Headlines

ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ಕಿಮ್ಮನೆ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ | ಶಿವಮೊಗ್ಗದಲ್ಲೊಂದು 7 ಚಕ್ರದ ಹೈಟೆಕ್ ಆಟೋ -ಏನಿದರ ವಿಶೇಷ??? ಸುದ್ದಿ ನೋಡಿ

ತೀರ್ಥಹಳ್ಳಿ: ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕುರುವಳ್ಳಿ ಬಂಡೆಯಲ್ಲಿ ಕಾರ್ಮಿಕರಿಗೆ ಭೂ ಮತ್ತು ಗಣಿ ಅಧಿಕಾರಿಗಳು ಹಿಂಸೆ ನೀಡುತ್ತಿರುವುದನ್ನು ಖಂಡಿಸಿ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಶುಕ್ರವಾರ ಉಪವಾಸ ಸತ್ಯಾಗ್ರಹ ನೆಡೆಸುತ್ತಿದ್ದಾರೆ.   ಗೃಹ ಸಚಿವರು ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಬಂಡೆ ಕಾರ್ಮಿಕರಿಗೆ ಕಿರುಕುಳ ನೀಡುತ್ತಿರುವುದರಿಂದ ಶುಕ್ರವಾರ ಬೆಳಿಗ್ಗೆ 9 ಗಂಟೆಯೊಳಗಾಗಿ ಅವರ ಸಮಸ್ಯೆ ಬಗೆಹರಿಸಿದಲ್ಲಿ ತಾಲೂಕು ಕಚೇರಿ ಮುಂಭಾಗದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಫೋಟೋದೊಂದಿಗೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ…

Read More

ಹೆದ್ದಾರಿಯಲ್ಲಿ ಮೂರು ಬೈಕ್ ಗಳ ನಡುವೆ ಡಿಕ್ಕಿ – ಮೂವರಿಗೆ ಗಂಭೀರ ಗಾಯ|accident

ಶಿವಮೊಗ್ಗದ ಆಯನೂರು ಸಮೀಪ ಮೂರು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರಿಗೆ ಗಾಯಗಳಾಗಿವೆ.  ಇವತ್ತು ಬೆಳಗ್ಗೆ ವೀರಣ್ಣನ ಬೆನವಳ್ಳಿ ಸಮೀಪ ಈ ಘಟನೆ ಸಂಭವಿಸಿದೆ. ಆಯನೂರು ಕಡೆಯಿಂದ ಶಿವಮೊಗ್ಗ ಕಡೆ ಬೈಕ್​ವೊಂದು ಬರುತ್ತಿತ್ತು. ಅದೇ ಸಂದರ್ಭದಲ್ಲಿ ಶಿವಮೊಗ್ಗದ ಕಡೆಯಿಂದ ಎರಡು ಬೈಕ್​ಗಳು ಆಯನೂರು ಕಡೆಗೆ ಹೋಗುತ್ತಿತ್ತು. ಈ ಮಧ್ಯೆ ಒಂದು ಬೈಕ್​ ಸವಾರ ಟರ್ನ್​ ತೆಗೆದುಕೊಂಡಿದ್ದಾನೆ ಎನ್ನಲಾಗಿದ್ದು, ಹಿಂದಿನಿಂದ ಬರುತ್ತಿದ್ದ ಬೈಕ್​ ಮುಂದಿನ ಬೈಕ್​ಗೆ ಡಿಕ್ಕಿ ಹೊಡೆದಿದೆ.  ಇದೇ ವೇಳೆ ಆಯನೂರು…

Read More

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರ ಬಸವೇಶ್ ರನ್ನ ಹತ್ಯೆಗೆ ಜೈಲಿನಲ್ಲಿ ಸ್ಕೆಚ್ ನಡೆದಿರುವ ಬಗ್ಗೆ ಎಫ್ಐಆರ್ ದಾಖಲಾಗಿರಿವ ಘಟನೆ ನಡೆದಿದೆ. ಭದ್ರಾವತಿ ನಗರದ ಜಟ್ ಪಟ್ ನಗರದ ವಾಸಿಯಾದ ಮುಬಾರಕ್ ಮುಬ್ಬು ಕಳೇದ 17 ನೇ ತಾರೀಖು ಗುತ್ತಿಗೆದಾರನ ಬಳಿ ಬಂದು ಬಸಣ್ಯ ಎಲ್ಲಿದ್ದಾರೆ ಎಂದು ಕೇಳಿದ್ದಾನೆ. ಆ ಬಳಿಕ ಆತ ಡಿಚ್ಚಿ ಮುಬಾರಕ್‌ ಜೈಲಿನಿಂದ  ಎರಡು ಪ್ರತ್ಯೇಕ ಫೋನ್‌ ನಂಬರ್‌ನಿಂದ ಕರೆ ಮಾಡಿ,…

Read More

ಶಿವಮೊಗ್ಗದ ಮೂವರು ಮಹಿಳೆಯರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಶಿವಮೊಗ್ಗದ ಮೂವರು ಮಹಿಳೆಯರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬೆಂಗಳೂರು: ಸಾಹಿತಿಗಳಾದ ಶೂದ್ರ ಶ್ರೀನಿವಾಸ್, ಪ್ರತಿಭಾ ನಂದಕುಮಾರ್‌ ಸಹಿತ ಐವರನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ 2024 ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಚಾಮರಾಜನಗರದ ಡಾ.ಎಂ.ಬಸವಣ್ಣ, ಬೆಂಗಳೂರಿನ ಶೂದ್ರ ಶ್ರೀನಿವಾಸ್‌, ಪ್ರತಿಭಾ ನಂದಕುಮಾರ್, ಕಲಬುರಗಿಯ ಡಾ.ಡಿ.ಬಿ.ನಾಯಕ್, ಮುಂಬೈಯ ಡಾ.ವಿಶ್ವನಾಥ ಕಾರ್ನಾಡ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ತಿಳಿಸಿದರು. ಸಾಹಿತ್ಯಶ್ರೀ ಪ್ರಶಸ್ತಿಗೆ ಚಿಕ್ಕಮಗಳೂರಿನ ಡಾ.ಬಿ.ಎಂಪುಟ್ಟಯ್ಯ, ಬೆಂಗಳೂರು ಡಾ.ಕೆ.ವೈ. ನಾರಾಯಣಸ್ವಾಮಿ, ಕೋಲಾರದ ಪದ್ಮಾಲಯ ನಾಗರಾಜ್, ತುಮಕೂರಿನ ಬಿ.ಯು.ಸುಮಾ,…

Read More

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕಾಲೇಜಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದಂತ ಆರೋಪದಡಿ ವ್ಯಕ್ತಿಯೊಬ್ಬನನ್ನು ದೂರು ದಾಖಲಾದ ಒಂದೇ ದಿನದಲ್ಲಿ ಬಂಧಿಸಿ, ಜೈಲಿಗಟ್ಟಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆ ವ್ಯಾಪ್ತಿಯಲ್ಲಿನ ಕಾಲೇಜೊಂದರ ಒಳಗೆ ಅಕ್ರಮವಾಗಿ ಆರೋಪಿ ಕುಮಾರ್ ಬಿನ್ ಶಿವಾನಂದಪ್ಪ ಎಂಬುವರು ಪ್ರವೇಶಿಸಿದ್ದರು.ಇಂತಹ ಆರೋಪಿಯು ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು. ಈ ಹಿನ್ನಲೆಯಲ್ಲಿ ಸಾಗರ ಪೇಟೆ ಠಾಣೆಯಲ್ಲಿ ಕಲಂ 75(2), 78(1), 296, 329(4)…

Read More

ರೈತರ ಬದುಕು ಹಸನಾಗಿಸುವ ಕಾರ್ಯವನ್ನು ಕೃಷಿ ಇಲಾಖೆ ನಡೆಸಬೇಕು : ಶಾಸಕ ಹೆಚ್ ಹರತಾಳು ಹಾಲಪ್ಪ .

ಸಾಗರ: ರೈತರ ಬದುಕನ್ನು ಹಸನು ಗೊಳಿಸುವಂತಹ ಕಾರ್ಯವನ್ನು ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ನಡೆಸಬೇಕು.ಕೃಷಿ ಇಲಾಖೆಯ ಯೋಜನೆಗಳು ಕೇವಲ ಬಳಕೆಯಾಗದೆ ರೈತರಿಗೆ ಸದ್ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಶಾಸಕರಾದ ಹರತಾಳು ಹಾಲಪ್ಪ ಹೇಳಿದರು. ಅವರು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಪ್ರಸಕ್ತ ವರ್ಷದ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಮ್ಮ ದೇಶದಲ್ಲಿ ರೈತ ದಿನದ ಹನ್ನೆರಡು ಗಂಟೆ ಕೆಲಸ ಮಾಡುತ್ತಾನೆ ಆದ್ದರಿಂದಲೇ ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ದೇಶವಾಗಿ ನೆರೆ ದೇಶಕ್ಕೆ ಆಹಾರ ಸಾಮಗ್ರಿಗಳನ್ನು ರಫ್ತು…

Read More

Ripponpete | ಬರುವೆ ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ಶಾಲಾ ಮಕ್ಕಳ ಜೀವದ ಜೊತೆ ಚೆಲ್ಲಾಟವಾ..!!??

Ripponpete | ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಶಾಲೆ ಆವರಣದಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ವಾಟರ್ ಓವರ್ ಹೆಡ್ ಟ್ಯಾಂಕ್ ಕಾಮಗಾರಿ ಕಳಪೆಯಾಗಿದ್ದು ಮುಂದಿನ ದಿನಗಳಲ್ಲಿ ಭಾರಿ ಅನಾಹುತಕ್ಕೆ ಎಡೆ ಮಾಡಿಕೊಡಲಿದೆ ಎಂದು ಸಾರ್ವಜನಿಕ ವಲಯಗಳಲ್ಲಿ ಅಭಿಪ್ರಾಯ ಕೇಳಿಬರುತ್ತಿದೆ. ನಾಲ್ಕು ವರ್ಷಗಳ ಹಿಂದೆ ಕೇಂದ್ರ ಜಲಶಕ್ತಿ ಮಂತ್ರಾಲಯವು ಜಲಜೀವನ್ ಮಿಷನ್‌ ಅಡಿಯಲ್ಲಿ ಅನುಷ್ಠಾನಕ್ಕೆ ತಂದ ಮನೆ ಮನೆ ಗಂಗೆ (ಹರ್‌ ಘರ್‌ ಜಲ್‌) ಯೋಜನೆಯು ಪಟ್ಟಣದಲ್ಲಿ ಗ್ರಾಪಂ…

Read More
Open books

Vivamus pretium sit amet diam

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಶಿವಮೊಗ್ಗದಲ್ಲಿ ಗಲಭೆಗೆ ಹುನ್ನಾರ – ಆಯನೂರು ಮಂಜುನಾಥ್ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಲಿ – ಕೆ ದಿವಾಕರ್|AAP

ಶಿವಮೊಗ್ಗದಲ್ಲಿ ಗಲಭೆಗೆ ಹುನ್ನಾರ -ಆಯನೂರು ಹೇಳಿಕೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಲಿ – ಕೆ ದಿವಾಕರ್ ರಿಪ್ಪನ್‌ಪೇಟೆ : ಶಿವಮೊಗ್ಗ ನಗರದಲ್ಲಿ ಚುನಾವಣೆಯ ಹಿನ್ನಲೆಯಲ್ಲಿ ಗಲಭೆಗೆ ಸಿದ್ದತೆ ನಡೆದಿದೆ ಎಂಬ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿಕೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಕೂಡಲೇ ಉನ್ನತಮಟ್ಟದ ತನಿಖೆ ನಡೆಸಬೇಕು ಎಂದು ಸಾಗರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ನಿಯೋಜಿತ ಅಭ್ಯರ್ಥಿ ಕೆ ದಿವಾಕರ್ ಆಗ್ರಹಿಸಿದರು. ಸೋಮವಾರ ಪಟ್ಟಣದ ಆಮ್ ಆದ್ಮಿ ಪಕ್ಷದ ಕಛೇರಿಯಲ್ಲಿ ಪತ್ರೀಕಾ ಗೋಷ್ಠಿಯಲ್ಲಿ…

Read More

ಚುನಾವಣೆ ಹಿನ್ನೆಲೆ – ರಿಪ್ಪನ್‌ಪೇಟೆಯಲ್ಲಿ CRPF ಪಥಸಂಚಲನ

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಶಾಂತಿಯುತ ಮತದಾನಕ್ಕಾಗಿ ಸೆಂಟ್ರಲ್ ಪ್ಯಾರಾ ಮಿಲಿಟರಿ ಫೋರ್ಸ್(ಸಿಆರ್ ಪಿಎಫ್) ಮತ್ತು ಪೊಲೀಸ್ ಸಿಬ್ಬಂದಿಯಿಂದ ಬುಧವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ಸಾರ್ವಜನಿಕರ ಗಮನ ಸೆಳೆಯಿತು. ಪಟ್ಟಣದ ಶಿವಮೊಗ್ಗ ರಸ್ತೆಯಿಂದ ಪ್ರಾರಂಭವಾದ ಪಥಸಂಚಲನದಲ್ಲಿ ಸಿಆರ್ ಪಿ ಎಫ್ ಮತ್ತು ಪೊಲೀಸ್ ಸಿಬ್ಬಂದಿಗಳು ವಿನಾಯಕ ವೃತ್ತ ಮಾರ್ಗವಾಗಿ ಹೊಸನಗರ ರಸ್ತೆ ಮೂಲಕ ತೆರಳಿ ಮದೀನಾ ಕಾಲೋನಿಯಿಂದ ಸಾಗರ ರಸ್ತೆ ಮೂಲಕ ತೀರ್ಥಹಳ್ಳಿ ರಸ್ತೆಯಲ್ಲಿ ಸಾಗಿತು ನಂತರ ಚೌಡೇಶ್ವರಿ ಕಾಲೋನಿಯ ಮೂಲಕ ಶಿವಮೊಗ್ಗ ರಸ್ತೆಯ ಪೊಲೀಸ್…

Read More