Headlines

ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ

Two people were attacked and murdered with deadly weapons for allegedly helping in a love marriage. ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ Two people were attacked and murdered with deadly weapons for allegedly helping in a love marriage. Two people were attacked and murdered with deadly weapons for allegedly helping in a…

Read More

6 ವರ್ಷಗಳಿಂದ ಕೋರ್ಟ್‌ಗೆ ಗೈರು: ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿ ಬಂಧನ

6 ವರ್ಷಗಳಿಂದ ಕೋರ್ಟ್‌ಗೆ ಗೈರು: ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿ ಬಂಧನ Shikaripura Rural Police arrested a road accident case accused who had been absconding and skipping court hearings for the past six years. The accused has been remanded to judicial custody. ಶಿವಮೊಗ್ಗ: ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ವ್ಯಕ್ತಿಯು ಕಳೆದ ಆರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆ, ಶಿಕಾರಿಪುರ…

Read More

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.  ಸಾಗರದಿಂದ ಬೆಳ್ತಂಗಡಿ ಹೋಗುವ ಖಾಸಗಿ ಬಸ್ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು. ಬಸ್ಸಿನಲ್ಲಿದ್ದ ಹದಿನೈದಕ್ಕೂ ಅಧಿಕ ಪ್ರಯಾಣಿಕರಿಗೆ ತೀವ್ರ ಪ್ರಮಾಣದ ಗಾಯವಾಗಿದೆ ಎಂದು ತಿಳಿದುಬಂದಿದೆ….

Read More

ಆರಗ ಜ್ಞಾನೇಂದ್ರ ವಿರುದ್ಧವೇ ಕೇಸುಗಳಿವೆ, ಈಗ ಅವರೇ ಗೃಹ ಮಂತ್ರಿ!!! ಹೀಗಾದರೆ ನ್ಯಾಯ ಸಿಗುತ್ತಾ? -ಕಿಮ್ಮನೆ ರತ್ನಾಕರ್ ವ್ಯಂಗ್ಯ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ನಡೆದ ಎಲ್ಲಾ ಕೋಮುಗಲಭೆಯ ಹಿಂದೆ ಆರಗ ಜ್ಞಾನೇಂದ್ರರ ಪಾತ್ರ ಇದೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಟ್​ಕಾಯಿನ್ ವಿಷಯದಲ್ಲಿ ಗೃಹ ಸಚಿವರು ಬಾಲಿಷವಾಗಿ ಮಾತನಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಬಗ್ಗೆ ಲಘುವಾಗಿ ಹೇಳಿಕೆ ನೀಡುತ್ತಿದ್ದಾರೆ. ಬಿಟ್​ಕಾಯಿನ್ ವಿಷಯದ ಗಂಭೀರತೆ ಅರಿತು ಪ್ರಧಾನಿ ಮೋದಿ ರಾತ್ರೋರಾತ್ರಿ ತರಾತುರಿಯಲ್ಲಿ ಸಭೆ ನಡೆಸಿದ್ದಾರೆ. ಸದ್ಯದ ಮಟ್ಟಿಗೆ ಆರಗ ಜ್ಞಾನೇಂದ್ರ ರಾಜ್ಯಕ್ಕಲ್ಲ, ತೀರ್ಥಹಳ್ಳಿಗೆ ಗೃಹ ಸಚಿವರಾಗಿದ್ದಾರೆ. ತೀರ್ಥಹಳ್ಳಿಯಲ್ಲಿ ನಡೆದ ಎಲ್ಲಾ ಕೋಮುಗಲಭೆಯ…

Read More

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ಸ್ಥಳದಲ್ಲಿಯೇ ಯುವಕ ಸಾವು|accident

ಶಿವಮೊಗ್ಗ ನಗರದ ಹೊರವಲಯದ ಅಗಸವಳ್ಳಿಯಲ್ಲಿ  ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಹಿಂಬದಿಯ ಸವಾರ ಸ್ಥಳದಲ್ಲಿಯೇ ಸಾವು ಕಂಡಿದ್ದಾನೆ. ಗೋವಿಂದಾಪುರದ ನಿವಾಸಿ ಕಿಶನ್ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಯಾಗಿದ್ದಾರೆ. ಶಿವಮೊಗ್ಗ ನಗರದಲ್ಲಿ ಗಾರೆ ಕೆಲಸಕ್ಕೆಂದು ಗೋವಿಂದಾಪುರದಿಂದ ಲಕ್ಷಣ.ಪಿ ಎಂಬುವವರ ಜೊತೆ ಬೈಕ್ ನಲ್ಲಿ ಬರುವಾಗ‌ ಈ ಅಪಘಾತ ಸಂಭವಿಸಿದೆ. ಅಗಸವಳ್ಳಿಯ ಸಂಪತ್ ಮನೆಯ ಎದುರಿನ ರಸ್ತೆಯಲ್ಲಿ ಕೆಎ28-7851 ಕ್ರಮ ಸಂಖ್ಯೆಯ ನೀರಿನ ಟ್ಯಾಂಕ್ ಲಾರಿಯು ಎದುರಿನಿಂದ ಬಂದು ಡಿಕ್ಕಿಯಾದ ಪರಿಣಾಮ ಕಿಶನ್ (19) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ….

Read More

ಭದ್ರಾವತಿ ಹಿಂದೂ ಮಹ ಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ : ಎಲ್ಲೆಡೆ ರಾರಾಜಿಸುತ್ತಿವೆ ಕೇಸರಿ ಧ್ವಜ : ಡೊಳ್ಳು ಕುಣಿತ ,ವೀರಗಾಸೆ,ಗೊಂಬೆ ಕುಣಿತದೊಂದಿಗೆ ಸಾಗುತ್ತಿದೆ ಬೃಹತ್ ಮೆರವಣಿಗೆ

ಭದ್ರಾವತಿ :  ಹಿಂದೂ ಮಹಾ ಸಭಾ ಗಣಪತಿ ವಿಸರ್ಜನಾಪೂರ್ವ ಮೆರವಣಿಗೆಗೆ ಹೊಸ ಮನೆ ಮುಖ್ಯರಸ್ತೆ ತಮಿಳು ಶಾಲೆ ಬಳಿ ಮಧ್ಯಾಹ್ನ 12ರ ಸಮಯದಲ್ಲಿ  ಶಾಸಕ ಬಿ. ಕೆ ಸಂಗಮೇಶ್ವರ್ ಚಾಲನೆ ನೀಡಿದರು. ಡೊಳ್ಳು ಕುಣಿತ ವೀರಗಾಸೆ ಗೊಂಬೆ ನೃತ್ಯ ಕೋಲಾಟ ಕಂಸಾಳೆ ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ಆರಂಭಗೊಂಡ ಉತ್ಸವ ಮೆರವಣಿಗೆ ಮಧ್ಯಾಹ್ನ 3ರ  ವೇಳೆಗೆ ರಂಗಪ್ಪ ವೃತ್ತ ತಲುಪಿತು.    ಮೆರವಣಿಯುದ್ದಕ್ಕೂ ಭಕ್ತರಿಂದ, ಸೇವಾಕರ್ತರಿಂದ ಮಜ್ಜಿಗೆ, ಪಾನಕ, ಕೋಸಂಬರಿ, ಮೈಸೂರ್ ಪಾಕ್, ಲಾಡು  ವಿತರಣೆ ಜೊತೆಗೆ…

Read More

Hosanagara | ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

Hosanagara | ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಹೊಸನಗರ :  ಇಲ್ಲಿನ ಮಾವಿನಹೊಳೆ ಕ್ರಾಸ್ ನಲ್ಲಿ ಬೈಕ್ ಹಾಗೂ ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ಸವಾರ ಹೊಂಬುಜ ಸಮೀಪದ ಗರ್ತಿಕೆರೆ ಮೂಲದವನೆಂದು…

Read More

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ ರಿಪ್ಪನ್ ಪೇಟೆ : ಸಮೀಪದ ಅಮೃತ ಗ್ರಾಪಂ ವತಿಯಿಂದ ಆಯೋಜಿಸಿದ್ದ ವರ್ಗಾವಣೆ ಹೊಂದಿದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿ ಎಸ್ ಐ ಪ್ರವೀಣ್ ಎಸ್ ಪಿ ಹಾಗೂ ಉಪ ವಲಯ ಅರಣ್ಯಧಿಕಾರಿ ಅಕ್ಷಯ್ ಕುಮಾರ್ ರವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿ ಗೌರವಿಸಿದರು. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಜನರ ಜನ ಮಾನಸದಲ್ಲಿ ಉಳಿದ ದಕ್ಷ ಅಧಿಕಾರಿ ಪ್ರವೀಣ್ ಎಸ್ ಪಿ ಯವರು ಇಂದು ಅವರ…

Read More

ಜೋಗ- ಕಾರ್ಗಲ್ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ |

ಜೋಗ- ಕಾರ್ಗಲ್ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ | ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾಗಿ ಎಂ. ರಾಜು ಹಾಗೂ ಉಪಾಧ್ಯಕ್ಷರಾಗಿ ಜಯಲಕ್ಷ್ಮಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್  ಅಧಿಪತ್ಯ ಮೆರೆದಿದೆ.ಚುನಾವಣೆಯಲ್ಲಿ ಖುದ್ದು ಶಾಸಕ ಬೇಳೂರು ಗೋಪಾಲಕೃಷ್ಣ ಅಖಾಡಕ್ಕಿಳಿದು ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ಇದೇ ಸಂಧರ್ಭದಲ್ಲಿ ಪಟ್ಟಣ ಪಂಚಾಯತ್ ನ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಶಾಸಕರು ಅಭಿನಂದನೆ ಸಲ್ಲಿಸಿದ್ದಾರೆ. ಜೋಗ ಕಾರ್ಗಲ್ ನಲ್ಲಿ ಈ…

Read More

ಹೊಸನಗರ : ತಂದೆಯ ಸಾವಿನ ನಡುವೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಯ ಸಾಧನೆ – ಪಡೆದ ಅಂಕ ಎಷ್ಟು ಗೊತ್ತಾ??? ಈ ಸುದ್ದಿ ನೋಡಿ

ತಂದೆ ಸಾವಿನ ನಡುವೆಯೂ ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಶೇಕಡ 70ರಷ್ಟು ಅಂಕ ಗಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಗೇರುಪುರ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿನಿ ಆರ್ಶಿಯಾ ಮನಿಯಾರ್ ಮನೆಯ ಪರೀಕ್ಷೆ ನಡೆಯುವಾಗಲೇ ತಂದೆ ಕಳೆದುಕೊಂಡಿದ್ದರು. ಹೊಸನಗರದಿಂದ ಕೊಪ್ಪಳಕ್ಕೆ ಹೋಗಿ ಬಂದು ಆಂಗ್ಲ ವಿಷಯದ ಪರೀಕ್ಷೆ ಬರೆದಿದ್ದರು. ಅವರು ಕನ್ನಡ 81, ಇಂಗ್ಲಿಷ್ 80, ಹಿಂದಿ 93, ಗಣಿತ 57, ವಿಜ್ಞಾನ 48, ಸಮಾಜ ವಿಜ್ಞಾನ 77 ಅಂಕ ಪಡೆದಿದ್ದಾರೆ.  ತಂದೆಯ ಸಾವಿನ ನಡುವೆಯೂ ಪರೀಕ್ಷೆ…

Read More