Headlines

ಆಗುಂಬೆ ಘಾಟಿಯಲ್ಲಿ ಆಕಸ್ಮಿಕವಾಗಿ ಪ್ರಪಾತಕ್ಕೆ ಬಿದ್ದ ವ್ಯಕ್ತಿ – ಜೀವದ ಹಂಗು ತೊರೆದು ರಕ್ಷಿಸಿದ ಯುವಕರು|agumbe

ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಘಾಟಿಯ 7 ನೇ ತಿರುವಿನಲ್ಲಿ ಗುಜರಿ ಫ್ಯಾಕ್ಟರಿ ಮಾಲಿಕನೊಬ್ಬ ಆಕಸ್ಮಿಕವಾಗಿ 30 ಅಡಿ ಪ್ರಪಾತಕ್ಕೆ ಬಿದ್ದ ಘಟನೆ ಭಾನುವಾರ ಸಂಜೆ ವೇಳೆ ನೆಡೆದಿದೆ. ಮಹಮ್ಮದ್ ಪಾಷಾ ಎಂಬಾತ ರಸ್ತೆ ಬದಿಯಲ್ಲಿದ್ದ ನಿಂತಿದ್ದ ವೇಳೆ ಪ್ರಪಾತಕ್ಕೆ ಬಿದ್ದಿದ್ದಾರೆ. ಸ್ಕ್ರಾಪ್ ಗಾಡಿಯನ್ನು ಟ್ರ್ಯಾಕ್ಟರ್‌ ಟೋಯಿಂಗ್ ಮಾಡ್ತಿದ್ದ ವೇಳೆ ಗಾಡಿ ಬ್ರೇಕ್ ಫೇಲ್ ಆದ ಹಿನ್ನೆಲೆ ಮಹಮ್ಮದ್ ಪಾಷಾ ಅವರಿಗೆ ಗುದ್ದಿದ ಕಾರಣ ಈ ಅವಘಡ ಸಂಭವಿಸಿದೆ. ಆಗುಂಬೆ ಘಾಟ್ ನಿಂದ 25 ರಿಂದ 30…

Read More

ನವೆಂಬರ್ ಅಂತ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ

ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ವಿಮಾನ ನಿಲ್ದಾಣದ ರನ್‌ವೇ, ಟರ್ಮಿನಲ್ ಕಟ್ಟಡ, ವಿಮಾನಸಂಚಾರ ನಿಯಂತ್ರಣ ಘಟಕ ಸೇರಿದಂತೆ ಅನೇಕ ಕಾಮಗಾರಿಗಳು ಭರದಿಂದ ಸಾಗಿದ್ದು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿದೆ.ಈ ಎಲ್ಲಾ ಕಾಮಗಾರಿಗಳು ನವೆಂಬರ್ ಮಾಸಾಂತ್ಯಕ್ಕೆ ಪೂರ್ಣಗೊಂಡು ವಿಮಾನ ನಿಲ್ಧಾಣ ಲೋಕಾರ್ಪಣೆಗೆ ಸರ್ವಸನ್ನದ್ಧಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.  ಅವರು ಇಂದು ಸೋಗಾನೆ ವಿಮಾನ ನಿಲ್ದಾಣಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಅಪರ ಕಾರ್ಯದರ್ಶಿ ಶ್ರೀಮತಿ ಉಷಾಪಾಧಿ, ಗೌರವಗುಪ್ತಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್…

Read More

ರಿಪ್ಪನ್‌ಪೇಟೆ : ಅಕ್ರಮ ಮರ ಕಡಿತಲೆ – ಲಾರಿ ಸಹಿತ ಮರದ ತುಂಡುಗಳು ವಶಕ್ಕೆ|Illegal tree felling

ರಿಪ್ಪನ್‌ಪೇಟೆ : ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಹಾಗೂ ಅರಣ್ಯ ವಿಚಕ್ಷಣದಳದ ಪೊಲೀಸರು ಜಂಟಿ ದಾಳಿ ಮಾಡಿ ಲಾರಿ ಸಹಿತ ಅಕ್ರಮ ಕಡತಲೆ ಮಾಡಿದ್ದ ಅಕೇಶಿಯ ತುಂಡುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹುಂಚ ಹೋಬಳಿ ಹುಳಿಗದ್ದೆ ಗ್ರಾಮದ ಸ.ನಂ. 43ರ ಪೋಡಿ ಕಾಣದ ಜಮೀನಿನಲ್ಲಿ ಬೆಳೆದಿದ್ದ ಅಕೇಶಿಯ ಪಲ್ಪ್ ತುಂಡುಗಳನ್ನು ಅಕ್ರಮವಾಗಿ ಕಡತಲೆ ಮಾಡಿ ಲಾರಿ ಮೂಲಕ ಸಾಗಾಟಕ್ಕೆ ಯತ್ನಿಸುತ್ತಿದ್ದ ವೇಳೆ ದಾಳಿ ನಡೆದಿದೆ. ಅರಣ್ಯ ಗುತ್ತಿಗೆದಾರ ರವಿ…

Read More

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಬಳಿ ನಡೆದಿದೆ. ಆನಂದಪುರ ಸಮೀಪದಲ್ಲಿ ಗ್ಯಾಸ್ ಸಿಲಿಂಡರ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿರುತ್ತಾನೆ. ಮಂಗಳೂರಿನಿಂದ ರಾಣೆಬೆನ್ನೂರಿಗೆ ಹೋಗುವ ಗ್ಯಾಸ್ ಸಿಲಿಂಡರ್ ತುಂಬಿದ  ಲಾರಿ ಗೌತಮಪುರ ಸಮೀಪದ ಬೀರನ ಕಣವಿಯ ತಿರುವಿನಲ್ಲಿ ಪಲ್ಟಿಯಾಗಿದೆ. 372 ಗ್ಯಾಸ್ ಸಿಲಿಂಡರ್ ಗಳನ್ನು ತುಂಬಿಕೊಂಡು ಹೋಗುತಿದ್ದ ಲಾರಿ ಚಾಲಕ…

Read More

ಕಾರು ,ಆಟೋ ಮತ್ತು ಬೈಕ್ ನಡುವೆ ಡಿಕ್ಕಿ | ಇಬ್ಬರು ಸಾವು

ಕಾರು ,ಆಟೋ ಮತ್ತು ಬೈಕ್ ನಡುವೆ ಡಿಕ್ಕಿ | ಇಬ್ಬರು ಸಾವು ಶಿವಮೊಗ್ಗ :  ಆನಂದಪುರದ ಸಮೀಪದ  ಹೊಸಗುಂದ ಬಳಿ ಭಾನುವಾರ  ರಾತ್ರಿ ಭೀಕರ ಅಪಘಾತ ಸಂಭವಿಸಿ  ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಹೊಸಗುಂದದ ಬಳಿ ತಿರುವಿನಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಶಿರಸಿಗೆ ಹೋಗುತ್ತಿದ್ದ ಬೈಕ್‌ ಹಾಗೂ ಒಂದು ಆಟೋ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಬೈಕ್‌ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಆಟೋ ಚಾಲಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದವರಿಗೂ…

Read More

ರಾಷ್ಟ್ರ ಮಟ್ಟದ ವಾಲಿಬಾಲ್ ಅಖಾಡಕ್ಕೆ ರಿಪ್ಪನ್‌ಪೇಟೆಯ ನಿಹಾಲ್|ಮೇರಿಮಾತಾ ಶಾಲೆಗೆ ಐತಿಹಾಸಿಕ ಗರಿ

ರಾಷ್ಟ್ರ ಮಟ್ಟದ ವಾಲಿಬಾಲ್ ಅಖಾಡಕ್ಕೆ ರಿಪ್ಪನ್‌ಪೇಟೆಯ ನಿಹಾಲ್ | ಮೇರಿಮಾತಾ ಶಾಲೆಗೆ ಐತಿಹಾಸಿಕ ಗರಿ Mohammad Nihal, a Class 10 student of Mary Matha High School, Ripponpete, has been selected to represent Karnataka in the Under-17 National Level Volleyball Championship to be held in West Bengal. ​ರಿಪ್ಪನ್‌ಪೇಟೆ: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ 17 ವರ್ಷದೊಳಗಿನವರ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ಸ್ಥಳೀಯ ಮೇರಿಮಾತಾ ಪ್ರೌಢಶಾಲೆಯ 10ನೇ…

Read More

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ ಶಿವಮೊಗ್ಗ: ಮಟನ್‌ ಊಟದ ಬಿಲ್‌ ಕೇಳಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಲ್ಲಿನ ರಾಗಿಗುಡ್ಡದ ಸಮೀಪ ನೆಕ್ಸಾ ಸರ್ವಿಸ್‌ ಸೆಂಟರ್‌ ಬಳಿ ಇರುವ ಫಾಸ್ಟ್‌ ಪುಡ್‌ ಸೆಂಟರ್‌ವೊಂದರಲ್ಲಿ ಈ ಘಟನೆ ನಡೆದಿದೆ. ಸೋಮವಾರ ಫಾಸ್ಟ್‌ಪುಡ್‌ ಮಾಲೀಕ ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಮಧ್ಯಾಹ್ನ 2.30 ರ ಹೊತ್ತಿಗೆ ಅಲ್ಲಿಗೆ ಬಂದ ಗೋಂದಿ ಚಟ್ನಳ್ಳಿಯ ನಿವಾಸಿ ಪರಮೇಶ್‌ ಎಂಬಾತ ಮುದ್ದೆ…

Read More

ರಿಪ್ಪನ್ ಪೇಟೆ : ಅತ್ಯಂತ ಯಶಸ್ವಿಯಾಗಿ ನಡೆದ ಹೃದಯ ತಪಾಸಣಾ ಶಿಬಿರ

ರಿಪ್ಪನ್ ಪೇಟೆ : ಭಾರತದ ಪ್ರಧಾನಿ ನರೇಂದ್ರ ಮೋದಿಯವರ 71 ನೇ ವರ್ಷದ ಜನ್ಮದಿನದ ಅಂಗವಾಗಿ ಸೇವಾ ಮತ್ತು ಸಮರ್ಪಣ ಅಭಿಯಾನ ಅಡಿಯಲ್ಲಿ ಸಾರ್ವಜನಿಕರಿಗೆ ಉಚಿತ ಹೃದಯ ರೋಗ ತಪಾಸಣಾ ಶಿಬಿರವನ್ನು ಭಾರತೀಯ ಜನತಾ ಪಕ್ಷದ ರಿಪ್ಪನ್ ಪೇಟೆ ಮಹಾಶಕ್ತಿ ಕೇಂದ್ರದ ವ್ಯೆದ್ಯಕೀಯ ಪ್ರಕೋಷ್ಟದ ವತಿಯಿದ ಆಯೋಜಿಸಲಾಗಿತ್ತು.           ಪಟ್ಟಣದ ಗೌಡ ಸಾರಸ್ವತ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಿವಮೊಗ್ಗ ಮ್ಯಾಕ್ಸ್ ಆಸ್ಪತ್ರೆಯ ಹೃದಯ ರೋಗ ತಜ್ಞರಾದ ಡಾ. ರಾಕೇಶ್ ಈ…

Read More

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರಿದ್ದ ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನವನ್ನು ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಗಿಳಾಲಗುಂಡಿ ಸಮೀಪದಲ್ಲಿ ನಡೆದಿದೆ. ಪ್ರಯಾಣಿಕರಿದ್ದ ಬಸ್​ ಗೆ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾದ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ಧಾರಿ ಬದಿಗೆ ಬಸ್ ಇಳಿದಿದ್ದು , ಗೂಡ್ಸ್ ವಾಹನವು ಜಖಂ ಆಗಿದೆ. ಇಲ್ಲಿನ ಕೋಣೆಹೊಸೂರು ಹಾಗೂ ಗಿಳಾಲಗುಂಡಿ ನಡುವೆ ಇಂದು ಬೆಳಗ್ಗೆ ಈ…

Read More

“ಸಮ ಸಮಾಜದ ಹರಿಕಾರ ಡಾ. ಬಿ ಆರ್ ಅಂಬೇಡ್ಕರ್” -ಡಾ ರಮೇಶ್ ಎನ್ ತೆವರಿ

“ಸಮ ಸಮಾಜದ ಹರಿಕಾರ ಡಾ. ಬಿ ಆರ್ ಅಂಬೇಡ್ಕರ್” -ಡಾ ರಮೇಶ್ ಎನ್ ತೆವರಿ ಸಕಾ೯ರಿ ಪ್ರಥಮ ದರ್ಜೆ ಕಾಲೇಜು, ಬಂಕಾಪುರದಲ್ಲಿ 134ನೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿ ಹಾಗೂ ಡಾ.ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ಆಚರಿಸಲಾಯಿತು. “ಅಂಬೇಡ್ಕರ್ ಅವರ ಸಂವಿಧಾನದ ಆಶಯ” ವಿಷಯದ ಕುರಿತು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ *ಮಂಜುನಾಥ ಬಿ ಅವರು* ಮಾತನಾಡಿ, ಸಂವಿಧಾನದಲ್ಲಿ ನಿರ್ದಿಷ್ಟ ಸಮುದಾಯದ ತುಷ್ಟಿಕರಣಕ್ಕಾಗಿ ಮೀಸಲಾತಿಯನ್ನು ಕಲ್ಪಿಸಿಲ್ಲ. ಸಮ ಸಮಾಜದ ನಿರ್ಮಾಣವೇ ಇದರ ಆಶಯವಾಗಿತ್ತು.  ಸಮ ಸಮಾಜ…

Read More