Headlines

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ ಶಿವಮೊಗ್ಗ : ಇಲ್ಲಿನ  ನ್ಯಾಯಾಲಯ  ಗಾಂಜಾ ಮಾರಾಟಗಾರರಿಬ್ಬರಿಗೆ 3 ವರ್ಷ ಜೈಲು ಮತ್ತು ₹25,000 ದಂಡ ವಿಧಿಸಿದೆ. ಶಿವಮೊಗ್ಗ  ಸಾಗರ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ  04-08-2021 ರಂದು ನಡೆದ ಪ್ರಕರಣ ಇದಾಗಿದೆ. ಸಾಗರದ ಬಿಹೆಚ್ ರಸ್ತೆಯ ಸದ್ಗುರು ಲೇ ಔಟ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಅಂದಿನ ಇನ್​ಸ್ಪೆಕ್ಟರ್ ಅಶೋಕ್ ಕುಮಾರ್  ನೇತೃತ್ವದ ತಂಡ ದಾಳಿ ನಡೆಸಿತ್ತು. ಈ ವೇಳೆ  ಒಟ್ಟು 1…

Read More

ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 500 ಕ್ಕೂ ಅಧಿಕ ಕೆಪಿಎಸ್ ಶಾಲೆ ತೆರೆಯಲು ಚಿಂತನೆ – ಮಧು ಬಂಗಾರಪ್ಪ

ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 500 ಕ್ಕೂ ಅಧಿಕ ಕೆಪಿಎಸ್ ಶಾಲೆ ತೆರೆಯಲು ಚಿಂತನೆ – ಮಧು ಬಂಗಾರಪ್ಪ ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ನಡ ಪಠ್ಯದೊಂದಿಗೆ ಇಂಗ್ಲಿಷ್ ಬೋಧನೆಯನ್ನು ಮಾಡುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಗೆ ಪ್ರಗತಿಗೆ ಕಾರಣವಾಗುವುದೆಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.     ರಿಪ್ಪನ್‌ಪೇಟೆ ಸಮೀಪದ ಅಮೃತ ಗ್ರಾಮದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದ “ಕರ್ನಾಟಕ ಪಬ್ಲಿಕ್ ಸ್ಕೂಲ್’’ನ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಎಲ್.ಕೆ.ಜಿ. ಯು.ಕೆ.ಜಿ.ಯಿಂದ…

Read More

ಶಿವಮೊಗ್ಗಜಿಲ್ಲೆಯ ನೂತನ ಮಂತ್ರಿಗಳಿಗೆ ಶ್ರೀ ರೇಣುಕಾನಂದ ಸ್ವಾಮೀಜಿಗಳಿಂದ ಅಭಿನಂದನೆ.

ರಿಪ್ಪನ್ ಪೇಟೆ : ರಾಜ್ಯದಲ್ಲಿ ನೂತನವಾಗಿ ರಚನೆಯಾಗಿರುವ ಬಸವರಾಜ್ ಬೊಮ್ಮಾಯಿ ಅವರ ಸರಕಾರದಲ್ಲಿ ಶಿವಮೊಗ್ಗ ಜಿಲ್ಲೆಯ ಕೆಎಸ್ ಈಶ್ವರಪ್ಪ ಹಾಗೂ ಆರಗ ಜ್ಞಾನೇಂದ್ರ ರವರನ್ನು ಸಚಿವರನ್ನಾಗಿ ಮಾಡಿದ್ದಕ್ಕೆ ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಅಭಿನಂದಿಸಿದ್ದಾರೆ.  ರಿಪ್ಪನ್ ಪೇಟೆ ಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸರಳ ಸಜ್ಜನಿಕೆಯ ವ್ಯಕ್ತಿತ್ವ ಜನನಾಯಕ ಆರಗ ಜ್ಞಾನೇಂದ್ರ ರವರಿಗೆ ರಾಜ್ಯದ ಗೃಹ ಮಂತ್ರಿಯಾಗಿ ಕಾರ್ಯನಿರ್ವಹಿಸಲು ಅವಕಾಶ ಸಿಕ್ಕಿರುವುದು ಸಂತೋಷವಾಗಿದೆ. …

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ | Rpet

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ | Rpet ರಿಪ್ಪನ್‌ಪೇಟೆ : 2024ರ ಲೋಕಸಭೆ ಚುನಾವಣೆ ಹಿನ್ನೆಲೆ ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪಿಎಸ್‌ಐ ಕೆ ವೈ ನಿಂಗರಾಜು ನೇತೃತ್ವದಲ್ಲಿಂದು ರೌಡಿ ಪರೇಡ್ ನಡೆಸಲಾಯಿತು. ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಕೆಲಸ ಮಾಡುವುದನ್ನ ಬಿಟ್ಟು ಸಾಮಾನ್ಯ ನಾಗರಿಕರಂತೆ ಸನ್ನಡೆತೆಯಿಂದ ಬದುಕಬೇಕು. ಇಲ್ಲವಾದಲ್ಲಿ ಇನ್ನಷ್ಟು ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್ ಗಳಿಗೆ ಪಿಎಸ್‌ಐ…

Read More

ರಿಪ್ಪನ್‌ಪೇಟೆ : ಸಿದ್ದಪ್ಪನಗುಡಿ ಬಳಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ|Ripponpet

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಪ್ಪನಗುಡಿ ನಿವಾಸಿ ಸಿದ್ದೇಶ್ ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ಡೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯ ಹಿನ್ನಲೆ : ಇಂದು ಬೆನವಳ್ಳಿ ಗ್ರಾಮದ ಸಿದ್ಧಪ್ಪನ ಗುಡಿ ಹತ್ತಿರ ರಿಪ್ಪನ್‌ಪೇಟೆ ಪೊಲೀಸರು ಗಸ್ತು ಸಂಚರಿಸುತ್ತಿರುವಾಗ ಬೆಳಿಗ್ಗೆ 10-45 ಗಂಟೆ ವೇಳೆಗೆ ಸಾರ್ವಜನಿಕ ಸ್ಥಳದಲ್ಲಿ…

Read More

ಬೀದಿನಾಯಿಗಳ ದಾಳಿಗೆ ಬಲಿಯಾದ 4 ವರ್ಷದ ಬಾಲಕ – ಮನೆಯಂಗಳದಲ್ಲಿ ಆಟವಾಡುತಿದ್ದಾಗ ಬಾಲಕನ ತಲೆ ಸೀಳಿ ಮೆದುಳು ತಿಂದ ನಾಯಿಗಳು|attack

  ಬೀದಿ ನಾಯಿಗಳ ದಾಳಿಯಿಂದ ನಾಲ್ಕು ವರ್ಷದ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದಡಮಘಟ್ಟ ಗ್ರಾಮದಲ್ಲಿ ನಡೆದಿದೆ.  ಸೈಯದ್ ಮದನಿ(4) ನಾಯಿಗಳ ದಾಳಿಗೆ ಬಲಿಯಾದ ಬಾಲಕ. ಬಾಲಕ ಸೈಯದ್ ಮದನಿಯು ಸಂಜೆ ನಾಲ್ಕು ಗಂಟೆಗೆ ಮನೆಯಿಂದ ಹೊರಗೆ ಆಟವಾಡಲು ಬಂದಾಗ ಏಕಾಏಕಿ ಹತ್ತಾರು ನಾಯಿಗಳು ಒಂದೇ ಸಮನೆ ದಾಳಿ ನಡೆಸಿವೆ. ದಾಳಿಗೆ ಬೆದರಿದ ಮದನಿ ನೆಲಕ್ಕೆ ಬಿದ್ದಿದ್ದಾನೆ. ಈ ವೇಳೆ ಎಲ್ಲ ನಾಯಿಗಳು ಆತನನ್ನು ಕಚ್ಚಿ ಹಾಕಿದೆ. ಅಲ್ಲದೇ, ರಸ್ತೆ ತುಂಬೆಲ್ಲಾ…

Read More

ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ

ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ಶವ ಪರೀಕ್ಷೆ ವರದಿ ನೀಡುವುದಕ್ಕಾಗಿ ಮಂಗಳವಾರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವೈದ್ಯರನ್ನು…

Read More

ಜ.5ಕ್ಕೆ ಬಟ್ಟೆಮಲ್ಲಪ್ಪದಲ್ಲಿ ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಹೊಸನಗರ : ತಾಲ್ಲೂಕಿನ ಬಟ್ಟೆಮಲ್ಲಪ್ಪ ಯಕ್ಷರತ್ನ ನಗರ ಜಗನ್ನಾಥಶೆಟ್ಟಿ ವೇದಿಕೆ ಶ್ರೀ ವ್ಯಾಸ ಮಹರ್ಷಿ ಗುರುಕುಲ ವಿದ್ಯಾಲಯದ ಆವರಣ ಬಟ್ಟೆಮಲ್ಲಪ್ಪದಲ್ಲಿ ಹೊಸನಗರ ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಲನವನ್ನು ಅರ್ಪಡಿಸಲಾಗಿದೆ ಎಂದು ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ತ.ಮ.ನರಸಿಂಹ ಹೇಳಿದರು. ಪಟ್ಟಣದ ಶೀತಲ್ ಹೋಟೆಲ್ ಆವರಣದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ, ಈ ಕಾರ್ಯಕ್ರಮ ಜ.5ರ ಬೆಳಿಗ್ಗೆ 9 ಗಂಟೆಗೆ ಹೊಸನಗರ ತಹಶೀಲ್ದಾರ್ ರಶ್ಮಿಯವರು ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದು ನಾಡಧ್ವಜವನ್ನು ಕ.ಸಾ.ಪ. ಜಿಲ್ಲಾಧ್ಯಕ್ಷರಾದ ಡಿ….

Read More

ಮೇಲಿನಸಂಪಳ್ಳಿ ಬಡ ಮಹಿಳೆಯ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ನೊಂದವರ ಪರ ಧ್ವನಿ ಎತ್ತಿ ಅವರಿಗೆ ಸಹಕಾರ ನೀಡಿದ ಕಾರ್ಯಗಳೇ ನನ್ನ ಜೀವನದಲ್ಲಿ ಅತಿ ಹೆಚ್ಚು ತೃಪ್ತಿ ನೀಡುವ ಕ್ಷಣಗಳಾಗಿದ್ದು ಆ ನಿಟ್ಟಿನಲ್ಲಿ ಬಡ,ನಿರ್ಗತಿಕರ ಧ್ವನಿಯಾಗಿ ಕಾರ್ಯ ನಿರ್ವಹಿಸುತಿದ್ದೇನೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೊಸನಗರ ತಾಲೂಕಿನ ಮೇಲಿನಸಂಪಳ್ಳಿ ಗ್ರಾಮದ ಬಡ ಮಹಿಳೆಗೆ ಮಾರುತಿಪುರ ಗ್ರಾಪಂ ಆಶ್ರಯದಲ್ಲಿ ಆಸರೆ ಸಮಿತಿ ನಿರ್ಮಿಸಿಕೊಡುತ್ತಿರುವ ಮನೆಯ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ ಕಳೆದ ಆರು ವರ್ಷಗಳಿಂದ ಮಹಿಳೆ ತನ್ನ ವಿಕಲಚೇತನ ಮಗಳೊಂದಿಗೆ ನರಕಯಾತನೆ ಅನುಭವಿಸುವಿರುವುದನ್ನು ಸಂಬಂಧಪಟ್ಟವರು ಗಮನಿಸದೇ…

Read More

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ ಹುಂಚ : ಇಲ್ಲಿನ ಹೊಂಡಲಗದ್ದೆ ನಿವಾಸಿ ನಿವೃತ್ತ ರಾಜಸ್ವ ನಿರೀಕ್ಷಕರಾಗಿದ್ದ ಹೆಚ್ ಬಿ ಆನಂದ್ (82) ರವರು ಗುರುವಾರ ರಾತ್ರಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸಿದ್ದ ಅವರು 1995 ರಲ್ಲಿ ರೆವಿನ್ಯೊ ಇನ್ಸ್ ಪೆಕ್ಟರ್ ಆಗಿ ಬಡ್ತಿ ಪಡೆದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಾರುಅ ನಿರ್ವಹಿಸಿದ್ದ ಹೆಚ್ ಬಿ ಆನಂದ್ ಅವರು 2000 ನೇ ಇಸವಿಯಲ್ಲಿ ನಿವೃತ್ತರಾಗಿದ್ದರು….

Read More
Exit mobile version