Headlines

ರಿಪ್ಪನ್ ಪೇಟೆ ಜಿಪಂ ಚುನಾವಣೆಗೆ ಜೆಡಿಎಸ್ ನಿಂದ ಆರ್ ಎನ್ ಮಂಜುನಾಥ್ ಸ್ಪರ್ಧೆ!

ರಿಪ್ಪನ್ ಪೇಟೆ: ಜಿಪಂ ತಾಪಂ ಮೀಸಲಾತಿ ಘೋಷಣೆಯಾಗಿ ಎಲ್ಲಾ ಪಕ್ಷಗಳಲ್ಲೂ ಟಿಕೆಟ್ ಗಾಗಿ ಜಿದ್ದಾಜಿದ್ದಿ ನಡೆಯುತ್ತಿದೆ.   ಸಾಮಾನ್ಯ ಕೆಟಗೆರಿ ಬಂದಿರುವ ರಿಪ್ಪನ್ ಪೇಟೆ ಜಿಪಂ ಕ್ಷೇತ್ರಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಗುಪ್ತ ಸಭೆಗಳು ಚುರುಕಾಗಿ ನಡೆಯುತ್ತಿದೆ.   ಜೆಡಿಎಸ್ ನಿಂದ ಯಾವುದೇ ಚಟುವಟಿಕೆ ಬಹಿರಂಗವಾಗಿ ನಡೆಯುತ್ತಿಲ್ಲವಾದರೂ ರಿಪ್ಪನ್ ಪೇಟೆಯ ಸಾಮಾಜಿಕ ಹೋರಾಟಗಾರ,ಜಿಲ್ಲಾ ಜೆಡಿಎಸ್ ಮುಖಂಡರು ಹಾಗೂ ಗ್ರಾಪಂ ಮಾಜಿ ಸದಸ್ಯರಾದ ಆರ್ ಎನ್ ಮಂಜುನಾಥ್ ಜೆಡಿಎಸ್ ನಿಂದ ಸ್ಪರ್ಧೆಗೆ ಬಯಸಿ ತಯಾರಿ ನಡೆಸಿದ್ದಾರೆ…

Read More

Ripponpete | ವಿಷ ಸೇವಿಸಿ ಮೂಗೂಡ್ತಿಯ ಯುವಕ ಆತ್ಮಹತ್ಯೆ

ವಿಷ ಸೇವಿಸಿ ಯುವಕ ಆತ್ಮಹತ್ಯೆ ರಿಪ್ಪನ್‌ಪೇಟೆ : ಪಟ್ಟಣದ ಸಮೀಪದ ಮೂಗೂಡ್ತಿ ಗ್ರಾಮದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನಡೆದಿದೆ. ಮೂಗೂಡ್ತಿ ಗ್ರಾಮದ ನಿವಾಸಿ ಕೀರ್ತಿ (22) ಮೃತಪಟ್ಟ ಯುವಕನಾಗಿದ್ದು ಈತನು ಬೆಂಗಳೂರಿನಲ್ಲಿ ಕ್ಯಾಟರಿಂಗ್ ವೃತ್ತ್ತಿ ಮಾಡಿಕೊಂಡಿದ್ದನು. ಗುರುವಾರ ಸಂಜೆ ಬೆಂಗಳೂರಿನಿಂದ ಸ್ವಗ್ರಾಮ ಮೂಗೂಡ್ತಿಗೆ ಬಂದು ತನ್ನ ಅಣ್ಣನಿಗೆ ಮೊಬೈಲ್ ಮೂಲಕ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತಿದ್ದೇನೆ ಎಂದು ಸ್ವತೋಟಕ್ಕೆ ತೆರಳಿ ವಿಷ ಸೇವಿಸಿದ್ದಾನೆ.ಗಾಬರಿಗೊಂಡ ಅಣ್ಣ ತಮ್ಮನಿಗಾಗಿ ಹುಡುಕಾಟ ಪ್ರಾರಂಭಿಸಿದ್ದಾನೆ. ಕೆಲಸಮಯದ ನಂತರ ಆತನಿಗೆ…

Read More

ಬಸ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಅಪಘಾತ : ಬೈಕ್ ಸವಾರ ಸಾವು

 ಸಾಗರ ತಾಲ್ಲೂಕು ಕುಗ್ವೆ ಬಳಿಯ ತಿರುವಿನಲ್ಲಿ ಬಸ್ ಮತ್ತು ದ್ವಿಚಕ್ರ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸಾಗರ ಸಮೀಪದ ತಲವಾಟ ಗ್ರಾಮ ಪಂಚಾಯಿತಿ ಇಡುವಾಣಿ ಗ್ರಾಮದ ವಾಸಿಯಾದ ದ್ವಿಚಕ್ರ ವಾಹನ ಸವಾರ ಅನಿಲ್ ಎಂಬುವವನು ಮೃತಪಟ್ಟಿದ್ದು.ಮೃತ ವ್ಯಕ್ತಿಯ ತಂದೆ ಈಶ್ವರ ಎಂಬುವವರು ಗಂಭೀರ ಗಾಯಗೊಂಡಿದ್ದು ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ…

Read More

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಅಡ್ಡಿ : ಶಾಸಕರ ವಿರುದ್ಧ ಹರತಾಳು ಹಾಲಪ್ಪ ಆರೋಪ

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಅಡ್ಡಿ : ಶಾಸಕರ ವಿರುದ್ಧ ಹರತಾಳು ಹಾಲಪ್ಪ ಆರೋಪ ಹೊಸನಗರ, ಜುಲೈ 25: ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಸ್ಥಳೀಯ ಶಾಸಕ ಬೇಳೂರು ಗೋಪಾಲಕೃಷ್ಣ ಅಡ್ಡಗಾಲು ಹಾಕಿದ್ದಾರೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಆರೋಪಿಸಿದ್ದಾರೆ. ಕೋಡೂರು ಸಮೀಪದ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಮ್ಮ ಸರ್ಕಾರದ ಅವಧಿಯಲ್ಲಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ₹1 ಕೋಟಿ ಅನುದಾನ ನೀಡಲಾಗಿತ್ತು. ಆದರೆ ಬದಲಾಗಿದ ಸರ್ಕಾರ ಹಾಗೂ ಸ್ಥಳೀಯ ಶಾಸಕರ ಅಡಚಣೆಯಿಂದ…

Read More

ಕೇಬಲ್ ಕಳವು ಮಾಡುತಿದ್ದ ಇಬ್ಬರು ಆರೋಪಿಗಳು ರಿಪ್ಪನ್‌ಪೇಟೆ ಪೊಲೀಸರ ಬಲೆಗೆ

ಕೇಬಲ್ ಕಳವು ಮಾಡುತಿದ್ದ ಇಬ್ಬರು ಆರೋಪಿಗಳು ರಿಪ್ಪನ್‌ಪೇಟೆ ಪೊಲೀಸರ ಬಲೆಗೆ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದಲ್ಲಿ ನಡೆದ ಕೇಬಲ್ ಕಳವು ಪ್ರಕರಣದಲ್ಲಿ ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳನ್ನು ರಿಪ್ಪನ್‌ಪೇಟೆ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಪತ್ತೆಹಚ್ಚಿ ಬಂಧಿಸಲು ಯಶಸ್ವಿಯಾಗಿದ್ದಾರೆ. ಅರಸಾಳು ಗ್ರಾಮದ ಮಂಜ ಮತ್ತು ನಾಗ ಬಂಧಿತ ಆರೋಪಿಗಳಾಗಿದ್ದಾರೆ. ಅರಸಾಳು ಗ್ರಾಮದಲ್ಲಿ ಹೊಳೆ ಬದಿಯಲ್ಲಿ ಮೋಟಾರ್ ಗಳಿಗೆ ಅಳವಡಿಸುತಿದ್ದ ಕೇಬಲ್ ಗಳನ್ನು ಕದ್ದು ಮಾರುತಿದ್ದ ಆರೋಪಿಗಳು ಅರಸಾಳು ಗ್ರಾಮದಲ್ಲಿ ಸುತ್ತಾಡುತ್ತಿದ್ದ  ಕುರಿತು ಬಂದ ಗುಪ್ತ ಮಾಹಿತಿಯ ಆಧಾರದ…

Read More

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಹುಲಿಕಲ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ತುಂಬಿದ್ದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ಮಂಗಳೂರಿಗೆ ಸಿಮೆಂಟ್ ತುಂಬಿಕೊಂಡು ತೆರಳುತಿದ್ದ 12 ಚಕ್ರದ ಲಾರಿ (KA 19 AB 0933) ಹುಲಿಕಲ್ ಗ್ರಾಮದ ಬಾಬುರಾವ್ ಎಂಬುವವರ ಮನೆಯ ಸಮೀಪದಲ್ಲಿಯೇ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕದಲ್ಲಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಂಭೀರ…

Read More

ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು

ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು ರಿಪ್ಪನ್ ಪೇಟೆ : ಗುಜರಾತ್ ರಾಜ್ಯದ ಅಹಮದಾಬಾದ್‌ನಲ್ಲಿ ಬೋಯಿಂಗ್ ಏರ್ ಇಂಡಿಯಾ ದುರಾದೃಷ್ಟವಶಾತ್ ಅಪಘಾತಕ್ಕೀಡಾಗಿ 241 ಪ್ರಯಾಣಿಕರು ಮೃತಪಟ್ಟಿರುವರು. ವಿಮಾನ ಪತನಗೊಂಡ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳೂ ಮೃತಪಟ್ಟು, ಅನೇಕ ವಿದ್ಯಾರ್ಥಿಗಳು, ಪರಿಸರದ ನಾಗರೀಕರು ಗಾಯಗೊಂಡಿರುವುದು ದುರಾದೃಷ್ಟಕರ ಮತ್ತು ದುಃಖದ ಸಂಗತಿಯಾಗಿದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು…

Read More

ಬಿಎಸ್​ವೈ ಜನ್ಮದಿನದಂದೇ ಡೈರಿ ಬಾಂಬ್ ಸಿಡಿಸಿದ್ರಾ ಪುತ್ರಿ ಅರುಣಾದೇವಿ – ಖುರ್ಚಿ ಅಲ್ಲಾಡಿಸಲು ಎಂತೆಂತಹ ಕೃತ್ಯಗಳು ನಡೆಸಿದ್ದಾರೆನ್ನುವುದನ್ನು ಜೈಲಿನಲ್ಲಿದ್ದಾಗ ಡೈರಿ ಬರೆದಿದ್ದಾರೆ..!!!|BSY

ಖುರ್ಚಿ ಅಲ್ಲಾಡಿಸಲು ಎಂತಹ ಕೃತ್ಯಗಳು, ಜೈಲಿನಲ್ಲಿದ್ದಾಗ ಡೈರಿ ಬರೆದಿದ್ದಾರೆ:  ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪನವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 80ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆ ಈಗಾಗಲೇ ಶಿವಮೊಗ್ಗದಲ್ಲಿ ಮನೆ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಡಿಯೂರಪ್ಪನವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇನ್ನು ವಿಶೇಷ ಅಂದ್ರೆ ಪ್ರಧಾನಿ ನರೇಂದ್ರ ಮೋದಿ ಬರ್ತ್​ಡೇ ದಿನವೇ ಶಿವಮೊಗ್ಗ ಏರ್​ಪೋರ್ಟ್​ ಲೋಕಾರ್ಪಣೆ ಮಾಡುವ ಮೂಲಕ ಯಡಿಯೂರಪ್ಪನವರಿಗೆ ಗಿಫ್ಟ್​ ನೀಡಲಿದ್ದಾರೆ.  ಅಲ್ಲದೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆನ್ನುವುದು ಯಡಿಯೂರಪ್ಪನವರ ಕನಸು ಸಹ ಆಗಿತ್ತು. ಇದೀಗ…

Read More

ಜೆಸಿಬಿ ಮೂಲಕ ಎಟಿಎಂ ಯಂತ್ರ ಕಳವಿಗೆ ಯತ್ನ : ಶಿವಮೊಗ್ಗದಲ್ಲೊಂದು ವಿಚಿತ್ರ ಘಟನೆ!!!theft

ಶಿವಮೊಗ್ಗ : ಐನಾತಿ ಕಳ್ಳನೋರ್ವ, ಜೆಸಿಬಿ ಮೂಲಕ ಎಟಿಎಂ ಯಂತ್ರವನ್ನೇ ಕದ್ದೊಯ್ಯಲು ವಿಫಲ ಯತ್ನ ನಡೆಸಿದ ಸಿನಿಮೀಯ ಶೈಲಿಯ ಘಟನೆಯೊಂದು, ಶಿವಮೊಗ್ಗ ನಗರದ ವಿನೋಬನಗರದಲ್ಲಿ ತಡರಾತ್ರಿ ನಡೆದಿದೆ. 100 ಅಡಿ ರಸ್ತೆ ಶಿವಾಲಯ ಎದುರಿನ ಪೂರ್ಯಾನಾಯ್ಕ್ ಪೆಟ್ರೋಲ್ ಬಂಕ್ ಸಮೀಪದ ಕಟ್ಟಡವೊಂದರಲ್ಲಿರುವ, ಆಕ್ಸೆಸ್ ಬ್ಯಾಂಕ್ ಗೆ ಸೇರಿದ ಎಟಿಎಂ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ದುರಸ್ತಿ ಕಾರಣದಿಂದ, ಪೆಟ್ರೋಲ್ ಬಂಕ್ ಸಮೀಪ, ಕಳೆದ ಕೆಲ ದಿನಗಳಿಂದ ಜೆಸಿಬಿ ವಾಹನ ನಿಲ್ಲಿಸಲಾಗಿತ್ತು. ಕಿಡಿಗೇಡಿಯು ಸದರಿ ಜೆಸಿಬಿಯನ್ನು ನಕಲಿ ಕೀ…

Read More

ಹಿಜಾಬ್ – ಕೇಸರಿ ಘರ್ಷಣೆ ಹಿನ್ನಲೆ ರಾಜ್ಯಾದ್ಯಂತ ಮೂರು ದಿನ ಶಾಲಾ-ಕಾಲೇಜು ಬಂದ್ !!!! ಹಿಜಾಬ್ ಕೋರ್ಟ್ ತೀರ್ಪು ಮುಂದೂಡಿಕೆ ಹಿನ್ನಲೆ ಸಿಎಂ ಘೋಷಣೆ

ಹಿಜಾಬ್ ಮತ್ತು ಕೇಸರಿ ಶಾಲಿನ ವಿಷಯದಲ್ಲಿ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾಲೇಜುಗಳಿಗೆ‌ ಮುಂಜಾಗ್ರತಾ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳವರೆಗೆ ರಜೆ‌ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಸಿಎಂ ಮನವಿ ಮಾಡಿಕೊಂಡಿದ್ದಾರೆ. ಹಿಜಾಬ್ ವಿವಾದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದ್ದು ಕರ್ನಾಟಕ ಹೈಕೋರ್ಟ್ ವಿಚಾರಣೆಯನ್ನು…

Read More