ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur during the 80th Independence Day celebration and urged the public to support government school development. ಬೆಳ್ಳೂರು: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (GHPS) ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು. ಈ ಬಾರಿ ಧ್ವಜಾರೋಹಣದ ಜೊತೆಗೆ ಶಾಲೆಯ ಅಭಿವೃದ್ಧಿಗೆ ವಿವಿಧ ದಾನಿಗಳು ನೀಡಿದ…

Read More

ಹೊಸನಗರದ ಮಾವಿನಕೊಪ್ಪ ಸರ್ಕಲ್ ನಲ್ಲಿ ಕಾರು ಡಿವೈಡರ್ ಗೆ ಡಿಕ್ಕಿ – ಇಬ್ಬರು ಗಂಭೀರ|accident

ಸಿಗಂದೂರಿನಿಂದ ಭೀಮಸಮುದ್ರಕ್ಕೆ ತೆರಳುತ್ತಿದ್ದ ಕಾರು ಡಿವೈಡರ್ ಡಿಕ್ಕಿ ಹೊಡೆದು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ.  ಪಟ್ಟಣದ ಮಾವಿನಕೊಪ್ಪ ಸರ್ಕಲ್ ನಲ್ಲಿ ಖಾಸಗಿ ಪ್ರವಾಸಿ ಬಸ್‌ನಿಂದ ಇಳಿದ ವ್ಯಕ್ತಿಯೊಬ್ಬ ಅಡ್ಡ ಬಂದ ಕಾರಣ, ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕನ ಸಹಿತ ಅಡ್ಡ ಬಂದ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ತಾಲೂಕಿನ ಕಸಬಾ ಹೋಬಳಿ ಮಳವಳ್ಳಿ ವಾಸಿ ಶೇಖರ(45) ಕಾರಿಗೆ ಅಡ್ಡ ಬಂದ ವ್ಯಕ್ತಿ….

Read More

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ ಶಿವಮೊಗ್ಗ, ಜುಲೈ 24: ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಕಚೇರಿಗೆ ತೆರಳುತ್ತಿದ್ದವರು ಸೇರಿದ್ದಾರೆ. ಘಟನೆ ವಿವರ: ಸಾಗರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಲಾರಿ ನಡುವೆ 08:30ರ…

Read More

ದೂನದಲ್ಲಿ ಮಲೆನಾಡು ಕನ್ನಡಿಗರ ಸೇನೆ ವತಿಯಿಂದ ನಾಳೆ ಅದ್ದೂರಿ ಕನ್ನಡ ರಾಜ್ಯೋತ್ಸವ

ದೂನದಲ್ಲಿ ಮಲೆನಾಡು ಕನ್ನಡಿಗರ ಸೇನೆ ವತಿಯಿಂದ ನಾಳೆ ಅದ್ದೂರಿ ಕನ್ನಡ ರಾಜ್ಯೋತ್ಸವ ರಿಪ್ಪನ್ ಪೇಟೆ : ಇಲ್ಲಿನ ದೂನ ಗ್ರಾಮದ ಮಲೆನಾಡು ಕನ್ನಡಿಗರ ಸೇನೆ ಮತ್ತು ಗೆಳೆಯರ ಬಳಗದ ವತಿಯಿಂದ ದೂನದಲ್ಲಿ ಸೇನೆಯ 3ನೇ ವರ್ಷದ ಸಂಭ್ರಮ ಹಾಗೂ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಲೆನಾಡು ಕನ್ನಡಿಗರ ಸೇನೆ ದೂನ ಘಟಕದ ಅಧ್ಯಕ್ಷ ಚಿರಂತ್ ಭಂಡಾರಿ ತಿಳಿಸಿದ್ದಾರೆ. ಬೆಳಗ್ಗೆ 9.00 ಗಂಟೆಗೆ ದೂನ ಸರ್ಕಲ್‌ನಲ್ಲಿ ಧ್ವಜಾರೋಹಣ ಜರುಗಲಿದ್ದು, ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜು…

Read More

ಬೈಕ್ ಗೆ ಅಡ್ಡ ಬಂದ ಪ್ರಾಣಿ ತಪ್ಪಿಸಲು ಹೋಗಿ ಅಪಘಾತ: ಚಿಕಿತ್ಸೆ ಫಲಿಸದೆ ಫೈನಾನ್ಸ್ ಸಿಬ್ಬಂದಿ ಸಾವು

ಬೈಕ್ ಗೆ ಅಡ್ಡ ಬಂದ ಪ್ರಾಣಿ ತಪ್ಪಿಸಲು ಹೋಗಿ ಅಪಘಾತ: ಚಿಕಿತ್ಸೆ ಫಲಿಸದೆ ಫೈನಾನ್ಸ್ ಸಿಬ್ಬಂದಿ ಸಾವು A 25-year-old finance company collection executive died after losing control of his bike while trying to avoid an animal on the road near Kallapura in Channagiri, Shivamogga district. ಶಿವಮೊಗ್ಗ: ಚನ್ನಗಿರಿ ತಾಲ್ಲೂಕಿನ ಜೋಳದಾಳ್ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ರಸ್ತೆಗೆ ಅಡ್ಡ ಬಂದ ಪ್ರಾಣಿಯನ್ನು ತಪ್ಪಿಸಲು ಹೋಗಿ…

Read More

ಶಿಕ್ಷಕರು ಸಮಾಜ ನಿರ್ಮಾಣದ ಶಿಲ್ಪಿಗಳು: ಶಾಸಕ ಆರಗ ಜ್ಞಾನೇಂದ್ರ

ಶಿಕ್ಷಕರು ಸಮಾಜ ನಿರ್ಮಾಣದ ಶಿಲ್ಪಿಗಳು: ಶಾಸಕ ಆರಗ ಜ್ಞಾನೇಂದ್ರ “ಗಾಂಧೀಜಿಯನ್ನು ಕೊಂದವರೂ ವಿದ್ಯಾವಂತರು’” — ಕಿಮ್ಮನೆ ರತ್ನಾಕರ್ ಅಮೃತದಲ್ಲಿ ಗುರುವಂದನೆ : ಹಿರಿಯ ಶಿಕ್ಷಕರು–ಸಾಧಕರಿಗೆ ಸನ್ಮಾನ ರಿಪ್ಪನ್ ಪೇಟೆ : ಮಕ್ಕಳಿಗೆ ಶಿಕ್ಷಣದ ಜೊತೆಗೆ ಸುಸಂಸ್ಕೃತರನ್ನಾಗಿ ಮಾಡುವ ಮೂಲಕ ಸನ್ಮಾರ್ಗದಲ್ಲಿ ಸಾಗಲು ಶಿಕ್ಷಕರು ಬೋಧನೆ ಮಾಡಬೇಕೆಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಗರ್ತಿಕೆರೆಯಲ್ಲಿ ನಡೆದ ಅಮೃತ ಸ್ನೇಹಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿ ಶಿಕ್ಷಣ ವ್ಯಕ್ತಿತ್ವ ನಿರ್ಮಾಣದೊಂದಿಗೆ ವ್ಯಕ್ತಿ ನಿರ್ಮಾಣ ಮಾಡುತ್ತದೆ. ನೌಕರಿಗಾಗಿ ಶಿಕ್ಷಣವಾಗದೆ ಬದುಕಿಗೆ ಮಾರ್ಗದರ್ಶನವಾಗಬೇಕು. ಇಂದು ಸಮಾಜಘಾತುಕ…

Read More

ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಮಗು ಬಲಿ – 6 ಮಂದಿ ಪೊಲೀಸರು ಸಸ್ಪೆಂಡ್

ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಮಗು ಬಲಿ – 6 ಮಂದಿ ಪೊಲೀಸರು ಸಸ್ಪೆಂಡ್ ಟ್ರಾಫಿಕ್ ಪೊಲೀಸರ ಅಜಾಗರೂಕತೆಯ ಪರಿಣಾಮ ಮಂಡ್ಯದಲ್ಲಿ ಮೂರು ವರ್ಷದ ಮಗು ರಸ್ತೆ ಅಪಘಾತಕ್ಕೆ ಬಲಿಯಾಗಿ ಪ್ರಾಣ ಕಳೆದುಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಯಿ ಕಚ್ಚಿದ್ದ ಮಗುವನ್ನು ಚಿಕಿತ್ಸೆಗೆ ಎಂದು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಟ್ರಾಫಿಕ್ ಪೊಲೀಸರು ಬೈಕ್ ಅನ್ನು ಅಡ್ಡಗಟ್ಟಿದ್ದಾರೆ.ಈ ವೇಳೆ ಮಗುವಿಗೆ ನಾಯಿ ಕಚ್ಚಿದ್ದು, ಚಿಕಿತ್ಸೆಗಾಗಿ ಕರೆದೊಯ್ಯಲಾಗುತ್ತಿದೆ ಎಂದು ತಿಳಿಸಿದ ನಂತರ ಪೊಲೀಸರು ಹೊರಡಲು ಹೇಳಿದ್ದು, ಈ…

Read More

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan died under suspicious circumstances in Shivamogga following a family dispute over a lost mobile phone and late return home. Kote Police have registered a case and are investigating. ಶಿವಮೊಗ್ಗ: ಮೊಬೈಲ್ ಕಳೆದುಕೊಂಡಿದ್ದ ವಿಚಾರ ಹಾಗೂ ಕೆಲಸ ಮುಗಿಸಿ ತಡವಾಗಿ ಮನೆಗೆ ಬಂದಿದ್ದಕ್ಕೆ ಪೋಷಕರು ಬುದ್ಧಿವಾದ…

Read More

ತೀರ್ಥಹಳ್ಳಿ:ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೈಲ ಬೆಲೆಯೇರಿಕೆ ವಿರೋಧಿಸಿ ಸೈಕಲ್ ಜಾಥಾ

ತೀರ್ಥಹಳ್ಳಿ :ಕೇಂದ್ರ ಸರ್ಕಾರದ ಬೆಲೆ ಏರಿಕೆ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ಕಾಂಗ್ರೆಸ್ ವತಿಯಿಂದ  ನಡೆಯುತ್ತಿದ್ದು , ಪೆಟ್ರೋಲ್ ಡೀಸೆಲ್, ಗ್ಯಾಸ್ ಮತ್ತು ಶ್ರೀ  ಸಾಮಾನ್ಯ ಜನರ ಬಳಕೆಯ ವಸ್ತುಗಳಬೆಲೆಯನ್ನು ಯನ್ನು ನಿರಂತರವಾಗಿ  ಕೇಂದ್ರ ಸರಕಾರವು ಬೆಲೆ ಏರಿಕೆ ಇಂದು ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸೈಕಲ್ ಜಾಥಾ ದಲ್ಲಿ ಪ್ರತಿಭಟನೆ ನಡೆಸಲಾಯಿತು.  ಶಿವ ರಾಜಪುರದ ಗಣಪತಿ ದೇವಸ್ಥಾನದ ಮುಂಭಾಗದಿಂದ ಸ್ವತಃ ಕಿಮ್ಮನೆ ರತ್ನಾಕರ್ ಅವರು ಸೈಕಲ್ ಏರಿ ಪಟ್ಟಣದ ತಾಲ್ಲೂಕು ಕಚೇರಿಯ ವರೆಗೆ…

Read More

Ripponpet | ಗೋಪೂಜೆ ಹಬ್ಬದಂದು ಗೋರಕ್ಷಕನಿಗೆ ಸನ್ಮಾನ

Ripponpet | ಗೋಪೂಜೆ ಹಬ್ಬದಂದು ಗೋರಕ್ಷಕನಿಗೆ ಸನ್ಮಾನ ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಕಡೆಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷವಾಗಿ ಗೋಪೂಜೆಯನ್ನು ನೆರವೇರಿಸಲಾಯಿತು. ಇದೇ ಸಂಧರ್ಭದಲ್ಲಿ ಪಟ್ಟಣದ ಗೋರಕ್ಷಕ ದೇವರಾಜ್ ಕೆರೆಹಳ್ಳಿ ರವರ ಗೋಸೇವೆಯನ್ನು ಗುರುತಿಸಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ದೇವರಾಜ್ ಕೆರೆಹಳ್ಳಿ ದಂಪತಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಸಿದ್ದಿವಿನಾಯಕ…

Read More