ಹೊಸನಗರ : ಮೇಯಲು ಹೋದ ಹಸುವಿನ ಕಾಲು ಕಡಿದ ದುಷ್ಕರ್ಮಿಗಳು – ದೂರು ದಾಖಲು|hosanagara

ಹೊಸನಗರ ತಾಲೂಕಿನ ನಿಟ್ಟೂರಿನ ಗೌರಿಕೆರೆ  ಬಳಿಯಲ್ಲಿ ಹಸುವೊಂದರ ಕಾಲನ್ನು ಕಡಿದು ಹಾಕಿರುವ ಬಗ್ಗೆ ವರದಿಯಾಗಿದೆ.  ದುಷ್ಕರ್ಮಿಗಳ ಕೃತ್ಯ ಇದಾಗಿದ್ದು, ಸಿಡ್ಲಕುಣಿ ಸುಭಾಷ್ ಎಂಬುವವರಿಗೆ ಸೇರಿದ ಹಸುವು ಕಾಲಿಗೆ ಕತ್ತಿಯಿಂದ ಏಟು ತಿಂದು ನಡೆಯಲಾಗದೇ ನರಳಾಡುತ್ತಿದೆ. ಘಟನೆಯಲ್ಲಿ ಕಾಲಿನ ನರ ಕಟ್ ಆಗಿದ್ದರಿಂದ ದನ ನೆಲದಿಂದ ಏಳುತ್ತಿಲ್ಲ.  ಮಲೆನಾಡಲ್ಲಿ ರಾಸುಗಳನ್ನ ಬೆಳಗ್ಗೆ ಹೊರಗೆ ಅಟ್ಟಲಾಗುತ್ತದೆ. ಅವುಗಳು ಮೇವು ಮುಗಿಸಿ ಸಂಜೆ ಮನೆಗಳಿಗೆ ವಾಪಸ್ ಆಗುತ್ತವೆ.ಸಂಜೆಯಾದರು ಹಸು ಹಟ್ಟಿಗೆ ವಾಪಾಸು ಬರದ ಹಿನ್ನೆಲೆಯಲ್ಲಿ ಸುಭಾಷ್​ರವರು ಅದನ್ನು ಹುಡುಕಿಕೊಂಡು ಹೋಗಿದ್ದಾರೆ. ಈ…

Read More

ವೇದಿಕೆಯ ಮೇಲೆ ಬಹಿರಂಗಗೊಂಡ ಕಿಮ್ಮನೆ ರತ್ನಾಕರ್ ಮತ್ತು ಆರ್‌ಎಂಎಂ ನಡುವಿನ ವೈಮನಸ್ಸು : ಸಭೆಯಿಂದ ಹೊರ ನಡೆದ ಕಿಮ್ಮನೆ :

ಶಿವಮೊಗ್ಗ : ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದಲ್ಲಿ ನಾಯಕರ ನಡುವೆ ಕಿತ್ತಾಟ ಮುಂದುವರೆದಿದ್ದು ಇಂದು ಸಹ ಶಿವಮೊಗ್ಗದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಛೇರಿಯ ವೇದಿಕೆಯ ಮೇಲೆ ಬಹಿರಂಗವಾಗಿದೆ. ಇಂದು ಶಿವಮೊಗ್ಗ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭಾಷಣ ಮಾಡಲು ಮುಂದಾಗಿದ್ದು ಭಾಷಣಕ್ಕೆ ಅಡ್ಡಿಪಡಿಸಲಾಗಿದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆ ಗೊಂಡಿರುವ ಆರ್ ಎಂ ಮಂಜುನಾಥ ಗೌಡ ಉಪಸ್ಥಿತರಿದ್ದು, ಅವರ ವಿರುದ್ಧ ಕಿಮ್ಮನೆ ರತ್ನಾಕರ್ ವಾಗ್ದಾಳಿ ಮುಂದುವರೆಸಿದ್ದಾರೆ. ನನಗೆ ಹಣ,…

Read More

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ ಮಾನವೀಯತೆ ಮೆರೆದ ಗ್ರಾಪಂ ಬಿಲ್ ಕಲೆಕ್ಟರ್ ನಾಗೇಶ್ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ವೃದ್ದೆಯೊಬ್ಬರು ವಾಸಿಸುತ್ತಿರುವ ಮನೆಯೊಂದು ಕುಸಿದು ಬಿದ್ದು ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಆರ್ ಆರ್ ಪಿಕಲ್ಸ್ ಮುಂಭಾಗದಲ್ಲಿ ರತ್ನಮ್ಮ ಎಂಬ ವೃದ್ದೆಯೊಬ್ಬರೆ ವಾಸಿಸುತಿದ್ದ ಮನೆ ಗೋಡೆ ತಡರಾತ್ರಿ ಕುಸಿದು ಬಿದ್ದಿದೆ. ಗೋಡೆ ಪಕ್ಕದಲ್ಲಿಯೇ ಮಲಗಿದ್ದ…

Read More

ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!??| dead body of the girl was found in a gunny bag

ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!?? ಬಾಲಕಿಯೊಬ್ಬಳ ಮೃತದೇಹವೊಂದು ಗೋಣಿಚೀಲದಲ್ಲಿ ಕಟ್ಟಿ ಬಿಸಾಕಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಕಲ್ಮನೆಯಲ್ಲಿ ನಡೆದಿದೆ. ಕಲ್ಮನೆ ಸಮೀಪದ ಕೊಪ್ಪದಕರೆಯಲ್ಲಿ ನಿನ್ನೆ ಸಂಜೆ ಅಂದರೆ ಭಾನುವಾರ ಸಾಯಂಕಾಲ ಈ ಘಟನೆ ಬೆಳಕಿಗೆ ಬಂದಿದೆ. ಕೊಲೆ ಮಾಡಿ ಬಾಲಕಿಯನ್ನು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದಿರುವುವ ಸಾಧ್ಯತೆ ಇದೆ. ಪ್ರಕರಣ ಸೂಕ್ಷ್ಮವಾಗಿದ್ದು ಗಂಭೀರ ಸ್ವರೂಪ ಪಡೆದುಕೊ‍ಳ್ಳುವ ಸಾಧ್ಯತೆ ಇದೆ  ಇನ್ನೂ…

Read More

ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಯುವಕ ಸಾವು

ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಯುವಕ ಸಾವು ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ. ಹೌದು ಕಲ್ಯಾಣಿ ಬಳಿ ಪೋಟೋ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಗಂಡಗದಕೇರಿಯ ನಿವಾಸಿ ತಾಹೀರ್(21) ಮೃತ ಯುವಕ. ಸ್ನೇಹಿತರೊಂದಿಗೆ ಅಕ್ಕಮಹಾದೇವಿ ಜನ್ಮಸ್ಥಳ…

Read More

ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವು|accident

ರಿಪ್ಪನ್‌ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ನದೀಮ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ  ಸಮೀಪದ ಗರ್ತಿಕೆರೆಯಲ್ಲಿ ಏಪ್ರಿಲ್ 2 ರಂದು ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ  ಗಾಯವಾಗಿತ್ತು. ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಗಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು.ಮೆಗ್ಗಾನ್ ನಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ…

Read More

ಶಿವಮೊಗ್ಗದ ಕವಯತ್ರಿ ಕುಮಾರಿ ನಿತ್ಯಶ್ರೀ ಗೆ ರಾಜ್ಯೋತ್ಸವ ಪ್ರಶಸ್ತಿ : ಸತತ ಮೂರು ಪ್ರಶಸ್ತಿ ಮುಡಿಗೇರಿಸಿಕೊಂಡ ಯುವ ಬರಹಗಾರ್ತಿ

ಶಿವಮೊಗ್ಗದ ಉದಯೋನ್ಮುಖ ಯುವ ಕವಯಿತ್ರಿ ಅಂಕಣಗಾರ್ತಿ ಲೇಖಕಿ ಹಲವು ಜಿಲ್ಲೆಗಳ ಪತ್ರಿಕೆಯ ಬರಹಗಾರ್ತಿ ಕು ನಿತ್ಯಶ್ರೀ ಆರ್ ಇವರಿಗೆ ಡಿಸೆಂಬರ್ 18ರಂದು ಮಂಡ್ಯದ ಗಾಂಧಿ ಭವನದಲ್ಲಿ  ಕಸ್ತೂರಿ ಸಿರಿಗನ್ನಡ ವೇದಿಕೆಯ  ಕವಿಗೋಷ್ಠಿಯಲ್ಲಿ ಭಾಗಿಯಾಗಿ ನಂತರ ಈ ವೇದಿಕೆಯಲ್ಲಿ ರಾಜ್ಯಾಧ್ಯಕ್ಷರು ಪೋತೆರಾ ಮಹಾದೇವು ಮತ್ತು ಮುಖ್ಯ ಅತಿಥಿಗಳಾದ ಹುಲಿಯೂರು ದುರ್ಗ ಲಕ್ಷ್ಮಿನಾರಾಯಣರವರು  ಡಾ. ಶಿವಕುಮಾರ್ ಮತ್ತು ಗುರುಪ್ರಸಾದ್ ವಕೀಲರು ಹಾಗೂ ಇನ್ನಿತರ ಅತಿಥಿ ಗಣ್ಯರ ಸಮ್ಮುಖದಲ್ಲಿ ಉದಯೋನ್ಮುಖ ಕ್ಷೇತ್ರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ವರ್ಷದಲ್ಲಿ ಸತತ ಮೂರು…

Read More

11 ಕೆ ವಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ತಪ್ಪಿದ ಭಾರಿ ಅನಾಹುತ

ಆನಂದಪುರ : ಭಾರಿ ಪ್ರಮಾಣದ ಇಬ್ಬನಿ ಸುರಿಯುತಿದ್ದ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ 11 ಕೆ ವಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ನಡೆದಿದೆ. ಆಚಾಪುರದ ರಾಷ್ಟ್ರೀಯ ಹೆದ್ದಾರಿ 206ರ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಕಾರು 11 ಕೆವಿ ವಿದ್ಯುತ್ ಸಾಮರ್ಥ್ಯವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಸಂಪೂರ್ಣ ಜಖಂಗೊಂಡಿದ್ದು, ಕಾರಿನ ಮುಂಭಾಗ ಕೂಡ ಜಖಂಗೊಂಡಿದೆ. ಮಂಗಳವಾರ ಮುಂಜಾನೆ ಭಾರಿ ಪ್ರಮಾಣದ ಇಬ್ಬನಿ ಬೀಳುತ್ತಿದ್ದ…

Read More

ಶಿವಮೊಗ್ಗ:ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಅಪಘಾತದಲ್ಲಿ ಶಿಕ್ಷಕ ಸಾವು

ಶಿವಮೊಗ್ಗ: ವಿನೋಬನಗರದಲ್ಲಿ ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಇಂದು ಬೆಳಗ್ಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರೊಬ್ಬರು ಬಲಿಯಾಗಿದ್ದಾರೆ. ಕೃಷಿ ನಗರದ ನಿವಾಸಿ ರಂಗನಾಥ(47) ಮೃತರು. ಗೋಪಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕರಾಗಿದ್ದರು.ಇಂದು ಬೆಳಗ್ಗೆ ಮನೆಯಿಂದ ಶಾಲೆಗೆ ಬೈಕ್‌ನಲ್ಲಿ ತೆರಳುತಿದ್ದರು. ಈ ವೇಳೆ ನೂರು ಅಡಿ ರಸ್ತೆಯ ಮೈಸೂರು ಬ್ಯಾಂಕ್ ಎದುರು ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೆ  ಮೃತಪಟ್ಟಿದ್ದಾರೆ. ಪಶ್ಚಿಮ ಸಂಚಾರ ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿದ್ದು, ಮದರಿಪಾಳ್ಯದ ಲಾರಿ ಚಾಲಕನ ವಿರುದ್ದ ಪ್ರಕರಣ…

Read More

Ripponpete | ಪರಿಷತ್ ಚುನಾವಣೆ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಆರಗ ಜ್ಞಾನೇಂದ್ರ

Ripponpete | ಪರಿಷತ್ ಚುನಾವಣೆ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ;-ನೈರುತ್ಯ ಪದವೀಧರರ ಹಾಗೂ ಶಿಕ್ಷಕರ  ಕ್ಷೇತ್ರಕ್ಕೆ  ಜೂನ್  ೩  ರಂದು ನಡೆಯುಲಿರುವ ಚುನಾವಣೆಯಲ್ಲಿ ಮೈತ್ರಿ ಆಭ್ಯರ್ಥಿಗಳಾದ ಡಾ.ಧನಂಜಯ ಸರ್ಜಿ ಮತ್ತು  ಎಸ್.ಎಲ್. ಭೋಜೆ ಗೌಡರ ಗೆಲುವು ನಿಶ್ಚಿತ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ ಮೇಲ್ಮನೆ ಹಿರಿಯ ಆನುಭವಿಗಳ ಸದನ ಆಲ್ಲಿಗೆ ಪ್ರಜ್ಞಾವಂತರ ಹಾಗೂ  ಪ್ರಮಾಣಿಕ  ಸೇವೆಸಲ್ಲಿಸುವ ಮನೋಭಾವ  ಹೊಂದಿರುವವರ ಆಯ್ಕೆ ಇಂದಿನ ಅಗತ್ಯವಾಗಿದೆ…

Read More