Headlines

ಸ್ನೇಹಿತರ ಜೊತೆ ಸೇರಿ ಹೆಂಡತಿಯ ಕೊಲೆಗೆ ಯತ್ನಿಸಿದ್ದ ಪತಿರಾಯ – ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್: ಈ ಸುದ್ದಿ ನೋಡಿ|court

ಮಹಿಳೆಯೋರ್ವರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ, ಕೊಲೆ ಮಾಡಲು ಯತ್ನಿಸಿದ ಮೂವರು ಆರೋಪಿಗಳಿಗೆ ಶಿವಮೊಗ್ಗ ನ್ಯಾಯಾಲಯ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 22 ಸಾವಿರ ರೂ ದಂಡ ವಿಧಿಸಿ‌ದೆ. 2016 ರಲ್ಲಿ ಶಿವಮೊಗ್ಗದ ಮಲವಗೊಪ್ಪ ಬಡಾವಣೆಯಲ್ಲಿ ಶೋಭಾ(26) ಮತ್ತು ಪತಿ ಹಾಲೇಶ್ ನಾಯ್ಕನಿಗೂ ಕೌಟಂಬಿಕ‌ ವಿಚಾರದಲ್ಲಿ ಗಲಾಟೆ ನಡೆದಿತ್ತು. ಇದರಿಂದ 2016 ರಲ್ಲಿ ಶೋಭಾ ತನ್ನ ತಾಯಿಯೊಂದಿಗೆ ಮಲವಗೊಪ್ಪ ಬಸ್ ನಿಲ್ದಾಣದಲ್ಲಿ ನಿಂತಾಗ ಹಾಲೇಶ್ ನಾಯ್ಕ ಹರಿತವಾದ ಆಯುಧದಿಂದ ಆಕೆಯ ತಲೆ ಹಾಗೂ…

Read More

ರಿಪ್ಪನ್‌ಪೇಟೆ : ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡ ಧ್ವಂಸ – ಪ್ರಕರಣ ದಾಖಲು|Crime

ರಿಪ್ಪನ್‌ಪೇಟೆ : ಇಲ್ಲಿನ ಮೂಗುಡ್ತಿ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಂಬಂದಿಸಿದ ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಸಂಬಂದಪಟ್ಟವರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಗುಡ್ತಿ ಗ್ರಾಮದ ಪವನ್ ಕುಮಾರ್ ಎಂಬುವವರು ತಮ್ಮ ಜಾಗದಲ್ಲಿ ಮನೆ ದೇವರಾದ ಪಂಜುರ್ಲಿ ಹಾಯ್ ಗುಳಿ ಮತ್ತು ಮರ್ಲುಚಿಕ್ಕು ದೇವರುಗಳನ್ನು ಹಲವಾರು ವರ್ಷಗಳಿಂದ ಆರಾಧನೆ ಮಾಡಿಕೊಂಡು ಬರುತ್ತಿದ್ದು ಇತ್ತೀಚಿಗೆ ದೇವರ ಅಣತಿಯಂತೆ ನೂತನ ಕಟ್ಟಡವನ್ನು ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಲಾಗುತಿತ್ತು.ಇನ್ನೂ ಹದಿನೈದು…

Read More

ವಿಚಾರಣಾಧೀನ ಖೈದಿಗೆ ಗಾಂಜಾ ಪೂರೈಕೆಗೆ ಯತ್ನ – ಯುವಕನ ಬಂಧನ|arrested

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಸಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಸೋಗಾನೆ ಗ್ರಾಮದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಕಾರಾಗೃಹದಲ್ಲಿರುವವನಿಗೆ ಬೇಕರಿ ಪದಾರ್ಥಗಳನ್ನು ನೀಡುವ ನೆಪದಲ್ಲಿ ಗಾಂಜಾ ಪೂರೈಕೆ ಮಾಡಲು ಯತ್ನಿಸಿದ ಯುವಕರು. ಈ ಪೈಕಿ ಒಬ್ಬ ಸಿಕ್ಕಿಬಿದ್ದಿದ್ದು ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಎರಡು ವಾರದ ಹಿಂದೆ ಸಾಗರದಲ್ಲಿ ಗಾಂಜಾದೊಂದಿಗೆ ಸಿಕ್ಕಿಬಿದ್ದು ಜೈಲು ಸೇರಿದ್ದ ಅಲ್ತಾಫ್ ಎಂಬುವನಿಗೆ ಗಾಂಜಾ ನೀಡಲು ಬಂದಿದ್ದ ಯುವಕರು. ಕೈದಿಯ ಸ್ನೇಹಿತರೇ ಆಗಿರುವ ಶಿವಮೊಗ್ಗ ಗೋಪಾಳದ ಮುಸ್ತಫಾ ಮತ್ತು ಕಾಶೀಪುರದ ದಿಲೀಪ ಕೆಲವು…

Read More

RIPPONPETE | ಉಪ್ಪಿನಕಾಯಿ ಫ್ಯಾಕ್ಟರಿಯ ಹೊಲಸು ನೀರು ಚರಂಡಿಗೆ – ಸಾರ್ವಜನಿಕರ ಪರದಾಟ

RIPPONPETE | ಉಪ್ಪಿನಕಾಯಿ ಫ್ಯಾಕ್ಟರಿಯ ಹೊಲಸು ನೀರು ಚರಂಡಿಗೆ – ಸಾರ್ವಜನಿಕರ ಪರದಾಟ ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಸಮೀಪದಲ್ಲಿರು ಖಾಸಗಿ ಉಪ್ಪಿನಕಾಯಿ ಫ್ಯಾಕ್ಟರಿಯಿಂದ ಹೊರಬರುವ ಹೊಲಸು ನೀರು ತೆರೆದ ಚರಂಡಿಯಲ್ಲಿ ಹರಿ ಬಿಡಲಾಗಿದ್ದು ಇದರಿಂದ ದುರ್ವಾಸನೆ ಹೆಚ್ಚಿದ್ದು,ರೋಗರುಜಿನಗಳು ಹೆಚ್ಚುವ ಭೀತಿಯಲ್ಲಿ ಸುತ್ತಲಿನ ನಿವಾಸಿಗಳು ಪರದಾಡುವಂತಾಗಿದೆ. ಹೌದು ಈ ಉಪ್ಪಿನಕಾಯಿ ಫ್ಯಾಕ್ಟರಿ ಯಿಂದ ಹೊರಬರುವ ಹೊಲಸು ನೀರಿನ ದುರ್ವಾಸನೆಯಿಂದ ಸ್ಥಳೀಯ ನಿವಾಸಿಗಳ ಗೋಳು ಹೇಳತೀರದಂತಾಗಿದೆ. ಇಲ್ಲಿನ ಸಮಸ್ಯೆ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದರೂ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ಕಾರು ವಶಕ್ಕೆ ಪಡೆದ ಚುನಾವಣಾ ಆಯೋಗ|election

ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಾರನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ. ಅರಳಸುರಳಿಯಲ್ಲಿ ಕಾರ್ಯಕರ್ತನ ಆರೋಗ್ಯ ವಿಚಾರಿಸಲು ಆರಗದಿಂದ ಹೊರಟಿದ್ದ ಗೃಹಸಚಿವರು ಕಾರ್ಯಕರ್ತನ ಆರೋಗ್ಯ ವಿಚಾರಿಸಿ ತೂದೂರು ಕಾರ್ಯಕ್ರಮಕ್ಕೆ ತೆರಳಬೇಕಿತ್ತು. ತೂದೂರಿನ ಕಾಕನಗದ್ದೆ ಕೋದಂಡ ಸ್ವಾಮಿ ದೇವಸ್ಥಾನಕ್ಕೆ ಬರುವ ವೇಳೆ ಚುನಾವಣೆ ನೀತಿ ಜಾರಿಯಾಗಿತ್ತು. ದೇವಸ್ಥಾನದ ಬಳಿ ಗೃಹಸಚಿವರು ಸರ್ಕಾರಿ ಕಾರನ್ನ ಬಿಟ್ಟು ತಮ್ಮ ಖಾಸಗಿ ಕಾರಿನಲ್ಲಿ ತೆರಳಿದ್ದರು. ಚುನಾವಣೆನೀತಿ ಜಾರಿ ಹಿನ್ಬಲೆಯಲ್ಲಿ ಎಂಪಿ, ಶಾಸಕರ ಸರ್ಕಾರಿ ಕಾರುಗಳು ಹಾಗೂ ಕಚೇರಿಗಳು ಸಹ…

Read More

ಹಿರಿಯ ಸಾಹಿತಿ ನಾ ಡಿಸೋಜಾ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ

ಹಿರಿಯ ಸಾಹಿತಿ ನಾ ಡಿಸೋಜಾ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ ಭಾನುವಾರ ಅನಾರೋಗ್ಯದಿಂದ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜ(87) ಅವರ ಪಾರ್ಥೀವ ಶರೀರವನ್ನು ಸಾಗರಕ್ಕೆ ಮಂಗಳೂರಿನಿಂದ ತರಲಾಗಿತ್ತು. ಇಂತಹ ನಾ.ಡಿಸೋಜ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪಡೆದರು. ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದ ಸ್ವಗೃಹಕ್ಕೆ ನಿನ್ನೆ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಯಲ್ಲಿ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜಾ ಅವರ ಪಾರ್ಥೀವ ಶರೀರವನ್ನು ತರಲಾಗಿತ್ತು….

Read More

Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ

Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಆಟೋ ಚಾಲಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮಾಸ್ತಿಕಲ್ಲು ಬಳಿ ನಡೆದಿದೆ. 38 ವರ್ಷದ ಆಟೋ ಚಾಲಕ ಶಶಿಕುಮಾರ್ ಮೃತ ದುರ್ದೈವಿ. ಶಶಿಕುಮಾರ್ ಪ್ಯಾಸೆಂಜರ್ ಆಟೋ ಚಾಲಕನಾಗಿದ್ದ, ಮೂಲತಃ ಮಲ್ಲಂದೂರು ನಿವಾಸಿಯಾಗಿರುವ ಶಶಿ, ಖಾಸಗಿ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದ.ಸಾಲದ ಬಡ್ಡಿ ಹೆಚ್ಚಾದ ಹಿನ್ನೆಲೆ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ….

Read More

ಜಾಗದ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿ ಮೊಬೈಲ್ ಟವರ್ ಏರಿದ ವ್ಯಕ್ತಿ : ಮನವೊಲಿಸಿ ಕೆಳಗಿಳಿಸುವಲ್ಲಿ ಪಿಎಸ್ ಐ ಶಿವಾನಂದ ಕೋಳಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿ :

ಖಾಸಗಿ ವ್ಯಕ್ತಿಗಳು ತನ್ನ ಮನೆಯನ್ನು ನೆಲಸಮಗೊಳಿಸಿ ಅನ್ಯಾಯ ಎಸಗಿದ್ದಾರೆ ಹಾಗೂ ಈ ಬಗ್ಗೆ ಯಾರು ಸೂಕ್ತ ರೀತಿಯಲ್ಲಿ ನ್ಯಾಯ ದೊಕಿಸಿಕೊಟ್ಟಿಲ್ಲ ಎಂದು ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಕುಳಿತ ಪ್ರಸಂಗ ಹೊಸನಗರ ತಾಲೂಕಿನ ಕೋಡೂರು ಗ್ರಾಮದಲ್ಲಿ ನಡೆಯಿತು. ಹೊಸನಗರ ತಾಲೂಕು ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡೂರಿನ ಶಾಂತಪುರ ವಾಸಿ ಕೃಷ್ಣಮೂರ್ತಿ ಅಲಿಯಾಸ್ ಮೀಸೆ ಕೃಷ್ಣ ಬಿನ್ ಹುಚ್ಚನಾಯ್ಕ (47) ಎಂಬಾತನು ಗ್ರಾಮ ಪಂಚಾಯಿತಿ ಎದುರುಗಡೆ ಇರುವ ಏರ್ ಟೆಲ್ ಟವರ್ ನ ಸುಮಾರು 150 ಅಡಿಗಳಷ್ಟು…

Read More

ಜುಲೈ 13ಕ್ಕೆ ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

ಜುಲೈ 13ಕ್ಕೆ  ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ರಿಪ್ಪನ್ ಪೇಟೆ : ಪಟ್ಟಣದ ರೋಟರಿ ಕ್ಲಬ್ಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 13ರ ಶನಿವಾರ ಸಂಜೆ 5:00 ಗಂಟೆಗೆ ನೆರವೇರಲಿದೆ ಎಂದು ನೂತನ ಅಧ್ಯಕ್ಷ ರಾಮಚಂದ್ರ ಹೇಳಿದರು. ಪಟ್ಟಣದ ರೋಟರಿ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರೋಟರಿ ಸಂಸ್ಥೆ ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಸೇವೆಗೆ ಹೆಚ್ಚಿನ ಆದ್ಯತೆ ನೀಡಿದ್ದು ಈಗಾಗಲೇ  ಪ್ರಪಂಚದಾದ್ಯಂತ ಪೋಲಿಯೋ ನಿರ್ಮೂಲನೆಗಾಗಿ  ರೋಟರಿ ಸಂಸ್ಥೆ…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೈರಾಪುರಾ ಗ್ರಾಮದ ತೀರ್ಥೇಶ್ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ತೀರ್ಥೇಶ್ ಅಡಿಕಟ್ಟು ರವರಿಗೆ ಸೇರಿದ 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಬೈರಾಪುರ ಗ್ರಾಮದಲ್ಲಿ ಒಕ್ಕಲು ಮಾಡಲು 6 ಸಾವಿರಕ್ಕೂ ಪಿಂಡಿಯಷ್ಟು ಹೆಚ್ಚು…

Read More