Headlines

ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News

ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News ಶಿವಮೊಗ್ಗ : ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ವಯಸ್ಕ ಆರು ಮಂದಿ ಮಾಡಿದ ರೀಲ್ಸ್ ವೈರಲ್ ಆದ ಬೆನ್ನಲ್ಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಐವರು ಹುಡುಗರು ಸಾರ್ವಜನಿಕ ಸ್ಥಳದಲ್ಲಿ ನಿಂತು ಕೈಯಲ್ಲಿ ಲಾಂಗ್ ಮಚ್ಚು ಹಿಡಿದು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸಾರ್ವಜನಿಕ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ಉಂಟು ಮಾಡುವಂತೆ ವರ್ತಿಸಿದ ಕಾರಣ,…

Read More

Ripponpete | ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ

ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ – ಯುವ ಕ್ರೀಡಾಪಟುವಿನ ಕುಟುಂಬಕ್ಕೆ ದೊರಕುತ್ತಾ ಪರಿಹಾರ ಯೋಧನಾಗಿ ಭಾರತ ದೇಶದ ಸೇವೆಗೈಯುವ ಕನಸು ಕಂಡಿದ್ದ ಯುವಕ ವಿಧಿಯಾಟಕ್ಕೆ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿತ್ತು. ಹಳಿಯೂರು ಗ್ರಾಮದ ಬಡ ಕೂಲಿ ಕಾರ್ಮಿಕ ಶಂಕರಪ್ಪ ರವರ ಪುತ್ರ ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯೋಧನಾಗಬೇಕು ಎಂದು ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು….

Read More

Ripponpete | ಹಾವು ಕಡಿದು ರೈತ ಮಹಿಳೆ ಸಾವು

Ripponpete | ಹಾವು ಕಡಿದು ರೈತ ಮಹಿಳೆ ಸಾವು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಪಂ ವ್ಯಾಪ್ತಿಯ ಶುಂಠಿಕೊಪ್ಪ ಗ್ರಾಮದ ಜಮೀನೊಂದರಲ್ಲಿ ಹಾವು ಕಡಿದು ರೈತ ಮಹಿಳೆ ಮೃತಪಟ್ಟ ಘಟನೆ ಜರುಗಿದೆ. ವೀಣಾ ಕೋಂ ಸತೀಶ್ (35) ಮೃತ ಮಹಿಳೆಯಾಗಿದ್ದಾರೆ.  ಜಮೀನಿನಲ್ಲಿ ಕೃಷಿ ಕೆಲಸ ಮಾಡುವ ವೇಳೆ ಹಾವು ಎಡಗಾಲಿನ ಕಿರುಬೆರಳಿಗೆ ಹಾವು ಕಚ್ಚಿದೆ.ಕೂಡಲೇ ನಾಟಿ ಔಷಧಕ್ಕಾಗಿ ಗೆಣಸಿನ ಕುಣಿಗೆ ಕರೆದುಕೊಂಡು ಹೋಗಿ ಆ ನಂತರದಲ್ಲಿ ಸಾಗರದ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ…

Read More

Ripponpete | ವಿದ್ಯುತ್ ತಗುಲಿ ಯುವಕ ಸಾವು

Ripponpete | ವಿದ್ಯುತ್ ತಗುಲಿ ಯುವಕ ಸಾವು  ರಿಪ್ಪನ್‌ಪೇಟೆ : ವಿದ್ಯುತ್ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಗಿನಜಾವ ಮನೆ ಮುಂಭಾಗದಲ್ಲಿರುವ IBx ಬೇಲಿಯ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದಿದ್ದಾನೆ.ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅಷ್ಟರಲ್ಲಾಗಲೇ ಯುವಕನ ಪ್ರಾಣ ಪಕ್ಷಿ ಹಾರಿಹೋಗಿತ್ತು. ಮನೆಯ ಮುಂಭಾಗದ ಬೇಲಿಯ ಮೇಲೆ ವಿದ್ಯುತ್ ವಯರ್ ತುಂಡಾಗಿ…

Read More

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |help desk

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |help desk ರಿಪ್ಪನ್‌ಪೇಟೆ : ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಇಬ್ಬರು ಪುಟ್ಟ ಮಕ್ಕಳ ಬಡ ಕುಟುಂಬದ ನೋವಿಗೆ ಪಟ್ಟಣದ ಖಾಕಿಗಳು ಹೆಗಲು ಕೊಟ್ಟಿದ್ದಾರೆ. ಪಟ್ಟಣದ ಬರುವೆ ಗ್ರಾಮದ ನಿವಾಸಿಗಳಾದ ರಾಮು ಎಂಬಾತನ ಮೂರು ವರ್ಷದ ದರ್ಶನ್ ಹಾಗೂ ಬರುವೆ ಗ್ರಾಮದ ಶೇಖರಪ್ಪ ರವರ  ಹನ್ನೆರಡು ವರ್ಷದ ವಿನೋದ್ ಗೆ ಹುಟ್ಟಿನಿಂದಲೇ ಹೃದಯ ಸಂಬಂಧಿ ಖಾಯಿಲೆಯಿದ್ದು ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ತೋರಿಸಿ ತಕ್ಕಮಟ್ಟಿಗೆ ಚಿಕಿತ್ಸೆ ಕೊಡಿಸಿಕೊಂಡು ಬಂದಿದ್ದಾರೆ…

Read More

ಹೆಂಚು ಹಾಕುವಾಗ ಕೆಳಗೆ ಬಿದ್ದು ಯುವಕ ಸಾವು – ಗುತ್ತಿಗೆದಾರ ಹಾಗೂ ಮನೆ ಮಾಲೀಕನ ವಿರುದ್ದ ದೂರು | Crime News

ಹೆಂಚು ಹಾಕುವಾಗ ಕೆಳಗೆ ಬಿದ್ದು ಯುವಕ ಸಾವು – ಗುತ್ತಿಗೆದಾರ ಹಾಗೂ ಮನೆ ಮಾಲೀಕನ ವಿರುದ್ದ ದೂರು ನ್ಯಾಮತಿ : ಇಲ್ಲಿನ ಸುರಹೊನ್ನೆ ಗ್ರಾಮದ ಮನೆಯ ಮುಂಭಾಗ ಹೆಂಚು ಹಾಕುತ್ತಿರುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವಕ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಅನುಪಿನಕಟ್ಟೆ ಗ್ರಾಮದ ಯೋಗೇಶನಾಯ್ಕ (23) ಮೃತ ಯುವಕ.ಸುರಹೊನ್ನೆ ಗ್ರಾಮದ ಪ್ರಸನ್ನಕುಮಾರ ಅವರ ಮನೆ ಮುಂಭಾಗದಲ್ಲಿ ಹೆಂಚು ಹಾಕುವಾಗ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ತಲೆಗೆ, ಮೈಕೈಗೆ ಪೆಟ್ಟು ಬಿದ್ದಿದ್ದು, ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್…

Read More

ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA)

ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದೀಗ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಹೌದು ಸಾಗರ ತಾಲೂಕಿನ ತಹಸಿಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಡೆತ್ ನೋಟ್ ಬರೆದಿಟ್ಟು ನಿದ್ದೆ ಮಾತ್ರೆ ಸೇವಿಸಿಗ್ರಾಮ ಲೆಕ್ಕಧಿಕಾರಿ…

Read More

ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation

ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation SAGARA | ಅಳತೆಯಲ್ಲಿ ಗ್ರಾಹಕರಿಗೆ ವಂಚಿಸಲು ಕಾನೂನುಮಾಪನ ಇಲಾಖೆಯ ಸೀಲ್‌ನ್ನು ಹಾಳು ಮಾಡಿದ ಹಿನ್ನೆಲೆಯಲ್ಲಿ ನಗರದ ಆವಿನಹಳ್ಳಿ ರಸ್ತೆಯ ಗ್ಯಾಸ್‌ ಬಂಕ್‌ನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆ ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದಿದೆ. ಗೋಗ್ಯಾಸ್‌ ಎಲ್‌ಪಿಜಿ ಕಂಪೆನಿಯ ಮಾಲೀಕತ್ವದ ಸ್ಥಳೀಯ ಶಾಖಾ ಘಟಕವನ್ನು ಶಿವಮೊಗ್ಗದ ಎಂ.ಆರ್‌.ಮಹೇಶ್ವರಪ್ಪ ಎಂಬುವವರಿಗೆ ನಡೆಸಲು ಗುತ್ತಿಗೆ ನೀಡಲಾಗಿತ್ತು. ಘಟಕದಲ್ಲಿನ ಮದರ್‌ ಬೋರ್ಡ್‌ ಅನ್ನು ಅಳತೆಯ ನಿಖರತೆ ಕಾಪಾಡುವ ಸಲುವಾಗಿ ನಿಯಮಿತ…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ , ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧ ಆಯ್ಕೆ | DCC

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ , ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧ ಆಯ್ಕೆ | DCC ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ( ಡಿಸಿಸಿ) ನ ಅಧ್ಯಕ್ಷರಾಗಿ ಆರ್.ಎಂ ಮಂಜುನಾಥಗೌಡ, ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆರ್ ಎಂ ಮಂಜುನಾಥ ಗೌಡ,ಉಪಾಧ್ಯಕ್ಷ ಸ್ಥಾನಕ್ಕೆ ಎಸ್ ಕೆ ಮರಿಯಪ್ಪ ನಾಮಪತ್ರ ಸಲ್ಲಿಸಿದ್ದು ಇತರೆ ಯಾರೋಬ್ಬರೂ ನಾಮಪತ್ರ ಸಲ್ಲಿಸದೆ ಇರುವುದರಿಂದ ಇವರನ್ನು ಅವಿರೋಧ…

Read More

ಡೆಂಗ್ಯೂ ಭೀತಿ – ಒಂದು ದಿನ ಗೈರಾದರೇ ಒಂದು ತಿಂಗಳ ವೇತನ ಕಟ್ – ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಶಾಸಕ ಬೇಳೂರು ಖಡಕ್ ವಾರ್ನಿಂಗ್ | Dengue

ಡೆಂಗ್ಯೂ ಭೀತಿ – ಒಂದು ದಿನ ಗೈರಾದರೇ ಒಂದು ತಿಂಗಳ ವೇತನ ಕಟ್ – ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಶಾಸಕ ಬೇಳೂರು ಖಡಕ್ ವಾರ್ನಿಂಗ್ | Dengue ಸಾಗರ :  ಡೆಂಗ್ಯೂ ಹೆಚ್ಚುತ್ತಿರುವ ಈ ತುರ್ತು ಸಂದರ್ಭದಲ್ಲಿ ವೈದ್ಯರು ಒಂದು ದಿನ ಕರ್ತವ್ಯಕ್ಕೆ ಗೈರಾದರೆ ಅವರ ಒಂದು ತಿಂಗಳ ವೇತನ ತಡೆ ಹಿಡಿಯುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಸಿವಿಲ್ ಸರ್ಜನ್‌ಗೆ ಆದೇಶ ಮಾಡಿದ್ದಾರೆ. ಇಲ್ಲಿನ ಉಪವಿಭಾಗೀಯ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಡೆಂಗ್ಯೂ ಪೀಡಿತ ರೋಗಿಗಳ ವಾರ್ಡ್‌ನ…

Read More
Exit mobile version