Headlines

ಕಾರು ಮತ್ತು ನವದುರ್ಗ ಬಸ್ಸಿನ ನಡುವೆ ಭೀಕರ ಅಪಘಾತ – ಕಾರು ಚಾಲಕ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ..!!|accident

ಶಿವಮೊಗ್ಗ : ಸಕ್ರೆಬೈಲ್ ಆನೆ ಬಿಡಾರದ ಬಳಿ ಇಂದು ಸಂಜೆ ಐದು ಗಂಟೆ ಸುಮಾರಿಗೆ ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ನವದುರ್ಗ ಬಸ್​ಗೆ ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಪೂರ್ತಿಯಾಗಿ ನುಜ್ಜುಗುಜ್ಜಾಗಿದೆ. ಇನ್ನು ಖಾಸಗಿ ಬಸ್ ರಸ್ತೆಯ ಇನ್ನೊಂದು ಪಕ್ಕಕ್ಕೆ  ಸರಿದು ನಿಂತಿದೆ. ಸಂಜೆ ಐದು ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದೆ ಎಂದು…

Read More

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್ – ತಪ್ಪಿದ ಭಾರಿ ದುರಂತ..!

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್ – ತಪ್ಪಿದ ಭಾರಿ ದುರಂತ..! A private bus lost control and veered into a forest area near Heggodu in Thirthahalli taluk. A few passengers sustained minor injuries, while a major tragedy was averted. Police have launched an investigation into the cause of the accident. ತೀರ್ಥಹಳ್ಳಿ, ಜೂನ್ 9: ತಾಲೂಕಿನ ಹೆಗ್ಗೋಡು ಸಮೀಪ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/12/25 ರಂದು ಬೆಳಿಗ್ಗೆ 09-30 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ. 110/11 ಕೆವಿ ತುರ್ತು ನಿರ್ವಹಣೆ…

Read More

ಕಾಂಗ್ರೆಸ್ ಶಾಸಕರ ಹೇಳಿಕೆಗೆ ಖಂಡನೆ

(ರಿಪ್ಪನ್ ಪೇಟೆ ) ಶಾಸಕರಾದ ಜಮೀರ್ ಅಹ್ಮದ್ ಖಾನ್ ರವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ  ವಿರುದ್ಧ  ಲಘುವಾಗಿ ಮಾತನಾಡಿದ ಜಮೀರ್ ಅಹ್ಮದ್ ಖಾನ್ ವಿರುದ್ಧ ಜಾತ್ಯತೀತ ಜನತಾದಳದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಯುವ ಜಾತ್ಯಾತೀತ ಜನತಾದಳ ಕಾರ್ಯದರ್ಶಿ ರಫಿ ರಿಪ್ಪನ್ ಪೇಟೆ ಮಾತನಾಡುತ್ತಾ ಅಭಿವೃದ್ಧಿ ಚಿಂತಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ನಾಲಿಗೆ ಹರಿಬಿಡುತ್ತಿರುವ ಜಮೀರ್ ಅಹ್ಮದ್ ಖಾನ್ ತಮ್ಮ ವರ್ತನೆ ಬದಲಾಯಿಸಿಕೊಳ್ಳದಿದ್ದರೆ ಮುಂದಿನ…

Read More

SAGARA | ಮನೆ ಹಾಗೂ ದನಗಳ್ಳತನ ಮಾಡುತಿದ್ದ ಆರೋಪಿಗಳ ಬಂಧನ – ಲಕ್ಷಾಂತರ ರೂ ಮೌಲ್ಯದ ನಗದು , ಚಿನ್ನಾಭರಣ ವಶಕ್ಕೆ..!

SAGARA | ಮನೆ ಹಾಗೂ ದನಗಳ್ಳತನ ಮಾಡುತಿದ್ದ ಆರೋಪಿಗಳ ಬಂಧನ – ಲಕ್ಷಾಂತರ ರೂ ಮೌಲ್ಯದ ನಗದು , ಚಿನ್ನಾಭರಣ ವಶಕ್ಕೆ..! ಸಾಗರ : ಪಟ್ಟಣದ ಪೇಟೆ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಗಳ್ಳತನ, ದನಗಳ್ಳತನ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 2 ಲಕ್ಷ ಮೌಲ್ಯದ ಚಿನ್ನಾಭರಣ, 20 ಲಕ್ಷ ಮೌಲ್ಯದ ವಾಹನ ಜಪ್ತಿ ಮಾಡಿದ್ದಾರೆ. ಇಂದು ಪತ್ರಿಕಾ ಗೋಷ್ಠಿಯಲ್ಲಿ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯ್ಕ್ ಅವರು ಮಾಹಿತಿ ನೀಡಿದ್ದು,…

Read More

ರಸ್ತೆ ಹಂಪ್‌ ಕಾಣದೆ ಭೀಕರ ಅಪಘಾತ: ಬೈಕ್‌ ಸವಾರ ಸ್ಥಳದಲ್ಲೇ ಸಾವು

A 35-year-old biker died in a tragic accident near LBS Nagar Flyover in Shivamogga after failing to notice an unmarked road hump, raising concerns over unsafe and unscientific speed breakers ಶಿವಮೊಗ್ಗ: ನಗರದ ಎಲ್‌ಬಿಎಸ್ ನಗರ ಫ್ಲೈಓವರ್ ಬಳಿ ಹೊಸದಾಗಿ ನಿರ್ಮಿಸಲಾದ ರಸ್ತೆ ಹಂಪ್‌ ಸ್ಪಷ್ಟವಾಗಿ ಕಾಣದೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗದ ವಾದಿ ಉದಾ ನಿವಾಸಿ ಉಲ್ಲಾ (35) ಮೃತ ಯುವಕ…

Read More

ಪರಿಷತ್ ಚುನಾವಣೆ | ಶಿಕ್ಷಕರೇ ಹಣ ಹೆಂಡಕ್ಕೆ ಮತ ಮಾರಿಕೊಂಡು ಭ್ರಷ್ಟರಾಗಿ, ಸ್ವಾರ್ಥಿಯಾಗಿ, ನೈತಿಕವಾಗಿ ದಿವಾಳಿಯಾದರೆ ಈ ಜಗವ ಕಾಯುವವರಾರು..!!?? | VOTE FOR SALE

ಪರಿಷತ್ ಚುನಾವಣೆ | ಶಿಕ್ಷಕರೇ ಹಣ ಹೆಂಡಕ್ಕೆ ಮತ ಮಾರಿಕೊಂಡು ಭ್ರಷ್ಟರಾಗಿ, ಸ್ವಾರ್ಥಿಯಾಗಿ, ನೈತಿಕವಾಗಿ ದಿವಾಳಿಯಾದರೆ ಈ ಜಗವ ಕಾಯುವವರಾರು..!!?? ಒಂದು ರಾಷ್ಟ್ರದ ಗುಣಮಟ್ಟ ಅಲ್ಲಿನ ನಾಗರಿಕರ ಗುಣಮಟ್ಟದ ಮೇಲೆ ನಿರ್ಧಾರವಾದರೇ ನಾಗರಿಕರ ಗುಣಮಟ್ಟ ಶಿಕ್ಷಣದ ಗುಣಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ. ಶಿಕ್ಷಣದ ಗುಣಮಟ್ಟ ಶಿಕ್ಷಕರ ಮೇಲೆ ಅವಲಂಬಿತವಾಗಿರುತ್ತದೆ. ಆದ್ದರಿಂದಲೇ ಶಿಕ್ಷಕರನ್ನು ‘ರಾಷ್ಟ್ರನಿರ್ಮಾಪಕರು ಎನ್ನಲಾಗುತ್ತದೆ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಶಿಕ್ಷಕನಿಗೆ ದೇವರ ಸ್ಥಾನವನ್ನು (‘ಆಚಾರ್ಯ ದೇವೋ ಭವ’) ನೀಡಲಾಗಿದೆ. ಹಿಂದೂ ಶಾಸ್ತ್ರಗ್ರಂಥಗಳಲ್ಲಿ ಶಿಕ್ಷಕನು ವಿದ್ಯಾರ್ಥಿಗೆ ಎರಡನೇ ಜನ್ಮ ಕೊಡುತ್ತಾನೆಂಬ…

Read More

Ripponpete | ಒಂದು ಕಾಲದಲ್ಲಿ ಬಾಂಬೆಯ ಹೊಟೇಲ್ ಉದ್ಯಮಿ – ಈಗ ಬಸ್ ನಿಲ್ದಾಣದಲ್ಲಿ ಆಶ್ರಯ | ಸುಖಜೀವನಕ್ಕೆ ಕೊಲ್ಲಿ ಇಟ್ಟಿತು ಪಾರ್ಶ್ವವಾಯು

ಒಂದು ಕಾಲದಲ್ಲಿ ಬಾಂಬೆಯ ಹೊಟೇಲ್ ಉದ್ಯಮಿ – ಈಗ ಬಸ್ ನಿಲ್ದಾಣದಲ್ಲಿ ಆಶ್ರಯ | ಸುಖಜೀವನಕ್ಕೆ ಕೊಲ್ಲಿ ಇಟ್ಟಿತು ಪಾರ್ಶ್ವವಾಯು  Ripponpete | ಮುಂಬಯಿಯ ಹೊಟೇಲ್ ಮಾಲೀಕನಿಗೆ ಬಸ್ ನಿಲ್ದಾಣವಾಯ್ತು ಅಶ್ರಯ ತಾಣ – ಸುಖ ಜೀವನಕ್ಕೆ ಮಾರಕವಾಯ್ತ ಪಾರ್ಶ್ವವಾಯು..??? ಹೀಗೊಂದು ಮನಕಲಕುವ ಸ್ಟೋರಿ ರಿಪ್ಪನ್‌ಪೇಟೆ : ಜೀವನವೇನ್ನುವುದೇ ಹೀಗೆ ನೋಡಿ ಕಾಲಚಕ್ರ ತಿರುಗಿದಂತೆ ಎಲ್ಲವೂ ಬದಲಾಗುತ್ತದೆ ಎನ್ನುತ್ತಾರೆ ,ಉತ್ತಮ ಆರೋಗ್ಯ ಹಣ ಅಂತಸ್ಥು ಇದ್ದಾಗ ಎಲ್ಲರೂ ನಮ್ಮವರೇ.! ಎಲ್ಲಾರಿಗೂ ನಾವೆಂದರೇ ಅತೀವ ಗೌರವ, ಪ್ರೀತಿ ಉಕ್ಕಿ…

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ (29-03-2024)

  ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ರಾಶಿ ಶಿವಮೊಗ್ಗ 47099 47299 ಸರಕು ತೀರ್ಥಹಳ್ಳಿ 58099 82300 ಗೊರಬಲು ತೀರ್ಥಹಳ್ಳಿ 28009 32111 ಬೆಟ್ಟೆ ತೀರ್ಥಹಳ್ಳಿ 46501 52699 ರಾಶಿ ತೀರ್ಥಹಳ್ಳಿ 30899 49209 ಇಡಿ ತೀರ್ಥಹಳ್ಳಿ…

Read More

ಸಮಯಕ್ಕೆ ಸರಿಯಾಗಿ ಸಿಗದ ಆಂಬುಲೆನ್ಸ್ : 45 ದಿನದ ಮಗು ಸಾವು

  ತುಮರಿ ಗ್ರಾಮ ಎಂಬ ಮಾನವ ನಿರ್ಮಿತ ದ್ವೀಪದಲ್ಲಿ 108 ಅವ್ಯವಸ್ಥೆ, ಹೊಸ ಆಂಬುಲೆನ್ಸ್ ಬಂದರೂ ಸಕಾಲಕ್ಕೆ ತುರ್ತು ಆರೋಗ್ಯ ವಾಹನ ಸಿಗದೆ 45 ದಿನಗಳ ಮಗು ಉಸಿರಾಟ ಸಮಸ್ಯೆಯಿಂದ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಬ್ಯಾಕೋಡು ಸಮೀಪದ ಸಸಿಗೊಳ್ಳಿಯಲ್ಲಿ ನಡೆದಿದೆ. ಕಳೆದ ನಾಲ್ಕು ದಿನದಿಂದ ದ್ವೀಪದ ಹೊಸ ಆಂಬುಲೆನ್ಸ್ ಸೇವೆಯಲ್ಲಿ ಇಲ್ಲದ ಹಿನ್ನೆಲೆಯಲ್ಲಿ ಸಸಿಗೊಳ್ಳಿ ಸಮೀಪದ ಎಲ್ದಮಕ್ಕಿ ಹಳ್ಳಿಯ ಗೀತಾ ಮತ್ತು ಉಮೇಶ್ ದಂಪತಿಗಳ 45 ದಿನಗಳ ಹಸುಗೂಸಿಗೆ ಉಸಿರಾಟ ತೊಂದರೆಯಾಗಿ 108 ಅಲಭ್ಯತೆಯಿಂದ ತಡವಾಗಿ…

Read More