Headlines

ವಿದ್ಯುತ್ ಸ್ಪರ್ಶ – ವಿದ್ಯಾರ್ಥಿ ಸಾವು

ವಿದ್ಯುತ್ ಸ್ಪರ್ಶ – ವಿದ್ಯಾರ್ಥಿ ಸಾವು ಶಿವಮೊಗ್ಗ: ಹಾಡೋನಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶವಾಗಿ ಬಾಲಕನೊಬ್ಬ ಜೀವ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಹಾಡೋನಹಳ್ಳಿಯ ಅಂಬಾಭವಾನಿ ದೇವಸ್ಥಾನಕ್ಕೆ ನವರಾತ್ರಿಯ ಹಿನ್ನೆಲೆಯಲ್ಲಿ ವಿದ್ಯುತ್ ದೀಪದ ಅಲಂಕಾರ ಮಾಡಲಾಗಿದೆ. ದೇವಸ್ಥಾನಕ್ಕೆ ಹಾಕಿದ ಸೀರಿಯಲ್ ಸೆಟ್ ಅಲಂಕಾರವನ್ನ ದೇವಸ್ಥಾನದ ಗೇಟಿಗೆ ಸಹ ಹಾಕಲಾಗಿದೆ. ಈ ವೇಳೆ ಸೀರಿಯಲ್ ಸೆಟ್ ಸ್ಕಿನ್ ಆಗಿದ್ದರಿಂದ ಗೇಟ್ ಗೂ ವಿದ್ಯುತ್ ಚ್ಛಕ್ತಿ ಹರಿದಿದೆ. ಗ್ರಾಮದ ಬಾಲಕ ಸಮರ್ಥ (೧೪) ಗೇಟನ್ನು ಮುಟ್ಟುತ್ತಿದ್ದಂತೆ ಶಾಕ್ ಹೊಡೆದು ಅಸ್ವಸ್ಥನಾಗಿದ್ದಾನೆ. ಆಸ್ಪತ್ರೆಗೆ ತರುವಾಗ ಬಾಲಕ…

Read More

ಕಿಮ್ಮನೆ ರತ್ನಾಕರ್ ನೇತ್ರತ್ವದ ಪಾದಯಾತ್ರೆಗೆ ಬೆಂಬಲ ಸೂಚಿಸಿದ ಮಂಜುನಾಥ್ ಗೌಡ :ಕಿಮ್ಮನೆ & ಆರ್ ಎಂಎಂ ಅಭಿಮಾನಿಗಳಲ್ಲಿ ಚಿಮ್ಮಿದ ಉತ್ಸಾಹ

ತೀರ್ಥಹಳ್ಳಿ : ರಾಜ್ಯ ಸರ್ಕಾರದ ಪಠ್ಯ ಪರಿಷ್ಕರಣೆ ಎಡವಟ್ಟುಗಳ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ನೆಡೆಯುತ್ತಿದ್ದು ಸಾಹಿತ್ಯದ ಬಗ್ಗೆ ಸರ್ಕಾರ ತೋರಿರುವ ಅಸಡ್ಡೆಯನ್ನು ಖಂಡಿಸಿ ಜೂನ್ 15 ರ ಬುಧವಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ನೆಡೆಯುವ ಕುಪ್ಪಳ್ಳಿಯ ಕವಿಶೈಲದಿಂದ ಪಾದಯಾತ್ರೆಗೆ ನಾನು ಸಹ ಬೆಂಬಲ ಕೊಡುತ್ತಿದ್ದೇನೆ ಎಂದು ತಿಳಿಸಿದರು. ಪಟ್ಟಣದ ಬೆಟ್ಟಮಕ್ಕಿಯ ತಮ್ಮ ಮನೆಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ರಾಷ್ಟ್ರಕವಿ ಎಂದೇ ಹೆಸರುವಾಸಿಯಾಗಿರುವ ಕುವೆಂಪು ಅವರ ಗೀತೆಯನ್ನು ನಾವೆಲ್ಲರೂ ನಾಡಗೀತೆಯಾಗಿ ಒಪ್ಪಿಕೊಂಡಿದ್ದೆವೆ. ಆದರೆ ಅಧಿಕೃತ…

Read More

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ ಶಿವಮೊಗ್ಗ: ೨೦೨೪ ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ವ್ಯಕ್ತಿಯೊಬ್ಬನು ೧೫ ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ ಪ್ರಕರಣ ಸಾಬೀತಾದ ಹಿನ್ನಲೆಯಲ್ಲಿ ಆರೋಪಿತನಿಗೆ ೨೦ ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ ೧,೬೧,೦೦೦/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ ೦೨ ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ ವಿಧಿಸಲಾಗಿದೆ. ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ…

Read More

ಹೊಸ ವರ್ಷದ ಹೊಸ್ತಿಲಲ್ಲಿ ಯುವಕರು ಹಾಗೂ ವಾಹನ ಚಾಲಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ :|accident awareness

ಯುವಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ : ಹೊಸ ವರ್ಷದ ಸಮಯದಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ ಯುವಕರೇ….. ನಮ್ಮ ಮಲೆನಾಡಿನಲ್ಲಿ ಕಳೆದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳಿಂದ ಸಾಕಷ್ಟು ಯುವಕರು ಸಾವನ್ನಪ್ಪುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಅದರಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸಿ ಕೆಲವರು ಮೃತಪಟ್ಟರೆ ಇನ್ನು ಕೆಲವರು ಮದ್ಯಪಾನ ಮಾಡಿ ಅಪಘಾತವೆಸಗಿ ತಾವು ಬಲಿಯಾಗುವುದಲ್ಲದೆ ಅಮಾಯಕರನ್ನು ಬಲಿತೆಗೆದುಕೊಳ್ಳುತ್ತಿದ್ದಾರೆ. ಈಗಿನ ಸಮಯದಲ್ಲಿ ಗಾಂಜಾ ಎಂಬ ಅಮಲು ಪದಾರ್ಥ ಯುವಕರ ಮನಸ್ಥಿತಿ ಹಾಗೂ ಮನೆ ಸ್ಥಿತಿಯನ್ನು…

Read More

ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್|DK

ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್  ತೀರ್ಥಹಳ್ಳಿ : ಬಿಜೆಪಿ ಸರ್ಕಾರ ಬಂದು ಆರಗ ಜ್ಞಾನೇಂದ್ರ ಗೃಹ ಸಚಿವರಾದಾಗ ಸಂತೋಷವಾಗಿತ್ತು. ಅವರಿಗೆ ಒಳ್ಳೆಯ ಸಂಸ್ಕೃತಿ ಇದೆ ಅಂದುಕೊಂಡಿದ್ದೆ ಆದರೆ ಪೊಲೀಸ್ ಅನ್ನು ಉಪಯೋಗಿಸಿಕೊಂಡು ದುರಾಡಳಿತ ಮಾಡುತ್ತಿದ್ದಾರೆ. ನಿಮ್ಮ ಆಡಳಿತಾವಧಿಯಲ್ಲಿ ಇನ್ಸ್ಪೆಕ್ಟರ್ ಹುದ್ದೆಗೆ ಓ.ಎಂ.ಆರ್. ಶೀಟ್ ತಿದ್ದುವ ಕೆಲಸ ಮಾಡಿದ್ರು. ಆರಗ ಜ್ಞಾನೇಂದ್ರ ಅವರೇ ಕೇಸ್ ಹಾಕಿಸ್ತೀರೋ ಹಾಕಿಸಿ ಇನ್ನು 60 ದಿನದಲ್ಲಿ ಎಲ್ಲಾ ಬದಲಾಗಲಿದೆ ನಿಮ್ಮ ಅಧಿಕಾರ ಕೊನೆಗೊಳ್ಳಲಿದೆ…

Read More

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ:

     ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಗಾಜಿನಗೋಡು ಗ್ರಾಮದ ನಿವಾಸಿ, ಹೊಸನಗರ ತಾಲೂಕು ಗಂಗಾಮತಸ್ಥ ಸಂಘದ ಮಾಜಿ ನಿರ್ದೇಶಕ ಕೊಲ್ಲಪ್ಪ ಇವರು ಕೂಲಿ ಕೆಲಸಕ್ಕೆಂದು ಮೂರು ದಿನಗಳ ಹಿಂದೆ ಹೋದವರು ಇಂದು ಗಾಜಿನಗೋಡು ಸಮೀಪ ಕುಮದ್ವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.  ಕಳೆದ ಮೂರು ನಾಲ್ಕು ದಿನದಿಂದ ಬರುತ್ತಿರುವ ಅತಿಯಾದ ಮಳೆಗೆ ಕುಮದ್ವತಿ ನದಿ ಹರಿಯುತ್ತಿದ್ದು ಕಾಲುಜಾರಿ ಬಿದ್ದಿರಬಹುದೆಂದು ಊಹಿಸಲಾಗಿದೆ. ಗಾಜಿನ ಗೋಡು ಮತ್ತು  ಹಾರಂಬಳ್ಳಿ ಮಧ್ಯೆ ಹರಿಯುತ್ತಿರುವ ನದಿ ಇದಾಗಿದ್ದು ಕೂಲಿಯೂ ಸೇರಿದಂತೆ ಬೇರೆ…

Read More

ಡಿ ಕೆ ಶಿವಕುಮಾರ್ ಜನ್ಮದಿನದ ಪ್ರಯುಕ್ತ ಸಾಗರದ ತಾಯಿ ಮಗು ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ :

ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಡಿ ಕೆ ಶಿವಕುಮಾರ್ ಜನ್ಮದಿನ ಆಚರಣೆ ಪ್ರಯುಕ್ತ ಸಾಗರದ ತಾಯಿ ಮಗು ಆಸ್ಪತ್ರೆಯಲ್ಲಿ ದಾಖಲಾದವರಿಗೆ ಹಣ್ಣು ಬ್ರೆಡ್ ನ್ನು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ವಿತರಿಸಿದರು. ನಂತರ ಮಾತನಾಡಿದ ಅವರು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ವಿರುದ್ಧ ಟ್ವೀಟ್ ಮಾಡಿರುವ ಮಾಜಿ ಸಂಸದೆ ರಮ್ಯ ಅವರ ಕ್ರಮ ಖಂಡನೀಯ. ಪಕ್ಷದ ವರಿಷ್ಠರು ರಮ್ಯಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಡಿಕೆಶಿ ಅವರ…

Read More

ಕ್ರೈಸ್ತ ಬಾಂಧವರಿಂದ ಸಂಭ್ರಮದ ಮೊಂತಿ ಹಬ್ಬ ಆಚರಣೆ|fest

ಹೊಸನಗರದಲ್ಲಿ ಕ್ರೈಸ್ತ ಬಾಂಧವರಿಂದ ಸಂಭ್ರಮದ ಮೊಂತಿ ಹಬ್ಬ ಆಚರಣೆ ಹೊಸನಗರ : ಇಂದು ಪಟ್ಟಣದ ಸಂತ ಅಂತೋನಿ ದೇವಾಲಯದಲ್ಲಿ ಕ್ರೈಸ್ತ ಬಾಂಧವರು ಮ ಮೊ0ತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಹೊಸ ಬಟ್ಟೆ ಧರಿಸಿ ವರ್ಣ ರಂಜಿತವಾಗಿ ಆಚರಿಸಿದರು. ತೆನೆ ಹಬ್ಬವೆಂದು ಕರೆಯಲ್ಪಡುವ ಈ ಹಬ್ಬದ ಪ್ರಯುಕ್ತ ಚರ್ಚಿನಲ್ಲಿ ವಿಶೇಷ ಬಲಿಪೂಜೆ ಹೊಸ ತೆನೆಯ ಆಶೀರ್ವಚನ ವಿತರಣೆ ಮಾಡಿ ಮೆರವಣಿಗೆಗೆ ಪುಷ್ಪಾರ್ಚನೆ ಮೂಲಕ ಧರ್ಮ ಗುರುಗಳಾದ ರೆವರೆಂಡ್ ಫಾದರ್ ಸೈಮನ್ ಚಾಲನೆ ನೀಡಿ ಸಂದೇಶ ಹಾಗೂ ಶುಭಾಶಯ ವಿನಿಮಯ…

Read More

ಗ್ರಾಮಸ್ಥರೊಂದಿಗೆ ವಾಗ್ವಾದ, ಅವಾಚ್ಯ ನಿಂದನೆ: ಪಂಚಾಯಿತಿ ಸದಸ್ಯನ ವಿರುದ್ಧ ಗಂಭೀರ ಆರೋಪ

A Gram Panchayat member from Hosanagara taluk in Shivamogga district is accused of publicly abusing a villager over road work issues. The incident video has gone viral on social media, triggering public outrage. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮೇಲಿನಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ, ಕಾಂಗ್ರೆಸ್ ಪಕ್ಷ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ….

Read More

ಮಾನವ–ವನ್ಯಜೀವಿ ಸಂಘರ್ಷ ತಡೆಯಲು ಸಮುದಾಯದ ಸಹಕಾರ ಅಗತ್ಯ: ಪಿಎಸ್‌ಐ ವಿನಾಯಕ್

ಮಾನವ–ವನ್ಯಜೀವಿ ಸಂಘರ್ಷ ತಡೆಯಲು ಸಮುದಾಯದ ಸಹಕಾರ ಅಗತ್ಯ: ಪಿಎಸ್‌ಐ ವಿನಾಯಕ್ Forest Mobile Squad PSI K. Vinayak stressed the need for biodiversity conservation and community participation to prevent increasing human-wildlife conflicts during World Environment Day celebrations in Konandur. ಕೋಣಂದೂರು: ಅರಣ್ಯ ಸಂಪತ್ತು ಹಾಗೂ ಜೀವ ವೈವಿಧ್ಯದ ಸಂರಕ್ಷಣೆ ಇಂದಿನ ಕಾಲದ ತುರ್ತು ಅಗತ್ಯವಾಗಿದ್ದು, ಮಾನವ–ವನ್ಯಜೀವಿ ಸಂಘರ್ಷ ತಡೆಗಟ್ಟಲು ಸಾರ್ವಜನಿಕರ ಸಕ್ರಿಯ ಸಹಕಾರ ಅಗತ್ಯ ಎಂದು ಅರಣ್ಯ…

Read More