂದು ಡಿವೈಎಸ್ ‘ಪಿ ಗಜಾನನ ವಾಮನ ಸುತಾರ ಹೇಳಿದರು. ಭಾನುವಾರ ಪಟ್ಟಣ ಪಂಚಾಯತ್ ವತಿಯಿಂದ ವರ್ಗಾವಣೆಗೊಂಡ ಅಧಿಕಾರಿಗಳಿಗೆ ಗೌರವ ಪೂರ್ವಕ ಬೀಳ್ಕೊಡುಗೆ…

Read More

ಲಕ್ಷಾಂತರ ರೂ ಮೌಲ್ಯದ ಹಸುಗಳನ್ನು ಕಳ್ಳತನವೆಸಗಿದ್ದ ಆರೋಪಿಗಳು ಅರೆಸ್ಟ್

ಕಳುವಾಗಿದ್ದ 2.40 ಲಕ್ಷ ರೂ ಮೌಲ್ಯದ 4 ಹಸುಗಳನ್ನ ಪತ್ತೆ ಮಾಡುವಲ್ಲಿ ಶಿರಾಳಕೊಪ್ಪದ ಪೊಲೀಸರು ಯಶಸ್ವಿಯಾಗಿದ್ದಾರೆ. ನಡೆದಿದ್ದೇನು..!??? ದಿನಾಂಕಃ 09-08-2024  ರಂದು ರಾತ್ರಿ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಜಂಬೂರು ಗ್ರಾಮದ ವಾಸಿ ಶ್ರೀ ಮೊಹಮದ್ ಆಲಿ ಖಾನ್, 34 ವರ್ಷ ರವರ ಫಾರಂ ಹೌಸ್ ನಲ್ಲಿದ್ದ 04 ಹಸುಗಳನ್ನು ಕಳುವು ಮಾಡಲಾಗಿತ್ತು.  ಬಿಎನ್ ಎಸ್ ಕಾಯ್ದೆ ಅಡಿ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದಲ್ಲಿ ಕಳುವಾದ ಮಾಲು ಹಾಗೂ ಮಾಲಿನ ಪತ್ತೆಗಾಗಿ ಜಿಲ್ಲಾರಕ್ಷಣಾಧಿಕಾರಿ ಮಿಥುನ್…

Read More

ತುಂಗಾ ನದಿಯಲ್ಲಿ ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು! ಓರ್ವನ ಮೃತದೇಹ ಪತ್ತೆ !!!|students drowned in Tunga river

ತುಂಗಾ ನದಿಯಲ್ಲಿ ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು! ಓರ್ವನ ಮೃತದೇಹ ಪತ್ತೆ !! ಶಿವಮೊಗ್ಗ : ಮೀನು ಹಿಡಿಯಲೆಂದು ತುಂಗಾ ನದಿಗೆ ಇಳಿದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಕಾಲೇಜು ವಿದ್ಯಾರ್ಥಿಗಳಾದ ಮೊಯಿನ್‌ ಖಾನ್‌(18) ಮತ್ತು ಅಂಜುಂ ಖಾನ್‌(18) ನೀರಿನಲ್ಲಿ ಕಣ್ಮರೆಯಾದವರು. ಶಿವಮೊಗ್ಗದ ಶಿವಮೊಗ್ಗದ ಕುರುಬರ ಪಾಳ್ಯದಲ್ಲಿ ದುರ್ಘಟನೆ ನಡೆದಿದೆ. ಸವಾಯಿಪಾಳ್ಯದ ಮೊಯಿನ್ ಖಾನ್(18), ಇಲ್ಯಾಸ್ ನಗರದ ಅಂಜುಂ ಖಾನ್(18) ಇಬ್ಬರೂ ಬೇರೆ ಕೆಲವು ಸ್ನೇಹಿತರ ಜತೆ ಮೀನು ಹಿಡಿಯಲೆಂದು ನದಿ ತೀರಕ್ಕೆ ಬಂದಿದ್ದರು. ಅಲ್ಲಿ ನೀರಿಗಿಳಿದು ಮೀನು…

Read More

ರಿಪ್ಪನ್ ಪೇಟೆ : ಗುಡ್ ಶಫರ್ಡ್ ಶಾಲೆಯಲ್ಲಿ ಸಂಭ್ರಮದ ವಿಭಿನ್ನ ರೀತಿಯಲ್ಲಿ ಮಕ್ಕಳ ದಿನಾಚರಣೆ|Ripponpet

ರಿಪ್ಪನ್ ಪೇಟೆ : ಪಟ್ಟಣದ ಗುಡ್ ಶೆಫರ್ಡ್ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಡಗರ ಹಾಗೂ ಸಂಭ್ರಮದಿಂದ ವಿನೂತನವಾಗಿ ಆಚರಿಸಲಾಯಿತು. ಮಕ್ಕಳಿಂದ ಮಕ್ಕಳಿಗಾಗಿ ಆಯೋಜನಗೊಂಡ ಈ ಕಾರ್ಯಕ್ರಮವು ಶಿಕ್ಷಕರ ಹಾಗೂ ಪೋಷಕರ ವರ್ಗದವರ ಮನಸೂರೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆ. ಕಾರ್ಯಕ್ರಮದ ಪ್ರಾಸ್ತವಿಕ ನುಡಿ, ಕಾರ್ಯಕ್ರಮದ ಮುಖ್ಯ ಅತಿಥಿಗಳು, ಕಾರ್ಯಕ್ರಮದಲ್ಲಿನ ಪ್ರಾರ್ಥನೆ ನಿರೂಪಣೆ, ಸ್ವಾಗತ,ಎಲ್ಲಾವನ್ನು ಮಕ್ಕಳೇ ನೆರವೇರಿಸಿದರು. ಮಕ್ಕಳಿಂದ ವಿವಿಧ ಛದ್ಮವೇಷ, ಏಕಪಾತ್ರಾಭಿನಯ, ಹಾಡು, ಡಾನ್ಸ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ವಿದ್ಯಾರ್ಥಿಗಳಿಂದ ದೀಪ ಬೆಳಗಿಸುವುದರ ಮೂಲಕ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಾಯಿತು  ಅಧ್ಯಕ್ಷತೆಯನ್ನು  ಆರಾಧ್ಯ ಎಸ್….

Read More

HOSANAGARA | ಚಿರತೆ ದಾಳಿಗೆ ಜಾನುವಾರು ಬಲಿ

HOSANAGARA | ಚಿರತೆ ದಾಳಿಗೆ ಜಾನುವಾರು ಬಲಿ ಹೊಸನಗರ ತಾಲೂಕಿನ ಪುಣಜೆ ಗ್ರಾಮದ ಬ್ರಹ್ಮೇಶ್ವರದಲ್ಲಿ ಕೆಲ ದಿನಗಳಿಂದ ಚಿರತೆ ಸಂಚರಿಸುತ್ತಿದ್ದು ಗ್ರಾಮದ ಜಾನುವಾರುಗಳು ಚಿರತೆ ದಾಳಿಗೆ ಬಲಿಯಾಗಿವೆ. ಇಲ್ಲಿನ ಅಂಬೇಡ್ಕರ್ ಕಾಲೋನಿ ಸಮೀಪದ ಅರಣ್ಯ ಪ್ರದೇಶದಲ್ಲಿ 4 ದನಗಳ ಶವದ ಅವಶೇಷಗಳು ದೊರಕಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆಯ ಹೆಜ್ಜೆ ಗುರುತುಗಳನ್ನು ಗ್ರಾಮಸ್ಥರು ಪತ್ತೆ ಮಾಡಿರುವುದು, ಈ ಭಾಗದಲ್ಲಿ ಚಿರತೆಯ ಇರುವಿಕೆಯನ್ನು ದೃಢಪಡಿಸಿದೆ. ಕೆಲ ದಿನಗಳಿಂದ ಕಾಡಿಗೆ ಮೇಯಲು ಬಿಟ್ಟ ಜಾನುವಾರುಗಳು ಮನೆ…

Read More

ರಿಪ್ಪನ್‌ಪೇಟೆಯ ವಡಗೆರೆ ಬಳಿ ಟ್ರ್ಯಾಕ್ಟರ್–ಬೈಕ್ ಡಿಕ್ಕಿ – ಮಹಿಳೆ ಸ್ಥಳದಲ್ಲೇ ಸಾವು, ಪತಿ–ಮಗು ಗಾಯ

A tragic road accident near Vadagere on Sagar Road in Ripponpete claimed the life of a woman from Shikaripura after a tractor rammed into a bike. Her husband and child were injured and shifted to hospital. ರಿಪ್ಪನ್‌ಪೇಟೆಯ ವಡಗೆರೆ ಬಳಿ ಟ್ರ್ಯಾಕ್ಟರ್–ಬೈಕ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು, ಪತಿ–ಮಗು ಗಾಯ ರಿಪ್ಪನ್‌ಪೇಟೆ: ಸಾಗರ ರಸ್ತೆಯ ವಡಗೆರೆ ಸಮೀಪ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ…

Read More

ಚಂದ್ರಯಾನ -3 ಇಸ್ರೋ ತಂಡದಲ್ಲಿ ಕೋಣಂದೂರಿನ ಮಹಿಳೆ – ಮಾಜಿ ಶಾಸಕರ ಪುತ್ರಿಗೆ ಅಭಿನಂದನೆಗಳ ಮಹಾಪೂರ

ಚಂದ್ರಯಾನ -3 ಲ್ಯಾಂಡರ್ ಬುಧವಾರ ಸಂಜೆ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದ್ದು, ಇಸ್ರೋ ವಿಜ್ಞಾನಿಗಳ ಈ ಸಾಧನೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಇಸ್ರೋ ವಿಜ್ಞಾನಿಗಳಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಮಹಿಳೆಯೊಬ್ಬರು ಇದ್ದಾರೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ಹೌದು, ಶಿವಮೊಗ್ಗ ಮೂಲದ ಶಿವಾನಿ (ISRO deputy director) ಎಂಬ ಮಹಿಳೆ ಇಸ್ರೋದಲ್ಲಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರವಾಗಿದೆ. ಇವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಪಟ್ಟಣದ ಮಾಜಿ…

Read More

ರಿಪ್ಪನ್‌ಪೇಟೆ : ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ|crime news

ರಿಪ್ಪನ್‌ಪೇಟೆ : ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ಕೋಡ್ರಿಗೆ ಗ್ರಾಮದ ರೈತನೊಬ್ಬ ಸಾಲಭಾದೆ ತಾಳಲಾರದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಲುಗುಡ್ಡೆ ಗ್ರಾಮದ ಕೋಡ್ರಿಗೆ ನಿವಾಸಿ ಕೃಷ್ಣಮೂರ್ತಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಭಾನುವಾರದಂದು ಬೆಳೆಗೆ ಸಿಂಪಡಿಸಿದ್ದ ಕ್ರಿಮಿನಾಶಕವನ್ನು ಸೇವನೆ ಮಾಡಿ ಅಸ್ವಸ್ಥಗೊಂಡವರನ್ನು ಅವರ ಹೆಂಡತಿ ಮಗ ಉಪಚರಿಸಿ ತಕ್ಷಣ ಚಿಕಿತ್ಸೆಗಾಗಿ ರಿಪ್ಪನ್ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ…

Read More

ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಅಂಜನಿ ಹುಲಿ ಸಾವು

ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಅಂಜನಿ ಹುಲಿ ಸಾವು ಶಿವಮೊಗ್ಗ : ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ 17 ವರ್ಷದ ಅಂಜನಿ ಎಂಬ ಹೆಣ್ಣು ಹುಲಿ ಅನಾರೋಗ್ಯ ಕಾರಣದಿಂದ ಬುಧವಾರ (ಜ.08) ರಾತ್ರಿ ಮೃತಪಟ್ಟಿದೆ. ತ್ಯಾವರೆ ಕೊಪ್ಪದ ಹುಲಿ ಮತ್ತು ಸಿಂಹ ಧಾಮದ ಹುಲಿ ಅಂಜನಿ, ಬಹು ಅಂಗಾಗ ವೈಫಲ್ಯದಿಂದ ನಿನ್ನೆ ರಾತ್ರಿ ಮೃತಪಟ್ಟಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಮರಾಕ್ಷರ ತಿಳಿಸಿದ್ದಾರೆ. ಅಂಜನಿ ವಯೋ ಸಹಜ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ. ಪಶುವೈದ್ಯಕೀಯ…

Read More

ಬ್ಯಾಂಕ್ ಉದ್ಯೋಗಿಗೆ ಆನ್ ಲೈನ್ ನಲ್ಲಿ ಲಕ್ಷಾಂತರ ರೂ ವಂಚನೆ – ದೂರು ದಾಖಲು

ಬ್ಯಾಂಕ್  ಉದ್ಯೋಗಿಗೆ  ಲಕ್ಷಾಂತರ ರೂ ವಂಚಿಸಿದ ಆನ್ ಲೈನ್ ಖದೀಮರು ಶಿವಮೊಗ್ಗ: ಪ್ರತಿಷ್ಠಿತ ಟ್ರೇಡಿಂಗ್‌ ಕಂಪನಿಯೊಂದರ ಹೆಸರು ದುರ್ಬಳಕೆ ಮಾಡಿಕೊಂಡು ಬ್ಯಾಂಕ್‌ ಉದ್ಯೋಗಿಯೊಬ್ಬರಿಗೆ (ಹೆಸರು ಗೌಪ್ಯ) ಆನ್‌ಲೈನ್‌ ವಂಚಕರು 11.26 ಲಕ್ಷ ರೂ. ವಂಚಿಸಿದ್ದಾರೆ. ಬ್ಯಾಂಕ್‌ ಒಂದರ ಮಹಿಳಾ ಉದ್ಯೋಗಿಯ ಮೊಬೈಲ್‌ಗೆ ಪ್ರತಿಷ್ಠಿತ ಷೇರು ವಹಿವಾಟು ಸಂಸ್ಥೆಯೊಂದರ ಹೆಸರಿನಲ್ಲಿ ಮೆಸೇಜ್‌ ಬಂದಿತ್ತು. ಪರಿಶೀಲಿಸಿದ ಬ್ಯಾಂಕ್‌ ಉದ್ಯೋಗಿ ಹಣ ಹೂಡಿಕೆಗೆ ಒಪ್ಪಿಗೆ ಸೂಚಿಸಿದ್ದರಿಂದ ಅವರ ಮೊಬೈಲ್‌ಗೆ ಲಿಂಕ್‌ ಕಳುಹಿಸಲಾಗಿತ್ತು. ಆ ಲಿಂಕ್‌ ಬಳಸಿ ಮೊಬೈಲ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು…

Read More