Headlines

SSLC, ದ್ವಿತೀಯ ಪಿಯುಸಿ ಪರೀಕ್ಷೆ : 1 ಮತ್ತು 2 ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

SSLC, ದ್ವಿತೀಯ ಪಿಯುಸಿ ಪರೀಕ್ಷೆ : 1 ಮತ್ತು 2 ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟ ಬೆಂಗಳೂರು: 2025-26ನೇ ಸಾಲಿನ SSLC ಮತ್ತು ದ್ವೀತಿಯ ಪಿಯುಸಿ ಪರೀಕ್ಷೆ 1 ಮತ್ತು 2 ಅಂತಿಮ ವೇಳಾಪಟ್ಟಿಯನ್ನ ಶಿಕ್ಷಣ ‌ಇಲಾಖೆ ಪ್ರಕಟ ಮಾಡಿದೆ. ಫೆಬ್ರವರಿಯಿಂದಲೇ ಈ ವರ್ಷದ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಮೇ ಗೆ ಎರಡು ಪರೀಕ್ಷೆಗಳು ಮುಗಿಯಲಿವೆ. SSLC ಪರೀಕ್ಷೆ 1 ಮಾರ್ಚ್ 18 ರಿಂದ ಏಪ್ರಿಲ್ 2 ವರೆಗೆ ನಡೆದರೆ, SSLC ಪರೀಕ್ಷೆ 2 ಮೇ 18 ರಿಂದ…

Read More

ರಿಪ್ಪನ್‌ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರಾಪಂ ಅಧ್ಯಕ್ಷೆಯ ಮೇಲೆ ಹಲ್ಲೆ – ಆರೋಪಿಯ ಬಂಧನ | Crime News

Ripponpet | ಸರ್ಕಾರಿ ಆಸ್ಪತ್ರೆಯಲ್ಲಿ ಗ್ರಾಪಂ ಅಧ್ಯಕ್ಷೆಯ ಮೇಲೆ ಹಲ್ಲೆ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾದ ಧನಲಕ್ಷ್ಮಿ ಗಂಗಾಧರ್ ರವರ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಅರಸಾಳು ಗ್ರಾಪಂ ವ್ಯಾಪ್ತಿಯ ಕಲ್ಲುಹಳ್ಳ ಗ್ರಾಮದ ಸುನೀಲ್ (34) ಬಂಧಿತ ಆರೋಪಿಯಾಗಿದ್ದಾನೆ. ನಡೆದಿದ್ದೇನು ..?? ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕಲ್ಲುಹಳ್ಳ ಗ್ರಾಮದ ಪುಟ್ಟಪ್ಪ ಹಾಗೂ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರವರ ಪತಿ…

Read More

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, 1.270 ಕೆಜಿ ಗಾಂಜಾ ವಶ

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, 1.270 ಕೆಜಿ ಗಾಂಜಾ ವಶ Two persons were arrested by Thunganagar Police in Shivamogga for allegedly selling ganja. Police seized 1.270 kg of ganja worth ₹60,000 and ₹600 cash. ಶಿವಮೊಗ್ಗ, ಜುಲೈ 3: ನಗರದ ಅನುಪಿನಕಟ್ಟೆ ರಸ್ತೆಯ ತುಂಗಾ ಮೇಲ್ದಂಡೆ ಚಾನಲ್ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತುಂಗಾನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸೈಯ್ಯದ್…

Read More

ಅಪ್ರಾಪ್ತೆಗೆ ಯುವಕನಿಂದ ಕಿರುಕುಳ – ಪೋಕ್ಸೋ ಪ್ರಕರಣ ದಾಖಲು | Pocso

ಅಪ್ರಾಪ್ತೆಗೆ ಯುವಕನಿಂದ ಕಿರುಕುಳ – ಪೋಕ್ಸೋ ಪ್ರಕರಣ ದಾಖಲು | Pocso ಅಪ್ರಾಪ್ತ ಯುವತಿಗೆ ಯುವಕನೋರ್ವ ಚುಡಾಯಿಸಿದ್ದಲ್ಲದೇ ಆಕೆಯ ಹಿಂದೆ ಸುತ್ತುತ್ತಿದ್ದ ಎಂಬ ದೂರಿನ ಆಧಾರದ ಮೇಲೆ ಮಾಳೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣವೊಂದು ದಾಖಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ನ್ಯಾಯಾಧೀಶರ ಮುಂದೆ ಹಾಜರಾಗಿ ಯುವತಿ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು ಅಷ್ಟೇ ಅಲ್ಲದೆ ಯುವತಿಯ ಹೇಳಿಕೆ ಪಡೆದಿರುವ ಪೊಲೀಸರು ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಮಾಳೂರು…

Read More

ರಿಪ್ಪನ್‌ಪೇಟೆ : ನಾಯಿ ದಾಳಿ – 25 ಕುರಿಗಳ ಬಲಿ

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ,ಅರಸಾಳು ವ್ಯಾಪ್ತಿಯಲ್ಲಿ ಇತ್ತೀಚಿಗೆ ಚಿರತೆಯಿಂದ ಆತಂಕಕ್ಕೊಳಗಾಗಿರುವ ರೈತರಿಗೆ ಈಗ ನಾಯಿಗಳ ಕಾಟದಿಂದಾಗಿ ಇನ್ನಷ್ಟು ಆತಂಕಕ್ಕೊಳಗಾಗಿದ್ದಾರೆ. ಅರಸಾಳು ಸಮೀಪ ಮಾಣಿಕೆರೆ ಗ್ರಾಮದಲ್ಲಿ ಬುಧವಾರ ನಾಯಿಗಳ ದಾಳಿಗೆ ವೇಲಾಯದನ್ ಅವರಿಗೆ ಸೇರಿದ ಸುಮಾರು 25 ಕುರಿಗಳು ಬಲಿಯಾಗಿವೆ. ಎಂದಿನಂತೆ ವೇಲಾಯದನ್ ಮಾಣಿಕೆರೆ ಗ್ರಾಮದಲ್ಲಿ ಕುರಿಗಳನ್ನು ಮೇಯಲು ಬಿಟ್ಟಿದ್ದಾರೆ. ಆಗ ಮನೆಯ ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ಬೀದಿ ನಾಯಿಗಳ ಹಿಂಡು ಸಿಕ್ಕ ಸಿಕ್ಕ ಕುರಿಗಳನ್ನು ಕಚ್ಚಲು ಆರಂಭಿಸಿವೆ. ವಿಷಯ ತಿಳಿದು ಸ್ಥಳಕ್ಕೆ ಹೋಗುವ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ತಮ್ಮಡಿಕೊಪ್ಪ ಗ್ರಾಮದ ಅಂಗಡಿಯೊಂದರ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಮಂಜಪ್ಪ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ. ದಾಳಿಯಲ್ಲಿ ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೆ ನೇತ್ರತ್ವದಲ್ಲಿ ಸಿಬ್ಬಂದಿಗಳಾದ ಉಮೇಶ್ ,ಶಿವಕುಮಾರ್ ನಾಯ್ಕ್ ಮತ್ತು ಮಧುಸೂಧನ್ ಇದ್ದರು.

Read More

ದೇಶಾದ್ಯಂತ ಐದು ವರ್ಷ PFI ಮತ್ತು 8 ಅಂಗಸಂಸ್ಥೆಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ :

ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್‌ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ. ಕಾನೂನು ಬಾಹಿರ ಸಂಘಟನೆ ಎಂದು PFI(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳು ಅಥವಾ ರಂಗಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಬ್ಯಾನ್ ಮಾಡಲಾಗಿದೆ ಎಂದು ಸರ್ಕಾರ ಘೋಷಿಸಿದೆ. ಇತ್ತೀಚೆಗಷ್ಟೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ಮಾಡಿದ್ದ ಎನ್‌ಐಎ…

Read More

ತೀರ್ಥಹಳ್ಳಿಯಲ್ಲಿ ಪ್ರತಿದಿನ ನೆಡೆಯುತ್ತಿದ್ದ ಪ್ರಸಿದ್ಧ ತುಂಗಾ ಆರತಿ ನಿಂತಿದ್ದು ಹೇಗೆ…? ಯಾರಿಂದ….?

ತೀರ್ಥಹಳ್ಳಿ : ಪ್ರಧಾನಿ ನರೇಂದ್ರ ಮೋದಿ ಕಾಶಿಯ ವಿಶ್ವನಾಥ ದೇವಸ್ಥಾನದಲ್ಲಿ ಗಂಗಾ ಆರತಿ ಮಾಡಿದ್ದ ಹಾಗೆ ಕರ್ನಾಟಕ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಮಲೆನಾಡಿನ ತೀರ್ಥಹಳ್ಳಿಯಲ್ಲಿ ಕುರುವಳ್ಳಿಯ ಕಾಶಿ ದೀಕ್ಷಿತ್ ಇವರ ನೇತೃತ್ವದಲ್ಲಿ ತುಂಗಾ ಆರತಿಯನ್ನು ಮಾಡಲಾಯಿತು. ಇದಕ್ಕೆ ತೀರ್ಥಹಳ್ಳಿಯ ಜನಪ್ರತಿನಿಧಿಗಳಿಂದ ಹಾಗೂ ಸಾರ್ವಜನಿಕರಿಂದ ಪ್ರಶಂಸೆ ಕೂಡ ವ್ಯಕ್ತವಾಯಿತು.  ನಂತರ ತೀರ್ಥಹಳ್ಳಿಯ ತಹಸೀಲ್ದಾರ್ ಡಾ. ಶ್ರೀಪಾದ್ ಇವರ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿಯಲ್ಲಿ ಪ್ರತಿದಿನ ಸಂಜೆ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ಅರ್ಚಕರು ಒಂದೊಂದು ತಿಂಗಳು ತುಂಗೆಗೆ ಆರತಿ ನೆಡೆಸಲಿ…

Read More

ಕಾಂಗ್ರೆಸ್ ತೆಕ್ಕೆಗೆ ಜಾರಿದ ತ್ಯಾಗರ್ತಿ ಗ್ರಾಪಂ ಆಡಳಿತ ಚುಕ್ಕಾಣಿ – ಗೆಲುವಿನ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗ|sagara

ಕಾಂಗ್ರೆಸ್ ತೆಕ್ಕೆಗೆ ಜಾರಿದ ತ್ಯಾಗರ್ತಿ ಗ್ರಾಪಂ ಆಡಳಿತ ಚುಕ್ಕಾಣಿ – ಗೆಲುವಿನ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮ ಪಂಚಾಯ್ತಿಯಲ್ಲಿ ಗರಿಷ್ಠ ಸಂಖ್ಯೆಯ ಬಿಜೆಪಿ ಬೆಂಬಲಿತ ಸದಸ್ಯರಿದ್ದರೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದ ಘಟನೆ ಬುಧವಾರ ನಡೆದಿದ್ದು, ತಮ್ಮೊಳಗೆ ಅಡ್ಡ ಮತದಾನ ಮಾಡಿದವರನ್ನು ಪತ್ತೆ ಮಾಡಲು ಹೋದರೆ ಎಲ್ಲಾ ಎಂಟು ಜನ ಬಿಜೆಪಿ ಅನುಯಾಯಿಗಳೂ ಬಿಜೆಪಿಗೇ ಮತ ಹಾಕಿರುವುದಾಗಿ ಪ್ರಮಾಣ ಮಾಡುವ ಮೂಲಕ ಪಕ್ಷದ ನಾಯಕರನ್ನು ಹಾಗೂ ದೇವರನ್ನು ಗೊಂದಲದಲ್ಲಿ ಬೀಳಿಸಿದ…

Read More

ಶವ ಸಾಗಿಸಲು ರಸ್ತೆ ಸಂಪರ್ಕ ಇಲ್ಲದೆ ಮೌನಿಯಾಯಿತೆ ಬಡ ಕುಟುಂಬ ? ಗೌತಮಪುರ ದಲ್ಲೊಂದು ಹೃದಯ ವಿದ್ರಾವಕ ಘಟನೆ!!!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮ ಇದೀಗ ಹೃದಯವಿದ್ರಾವಕ ಘಟನೆಗೆ ಸಾಕ್ಷಿಯಾಯಿತು. ಬಲಿಪಾಡ್ಯಮಿಯ ದಿನ ನಿನ್ನೆ ರಾಜಮ್ಮ 70  ವರ್ಷ ವಯೋ ಸಹಜತೆಯಿಂದ ಸಾವಿಗೀಡಾಗಿದ್ದಾರೆ  ಸುಮಾರು ಇಪ್ಪತ್ತು ವರ್ಷದಿಂದ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ರಸ್ತೆ ತಡೆ ಹಾಕಿದ್ದು ನಂತರ  ಗ್ರಾಮಸಭೆಯಲ್ಲಿ ತೀರ್ಮಾನವಾದರೂ  ರಸ್ತೆ ತೆರವುಗೊಳಿಸಲು ಆದೇಶ ನೀಡಿದ್ದರೂ ಗ್ರಾಮಾಡಳಿತವಾಗಲಿ ಅಥವಾ ತಾಲ್ಲೂಕು ಆಡಳಿತವಾಗಲೀ ಈ ಕೆಲಸಕ್ಕೆ ಮುಂದಾಗಲಿಲ್ಲ. ಇದರ ಪರಿಣಾಮ ರಾಜಮ್ಮ ಮರಣಹೊಂದಿ 24 ಘಂಟೆ ಯಾದರೂ ಕೂಡ ಶವ ಸಾಗಿಸಲು…

Read More
Exit mobile version