Headlines

ಗವಟೂರು-ಮಾವಿನಸರ ಕಳಪೆ ರಸ್ತೆ ಕಾಮಗಾರಿ ಸ್ಥಳಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ – ಅಧಿಕಾರಿಗಳಿಗೆ ತರಾಟೆ

ರಿಪ್ಪನ್‌ಪೇಟೆ : ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಅನುದಾನದ ಗವಟೂರು- ಮಾವಿನಸರ ರಸ್ತೆ ಕಾಮಗಾರಿ ಕಳೆಪೆಯಾಗಿದೆ ಎಂಬ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಹಾಗೂ ಹಲವು ಮಾಧ್ಯಮಗಳಲ್ಲಿ ಆರೋಪ ಬಂದ ಹಿನ್ನಲೆಯಲ್ಲಿ ಶಾಸಕ ಹಾಗೂ MSIL ಅಧ್ಯಕ್ಷ  ಹರತಾಳು ಹಾಲಪ್ಪ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಂತರ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿ,ನೂತನ ತಂತ್ರಜ್ಞಾನ ಅಳವಡಿಕೆಯಿಂದಾಗಿ ಕಾಮಗಾರಿಯಲ್ಲಿ ಲೋಪ ಕಂಡುಬಂದಿದೆ. ರಸ್ತೆ ಅಂಚಿನಲ್ಲಿ ನೀರು ಸರಾಗವಾಗಿ ಹೋಗಲು ಬಾಕ್ಸ್ ಚರಂಡಿಯಲ್ಲಿ ರಂದ್ರ…

Read More

ಅಡಿಕೆ ದರದಲ್ಲಿ ಏರಿಳಿತ: ಶಿವಮೊಗ್ಗ ಜಿಲ್ಲೆಯ ಫೆಬ್ರವರಿ 27ರ ಮಾರುಕಟ್ಟೆಯ ಧಾರಣೆ

Arecanut prices in Shivamogga district show fluctuations as on February 27. Check today’s complete market-wise arecanut rates in quintals, comparison with February 26 prices, and updates for Shivamogga and Bhadravati markets. ಅಡಿಕೆ ಧಾರಣೆಯಲ್ಲಿ ಹಾವು–ಏಣಿ ಆಟದಂತೆಯೇ ದಿನದಿಂದ ದಿನಕ್ಕೆ ಏರಿಳಿತ ಕಂಡುಬರುತ್ತಿದ್ದು, ಮಲೆನಾಡಿನ ಹೆಬ್ಬಾಗಿಲು ಎಂದೇ ಪ್ರಸಿದ್ಧವಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದಿನ (ಫೆಬ್ರವರಿ 27) ಅಡಿಕೆ ಮಾರುಕಟ್ಟೆಯ ದರಗಳು ಬೆಳೆಗಾರರ ಗಮನ ಸೆಳೆಯುತ್ತಿವೆ. ರಾಜ್ಯದಲ್ಲಿ…

Read More

RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು

RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು ರಿಪ್ಪನ್ ಪೇಟೆ : ಮದ್ಯಪಾನ ಮಾಡಿ ಸಾರ್ವಜನಿಕರ ಪ್ರಾಣದೊಂದಿಗೆ ಆಟವಾಡುತ್ತಿದ್ದ ಖಾಸಗಿ ಬಸ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ಇಂದು ಮಧ್ಯಾಹ್ನ ಪಟ್ಟಣದಲ್ಲಿ ನಡೆದಿದೆ. ಸಮಯೋಚಿತವಾಗಿ ಪೊಲೀಸರು ಕ್ರಮ ಕೈಗೊಂಡದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸಾಗರದಿಂದ ತೀರ್ಥಹಳ್ಳಿಯತ್ತ ತೆರಳುತ್ತಿದ್ದ ಖಾಸಗಿ ಬಸ್‌ನ ಚಾಲಕ ಕಂಠಪೂರ್ತಿ ಮದ್ಯ ಸೇವಿಸಿ ವಾಹನವನ್ನು ನಿರ್ಲಕ್ಷ್ಯದಿಂದ ಓಡಿಸುತ್ತಿದ್ದಾನೆಂಬ ಮಾಹಿತಿ ಬಸ್ಸಿನಲ್ಲಿದ್ದ…

Read More

ರಿಪ್ಪನ್ ಪೇಟೆ ಜಿಪಂ,ತಾಪಂ ಮೀಸಲಾತಿ ಪ್ರಕಟ: ಟವೆಲ್ ಹಾಕಲು ಸಿದ್ದರಾದ ಆಕಾಂಕ್ಷಿಗಳು

ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿಯ ಚುನಾವಣಾ ಮೀಸಲಾತಿ ಪ್ರಕಟಗೊಂಡಿದ್ದು ಜಿಲ್ಲಾ ಪಂಚಾಯತ್ ಗೆ ಸಾಮಾನ್ಯ ಹಾಗೂ ತಾಲೂಕ್ ಪಂಚಾಯತ್ ಗೆ ಸಾಮಾನ್ಯ ಮಹಿಳೆ ಕೆಟಗೆರಿ ಬಂದಿದ್ದು ಚುನಾವಣ ಕಣ ರಂಗೇರಿದೆ. ರಿಪ್ಪನ್ ಪೇಟೆ ಜಿಪಂ ಮತ್ತು ತಾಪಂ ಸ್ಥಾನಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳಲ್ಲಿ ಪ್ರಬಲ ಪೈಪೋಟಿ ಏರ್ಪಟ್ಟಿದ್ದು ಕೊನೆಯಲ್ಲಿ ಯಾರಿಗೇ ಟಿಕೇಟ್ ಖಾತ್ರಿಯಾಗುತ್ತದೆ ಎಂದು ಕಾದು ನೋಡಬೇಕಾಗಿದೆ. ಬಿಜೆಪಿ ಯಲ್ಲಿ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದೆ ಅದರಲ್ಲಿ ಮುಂಚೂಣಿಯಲ್ಲಿ ಕಳೆದ ಬಾರಿ…

Read More

ದೀಪ ಶ್ರೀಮಂತನ ಮನೆಯಲ್ಲಿ ಎಷ್ಟು ಬೆಳಕನ್ನು ಕೊಡುತ್ತದೆಯೋ ಅಷ್ಟೇ ಬೆಳಕನ್ನು ಬಡವನ ಮನೆಯಲ್ಲೂ ಕೊಡುತ್ತದೆ : ಶ್ರೀ ರಂಭಾಪುರಿ ಜಗದ್ಗುರುಗಳು : ಅದ್ದೂರಿಯಾಗಿ ಜರುಗಿದ ಮಳಲಿ ಮಠದ ಕಾರ್ತಿಕ ದೀಪೋತ್ಸವ

ರಿಪ್ಪನ್‌ಪೇಟೆ: ಕತ್ತಲೆ ಅಜ್ಞಾನದ ಸಂಕೇತವಾದರೆ ಬೆಳಕು ಜ್ಞಾನದ ಸಂಕೇತ. ಬಾಹ್ಯ ಕತ್ತಲೆ ಕಳೆಯಲು ದೀಪ ಬೇಕು. ಮನದ ಅಜ್ಞಾನ ದೂರ ಮಾಡಲು ಜ್ಞಾನ ಬೋಧಾಮೃತ ಬೆಳಕಿನ ಕಿರಣ ಮುಖ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಶ್ರೀಮದ್ರಂಭಾಪುರಿ ಖಾಸಾ ಶಾಖಾ ಮಳಲಿ ಸಂಸ್ಥಾನ ಮಠದಲ್ಲಿ ಜರುಗಿದ ಕಾರ್ತೀಕ ದೀಪೋತ್ಸವ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ದೀಪ ಶ್ರೀಮಂತನ ಮನೆಯಲ್ಲಿ ಎಷ್ಟು ಬೆಳಕನ್ನು ಕೊಡುತ್ತದೆಯೋ ಅಷ್ಟೇ ಬೆಳಕನ್ನು ಬಡವನ ಮನೆಯಲ್ಲೂ ಕೊಡುತ್ತದೆ. ಮನುಷ್ಯನ…

Read More

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳ ದುರ್ಮರಣ

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳ ದುರ್ಮರಣ ಶಿವಮೊಗ್ಗ: ನಗರದ ಸರ್ಕ್ಯೂಟ್‌ ಹೌಸ್‌ ಸರ್ಕಲ್‌ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ ಹಾಗೂ ನಂದಿನಿ ಹಾಲಿನ ವಾಹನ ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ. ಮೃತರನ್ನು ಮೂರನೇ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಇಬ್ಬರೂ ತೀವ್ರವಾಗಿ ರಸ್ತೆ ಮೇಲೆ ಬಿದ್ದು…

Read More

ಕ್ಯಾಂಟೀನ್ ಮಾಲೀಕನಿಗೆ ಬೋಂಡಾ ತಯಾರಿಕೆಯ ಬಗ್ಗೆ ತರಬೇತಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ಕ್ಯಾಂಟೀನ್ ಮಾಲೀಕನಿಗೆ ಬೋಂಡಾ ತಯಾರಿಕೆಯ ಬಗ್ಗೆ ತರಬೇತಿ ನೀಡಿದ  ಶಾಸಕ ಬೇಳೂರು ಗೋಪಾಲಕೃಷ್ಣ. ರಿಪ್ಪನ್ ಪೇಟೆ : ಸರಳ ಸಜ್ಜನಿಕೆಯ ಮೂಲಕ ಜನಸಾಮಾನ್ಯರ ಶಾಸಕರಾಗಿ ಆಯ್ಕೆಯಾದ  ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಬೋಂಡಾ ತಯಾರಿಕೆಯ ಬಗ್ಗೆ ತರಬೇತಿ ನೀಡಿದ  ಘಟನೆ ಇಂದು ರಿಪ್ಪನ್ ಪೇಟೆ ಪಟ್ಟಣದಲ್ಲಿ ನಡೆದಿದೆ.  ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರ ಅತಿವೃಷ್ಟಿ ಸಮಾಲೋಚನಾ ಸಭೆಯಲ್ಲಿ ಭಾಗವಹಿಸುವುದರ ಸಲುವಾಗಿ ಸಚಿವರು ಬರುವುದಕ್ಕಿಂತ ಮುಂಚಿತವಾಗಿ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಗೆ ಆಗಮಿಸಿದ್ದರು.ಈ…

Read More

ಚೆಲುವೆಯ ಅಂದದ ಮುಖವನ್ನು ಹೋಲುವ ಕೀಟ ಪ್ರತ್ಯಕ್ಷ – ಮಲೆನಾಡ ಪ್ರಕೃತಿಯಲ್ಲೊಂದು ರೋಚಕ ಘಟನೆ|Hosanagara

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಾಗರಕೊಡಿಗೆ ಗ್ರಾಮ ವಿಚಿತ್ರವಾದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಈ ಗ್ರಾಮದ ಎಂ ಸಿ ಸುಬ್ರಮಣ್ಯ ಎಂಬುವರ ಮನೆಯಲ್ಲಿ ಚೆಲುವೆಯ ಅಂದದ ಮುಖವನ್ನು ಹೊತ್ತು ಕೀಟ ಒಂದು ಪ್ರತ್ಯಕ್ಷವಾಗಿ ಎಲ್ಲರಲ್ಲೂ ಆಶ್ಚರ್ಯವನ್ನುಂಟು ಮಾಡಿ ಕೆಲಕಾಲ ಅಲ್ಲಿಯ ಸಂಚರಿಸಿ ನಂತರ ಕಣ್ಮರೆಯಾಗಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಮನೆಯವರು ಅದರದೊಂದು ಫೋಟೋವನ್ನು ತೆಗೆದಿಟ್ಟುಕೊಂಡು ನಡೆದ ಘಟನೆಯ ಸಾಕ್ಷಿಯನ್ನಾಗಿಸಿದ್ದಾರೆ. ಹೌದು! ಚೆಲುವೆಯನ್ನು ಪೃಕೃತಿಗೆ ಹೋಲಿಸುತ್ತಾರೆ. ಆದರೆ ಪ್ರಕೃತಿಯಲ್ಲಿನ ಜೀವಿಯೊಂದು ಚೆಲುವೆಯ ಅಂದದ ಮುಖವನ್ನು ಹೊತ್ತು ತಂದಿತ್ತು. ಇಂತಹದೊಂದು ವಿಸ್ಮಯದ…

Read More

ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ಜೀವ ಬೆದರಿಕೆ – ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ಜೀವ ಬೆದರಿಕೆ – ಯುವಕನ ಬಂಧನ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ಜೀವ ಬೆದರಿಕೆ – ಯುವಕನ ಬಂಧನ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ಜೀವ ಬೆದರಿಕೆ – ಯುವಕನ ಬಂಧನ ರಿಪ್ಪನ್ ಪೇಟೆ : ಅಪ್ರಾಪ್ತ ಯುವತಿಯನ್ನು ಮದುವೆಯಾಗುವಂತೆ ಒತ್ತಾಯಿಸಿ ಬೆದರಿಕೆ ಒಡ್ಡಿದ ಆರೋಪದ ಮೇಲೆ ಫೋಕ್ಸೋ ಕಾಯ್ದೆಯಡಿ ಯುವಕನೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ,…

Read More

Hosanagara | ಅಕ್ರಮ ಮರಳು ಸಾಗಾಟ – ನಾಲ್ಕು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ.!!

ಹೊಸನಗರ : ಅಕ್ರಮ ಮರಳು ಸಾಗಾಟ – ನಾಲ್ಕು ಟಿಪ್ಪರ್ ಲಾರಿ ವಶಕ್ಕೆ.!! ಹೊಸನಗರ :  ಅಕ್ರಮವಾಗಿ ಮರಳು ಸಾಗಿಸುತಿದ್ದ ನಾಲ್ಕು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ರಾಜು ರೆಡ್ಡಿ ನೇತೃತ್ವದ ಸಿಬ್ಬಂದಿಗಳ ನಾಲ್ಕು ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ದಿನೇಶ್ ಮೂಡುಬ ಎಂಬಾತನಿಗೆ ಸೇರಿದ(KA 19 AD 2001) ,ಸುರೇ೦ದ್ರಕೋಟ್ಯಾನ್…

Read More