Headlines

ಅಡಿಕೆ ಕಳ್ಳತನಗೈದಿದ್ದ ಆರೋಪಿಯ ಬಂಧನ – ಲಕ್ಷಾಂತರ ರೂ ಮೌಲ್ಯದ ಮಾಲು ವಶಕ್ಕೆ .!

ಅಡಿಕೆ ಕಳ್ಳತನಗೈದಿದ್ದ ಆರೋಪಿಯ ಬಂಧನ – ಲಕ್ಷಾಂತರ ರೂ ಮೌಲ್ಯದ ಮಾಲು ವಶಕ್ಕೆ .! ಭದ್ರಾವತಿ : ತಾಲೂಕಿನ ಅರಹತೊಳಲು ಗ್ರಾಮದ ಮನೆಯ ಮುಂದೆ ಇಟ್ಟಿದ್ದ ಅಡಿಕೆ ಚೀಲಗಳನ್ನು ಕಳ್ಳತನ ಮಾಡಿಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಯನೂರು ಕೋಹಳ್ಳಿಯ  ಯುವಕನನ್ನು ಬಂಧಿಸಿ ಕಳುವಾದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ಅಡಿಕೆ ಕಳುವಾದ ಬಗ್ಗೆ ಹರ್ಷ ಎನ್ನುವವರು ಹೊಳೆಹೊನ್ನೂರು ಪೊಲೀಸರಿಗೆ ದೂರು ನೀಡಿದ್ದರು.  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ  ಆಯನೂರು ಕೋಹಳ್ಳಿಯ ಸಯ್ಯದ್ ನವೀದ್ (೨೯) ಸಿಕ್ಕಿಬಿದ್ದಿದ್ದಾನೆ.  ಈತನನ್ನು ದಸ್ತಗಿರಿ…

Read More

Aenean porta dolor ut ante hendrerit

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ರಿಪ್ಪನ್‌ಪೇಟೆಯಲ್ಲಿ ಚಿರತೆ ದಾಳಿ ಪ್ರಕರಣ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ|leopard

ರಿಪ್ಪನ್‌ಪೇಟೆ : ಶನಿವಾರ ತಡರಾತ್ರಿ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಸಂಪರ್ಕ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿ ಹಸುವೊಂದನ್ನು ಬಲಿ ಪಡೆದಿತ್ತು. ಮಳವಳ್ಳಿ ಗ್ರಾಮದ ಬಡ ರೈತ ವಿಶ್ವನಾಥ ಎಂಬುವವರ ಜೀವನಕ್ಕೆ ಆಸರೆಯಾಗಿದ್ದ ಹಸುವನ್ನು ಚಿರತೆ ಬಲಿ ಪಡೆದುಕೊಂಡ ಘಟನೆ ನಡೆದಿತ್ತು. ಮಳವಳ್ಳಿ ಗ್ರಾಮದಿಂದ ಶಾಲಾ ಕಾಲೇಜ್‌ಗೆ ಮತ್ತು ದಿನನಿತ್ಯದ ವ್ಯವಹಾರಕ್ಕಾಗಿ ಜನರು ಕಾಲ್ನಡಿಗೆಯಲ್ಲಿ ಬಂದು ಹೋಗುತ್ತಿದ್ದು ಈ ಘಟನೆಯಿಂದಾಗಿ ಗ್ರಾಮಸ್ಥರನ್ನು ಭಯಬೀತರನ್ನಾಗಿಸಿದೆ.ಓಡಾಡಲು ಭಯಪಡುವ ವಾತವರಣ ಸೃಷ್ಟಿಯಾಗಿದೆ. ಈ ಹಿನ್ನಲೆಯಲ್ಲಿ ಘಟನೆಯ ಕುರಿತು ತಕ್ಷಣ ಮಾಹಿತಿ ಪಡೆದುಕೊಂಡ ಸಾಗರ…

Read More

ನಿವೃತ್ತ ಸೈನಿಕನಿಗೆ ಸಾರ್ವಜನಿಕರಿಂದ ಅದ್ದೂರಿ ಸ್ವಾಗತ

ನಿವೃತ್ತ ಸೈನಿಕನಿಗೆ  ಸಾರ್ವಜನಿಕರಿಂದ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ;-ಕೇಂದ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ನಿವೃತ್ತ ಸೈನಿಕ ಮಾದಾಪುರ ಗ್ರಾಮದ ಕೊರಟಿಕೆರೆ ನಿವಾಸಿ ಲಿಂಗಾರಾಜ್  ಜಿ. ಇವರಿಗೆ  ಗ್ರಾಮಸ್ಥರು ಮತ್ತು ಸಾರ್ವಜನಿಕರು ನಿವೃತ್ತ ಸೈನಿಕರು ಅದ್ದೂರಿಯಾಗಿ ಸ್ವಾಗತಿಸಿ ಮೆರವಣಿಗೆ ಮೂಲಕ ಬರಮಾಡಿಕೊಂಡರು. ನಿವೃತ್ತ ಸೈನಿಕ ಲಿಂಗಾರಾಜ್ ಜಿ.ಇವರು ಊರಿಗೆ ಬರುತ್ತಿದ್ದಂತೆ ಗ್ರಾಮಸ್ಥರು ಸಮೀಪದ ಸಿದ್ದಪ್ಪನಗುಡಿ ಬಳಿ ತೆರೆದ ವಾಹನದ ಮೂಲಕ ಮೆರವಣಿಗೆ ನಡೆಸಿ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ…

Read More

ರಿಪ್ಪನ್ ಪೇಟೆಯ ಕಾಲೇಜುಗಳಿಗೆ ವಕ್ಕರಿಸಿರುವ ಮಹಮಾರಿ ಕೊರೊನಾ : ಇಂದು ಸಹ ಒಬ್ಬ ಪಿಯು ಕಾಲೇಜಿನ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಧೃಡ

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ ಯುವಕನೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.ಈ ಕಾಲೇಜಿನಲ್ಲಿ ಸುಮಾರು 605 ವಿದ್ಯಾರ್ಥಿಗಳು ಇದ್ದಾರೆ. ಕಳೆದ ಮೂರು ದಿನಗಳ ಹಿಂದೆ ವಿದ್ಯಾರ್ಥಿ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ಇಂದು ಪಾಸಿಟಿವ್ ಎಂದು ಬಂದ ಕಾರಣ ವಿದ್ಯಾರ್ಥಿಯನ್ನು ಮನೆಗೆ ಕಳುಹಿಸಿ ಕೊಡಲಾಗಿದೆ,ಹಾಗೂ ಕಾಲೇಜನ್ನು ಸಂಪೂರ್ಣವಾಗಿ…

Read More

ರಿಪ್ಪನ್‌ಪೇಟೆಯಲ್ಲಿ ಕನ್ನಡಾಂಬೆಯ ಭವ್ಯ ಮೆರವಣಿಗೆ – ಕಲಾಕೌಸ್ತುಭ ಸಂಘದಿಂದ ಅದ್ದೂರಿ ರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ ಕನ್ನಡಾಂಬೆಯ ಭವ್ಯ ಮೆರವಣಿಗೆ – ಕಲಾಕೌಸ್ತುಭ ಸಂಘದಿಂದ ಅದ್ದೂರಿ ರಾಜ್ಯೋತ್ಸವ ಸಂಭ್ರಮ ರಿಪ್ಪನ್ ಪೇಟೆ : ಪಟ್ಟಣದ ಕಲಾಕೌಸ್ತುಭ ಕನ್ನಡ ಸಂಘದ 32ನೇ ವರ್ಷದ ವಾರ್ಷಿಕೋತ್ಸವ ಮತ್ತು 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾದ ಕರುನಾಡ ಕನ್ನಡ ಹಬ್ಬದ ಸಂಭ್ರಮಾಚರಣೆಯ ಕನ್ನಡಾಂಬೆಯ ಭವ್ಯ ಮೆರವಣಿಗೆ ಜನಮೆಚ್ಚುಗೆ ಗಳಿಸಿತು. ಮಹಿಳಾ ಡೊಳ್ಳುಕುಣಿತ, ವೀರಗಾಸೆ, ಮಕ್ಕಳ ಛದ್ಮವೇಷಗಳ ಕಲಾಕರ್ಷಣೆ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿತು. ಕನ್ನಡಾಂಬೆಯ ಮೆರವಣಿಗೆಗೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿ ಕನ್ನಡ ಬಾವುಟವನ್ನು ಎತ್ತಿಹಿಡಿದು…

Read More

ಅಧಿಕಾರಕ್ಕಿಂತ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯೇ ನನ್ನ ಮೊದಲ ಆದ್ಯತೆ – ಆರ್ ಎನ್ ಮಂಜುನಾಥ್ ಗೌಡ|RMM

ತೀರ್ಥಹಳ್ಳಿ : ಸಹಕಾರಿ ಕ್ಷೇತ್ರದಲ್ಲಿ ಮಂಜುನಾಥ್ ಗೌಡರ ಇನ್ನಿಂಗ್ಸ್ ಮುಗಿತು ಮಂಜುನಾಥ್ ಗೌಡರನ್ನು ಮುಗಿಸಿ ಬಿಟ್ವಿ ಅಂತ ಬಹಳ ಜನ ಎಂದು ಕೊಳ್ಳುತ್ತಾರೆ ಕನಸು ಕಾಣುತ್ತಾರೆ. ನಾವು ಕನಸು ಕಂಡರೆ ನನಸು ಆಗುವಂತಹ ಕನಸು ಕಾಣಬೇಕು.  ಡಿಸಿಸಿ ಅಥವಾ ಯಾವುದೇ ಸೊಸೈಟಿಯಲ್ಲಿ ಭಾಗಿಯಾಗಬೇಕಾದರೆ ಶಿವಮೊಗ್ಗದ ಟಿಎಪಿಸಿಎಂಎಸ್ ಅಲ್ಲಿ ಗೆದ್ದರೆ ಮಾತ್ರ. ಆದ್ದರಿಂದ ಅಲ್ಲಿ ಸೋಲಿಸಬೇಕೆಂದು ನಮ್ಮ ವಿರೋಧ ಪಕ್ಷದವರ ಆಸೆಗೆ ಅಲ್ಲಿನ ಜನರು ಸುಳ್ಳು ಮಾಡಿ ನನನ್ನು ಗೆಲ್ಲಿಸಿದರು. ಅಲ್ಲಿನ ಗೆಲುವಿನ ಮೂಲಕ  ಅಲ್ಲಿಂದ ನನ್ನ ಎರಡನೇ…

Read More

Hosanagara | ರೀಲ್ಸ್ ರಾಣಿ ಸನ್ನಿಧಿಯ ಲವ್ , ಮ್ಯಾರೇಜ್ ದೋಖಾ – ಮಲೆನಾಡಿನ ಯುವಕರು ನೋಡಲೇಬೇಕಾದ ಸ್ಟೋರಿ ಇದು

Hosanagara | ರೀಲ್ಸ್ ರಾಣಿ ಸನ್ನಿಧಿಯ ಲವ್ , ಮ್ಯಾರೇಜ್ ದೋಖಾ – ಮಲೆನಾಡಿನ ಯುವಕರು ನೋಡಲೇಬೇಕಾದ ಸ್ಟೋರಿ ಇದು ಮಲೆನಾಡಿನಲ್ಲೊಂದು ಲವ್, ಮ್ಯಾರೇಜ್ ಮೋಸ ಪ್ರಕರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ.   ಆದರೆ ವಿಚಿತ್ರವೇನೆಂದರೇ ಹಲವಾರು ಪ್ರಕರಣಗಳಲ್ಲಿ ಯುವಕ ಯುವತಿಗೆ ಮೋಸ ಲವ್ ,ಮ್ಯಾರೇಜ್ ದೋಖಾ ಮಾಮೂಲಿ ಆದರೆ ಈ ಪ್ರಕರಣ ಸ್ವಲ್ಪ ತದ್ವಿರುದ್ದವಾಗಿದೆ.  ಘಟನೆಯ ಹಿನ್ನಲೆ : ಶಿವಮೊಗ್ಗದ ಬೊಮ್ಮನ್ ಕಟ್ಟೆಯ ನಿವಾಸಿ ಸಂಕೇತ್ ಎಂಬ ಯುವಕನಿಗೆ ಹೊಸನಗರ ತಾಲೂಕಿನ ಹೆಂಡೆಗದ್ದೆ ಗ್ರಾಮದ ನಿವಾಸಿ ಸನ್ನಿಧಿ…

Read More

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station ರಿಪ್ಪನ್‌ಪೇಟೆ : ಅರಸಾಳು ರೈಲ್ವೆ ಸ್ಟೇಷನ್ ಬಳಿಯಲ್ಲಿ ಭಾರಿ ಮಳೆಗೆ ರೈಲ್ವೆ ಹಳಿಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಗುರುವಾರ ಸಂಜೆ ನಡೆದಿದೆ. ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಿಂದ ಒಂದು ಕಿಮೀ ಅಂತರದ ಬಟಾಣಿಜೆಡ್ಡು ಗ್ರಾಮದಲ್ಲಿ ರೈಲ್ವೆ ಹಳಿಯ ಮೇಲೆ ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಸ್ಥಳಕ್ಕೆ…

Read More

ಕೆಎಸ್‌ಆರ್‌ಟಿಸಿ ಬಸ್‌-ಕಾರಿನ ನಡುವೆ ಭೀಕರ ಅಪಘಾತ : ಹಲವರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌-ಕಾರಿನ ನಡುವೆ ಭೀಕರ ಅಪಘಾತ : ಹಲವರಿಗೆ ಗಾಯ Several people were injured after a KSRTC bus and a car collided near Purale Kere in Shivamogga taluk. The injured were shifted to McGann Hospital for treatment. ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರಲೆ ಕೆರೆ ಸಮೀಪ ನಡೆದಿದೆ. ಚಿತ್ರದುರ್ಗ…

Read More
Exit mobile version