Headlines

ರಿಪ್ಪನ್ ಪೇಟೆಯಲ್ಲಿ ಏಪ್ರಿಲ್ 5ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ರಿಪ್ಪನ್ ಪೇಟೆಯಲ್ಲಿ ಏಪ್ರಿಲ್ 5ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಅವದೂತ ವಿನಯ್ ಗುರೂಜೀ ಮಾರ್ಗದರ್ಶನದಲ್ಲಿ ಉಡುಪಿಯ ಆದರ್ಶ ಹಾಸ್ಪಿಟಲ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ 30ಕ್ಕೂ ಅಧಿಕ ವಿವಿಧ ವಿಭಾಗಗಳ ಹಿರಿಯ ವೈದ್ಯರುಗಳು ಹಾಗೂ 60ಕ್ಕೂ ಹೆಚ್ಚು ಆರೋಗ್ಯ ಸಿಬ್ಬಂದಿಗಳು ಭಾಗಿ | 10 ದಿನದ ಉಚಿತ ಔಷಧಿ ವಿತರಣೆ ರಿಪ್ಪನ್ ಪೇಟೆ: ಪಟ್ಟಣದ ಓಂ ಶ್ರೀ ಮಾತೃಶ್ರೀ ಸೇವಾ ಸಂಸ್ಥೆ ಹಾಗೂ ಉಡುಪಿ ಆದರ್ಶ ಹಾಸ್ಪಿಟಲ್ ಸಂಯುಕ್ತವಾಗಿ ಏಪ್ರಿಲ್ 5ರಂದು ಬೃಹತ್…

Read More

RIPPONPETE | ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ ಪ್ರಾರಂಭ : ಭಾರಿ ಜನಸ್ತೋಮ

ರಿಪ್ಪನ್‌ಪೇಟೆ;-ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 57 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ 5.30ಕ್ಕೆ ಅರಂಭಗೊಂಡಿತು. ಯುವಕರ ಮಹಿಳೆಯರು ಪುಟಾಣಿ ಮಕ್ಕಳ ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ ವಿವಿಧ ಭಂಗಿಯ ಪ್ರದರ್ಶನದೊಂದಿಗೆ ಘೋಷಣೆಗಳು ಮುಗಿಲು ಮುಟ್ಟಿವೆ. ಗಣಪತಿಯ ರಾಜಬೀದಿ…

Read More

ಕನ್ನಡದ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್ ಕೃತ್ಯ ಖಂಡಿಸಿ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ :

ರಿಪ್ಪನ್ ಪೇಟೆ : ಕನ್ನಡ ಧ್ವಜ ಸುಟ್ಟುಹಾಕಿರುವ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ನಾಡಕಛೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.  ಪ್ರತಿಭಟನೆಯ ವೇಳೆ ಮಾತನಾಡಿದ ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾದ ಅರ್ ಎ ಚಾಬುಸಾಬ್ ಎಂಇಎಸ್‌ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ…

Read More

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ರಿಪ್ಪನ್‌ಪೇಟೆ – ಆಯನೂರು ಮಾರ್ಗ ಬಂದ್|ಪರ್ಯಾಯ ಮಾರ್ಗ ಯಾವುದು..?? ಇಲ್ಲಿದೆ ಮಾಹಿತಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ 9ನೇ ಮೈಲಿಕಲ್ಲು ಬಳಿ ಭಾರಿ ಗಾಳಿ ಮಳೆಗೆ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. 9ನೇ ಮೈಲಿಕಲ್ಲು ಬಳಿಯಲ್ಲಿ ಭಾರಿ ಗಾಳಿ ಮಳೆಗೆ ಬೃಹತ್ ಜಂಬೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಪೂರ್ಣವಾಗಿ ಕಡಿತಗೊಂಡಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಾಗಿದೆ. ಸ್ಥಳಕ್ಕೆ ಪಿಎಸ್ ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಪರ್ಯಾಯ ಮಾರ್ಗ…

Read More

ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ತೀರ್ಥಹಳ್ಳಿ ಗೌರವ ಉಳಿಸಿ : ಕಿಮ್ಮನೆ ರತ್ನಾಕರ್

ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ಸಿಕ್ಕಿದಾಗ ನಮ್ಮ ಕ್ಷೇತ್ರಕ್ಕೆ ಒಳ್ಳೆಯ ಹುದ್ದೆ ಸಿಕ್ಕಿದೆ ಎಂದು ಖುಷಿಪಟ್ಟಿದ್ದೆ. ನಾನೇ ಸನ್ಮಾನ ಮಾಡಿದ್ದೆ. ತೀರ್ಥಹಳ್ಳಿ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ. ಶಾಂತವೇರಿ ಗೋಪಾಲಗೌಡರ ಹೆಸರು ಹೇಳದೆ ಅಧಿವೇಶನ ಸಹ ನಡೆಯುವುದಿಲ್ಲ. ಆದರೆ, ಇಂದು ಜ್ಞಾನೇಂದ್ರ ನಮ್ಮ ಕ್ಷೇತ್ರಕ್ಕೆ ಕಳಂಕ ತರುತ್ತಿದ್ದಾರೆ. ರಾಜ್ಯದ ಜನರು ಅವರಿಗೂ, ತೀರ್ಥಹಳ್ಳಿ ಕ್ಷೇತ್ರಕ್ಕೂ ಬೈಯುತ್ತಿದ್ದಾರೆ. ಹೀಗಾಗಿ ಆರಗ ಜ್ಞಾನೇಂದ್ರ ರಾಜೀನಾಮೆ ಕೊಟ್ಟು ತೀರ್ಥಹಳ್ಳಿ ಗೌರವವನ್ನು ಉಳಿಸಬೇಕು ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ…

Read More

RIPPONPETE | ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ

RIPPONPETE | ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ ರಿಪ್ಪನ್‌ಪೇಟೆ :ಇಲ್ಲಿನ ಸಮೀಪದ ಸಿದ್ದಪ್ಪನಗುಡಿಯ ಇತಿಹಾಸ ಪ್ರಸಿದ್ದ  ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿಯ ಅಂಗವಾಗಿ ಗುರುವಾರ ದೇವರಿಗೆ ರುದ್ರಾಭಿಷೇಕ, ಅಭಿಷೇಕ, ಪೂಜಾ ಕೈಂಕರ್ಯಗಳು ಸಂಭ್ರಮದೊಂದಿಗೆ ಜರುಗಿತು. ಪಟ್ಟಣದ ಹೊರವಲಯದಲ್ಲಿರುವ ಸಿದ್ದಪನಗುಡಿ ಕಂತೆ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ರುದ್ರಾಭಿಷೇಕ ಮತ್ತು ಅಭಿಷೇಕ ಅಲಂಕಾರ ಪೂಜೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.ನಂತರ ಮಹಾಮಂಗಳಾರತಿಯೊಂದಿಗೆ ಸಾರ್ವಜನಿಕರಿಗೆ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು. ಈ ಸಂಧರ್ಭದಲ್ಲಿ ಶಾಸಕ…

Read More

ರಿಯಲ್ ಎಸ್ಟೇಟ್ ನಡೆಸುತ್ತಿರುವ ಶಿಕ್ಷಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಮಧು ಬಂಗಾರಪ್ಪ|MB

ರಾಜ್ಯದ ಕೆಲವು ಕಡೆ ಶಿಕ್ಷಕರು ಪಾಠ ಮಾಡದೆ ಖಾಸಗಿ ವ್ಯವಹಾರ, ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದು, ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಿದ ಅವರು, ರಾಜ್ಯದ ಕೆಲವು ಕಡೆ ಶಿಕ್ಷಕರ ಕಾರ್ಯವೈಖರಿ ಕುರಿತಾಗಿ ದೂರುಗಳು ಕೇಳಿ ಬಂದಿವೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮೇಲುಸ್ತುವಾರಿ ನೋಡಿಕೊಳ್ಳುವ ಬಿ.ಆರ್.ಸಿ. ಮತ್ತು ಸಿ.ಆರ್.ಪಿ.ಗಳ ಕಾರ್ಯನಿರ್ವಹಣೆ ಕೂಡ ತೃಪ್ತಿಕರವಾಗಿಲ್ಲವೆಂಬ ದೂರು…

Read More

ಕಾರು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಕಾರು : ಚಾಲಕ ಸ್ಥಳದಲ್ಲಿಯೇ ಸಾವು

ತೀರ್ಥಹಳ್ಳಿ ಸಮೀಪದ ಮುಡುಬ ಬಳಿ ಸ್ವಿಫ್ಟ್ ಕಾರ್ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ತರೀಕೆರೆ ನಿವಾಸಿ ವಕೀಲರಾದ ಸಂಪತ್ ಕುಮಾರ್ (50) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮುಡುಬಾ ಹತ್ತಿರದ ತಿರುವಿನಲ್ಲಿ ಅತೀ ವೇಗದಿಂದ ಚಲನೆ ಮಾಡುತ್ತಿದ್ದ ಸ್ವಿಫ್ಟ್ ಡಿಜ಼ೈರ್ ಕಾರ್ ಚಾಲಕನ ನಿಯಂತ್ರಣಕ್ಕೆ ಸಿಗದೇ ತೋಟಕ್ಕೆ ಹಾರಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಟ್ಟಿದ್ದಾರೆ. ಸಂಪತ್ ಕುಮಾರ್ ರವರ ಮಗನಿಗೆ ಪಡುಬಿದ್ರೆ ಸಮೀಪದ ಆಳ್ವಾಸ್ ಕಾಲೇಜಿನಲ್ಲಿ ದಾಖಲಾತಿ ಮಾಡಿಸಿ ಹಿಂದಿರುಗುತ್ತಿರುವಾಗ ಈ ಘಟನೆ…

Read More

ಹೊಸನಗರಕ್ಕೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಅವಶ್ಯ |ಹೋರಾಟದ ಪೂರ್ವಭಾವಿ ಸಭೆಯಲ್ಲಿ ಒಕ್ಕೊರಲ ಧ್ವನಿ

Demand for restoration of Hosanagar Assembly Constituency gains momentum as religious leaders, former ministers, MLAs and citizens unanimously call for a separate constituency to address submergence-affected issues and ensure development. ಹೊಸನಗರ: ಮುಳುಗಡೆ ಸಂತ್ರಸ್ಥರಾದ ಹೊಸನಗರ ತಾಲೂಕಿನ ಜನರ ಸಂಕಷ್ಟಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರತ್ಯೇಕ ವಿಧಾನಸಭಾ ಕ್ಷೇತ್ರ ರಚನೆಯೇ ಏಕೈಕ ಮಾರ್ಗ ಎಂದು ಮೂಲೆಗದ್ದೆ ಮಠದ ಅಭಿನವಚನ್ನಬಸವ ಸ್ವಾಮೀಜಿ ಹೇಳಿದರು. ಹೊಸನಗರ ವಿಧಾನಸಭಾ ಕ್ಷೇತ್ರ…

Read More

ರಿಪ್ಪನ್‌ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ಗರಿ| Yoga – champion

ರಿಪ್ಪನ್ ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ರಿಪ್ಪನ್ ಪೇಟೆ : ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಪೂಜಿನಗರ ಇವರ ಸಹಯೋಗದಲ್ಲಿ ನಡೆದ ಯೋಗ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್‌ಪೇಟೆಯ ಯೋಗ ಪಟುಗಳು ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು, ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.  ಪುರುಷರ ವಿಭಾಗದಲ್ಲಿ ತೃತೀಯ ಬಿಕಾಂ ತರಗತಿಯ ಆಕಾಶ್. ಕೆ. ಆರ್, ಮೊಹ್ಮದ್ ಮುಸ್ತಾಫ, ನಂದನ್‌ಕುಮಾರ್. ಇ, ಅಭಿಷೇಕ್. ಎನ್,…

Read More
Exit mobile version