ರಿಪ್ಪನ್ಪೇಟೆ – ಒತ್ತುವರಿಯಾಗಿದ್ದ ಸ್ಮಶಾನದ ಜಾಗ ತೆರವುಗೊಳಿಸಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Ripponpet
ರಿಪ್ಪನ್ಪೇಟೆ – ಒತ್ತುವರಿಯಾಗಿದ್ದ ಸ್ಮಶಾನದ ಜಾಗ ತೆರವುಗೊಳಿಸಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Ripponpet ರಿಪ್ಪನ್ಪೇಟೆ : ಬಾಳೂರು ಗ್ರಾಪಂ ಪಂಚಾಯತಿಗೆ ಒಳಪಡುವ ಮಾವಿನಸರ ಗ್ರಾಮದ ಸರ್ವೆ ನಂ 13 ರಲ್ಲಿ ಹಲವಾರು ವರ್ಷಗಳಿಂದ ಒತ್ತುವರಿಯಾಗಿದ್ದ ಸ್ಮಶಾನದ ಜಾಗವನ್ನು ಹೈಡ್ರಾಮಗಳ ನಡುವೆ ಹೊಸನಗರ ತಹಶೀಲ್ದಾರ್ ರಶ್ಮಿ ಒಳಗೊಂಡ ಅಧಿಕಾರಿಗಳ ತಂಡ ತೆರವುಗೊಳಿಸುವಲ್ಲಿ ಯಶಸ್ವಿಯಾಗಿದೆ. ತಾಲ್ಲೂಕು ಆಡಳಿತ ಈ ಹಿಂದೆಯೇ ಒತ್ತುವರಿಯಾಗಿದ್ದ ಜಾಗವನ್ನು ಗ್ರಾಮಸ್ಥರ ಮನವಿ ಮೇರೆಗೆ ಜಾಗದ ಅಳತೆ ಮಾಡಿಸಿ ಒತ್ತುವರಿ ಮಾಡಿದ್ದ ಜಮೀನುಗಳ ಮಾಲೀಕರಿಗೆ ನೋಟೀಸ್…


