ಶಿವಮೊಗ್ಗ : ನಾಪತ್ತೆಯಾಗಿದ್ದ ಜಿಲ್ಲಾಧಿಕಾರಿ ಕಛೇರಿಯ ನೌಕರ ಗಿರಿರಾಜ್ ಧರ್ಮಸ್ಥಳದಲ್ಲಿ ಪತ್ತೆ :

ಶಿವಮೊಗ್ಗ : ಕಳೆದ 11 ದಿನಗಳಿಂದ ಜಿಲ್ಲಾಧಿಕಾರಿ ಕಚೇರಿಯಿಂದ  ಐಎಎಸ್ ಅಧಿಕಾರಿ ವಿರುದ್ಧ ಆರೋಪಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಡೆತ್ ನೋಟ್ ವಾಟ್ಸಪ್ ಮೆಸೇಜ್ ಮಾಡಿದ್ದ ಜಿಲ್ಲಾಧಿಕಾರಿ ಕಚೇರಿ ನೌಕರ ಗಿರಿರಾಜ್ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ. ಧರ್ಮಸ್ಥಳದ ಕಟ್ಟೆಯೊಂದರ ಮೇಲೆ ಸುಸ್ತಾಗಿ ಮಲಗಿದ್ದ ಗಿರಿರಾಜ್ ರವರನ್ನ ಆಡಳಿತ ಮಂಡಳಿಯೋರ್ವರು ಗುರುತು ಹಿಡಿದು ಮೊಬೈಲ್ ಆನ್ ಮಾಡಿದಂತೆ ಮೊಬೈಲ್ ಟ್ರೇಸ್ ಔಟ್ ಆಗಿದೆ ಎನ್ನಲಾಗಿದೆ. ಅವರನ್ನ ಉಪಚರಿಸಿ ಧರ್ಮಸ್ಥಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಗಿರಿರಾಜ್ ಮಿಸ್ಸಿಂಗ್ ಕೇಸ್ ಜೀವಂತವಾಗಿ ಸಿಗುವ…

Read More

ಗ್ರಾಸ್-ರೂಟ್ ಇನ್ನೋವೇಶನ್ 2025: ಡಾ. ಕೆ.ಎಸ್. ಶುಭ್ರತಾ ರಾಜ್ಯ ಮಟ್ಟದ ಗೌರವಕ್ಕೆ ಆಯ್ಕೆ

Dr. K.S. Shubhrata from Shivamogga has been selected for the Karnataka Government’s Grassroot Innovation 2025 program and awarded a ₹4 lakh grant for innovative mental health treatment using dance movement therapy. ಶಿವಮೊಗ್ಗ: ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ವತಿಯಿಂದ ರಾಜ್ಯದಾದ್ಯಂತ ಆಯೋಜಿಸಲಾದ ಗ್ರಾಸ್-ರೂಟ್ ಇನ್ನೋವೇಶನ್ 2025 ಕಾರ್ಯಕ್ರಮದಲ್ಲಿ ಆಯ್ಕೆಯಾದ 30 ವಿಜೇತರ ಪೈಕಿ ಶಿವಮೊಗ್ಗ…

Read More

ಕುಸಿದು ಬಿದ್ದ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯ ತಡೆಗೋಡೆ..! | Thirthahalli

ಕುಸಿದು ಬಿದ್ದ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯ ತಡೆಗೋಡೆ..! | Thirthahalli ತೀರ್ಥಹಳ್ಳಿ : ಕುರುವಳ್ಳಿ – ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿದು ಬಿದ್ದಿದೆ. 56 ಕೋಟಿ ವೆಚ್ಚದಲ್ಲಿ ಹೊಸ ತುಂಗಾ ಸೇತುವೆ ಹಾಗೂ ಬೈಪಾಸ್ ರಸ್ತೆ ನಿರ್ಮಿಸಲಾಗಿತ್ತು. ಉದ್ಘಾಟನೆಗೊಂಡು ಕೆಲವೇ ತಿಂಗಳ ಒಳಗಾಗಿ ತಡೆಗೋಡೆ ಬಿದ್ದು ಮಣ್ಣು ಕುಸಿಯುತ್ತಿದೆ. ಈಗಾಗಲೇ ವಾಹನ ಓಡಾಟವನ್ನು ನಿರ್ಬಂಧಿಸಲಾಗಿದ್ದು ಸ್ಥಳದಲ್ಲಿ ಡಿವೈಎಸ್ಪಿ…

Read More

ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ – ಮಾಜಿ ಸಚಿವರ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ

ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ –  ಹರತಾಳು ಹಾಲಪ್ಪ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ,ಮಾತು ಕಡಿಮೆ ಕೆಲಸ ಹೆಚ್ಚು ಎಂಬಂತೆ ಕಾರ್ಯನಿರ್ವಹಿಸುತ್ತಿರುವ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೋರಾಟ, ಜನಸೇವೆ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮನೆ ಮಾತಾಗಿರುವ ರಾಜಕಾರಣಿ.  ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶಿಸಿ ಎದುರಾದ ಅನೇಕ ಕಷ್ಟಗಳನ್ನು ಎದುರಿಸಿ ಸೋಲು-ಗೆಲುವು ಎರಡನ್ನೂ ಸಮನಾಗಿ…

Read More

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಹತ್ಯೆ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಹತ್ಯೆ ಶಿವಮೊಗ್ಗ: ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಮೇಲಿನ ತುಂಗಾನಗರದಲ್ಲ ಘಟನೆ  ಸಂಭವಿಸಿದೆ. ಮಣಿಕಂಠ (38) ಕೊಲೆಯಾದ ಯುವಕ. ಈತ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು ಎಂದು ತಿಳಿದುಬಂದಿದೆ. ತಡರಾತ್ರಿ ಮಣಿಕಂಠನ ತಲೆ ಮೇಲೆ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕಿ ಹತ್ಯೆ ಮಾಡಿರುವ ಶಂಕೆ ಇದೆ. ಕೊಲೆಯಾದ ಸ್ಥಳಕ್ಕೆ ಶಿವಮೊಗ್ಗ ಡಿವೈಎಸ್‌ಪಿ ಭೇಟಿ,…

Read More

ಪೊಲೀಸರ ಅಪಹಾಸ್ಯ ಮಾಡಿದ ರೀಲ್ಸ್ ವೈರಲ್: ಇಬ್ಬರನ್ನು ವಶಕ್ಕೆ ಪಡೆದ ಶಿವಮೊಗ್ಗ ಸಂಚಾರಿ ಪೊಲೀಸರು

ಪೊಲೀಸರ ಅಪಹಾಸ್ಯ ಮಾಡಿದ ರೀಲ್ಸ್ ವೈರಲ್: ಇಬ್ಬರನ್ನು ವಶಕ್ಕೆ ಪಡೆದ ಶಿವಮೊಗ್ಗ ಸಂಚಾರಿ ಪೊಲೀಸರು Shivamogga Traffic Police detained two youths for posting a social media reel mocking police officers and a woman rider. A case has been registered under the Motor Vehicles Act. ಶಿವಮೊಗ್ಗ, ಜು.08: ಸಾಮಾಜಿಕ ಜಾಲತಾಣದಲ್ಲಿ ಟ್ರಾಫಿಕ್ ಪೊಲೀಸರನ್ನು ಅಪಹಾಸ್ಯ ಮಾಡುವ ಉದ್ದೇಶದಿಂದ ರೀಲ್ಸ್ ಮಾಡಿ ವೈರಲ್ ಮಾಡಿದ ಇಬ್ಬರು ಯುವಕರನ್ನು…

Read More

ಸಿಡಿಲು ಬಡಿದು ಮಹಿಳೆ ಸಾವು|lightning

ಜಿಲ್ಲೆಯಲ್ಲಿ ಇಂದು ಸಂಜೆ ಗುಡುಗು ಸಹಿತ ಭಾರೀ ಮಳೆಯಿಂದಾಗಿ ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಶಿವಮೊಗ್ಗ ನಗರದಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗ ನಗರದ ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ವಾಸಿಸುತ್ತಿದ್ದಂತ ಲಕ್ಷ್ಮೀಬಾಯಿ(28) ಎಂಬುವರು ಇಂದು ಕುರಿಗಳಿಗೆ ಮೇವು ತರಲು ಹೋಗಿದ್ದರು. ಈ ವೇಳೆ ಸಿಡಿಲು ಬಡಿದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಜಿಲ್ಲೆಯ ಅನೇಕ ಪ್ರದೇಶಗಳಲ್ಲಿ ಮರಗಳು ಬಿದ್ದು ರಸ್ತೆ ಸಂಚಾರ ಕೂಡ ಬಂದ್ ಆಗಿರುವಂತ ಘಟನೆ ನಡೆದಿದೆ. ಈ ವಿಷಯ ತಿಳಿದಂತ ವಿನೋಬ ನಗರ…

Read More

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth died on the spot after a Honda City car crashed into a tree and split into three pieces near Harige on the outskirts of Shivamogga. Police have registered a case and launched an investigation. ಶಿವಮೊಗ್ಗ, ಆ.4: ಶಿವಮೊಗ್ಗ ಹೊರವಲಯದ ಹರಿಗೆ ಸಮೀಪ…

Read More

ಯಡೇಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ ಬಹಿಷ್ಕರಿಸಿ ಹೊರನಡೆದ ಸದಸ್ಯರು ಕಾರಣ ಏನಂತೀರಾ ಒಮ್ಮೆ ಈ ಸ್ಟೋರಿ ನೋಡಿ.!!

ಆನಂದಪುರ : ಸರ್ಕಾರ ಇದೀಗ ಕಾನೂನಿನ ಅರಿವನ್ನು ತಿಳಿಸಲು ಗ್ರಾಮ ಪಂಚಾಯತ್ ಮಟ್ಟದಿಂದ ಕಾನೂನು ಅರಿವು ಕಾರ್ಯಕ್ರಮವನ್ನು  ನಡೆಸುತ್ತಿದೆ.ಮಹಿಳೆಯರಿಗೆ ,ಮಕ್ಕಳಿಗೆ ,ದುರ್ಬಲ ವರ್ಗದವರಿಗೆ ಕಾನೂನಿನ ಸಂಪೂರ್ಣ ಅರಿವಿರಬೇಕು ಎಂಬ ಉದ್ದೇಶದಿಂದ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳನ್ನು ಒಳಗೊಂಡು ವಕೀಲರ ತಂಡದೊಂದಿಗೆ ಆಶಾ ಕಾರ್ಯಕರ್ತರ ಸಮ್ಮುಖದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಸುತ್ತಿದೆ. ಆದರೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಯಡೇಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ ದಿಂದ ಕೆಲ ಸದಸ್ಯರು ಅಸಮಾಧಾನವನ್ನು ಹೊರಹಾಕಿ…

Read More

ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ ಕೊಡಲಿಯಿಂದ ಹಲ್ಲೆ ಮಾಡಿದ ಭೂಪ

Man attacked with axe after asking for money after drinking juice at bakery ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ ಕೊಡಲಿಯಿಂದ ಹಲ್ಲೆ ಮಾಡಿದ ಭೂಪ Man attacked with axe after asking for money after drinking juice at bakery Man attacked with axe after asking for money after drinking juice at bakery ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ…

Read More