Headlines

ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ

ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ ಹೊನ್ನಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷೀಕೋತ್ಸವ ಕಾರ್ಯಕ್ರಮ ರಿಪ್ಪನ್‌ಪೇಟೆ; ಹೊನ್ನೆಬೈಲು ಸರ್ಕಾರಿ ಶಾಲೆಯ ಮಕ್ಕಳಿಲ್ಲದೆ ಮುಚ್ಚುವ ಹಂತದಲ್ಲಿದ್ದು ನಮ್ಮ ಶಿಕ್ಷಕರು ಊರಿನಲ್ಲಿ ಸಮೀಕ್ಷೆ ನಡೆಸುವ ಮೂಲಕ ಪೋಷಕರ ಮನವೂಲಿಸಿ ಮಕ್ಕಳು ದಾಖಲಿಸಿ ಶಾಲೆಯ ಪ್ರಗತಿಗೆ ಹಗಲಿರುಳು ಶ್ರಮಿಸಿ ಶಾಲೆಯ ಪ್ರಗತಿಗೆ ಕಾರಣರಾಗಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಶಿಕ್ಷಕರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತ ಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಹುಂಚ ಗ್ರಾಮ…

Read More

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಗೆ ಬಿದ್ದು ತಂದೆ-ಮಗ ಸಾವು :

ಶಿವಮೊಗ್ಗ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದು ತಂದೆ, ಮಗ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ಘಟನೆ ಸಂಭವಿಸಿದೆ. ತಾಳಗುಪ್ಪ – ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿದ ಇವರಿಬ್ಬರು ಸಾವನ್ನಪ್ಪಿದ್ದಾರೆ. ಭಾನುವಾರ ರಾತ್ರಿ ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಘಟನೆ ನಡೆದಿದೆ. ಮೋಹನ್ ಪ್ರಸಾದ್ (70) ಮತ್ತು ಅಮರನಾಥ್ (30) ಮೃತರು. ತಂದೆ ಮತ್ತು ಮಗ ರಾತ್ರಿ ರೈಲಿನಲ್ಲಿ ಬೆಂಗಳೂರಿಗೆ…

Read More

ರಿಪ್ಪನ್‌ಪೇಟೆ : ಸಾಲ ಭಾದೆಗೆ ತತ್ತರಿಸಿದ ರೈತ ವಿಷ ಸೇವಿಸಿ ಅತ್ಮಹತ್ಯೆ|crime news

ರಿಪ್ಪನ್‌ಪೇಟೆ : ಸಾಲ ಭಾದೆಗೆ ತತ್ತರಿಸಿ ರೈತ ವಿಷ ಸೇವಿಸಿ ಅತ್ಮಹತ್ಯೆ  ರಿಪ್ಪನ್‌ಪೇಟೆ;-ಕೆನರಾ ಬ್ಯಾಂಕ್ ಮತ್ತು ಸಹಕಾರ ಸಂಘ ಹಾಗೂ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಸುಮಾರು 8 ಲಕ್ಷ ರೂ ಸಾಲ ಮಾಡಿ ತಿರುವಳಿ ಮಾಡಲಾಗದೇ ಮನನೊಂದು ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾದ ಘಟನೆ ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯ ಅರಸಾಳು ಗ್ರಾಮದಲ್ಲಿ ನಡೆದಿದೆ. ಅರಸಾಳು ಗ್ರಾಮದ ಸುರೇಶ (55) ಎಂದು ಗುರುತಿಸಲಾಗಿದ್ದು ಮೃತನಿಗೆ ಪತ್ನಿ ಓರ್ವ ಗಂಡು ಮತ್ತು ಹೆಣ್ಣು ಮಕ್ಕಳಿದ್ದಾರೆನ್ನಲಾಗಿದೆ. ಕೆನರಾಬ್ಯಾಂಕ್ ಸಾಲಕ್ಕೆ ರೈತ ಸುರೇಶನಿಗೆ…

Read More

ಸೈಕಲ್‌ಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ :ಬಾಲಕ ಸ್ಥಳದಲ್ಲಿಯೇ ಸಾವು

ಸೊರಬ : ಸೈಕಲ್ ಗೆ ಯಮಸ್ವರೂಪಿ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಚಂದ್ರಗುತ್ತಿ ಸಮೀಪದ ತೋರಗೊಂಡನಕೊಪ್ಪ ಗ್ರಾಮದಲ್ಲಿ ಶನಿವಾರ ನಡೆದಿದೆ. ಕಾನುಗೋಡು ಗ್ರಾಮದ ಜೀವ (13) ಮೃತ ದುರ್ದೈವಿ. ಸಿದ್ದಾಪುರದಿಂದ ಚಂದ್ರಗುತ್ತಿಯಡೆಗೆ ತೆರಳುತ್ತಿದ್ದ ಯಮ ಸ್ವರೂಪಿ ಟಿಪ್ಪರ್ ಸೈಕಲ್ ಗೆ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಸೈಕಲ್ ನಲ್ಲಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸೈಕಲ್ ಸವಾರ ಕಾನುಗೋಡು ಗ್ರಾಮದ ಸಂದೀಪ (32) ಎಂಬ ವ್ಯಕ್ತಿಯು ತೀವ್ರವಾಗಿ ಗಾಯಗೊಂಡಿದ್ದು, ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ….

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ (ಅ) ಘಟಕದ ನೂತನ ಅಧ್ಯಕ್ಷರಾಗಿ ಆಸೀಫ಼್ ಭಾಷಾ ನೇಮಕ|congress

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರನ್ನಾಗಿ ರಿಪ್ಪನ್‌ಪೇಟೆಯ ಆಸೀಫ಼್ ಭಾಷಾ ರವರನ್ನು ನೇಮಕ ಮಾಡಲಾಗಿದೆ. ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಸದಸ್ಯರೂ ಹಾಗೂ ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿರುವ ಆಸೀಫ಼್ ಭಾಷಾ ರವರನ್ನು ಹೊಸನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯಾಧ್ಯಕ್ಷರಾದ ಅಬ್ದುಲ್ ಜಬ್ಬಾರ್ ನಿರ್ದೇಶನದಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸುಂದರೇಶ್ ಆದೇಶದಂತೆ ನೇಮಕ ಮಾಡಲಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಲ್ಪಸಂಖ್ಯಾತ ವಿಭಾಗದ…

Read More

ಅರಸಾಳು ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ಸಿದ್ಧತೆ :

ರಿಪ್ಪನ್ ಪೇಟೆ : ಅರಸಾಳು ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಹಾಗೂ ವಿವಿಧ ಸಂಘಟನೆಗಳಿಂದ ಸಂಘಟನೆಗಳ ಸಹಕಾರದಿಂದ  ಅರಸಾಳು ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿರುವುದಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ. ಪಿ ರಾಮಚಂದ್ರ ಹೇಳಿದರು.  ರಿಪ್ಪನ್ ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಅರಸಾಳು ರೈಲ್ವೆ ನಿಲ್ದಾಣವನ್ನು ಉನ್ನತೀಕರಿಸಿ ಶಿವಮೊಗ್ಗದಿಂದ ತಾಳಗುಪ್ಪ ಮಾರ್ಗದಲ್ಲಿ ಪ್ರತಿನಿತ್ಯ ಓಡಾಡುವ ಎಲ್ಲಾ ರೈಲುಗಳನ್ನು ಅರಸಾಳು ರೈಲು…

Read More

ಚೆನ್ನೈನಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆಯಾದ ಆಸ್ಟ್ರೇಲಿಯ ಕ್ರಿಕೆಟಿಗ ಮ್ಯಾಕ್ಸ್ ವೆಲ್

ಆಸ್ಪ್ರೇಲಿಯಾದ ತಾರಾ ಆಲ್ರೌಂಡರ್‌ ಗ್ಲೆನ್‌ ಮ್ಯಾಕ್ಸ್‌ವೆಲ್‌ ಚೆನ್ನೈ ಮೂಲದ ಹುಡುಗಿ ವಿನಿ ರಾಮನ್‌ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಚೆನ್ನೈನಲ್ಲಿ ನಡೆದ ಅದ್ಧೂರಿ ಮದುವೆಯಲ್ಲಿ ಮ್ಯಾಕ್ಸ್‌ವೆಲ್ ಭಾರತೀಯ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. 2 ವರ್ಷಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಮ್ಯಾಕ್ಸ್‌ವೆಲ್ ಕಳೆದ ವಾರ ಆಸ್ಟ್ರೇಲಿಯಾದಲ್ಲಿ ಮುದುವೆಯಾಗಿದ್ದರು. ಇದೀಗ ವಿನಿ ರಾಮನ್ ಕುಟುಂಬ ಸದಸ್ಯರು ಚೆನ್ನೈನಲ್ಲಿ ಭಾರತೀಯ ಸಂಪ್ರದಾಯದ ಪ್ರಕಾರ ಮದುವೆ ಆಯೋಜಿಸಿದ್ದರು.  ತಮಿಳುನಾಡಿನ ವರನ ರೀತಿ ಕಾಣಿಸಿಕೊಂಡ ಮ್ಯಾಕ್ಸ್‌ವೆಲ್ ಭಾರತೀಯ ಅಭಿಮಾನಿಗಳಿಗೆ ಮತ್ತಷ್ಚು ಹತ್ತಿರವಾಗಿದ್ದಾರೆ. ಶೇರ್ವಾನಿ, ಮದುವೆ ಹಾರ…

Read More

ಚಲಿಸುತ್ತಿದ್ದ ಕಾರಿನ ಚಾಲಕ ಹೃದಯಾಘಾತದಿಂದ ಸಾವು : ನಿಯಂತ್ರಣ ತಪ್ಪಿ ಸರಣಿ ಅಪಘಾತ

ಕಾರು ಚಲಾಯಿಸುವಾಗಲೇ ಚಾಲಕ ಹೃದಯಾಘಾತಕ್ಕೊಳಗಾದ ಹಿನ್ನಲೆಯಲ್ಲಿ ಎದುರುಗಡೆ ಇದ್ದ ನಾಲ್ಕೈದು ವಾಹನಗಳಿಗೆ ಡಿಕ್ಕಿ ಹೊಡೆದಿದೆ.ನಂತರ ಕಾಂಪೌಂಡ್ ಗೋಡೆಗೆ ವಾಹನ ಅಪ್ಪಳಿಸಿ ನಿಂತಿದೆ.ಅಷ್ಟರಲ್ಲಾಗಲೇ ಕಾರು ಚಾಲಕ ಮೃತಪಟ್ಟಿದ್ದಾನೆ. ಶಿವಮೊಗ್ಗ ಗೋಪಾಳದ ಚಾಲುಕ್ಯನಗರದಲ್ಲಿ ಈ ಘಟನೆ ಸಂಭವಿಸಿದೆ. ಮಲವಗೊಪ್ಪ ನಿವಾಸಿ ಬಾಬು ಯಾನೆ ಕ್ರೇನ್ ಬಾಬು (58) ಎಂಬ ವ್ಯಕ್ತಿ ಸಾವಿಗೀಡಾಗಿದ್ದು, ಅವರು ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತವಾಗಿದ್ದರಿಂದ ಈ ದುರಂತ ಸಂಭವಿಸಿದೆ. ಚಾಲಕ ಚಲಿಸುತಿದ್ದ ಹೊಂಡಾ ಸಿಟಿ ಕಾರು ನಾಲ್ಕಾರು ವಾಹನಗಳಿಗೆ ಡಿಕ್ಕಿ ಹೊಡೆದು, ಗೋಡೆಯೊಂದಕ್ಕೆ ಡಿಕ್ಕಿಯಾಗಿ ನಿಂತಿದೆ. ಸ್ಥಳೀಯರು…

Read More
Large office

Praesent vehicula commodo efficitur

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಯಡೂರು ಅಬ್ಬಿ ಫಾಲ್ಸ್ ನಲ್ಲಿ ಈಜಲು ತೆರಳಿದ್ದ ತೀರ್ಥಹಳ್ಳಿಯ ಯುವಕ ನೀರಲ್ಲಿ ಮುಳುಗಿ ಸಾವು|death

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಗ್ರಾಮದ ಅಬ್ಬಿ‌ಫಾಲ್ಸ್ ನಲ್ಲಿ ಈಜಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಶಬರಿ ಹೋಟೆಲ್ ಮಾಲೀಕರ ಮಗ ರಿಷಬ್ (20) ಮೃತಪಟ್ಟ ಯುವಕನೆಂದು ತಿಳಿದುಬಂದಿದೆ. ಸಹ್ಯಾದ್ರಿ ಪಾಲಿಟೇಕ್ನಿಕ್ ನಲ್ಲಿ ಓದುತ್ತಿದ್ದ ರಿಷಬ್ ಇಂದು ಪರೀಕ್ಷೆ ಮುಗಿಸಿಕೊಂಡು ತನ್ನ ಇಬ್ಬರು ಸ್ನೇಹಿತರೊಂದಿಗೆ ಅಬ್ಬಿ ಫಾಲ್ಸ್ ಗೆ ಈಜಲು ತೆರಳಿದ್ದಾರೆ. ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಮೃತದೇಹವನ್ನು ಶೋಧ ಕಾರ್ಯಾಚರಣೆ ನಡೆಸಿ ಹೊರತೆಗೆಯಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹ…

Read More