Headlines

ಕಾಣೆಯಾದ ಮಹಿಳೆಗಾಗಿ ಹುಡುಕಾಟ: ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ

ಕಾಣೆಯಾದ ಮಹಿಳೆಗಾಗಿ ಹುಡುಕಾಟ: ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ A 29-year-old woman, Malan Jahan, has been reported missing from Ragigudda in Shivamogga since March 30. Police urge the public to share any information. ಶಿವಮೊಗ್ಗ, ಏಪ್ರಿಲ್ 08: ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರಾಗಿಗುಡ್ಡ ನಿವಾಸಿ ಜಿಯಾವುಲ್ಲಾ ಅವರ ಪತ್ನಿ ಮಾಲನ್ ಜಹಾನ್ (29) ಅವರು ಕಳೆದ ಮಾರ್ಚ್ 30ರಂದು ಮನೆಯಿಂದ ಹೊರಗೆ ಹೋಗಿದ್ದು, ಈವರೆಗೆ…

Read More

ಬೈಕ್ ಗೆ ಅಡ್ಡ ಬಂದ ಪ್ರಾಣಿ ತಪ್ಪಿಸಲು ಹೋಗಿ ಅಪಘಾತ: ಚಿಕಿತ್ಸೆ ಫಲಿಸದೆ ಫೈನಾನ್ಸ್ ಸಿಬ್ಬಂದಿ ಸಾವು

ಬೈಕ್ ಗೆ ಅಡ್ಡ ಬಂದ ಪ್ರಾಣಿ ತಪ್ಪಿಸಲು ಹೋಗಿ ಅಪಘಾತ: ಚಿಕಿತ್ಸೆ ಫಲಿಸದೆ ಫೈನಾನ್ಸ್ ಸಿಬ್ಬಂದಿ ಸಾವು A 25-year-old finance company collection executive died after losing control of his bike while trying to avoid an animal on the road near Kallapura in Channagiri, Shivamogga district. ಶಿವಮೊಗ್ಗ: ಚನ್ನಗಿರಿ ತಾಲ್ಲೂಕಿನ ಜೋಳದಾಳ್ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ರಸ್ತೆಗೆ ಅಡ್ಡ ಬಂದ ಪ್ರಾಣಿಯನ್ನು ತಪ್ಪಿಸಲು ಹೋಗಿ…

Read More

ಹಿಂದುತ್ವದ ಬಗ್ಗೆ ಮಾತನಾಡಿದವರನ್ನೆಲ್ಲ ಬಿಜೆಪಿ ಮುಗಿಸುತ್ತಿದೆ : ಶಾಸಕ ಬೇಳೂರು ಗೋಪಾಲಕೃಷ್ಣ

ಹಿಂದುತ್ವದ ಬಗ್ಗೆ ಮಾತನಾಡಿದವರನ್ನೆಲ್ಲ ಬಿಜೆಪಿ ಮುಗಿಸುತ್ತಿದೆ : ಶಾಸಕ ಬೇಳೂರು ಗೋಪಾಲಕೃಷ್ಣ ಸಾಗರ:  ಹಿಂದುತ್ವದ ಬಗ್ಗೆ ಯಾರು ಮಾತನಾಡಿದ್ದಾರೋ ಅವರನ್ನೆಲ್ಲ ಬಿಜೆಪಿ ಮುಗಿಸಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಮಾಧ್ಯಮಗಳೆದುರು ಮಾತನಾಡಿದ ಅವರು,  ಉತ್ತರ ಕನ್ನಡದ ಮಾಜಿ ಸಂಸದ ಅನಂತ್‌ಕುಮಾರ್ ಹೆಗಡೆ, ಶಿವಮೊಗ್ಗದ ಕೆ ಎಸ್ ಈಶ್ವರಪ್ಪ, ಮೈಸೂರಿನ ಪ್ರತಾಪ್ ಸಿಂಹನ್ನು ಈವರೆಗೆ ಮುಗಿಸಿದ್ದರು. ಈಗ ಆ ಸಾಲಿಗೆ ಶಾಸಕ ಬಸವನಗೌಡ ಪಾಟೀಲ್ ಸೇರಿದ್ದಾರೆ ಎಂದು ಹೇಳಿದ್ದಾರೆ. ಹಿಂದೂ ಹುಲಿಯನ್ನು ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯಾಧ್ಯಕ್ಷರು…

Read More

ಕುತ್ತಿಗೆ ಕತ್ತರಿಸುವ ಸಂಸ್ಕೃತಿ ನಮ್ಮದಲ್ಲ – ಕೊರಳಿಗೆ ಹಾರ ಹಾಕುವುದು ನಮ್ಮ ಭಾರತ ದೇಶದ ಸಂಸ್ಕೃತಿ : ಕಲ್ಲಡ್ಕ ಪ್ರಭಾಕರ್ ಭಟ್ |Ripponpet

ರಿಪ್ಪನ್‌ಪೇಟೆ : ಭಾರತ ದೇಶವನ್ನು ಮುಸಲ್ಮಾನ್, ಕ್ರೀಶ್ಚಿಯನ್ ದೇಶವನ್ನಾಗಿ ಮಾಡಬೇಕು ಎಂಬ ಹಿನ್ನಲೆಯಲ್ಲಿ ಜನಸಂಖ್ಯೆಯನ್ನು ಹೆಚ್ಚಿಸಿದರು.ಮತಾಂತರ ಮಾಡುವುದರೊಂದಿಗೆ ಭಯೋತ್ಪದನೆಯನ್ನು ಹುಟ್ಟು ಹಾಕಿ ಹಿಂದು ಧರ್ಮವನ್ನು ಒಡೆಯುವುದರೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರಕ್ಕೆ ದಕ್ಕೆ ತರುವ ಕಾರ್ಯದಲ್ಲಿ ತೊಡಗಿರುವವರಿಗೆ ರಾಷ್ಟ್ರೀಯ ಸ್ವಯಂ ಸೇವಕರ ಸಂಘ ಸಂಘಟನ್ಮಾಕವಾಗಿ ತಕ್ಕ ಉತ್ತರ ನೀಡುತ್ತದೆಂದು ಕರ್ನಾಟಕ ದಕ್ಷಿಣ ಪ್ರಾಂತ್ ಕಾರ್ಯಕಾರಣಿ ಅಹ್ವಾನಿತ ಸದಸ್ಯ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಎಚ್ಚರಿಸಿದರು. ರಿಪ್ಪನ್‌ಪೇಟೆಯ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ಸಾಗರ ಜಿಲ್ಲಾ ಪ್ರಾಂತ್ಯದ  ರಾಷ್ಟ್ರೀಯ ಸ್ವಯಂ ಸೇವಕರ ಸಂಘದವರು ಅಯೋಜಿಸಲಾದ…

Read More

ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ :

ರಿಪ್ಪನ್ ಪೇಟೆ : ತಾಯಿ ತನ್ನ ಮಗುವಿನ ಜತೆ ಬಿದರಹಳ್ಳಿಯ ತನ್ನ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಬಿದರಹಳ್ಳಿಯ ನಿವಾಸಿ ವಿದ್ಯಾ(32) ಮಗಳು ತನ್ವಿ(4) ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಗುರುವಾರ ಬೆಳಗಿನ ಜಾವ ವಿದ್ಯಾ ಮಗುವಿನೊಂದಿಗೆ ಬಾವಿಗೆ ಹಾರಿದ್ದಾರೆ.ಇಂದು ಬೆಳಿಗ್ಗೆ ಮೃತ ದೇಹ ಪತ್ತೆಯಾಗಿದೆ. ಹೊಸನಗರದ ಅಗ್ನಿಶಾಮಕ ಸಿಬ್ಬಂದಿ ಭೀಷ್ಮಚಾರಿ 50 ಅಡಿ ಆಳದ ಬಾವಿಗೆ ಇಳಿದು ಎರಡು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ರಿಪ್ಪನ್…

Read More

ಹಸುವಿಗೆ ನೀರು ಕುಡಿಸಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

 ಹಸುವಿಗೆ ನೀರು ಕುಡಿಸಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದಲ್ಲಿ‌ ನಡೆದಿದೆ. ಬೀರನಕೆರೆ ಗ್ರಾಮದ ರವಿ ನಾಯ್ಕ(18) ಮೃತ ಯುವಕ. ರವಿನಾಯ್ಕ ಭಾನುವಾರ ಮಧ್ಯಾಹ್ನ ಹಸುವಿಗೆ ನೀರು ಕುಡಿಸಲು ಗ್ರಾಮದ ಎಂಪಿಎಂ ಕಟ್ಟೆಯ ಬಳಿ‌ ಹೋದಾಗ, ಹಸು ನೀರಿಗೆ ಇಳಿದಿದೆ. ಈ ವೇಳೆ ಹಸು‌ ನೀರಿನ ಆಳಕ್ಕೆ ಹೋದಾಗ ಹಸುವನ್ನು ಕರೆದುಕೊಂಡು ಬರಲು ಹೋಗಿ ಆತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹಸು ಮನೆಗೆ ಬಂದಿದೆ. ಆದರೆ ರವಿ ಮನೆಗೆ ಬಾರದೆ…

Read More

ಯುವತಿ ನಾಪತ್ತೆ: ಪರ್ವೀನ್ ಪತ್ತೆಗೆ ಪೊಲೀಸರ ಮನವಿ |MISSING

A 25-year-old woman, Almas Parveen NR, has gone missing from home. Police have appealed to the public to share any information regarding her whereabouts. ಶಿವಮೊಗ್ಗ, ಜನವರಿ 9: ಭದ್ರಾವತಿ ತಾಲೂಕಿನಿಂದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಅಲ್ಮಾಸ್ ಪರ್ವೀನ್ ಎನ್.ಆರ್ (25) ಎಂಬ ಯುವತಿ ಜ.06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದು, ಇದುವರೆಗೆ ಮನೆಗೆ ಹಿಂತಿರುಗಿಲ್ಲ. ನಾಪತ್ತೆಯಾಗಿರುವ ಅಲ್ಮಾಸ್ ಪರ್ವೀನ್…

Read More

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಿ – ಶಾಸಕ ಬೇಳೂರು

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಿ – ಶಾಸಕ ಬೇಳೂರು ರಿಪ್ಪನ್‌ಪೇಟೆ : ಗುರುಹಿರಿಯರನ್ನು ಗೌರವಿಸುವ ಗುಣವನ್ನು ವಿದ್ಯಾರ್ಥಿಗಳು ಬದುಕಿನಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಕೌಶಲ್ಯ ಅಭಿವೃದ್ಧಿಗೆ ಕಡೆಗೆ ವಿದ್ಯಾರ್ಥಿ ದೆಸೆಯಲ್ಲೇ ಗಮನ ಹರಿಸಿದಾಗ ಜೀವನದಲ್ಲಿ ಯಾವುದೇ ಕ್ಷೇತ್ರದಲ್ಲೂ ಯಶಸ್ವಿಯಾಗಲು ಸಾಧ್ಯ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನೀಡ್ ಬೇಸ್ ಸಂಸ್ಥೆ ಹಾಗೂ ಶಾಸಕರ ಸಹಭಾಗಿತ್ವದಲ್ಲಿ ಸರ್ಕಾರಿ ಪ್ರೌಢಶಾಲಾ  ವಿದ್ಯಾರ್ಥಿಗಳಿಗೆ  ನೋಟ್ ಬುಕ್ ವಿತರಿಸಿ…

Read More

ಸರ್ಕಾರಿ ಆಸ್ಪತ್ರೆ ಆಂಬುಲೆನ್ಸ್ ಡ್ರೈವರ್ ಆತ್ಮಹತ್ಯೆ|crime news

ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ಆಂಬುಲೆನ್ಸ್ ಡ್ರೈವರ್ ಆತ್ಮಹತ್ಯೆ  ತೀರ್ಥಹಳ್ಳಿ: ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿ ನಗುಮಗು ಆಂಬುಲೆನ್ಸ್ ವಾಹನದ ಸೇವೆಯ ಚಾಲಕ ವೃತ್ತಿ ಮಾಡಿಕೊಂಡು ಬೆಟ್ಟಮಕ್ಕಿಯಲ್ಲಿ ವಾಸವಾಗಿದ್ದ ರಮೇಶ್ ನೇಣುಬಿಗಿದುಕೊಂಡು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಬೆಟ್ಟಮಕ್ಕಿಯ ತನ್ನ ಬಾಡಿಗೆ ಮನೆಯಲ್ಲಿ ಮಂಗಳವಾರ ರಾತ್ರಿ ನೇಣಿಗೆ ಶರಣಾಗಿದ್ದು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ರಮೇಶ್ ಅನೇಕ ಸಂದರ್ಭದಲ್ಲಿ ಜೀವದ ನೂರಾರು ಜನರ ಜೀವ ಉಳಿಸಿದ್ದು ಕೋವಿಡ್ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಮೃತದೇಹವನ್ನು ಅವರ ಸ್ವಂತ ಊರು ಹೊಸನಗರಕ್ಕೆ ತೆಗೆದುಕೊಂಡು…

Read More

Ripponpete | ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ

ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿ ನಡೆದ ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ. ಪುರಪ್ಪೆಮನೆ ಸಮೀಪದ ನಂದಿಗೆ ಗ್ರಾಮದ ಮೃತ್ಯುಂಜಯ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿಯಲ್ಲಿ ಬಜಾಜ್ ಪ್ಲಾಟಿನಾ ಬೈಕ್ ಸ್ಕಿಡ್ ಆಗಿ ಕೆಳಕ್ಕೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು 108 ಆಂಬುಲೆನ್ಸ್ ನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ…

Read More