RIPPONPETE | ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು

RIPPONPETE | ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು ರಿಪ್ಪನ್ ಪೇಟೆ : ಕರು ತಪ್ಪಿಸಲು ಹೋಗಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಿಪ್ಪನ್ ಪೇಟೆ ಸಮೀಪದ ಮೂಗೂಡ್ತಿಯಲ್ಲಿ ನಡೆದಿದೆ. ಮೂಗೂಡ್ತಿ ನಿವಾಸಿ ಅರುಣ್(38) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೂಗೂಡ್ತಿ ಅರಣ್ಯ ಇಲಾಖೆಯ ಕಛೇರಿ ಮುಂಭಾಗದಲ್ಲಿ ಎದುರಿಗೆ ಬಂದ ಕರುವನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಲೈಟ್ ಕಂಬಕ್ಕೆ ಡಿಕ್ಕಿಯಾದ…

Read More

ಚೆಕ್ ಬೌನ್ಸ್ ಪ್ರಕರಣದ ನೂತನ ನಿಯಮ 2025 ಜಾರಿ – ಇನ್ಮುಂದೆ ವಾಟ್ಸಾಪ್ ನೋಟೀಸ್ ಗೆ ಇದೆ ಮಾನ್ಯತೆ

ಚೆಕ್ ಬೌನ್ಸ್ ಪ್ರಕರಣದ ನೂತನ ನಿಯಮ 2025 ಜಾರಿ – ಇನ್ಮುಂದೆ ವಾಟ್ಸಾಪ್ ನೋಟೀಸ್ ಗೆ ಇದೆ ಮಾನ್ಯತೆ | ಮಧ್ಯಂತರ ಪರಿಹಾರಕ್ಕೂ ಸೂಚಿಸಬಹುದು , 90 ದಿನಗಳಲ್ಲಿ ಕೇಸ್ ಕ್ಲೋಸ್ !!? ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಭಾರತದ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ನೂತನ ಚೆಕ್ ಬೌನ್ಸ್ ನಿಯಮ 2025 ಅನ್ನು ಜಾರಿಗೆ ತರಲಾಗಿದ್ದು ನಿಯಮಗಳಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನ ಮಾಡಲಾಗಿದೆ. ಈ ಮೂಲಕ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಕಠಿಣ ರೂಲ್ಸ್…

Read More

ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಜನ ಸಾವು:

ಜೈಪುರ (ಜುಲೈ.12); ಉತ್ತರ ಭಾರತದಲ್ಲಿ ಕಳೆದ ಹಲವು ದಿನಗಳಿಂದ ಬಾರೀ ಮಳೆಯಾಗುತ್ತಿದೆ. ಅದರಲ್ಲೂ ರಾಜಸ್ಥಾನ ಮತ್ತು ಉತ್ತರಪ್ರದೇಶದಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಸಿಡಿಲಿನ ಅಬ್ಬರವೂ ಈ ವರ್ಷ ಜೋರಾಗಿದ್ದು, ಈವರೆಗೆ ಉತ್ತರ ಭಾರತದಲ್ಲಿ 28ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಈ ನಡುವೆ ರಾಜಸ್ತಾನದಲ್ಲಿ 18 ಜನ ಸಿಡಿಲಿಗೆ ಬಲಿಯಾಗಿದ್ದಾರೆ. ಈ ಪೈಕಿ 11 ಜನ ಭಾನುವಾರ ಜೈಪುರದ ಅರಮನೆ ಗೋಪುರದ ಮೇಲೆ ನಿಂತು ಒಟ್ಟಾಗಿ ಸೆಲ್ಪೀ ತೆಗೆದುಕೊಳ್ಳುತ್ತಿದ್ದ ವೇಳೆ ಮಿಂಚು ತಾಕಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ರಾಜಸ್ಥಾನದ…

Read More

ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ|arrested

ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ನಿಧಿಶೋಧಕ್ಕಾಗಿ ದೇವಿ ವಿಗ್ರಹವನ್ನು ಹಾನಿ ಮಾಡಿ ಭೂಮಿ ಅಗೆದ ಪ್ರಕರಣವೊಂದು ದಾಖಲಾಗಿದೆ.  ಇಲ್ಲಿನ ಬೆಳಂದೂರಿನಲ್ಲಿ ನಡೆದ ಘಟನೆ ಇದಾಗಿದೆ. ಈ ಸಂಬಂಧ ಐವರ ಮೇಲೆ ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.  ನಡೆದಿದ್ದೇನು? ಬೆಳಂದೂರು ಗ್ರಾಮದಲ್ಲಿ ಕಳೆದ ಮಂಗಳವಾರ ಈ ಘಟನೆ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಲಕ್ಷ್ಮೀ ದೇವರ ಮೂರ್ತಿಯನ್ನು ಹಾನಿ ಮಾಡಿದ್ದ ಆರೋಪಿಗಳು ಭೂಮಿಯನ್ನು ಅಗೆದು…

Read More

ಸಂಸ್ಕೃತಿಯೆಡೆಗೆ ಸೌಹಾರ್ದ ನಡಿಗೆ ಪಾದಯಾತ್ರೆಗೆ ನಾದಬ್ರಹ್ಮ ಹಂಸಲೇಖ ಚಾಲನೆ :

ತೀರ್ಥಹಳ್ಳಿ : ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ತೀರ್ಥಹಳ್ಳಿಯಲ್ಲಿ  ನಡೆಯುತ್ತಿರುವ ಪಾದಯಾತ್ರೆಗೆ ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದರು. ಕುವೆಂಪು ಜನ್ಮಸ್ಥಳವಾದ ಕುಪ್ಪಳಿಯಿಂದ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ನಡೆಯುವ ಪಾದಯಾತ್ರೆಗೆ ಹಂಸಲೇಖ ಚಾಲನೆ ಕೊಟ್ಟರು ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಹಂಸಲೇಖ ನಮ್ಮ ನಾಡೇ ಒಂದು ಧ್ವಜ. ಇದೀಗ ನಾಡು ನುಡಿಗೆ ಅವಮಾನವಾಗುತ್ತಿದೆ. ಕನ್ನಡದ ನಡೆ ಮುರಿಯುವವರ ವಿರುದ್ಧ ನಾವು ಹೋರಾಟ ನಡೆಸಬೇಕಿದೆ. ಭಾಷೆ ವಿಷಯ ಬಂದಾಗ ನಾವು ತಮಿಳರನ್ನು ಅನುಸರಿಸಬೇಕು. ತಮಿಳರು ಭಾಷೆಗೆ…

Read More

ವಾಣಿಜ್ಯ ಮಳಿಗೆಗೆ ಆಶ್ರಯ ಯೋಜನೆಯ ಹಣಬಳಕೆ: ಪಿ ಡಿ ಓ ಗೆ ಖಡಕ್ ಸಂದೇಶ ಕೊಟ್ಟ ಕುಮಾರ್ ಬಂಗಾರಪ್ಪ

ಸೊರಬ: ಇಲ್ಲಿನ ಚಂದ್ರಗುತ್ತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಆಶ್ರಯ ಯೋಜನೆಯಡಿಯಲ್ಲಿ ಎರಡು ಬಿಲ್ ಪಡೆದಿರುವ ಮನೆಯಲ್ಲಿ, ಅಬಕಾರಿ ಇಲಾಖೆಯ ಅಧಿಕೃತವಾದ ಲಿಕ್ಕರ್ ಶಾಪನ್ನು ಗ್ರಾಮ ಪಂಚಾಯ್ತಿಯ NOC ಪಡೆಯದೇ,ಯಾವುದೇ ಮಾಹಿತಿಯನ್ನು ನೀಡದೇ, ಪ್ರಾರಂಭ ಮಾಡಲಾಗಿದೆ. ಈ ಬಗ್ಗೆ ಸಾರ್ವಜನಿಕರ ದೂರಿನನ್ವಯ ಸರ್ಕಾರದ ಆದೇಶದ ಪ್ರಕಾರ, ಗ್ರಾಮ ಪಂಚಾಯತ್ ಪಂಚಾಯತ್ ACT ಪ್ರಕಾರ ಶಾಪ್ ನ್ನು ಮುಚ್ಚಿಸಲು ಹಾಗೂ ಬಡವರಿಗೆ ನೀಡಿದ ಮನೆಯನ್ನು ವಾಣಿಜ್ಯ ಮಳಿಗೆಗೆ ಬಳಸಿದ ಹಿನ್ನಲೆಯಲ್ಲಿ ಮನೆ ಫಲಾನುಭವಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಗ್ರಾಮ…

Read More

ಧರೆ ಕುಸಿತ ಪ್ರದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ:

ರಿಪ್ಪನ್ ಪೇಟೆ: ಮಲೆನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಬಾರಿ ಮಳೆಗೆ ವಿಪರೀತ ಹಾನಿಯಾಗಿತ್ತು ಈ ಹಿನ್ನಲೆ ಯಲ್ಲಿ  ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ  ದೊಂಬೆಕೊಪ್ಪದ  ಗ್ರಾಮದ ಹುಚ್ಚಪ್ಪ ನವರ ಮನೆ ಸಮೀಪದಲ್ಲಿ ಅತಿವೃಷ್ಟಿಯಿಂದ ಧರೆ ಕುಸಿದಿರುವ ಪ್ರದೇಶಕ್ಕೆ ಎಂಐಎಸ್ಎಲ್ ಅಧ್ಯಕ್ಷ ಹಾಗು ಸಾಗರ ವಿಧಾನ ಸಭೆ ಶಾಸಕ ಹರತಾಳು ಹಾಲಪ್ಪನವರು ಇಂದು ಮಧ್ಯಾಹ್ನ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರವಾಗಿ ಸಮಸ್ಯೆ ಪರಿಹರಿಸುವಂತೆ ಸೂಚಿಸಿದರು. ಈ…

Read More

Sagara | ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿದಂಬರರಾವ್ ಜಂಬೆ ರವರನ್ನು ಅಭಿನಂದಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ

ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿದಂಬರರಾವ್ ಜಂಬೆ ರವರನ್ನು ಅಭಿನಂದಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ ಸಾಗರ : 2023 ನೇ ಸಾಲಿನ ರಾಜ್ಯೋತ್ಸವ (ರಂಗಭೂಮಿ ಕ್ಷೇತ್ರ) ಪ್ರಶಸ್ತಿಗೆ ಭಾಜನರಾದ ನಾಡಿನ ಹೆಸರಾಂತ ರಂಗ ನಿರ್ದೇಶಕ ಚಿದಂಬರ ರಾವ್ ಜಂಬೆ ರವರನ್ನು ಅವರ ಸ್ವಗೃಹದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಅಭಿನಂದಿಸಿ ಸನ್ಮಾನಿಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕೆಳದಿ ಸಮೀಪದ ಅಡ್ಡೇರಿ ಗ್ರಾಮದವರಾದ ಜಂಬೆಯವರು. ಕೆಳದಿಯ ಭಾರತಿ ಕಲಾವಿದರು ಸಂಸ್ಥೆಯ “ಸಂಗ್ಯಾ-ಬಾಳ್ಯಾ” ನಾಟಕದ ಮೂಲಕ ರಂಗಭೂಮಿಯನ್ನು ಪ್ರವೇಶಿಸಿ,…

Read More

ಆಧಾರ್ ಕಾರ್ಡ್ ಇದ್ದರೆ ಸಾಕು! ಸಿಗುತ್ತೆ ₹90,000ವರೆಗೆ ಜಾಮೀನಿಲ್ಲದ ಸಾಲ  – ಸಾಲ ಪಡೆಯುವುದು ಹೇಗೆ!? ಈ ಸುದ್ದಿ ನೋಡಿ

PM SVANidhi Scheme offers street vendors up to ₹90,000 loan using Aadhaar only. No collateral, interest subsidy, cashback & easy online application. ನಿಮಗೆ ಬೇಕಾಗಿರುವುದು ಆಧಾರ್ ಕಾರ್ಡ್ ಮಾತ್ರ. ನೀವು ₹90,000 ರೂ. ಸಾಲವನ್ನ ಪಡೆಯಬಹುದು. ಹೌದು ಈ ಸಾಲವನ್ನು ಮೂರು ಕಂತುಗಳಲ್ಲಿ ಮಂಜೂರು ಮಾಡುವುದಲ್ಲದೆ, ನೀವು ಸಮಯಕ್ಕೆ ಸರಿಯಾಗಿ ಬಡ್ಡಿಯನ್ನ ಪಾವತಿಸಿದರೆ, ನಿಮಗೆ ಸಬ್ಸಿಡಿ ಮತ್ತು ಕ್ಯಾಶ್ ಬ್ಯಾಕ್ ಸಹ ನೀಡಲಾಗುತ್ತದೆ. ಬೀದಿ ಮತ್ತು ಸಣ್ಣ ವ್ಯಾಪಾರಿಗಳನ್ನು…

Read More

ಪದವಿ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಇಚ್ಚೆಯ ಉಡುಪು ಧರಿಸಿ ಕಾಲೇಜಿಗೆ ಬರಬಹುದು : ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ

ನಾಳೆಯಿಂದ ಪದವಿ ಕಾಲೇಜು ಆರಂಭಿಸಲು ಸರಕಾರ ಬದ್ದವಾಗಿದೆ ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತಮ್ಮ ಇಷ್ಟದ ಉಡುಪನ್ನು ಧರಿಸಿಕೊಂಡು ಹೋಗಬಹುದು. ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯವಿದೆ. ಆದರೆ, ಇದನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‍.ಅಶ್ವತ್ಥನಾರಾಯಣ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಸಚಿವರು ಮಾಧ್ಯಮದವರೊಂದಿಗೆ ಮಾತನಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಾಗಾಗಿ, ನಿಯಮಕ್ಕೆ ಅನುಸಾರವಾಗಿಯೇ ಬರಬೇಕು. ಹಿಜಾಬ್ ಧರಿಸುವುದಕ್ಕೆ ಅವಕಾಶ ಕೊಡುವುದಿಲ್ಲ ಎಂದೂ ಸಚಿವರು…

Read More