ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣ ನೀಡಬೇಕು : ಬಿ ಸಿ ಗೀತಾ|Rotary

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯಿಂದ ರಾಷ್ಟ್ರ ನಿರ್ಮಾಣ ಪುರಸ್ಕಾರ ಪ್ರಧಾನ. ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣ  ನೀಡಬೇಕು : ಬಿಸಿ ಗೀತಾ  ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನದಲ್ಲಿ ಬದುಕುತ್ತಿರುವ ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಬೇಕು ಆಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ರೋಟರಿ 31 82ರ ಜಿಲ್ಲಾ ಗೌರ್ನರ್ ಬಿ.ಸಿ ಗೀತಾ ಹೇಳಿದರು.  ಪಟ್ಟಣದ ರೋಟರಿ ಕ್ಲಬ್ ಭವನದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ನಿರ್ಮಾಣ…

Read More

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು ಶಿವಮೊಗ್ಗ: ದೇಶದಲ್ಲಿ ಪದೇ ಪದೆ ದಾಳಿಯಾಗುತ್ತಿದ್ದರೂ ಉಗ್ರರ ಅಟ್ಟಹಾಸ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್‌ ಷಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಂಚೆ ಕಚೇರಿ ಮುಂಭಾಗ ನಗರ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 2019ರಲ್ಲಿ 800 ಕೆ.ಜಿ ಸ್ಪೋಟಕ ಹೊತ್ತು ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಪುಲ್ವಾಮಾದಲ್ಲಿ ದಾಳಿಯಾಗಿತ್ತು. 2025ರಲ್ಲಿ ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ 26 ನಾಗರಿಕರ ಹತ್ಯೆ ಮಾಡಲಾಗಿತ್ತು….

Read More

ರೈತರು ಆತ್ಮಹತ್ಯೆಗೆ ಮುಂದಾಗದೇ ಸಮಸ್ಯೆಗಳ ಬಗ್ಗೆ ನಮ್ಮ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಮ್ಮ ಸರ್ಕಾರವಿದೆ – ಬೇಳೂರು ಅಭಯ|gkb

ರೈತರು ಆತ್ಮಹತ್ಯೆಗೆ ಮುಂದಾಗದೇ ಸಮಸ್ಯೆಗಳ ಬಗ್ಗೆ ನಮ್ಮ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಮ್ಮ ಸರ್ಕಾರವಿದೆ – ಬೇಳೂರು ಅಭಯ ರಿಪ್ಪನ್‌ಪೇಟೆ : ಕಷ್ಟ ಬಂದಿದೆಯೆಂದು ಆತಂಕಕ್ಕೊಳಗಾಗುವ ರೈತರು ಆತ್ಮಹತ್ಯೆಗೆ ಮನಸ್ಸುಮಾಡಬೇಡಿ. ಸಮಸ್ಯೆಗಳ ಬಗ್ಗೆ ನನಗೆ ಹಾಗೂ ಸರಕಾರದ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಾವೀರುತ್ತೇವೆ ಭಯಪಡಬೇಡಿ ಎಂದು ರೈತರಿಗೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದರು. ಕೋಡೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ 20 ಲಕ್ಷ ರೂ…

Read More

ಮೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷತನ ಅರಳಗೋಡು ಸಮೀಪದ ಮಂಡವಳ್ಳಿ ಗ್ರಾಮದ 9 ಜನರ ಮನೆಯ ವೈರಿಂಗ್ ಸಂಪೂರ್ಣ ಸುಟ್ಟು ಭಸ್ಮ !!!

ಸಾಗರ ತಾಲ್ಲೂಕು ಬಾರಂಗಿ ಹೋಬಳಿ ವ್ಯಾಪ್ತಿಯ ಅರಳಗೋಡು ಗ್ರಾಮ ಪಂಚಾಯತ್​ನ ಮಂಡವಳ್ಳಿ ಗ್ರಾಮದ 9 ಮನೆಗಳ ವೈರಿಂಗ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯ ವಿವರ ಮಂಡವಳ್ಳಿ ಗ್ರಾಮದ ಆಚೆಕೊಪ್ಪದಲ್ಲಿ ಸಿಂಗಲ್​ ಫೇಸ್​ ಲೈನ್​ ಮೊದಲಿನಿಂದಲೂ ಇದೆ. ಈ ಲೈನ್​ ಹಾದು ಹೋಗಿರುವ ಕಂಬದಲ್ಲಿ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ತ್ರಿ ಫೇಸ್​ ಲೈನ್​ ಕೂಡ ಅಳವಡಿಸಲಾಗಿದ್ದುಇದು ಅಪಾಯಕಾರಿಯಾಗಿದ್ದರಿಂದ ಗ್ರಾಮಸ್ಥರು ಪಂಚಾಯಿತಿ ಮೂಲಕ ಮೆಸ್ಕಾಂ ಅಧಿಕಾರಿಗಳಿಗೆ ದುರಸ್ಥಿ ಮಾಡಿಕೊಡುವಂತೆ ಮನವಿ ಮಾಡಿರುತ್ತಾರೆ.  ಒಂದಕ್ಕೊಂದು ತಾಗುವಂತೆ ಲೈನ್ ಹೋಗಿದ್ದು ಏನಾದರೂ…

Read More

ಹೊಸನಗರದ 28 ವರ್ಷದ ಯುವಕ ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ

ಹೊಸನಗರದ 28 ವರ್ಷದ ಯುವಕ ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ Hosanagara Police have appealed to the public to help trace 28-year-old Tasinulla, who has been missing since July 25 from Church Road, Hosanagara in Shivamogga district. ಶಿವಮೊಗ್ಗ, ಜು. 29: ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸನಗರ ಚರ್ಚ್ ರಸ್ತೆಯ ನಿವಾಸಿ ತಾಸಿನುಲ್ಲಾ (28) ಅವರು ಕಳೆದ ಜುಲೈ 25ರಿಂದ ನಾಪತ್ತೆಯಾಗಿದ್ದಾರೆ ಎಂದು…

Read More

ಪತ್ನಿ ಮೇಲಿನ ಸಿಟ್ಟಿಗೆ ಮಗಳು, ಅತ್ತೆ, ನಾದಿನಿಯ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪತ್ನಿ ಮೇಲಿನ ಸಿಟ್ಟಿಗೆ ಮಗಳು, ಅತ್ತೆ, ನಾದಿನಿಯ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಚಿಕ್ಕಮಗಳೂರಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ಮಂಗಳವಾರ (ಎ.01) ರಾತ್ರಿ ತ್ರಿಬಲ್ ಮರ್ಡರ್ ನಡೆದಿದೆ. ತನ್ನ ಪುಟ್ಟ ಮಗಳ ನೋವಿನ ನುಡಿ ಕೇಳಿ ಕೆರಳಿದ ತಂದೆಯೊಬ್ಬ ಪತ್ನಿಯ ಮೇಲಿನ ಕೋಪದಿಂದ ತನ್ನ ಅತ್ತೆ, ನಾದಿನಿ ಹಾಗೂ ಮಗುವಿನ ಕೊಲೆ ಮಾಡಿದ್ದಾನೆ. ಅತ್ತೆ ಜ್ಯೋತಿ (50), ನಾದಿನಿ ಸಿಂಧು (26) ಹಾಗೂ 7 ವರ್ಷದ ಮಗುವಿನ ಕೊಲೆ ಮಾಡಲಾಗಿದೆ. ಮೃತ ಸಿಂಧು ಗಂಡ…

Read More

ಎಲ್ಲಾ ಐದು ಗ್ಯಾರಂಟಿಗಳನ್ನು ಅಧಿಕೃತವಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ : ಗ್ಯಾರೆಂಟಿ ಪಡೆಯಲು ಏನು ಮಾಡಬೇಕು? ಯಾರಿಗೆಲ್ಲ ಸಿಗಲಿದೆ ಉಚಿತ ಯೋಜನೆ!!! ಇಲ್ಲಿದೆ ಸಂಪೂರ್ಣ ಮಾಹಿತಿ|congress

ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಘೋಷಿಸಿದ ಐದು ಗ್ಯಾರೆಂಟಿಯನ್ನು ಜಾರಿಗೊಳಿಸುವ ಘೋಷಣೆ ಮಾಡಿದೆ. ಮಹತ್ವದ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ ಸರ್ಕಾರ, 5 ಗ್ಯಾರೆಂಟಿ ಯೋಜನೆ ಜಾರಿಗೊಳಿಸಿದೆ. ಐದು ಯೋಜನೆಗಳು ಮಹಿಳೆಯರ ಬಸ್ ಪ್ರಯಾಣ ಜೂನ್ 11 ರಿಂದ ಆರಂಭಗೊಂಡರೆ, ಇತರ ನಾಲ್ಕು ಯೋಜನೆಗಳು ಜುಲೈ 1 ರಿಂದ ಆರಂಭಗೊಳ್ಳುತ್ತಿದೆ. ಗ್ಯಾರೆಂಟಿ ಯೋಜನೆ ಜಾರಿ ಕುರಿತು ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಇದೇ ವೇಳೆ ಗ್ಯಾರೆಂಟಿ ಯೋಜನೆ ಪಡೆಯಲು ಅರ್ಹರು ಯಾವ ದಾಖಲೆ ನೀಡಬೇಕು…

Read More

ಚಲಿಸುತ್ತಿದ್ದ ಪ್ಯಾಸೇಂಜರ್ ಆಟೋದಿಂದ ಬಿದ್ದು ಬಾಲಕ ಸಾವು :

 ಸೊರಬ : ತಾಲೂಕಿನ ಶಿಡ್ಡಿಹಳ್ಳಿ ಗ್ರಾಮದಿಂದ ಹಸ್ವೀ ಗ್ರಾಮಕ್ಕೆ ಪ್ಯಾಸೆಂಜರ್ ಆಟೋದಲ್ಲಿ ತೆರಳುವಾಗ 9 ವರ್ಷದ ಬಾಲಕ ಆಟೋದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಆನವಟ್ಟಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ. ಮಾಲತೇಶ್ ಎಂಬ 9 ವರ್ಷದ ಬಾಲಕ ಪ್ಯಾಸೆಂಜರ್ ಆಟೋದ ಹಿಂಬದಿಯ ಫುಟ್ ಬೋರ್ಡ್ ನಲ್ಲಿ ನಿಂತಿದ್ದು, ಆಟೋವನ್ನು ಅರುಣ್ ಎಂಬ ಚಾಲಕ ಅಜಾಗರೂಕತೆ ಮತ್ತು ನಿರ್ಲಕ್ಷದಿಂದ ಚಲಾಯಿಸಿದ ಪರಿಣಾಮ ಮಾಲತೇಶ್ ಶಿಡ್ಡಿಹಳ್ಳಿ ಗ್ರಾಮದ ಈಶ್ವರ ದೇವಸ್ಥಾನದ ತಿರುವಿನ ಬಳಿ ಬಿದ್ದಿದ್ದಾನೆ. ಎದೆ ಹಾಗೂ ಎಡಕಣ್ಣಿಗೆ ತೀವ್ರವಾಗಿ ಹೊಡೆತ…

Read More

ಉನ್ನತ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ |Credit

ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ವಿದೇಶಿ ವಿಶ್ವ ವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಶೈಕ್ಷಣಿಕ ಸಾಲ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಾಸ್ಟರ್ ಡಿಗ್ರಿ, ಪಿ.ಹೆಚ್.ಡಿ. ಹಾಗೂ ಪೋಸ್ಟ್ ಡಾಕ್ಟರಲ್ ಕೋರ್ಸ್‍ಗಳ ವ್ಯಾಸಂಗಕ್ಕೆ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರುವ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 3.50 ಲಕ್ಷಗಳಂತೆ ಕೋರ್ಸ್‍ನ ಅವಧಿಗೆ ಗರಿಷ್ಟ ರೂ. 10.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿರಬೇಕು. ಮಂಜೂರು ಮಾಡುವ…

Read More

RIPPONPETE | ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ

RIPPONPETE | ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ ರಿಪ್ಪನ್ ಪೇಟೆ : ಮುಸ್ಲಿಂ ಯುವಕ ಹಾಗೂ ಆತನ ಸ್ನೇಹಿತರು ಹಿಂದೂ ಸಂಪ್ರದಾಯದಂತೆ ಲಕ್ಷ್ಮಿ ಪೂಜೆ ನೆರವೇರಿಸಿರುವ ಮೂಲಕ ಸೌಹಾರ್ಧತೆ ಮೆರೆದಿರುವ ಘಟನೆ ನಡೆದಿದೆ. ತನ್ನು ಅರಸಾಳು ಎಂಬ ಯುವಕ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿರುವ ತನ್ನ ಮೊಬೈಲ್ (‌ತನ್ವಿ ಮೊಬೈಲ್ ವರ್ಲ್ಡ್)‌ ಅಂಗಡಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಹಿಂದೂ ಸಂಪ್ರದಾಯದಂತೆ ಕಳಸ ಇರಿಸಿ, ಹಣ್ಣು-ಕಾಯಿ ನೈವೇದ್ಯ ಅರ್ಪಿಸುವ ಮೂಲಕ ಪುರೋಹಿತರಾದ ಕೋಡೂರು ಪ್ರಮೋದ…

Read More