ಗಾಂಜಾ ವ್ಯವಹಾರಕ್ಕೆ ಅಡ್ಡಿಯಾದ ಅಜ್ಜಿಯನ್ನೇ ಸೈಜ್ ಕಲ್ಲಿನಿಂದ ಕೊಂದು ಬರ್ಬರ ಹತ್ಯೆ ಮಾಡಿದ ಮೊಮ್ಮಗ!

ಗಾಂಜಾ ವ್ಯವಹಾರಕ್ಕೆ ಅಡ್ಡಿಯಾದ ಅಜ್ಜಿಯನ್ನೇ ಸೈಜ್ ಕಲ್ಲಿನಿಂದ ಕೊಂದು ಬರ್ಬರ ಹತ್ಯೆ ಮಾಡಿದ ಮೊಮ್ಮಗ! An elderly woman was allegedly murdered by her grandson with a stone in Shivamogga after she attempted to file a police complaint against his alleged ganja trade. Police have detained the accused and are investigating the case. ಶಿವಮೊಗ್ಗ: ಗಾಂಜಾ ವ್ಯವಹಾರದ ವಿರುದ್ಧ ಪೊಲೀಸರಿಗೆ ದೂರು ನೀಡಲು…

Read More

ಜಿಲ್ಲಾ ಹಿಂದುಳಿದ ವರ್ಗ ಅಧಿಕಾರಿ ಕುಮಾರ್ ಹುಚ್ಚುತನಕ್ಕೆ ಬಲಿಪಶುಗಳಾದ ಮಹಿಳಾ ಅಡುಗೆಯವರು: ಹಣ್ಣು ತಿಂದವರಿಗಿಂತ ಸಿಪ್ಪೆ ತಿಂದವರಿಗೆ ಶಿಕ್ಷೆಯಾದ ಆನಂದಪುರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲಿನಲ್ಲಿ ನಡೆದ ರೋಚಕ ಸ್ಟೋರಿ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಸಿದ್ದೇಶ್ವರ ಕಾಲೊನಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಹಾಸ್ಟೆಲ್ ವಾರ್ಡನ್ ಮಮತಾ ವಿದ್ಯಾರ್ಥಿಗಳಿಗೆ ನೀಡಿದ ಮೂವತ್ತು ಕ್ಕೂ ಹೆಚ್ಚು ಬೆಡ್ ಶೀಟ್ ಗಳನ್ನು ಬಚ್ಚಿಟ್ಟಿದ್ದರು.ಇದರಿಂದ ಮನನೊಂದ ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಅವ್ಯವಹಾರ ನಡೆದಿದೆಯೆಂದು ಬಂದಂತಹ ಜನಪ್ರತಿನಿಧಿಗಳೆದರು  ದೂರಿದ್ದರು ಜನ ಜನಪ್ರತಿನಿಧಿಗಳ ಎದುರು ವಿದ್ಯಾರ್ಥಿಗಳು ಹಾಸ್ಟೆಲ್ ನ ವಾರ್ಡನ್ ಮಮತಾ ವಿರುದ್ಧ ಹಲವು ದೂರುಗಳನ್ನು ನೀಡಿದ್ದರು. ಬೆಡ್ ಶೀಟ್ ಗಳನ್ನು ಕಳೆದ 1ವರ್ಷದಿಂದ ನೀಡಿಲ್ಲ ಹಾಗೂ ಬಕೆಟ್ ಹಾಗೂ ಜಗ್ಗು…

Read More

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು | Train Accident

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು | Train Accident ಭದ್ರಾವತಿ– ಮಸರಹಳ್ಳಿ ರೈಲ್ವೆ ಮಾರ್ಗದಲ್ಲಿ ಸುಮಾರು 50 ರಿಂದ 55 ವರ್ಷದ ಅಪರಿಚಿತ ಪುರುಷ ರೈಲಿಗೆ ಸಿಕ್ಕು ಮೃತಪಟ್ಟಿರುತ್ತಾರೆ. ಈತನ ಚಹರೆ ಸುಮಾರು 5.5 ಅಡಿ ಎತ್ತರ, ಸಾಧಾಕಪ್ಪು ಮೈ ಬಣ್ಣ, ತಲೆಯಲ್ಲಿ 2 ಇಂಚು ಕಪ್ಪು ಕೂದಲು ಬಿಟ್ಟಿದ್ದು, ಅರ್ಧ ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಗಡ್ಡ, ಮೀಸೆ ಇರುತ್ತದೆ. ಒಂದು ಕೆಂಪು ಬಣ್ಣದ ಕಪ್ಪು ಚುಕ್ಕೆಯುಳ್ಳ ಸ್ವೇಟರ್, ಒಂದು ಬಿಳಿ ಬಣ್ಣದ…

Read More

8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದಂತೆ ಸುಪ್ರೀಂಕೋರ್ಟ್ ತಡೆ

8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದಂತೆ ಸುಪ್ರೀಂಕೋರ್ಟ್ ತಡೆ ಕರ್ನಾಟಕದಲ್ಲಿ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ್ದಕ್ಕಾಗಿ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು ಮತ್ತು ಮುಂದಿನ ಆದೇಶದವರೆಗೆ 8, 9 ಮತ್ತು 10 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ನಿರ್ಬಂಧಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಈ ಆದೇಶ ನೀಡಿದೆ. 8,…

Read More

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ HOSANAGARA |  ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್‌ ಹಬ್ಬ ಮುಸ್ಲಿಮರ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ರಂಜಾನ್ ನಂತರ ಬರುವ ದೊಡ್ಡ ಹಬ್ಬ ಇದಾಗಿದ್ದು, ತ್ಯಾಗದ ಸಂಕೇತವಾಗಿರುವ ಈ ಹಬ್ಬವನ್ನು ಪ್ರಪಂಚದಾದ್ಯಂತ ಮುಸ್ಲಿಮರು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಪ್ರತಿವರ್ಷ ದುಲ್-ಅಜ್‌-ಹಜ್ಜ್ ತಿಂಗಳಿನ ಹತ್ತನೇ ದಿನದಂದು, ಪ್ರಪಂಚದಾದ್ಯಂತ ಮುಸ್ಲಿಮರು ಈದ್‌-ಉಲ್‌-ಅಧಾ ಅಂದರೆ ಬಕ್ರೀದ್‌ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬದ ದಿನ ಸಾಮಾನ್ಯವಾಗಿ ಕುರಿ, ಮೇಕೆಯನ್ನು ದೇವರಿಗಾಗಿ ಬಲಿ ಕೊಡಲಾಗುತ್ತದೆ ಎಂದು…

Read More

ಇನ್ನೂ ಮುಂದೆ “ರಕ್ತ ಮಾರಾಟಕ್ಕಿಲ್ಲ” | ಸಂಸ್ಕರಣಾ ಶುಲ್ಕ ಹೊರತುಪಡಿಸಿ ಉಳಿದೆಲ್ಲಾ ಶುಲ್ಕ ಮನ್ನಾ – ಕೇಂದ್ರ ಸರ್ಕಾರದ ಮಹತ್ವದ ಕ್ರಮ GOOD NEWS

ಇನ್ನೂ ಮುಂದೆ “ರಕ್ತ ಮಾರಾಟಕ್ಕಿಲ್ಲ” | ಸಂಸ್ಕರಣಾ ಶುಲ್ಕ ಹೊರತುಪಡಿಸಿ ಉಳಿದೆಲ್ಲಾ ಶುಲ್ಕ ಮನ್ನಾ – ಕೇಂದ್ರ ಸರ್ಕಾರ ಮಹತ್ವದ ಕ್ರಮ ಆಸ್ಪತ್ರೆಗಳು ಮತ್ತು ಖಾಸಗಿ ರಕ್ತ ಬ್ಯಾಂಕುಗಳಲ್ಲಿ ರಕ್ತಕ್ಕೆ ಹೆಚ್ಚಿನ ಶುಲ್ಕ ವಿಧಿಸುವ ತೊಂದರೆಯನ್ನ ಪರಿಹರಿಸಲು, ಸಂಸ್ಕರಣಾ ಶುಲ್ಕವನ್ನ ಹೊರತುಪಡಿಸಿ ಎಲ್ಲಾ ಶುಲ್ಕಗಳನ್ನ ಕೇಂದ್ರ ಸರ್ಕಾರ ಮನ್ನಾ ಮಾಡಿದೆ. “ರಕ್ತವು ಮಾರಾಟಕ್ಕಿಲ್ಲ” ಎಂಬ ಆಧಾರದ ಮೇಲೆ ಈ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ, ಇದರ ಆಧಾರದ ಮೇಲೆ ಆರೋಗ್ಯ ನಿಯಂತ್ರಕವು ಭಾರತದಾದ್ಯಂತ ರಕ್ತ ವಿತರಣೆಯನ್ನ ಹೊರತುಪಡಿಸಿ ಎಲ್ಲಾ ಶುಲ್ಕಗಳನ್ನ…

Read More

ಎಚ್ಚರ , ನಿಮ್ಮ ಮೊಬೈಲ್ ನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಇಟ್ಟುಕೊಳ್ಳುವುದು ಅಪರಾಧ – ಕ್ರಮಕ್ಕೆ ಮುಂದಾದ ಎಸ್ ಐಟಿ | SIT

ಎಚ್ಚರ , ನಿಮ್ಮ ಮೊಬೈಲ್ ನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಇಟ್ಟುಕೊಳ್ಳುವುದು ಅಪರಾಧ – ಕ್ರಮಕ್ಕೆ ಮುಂದಾದ ಎಸ್ ಐಟಿ | SIT ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡದಂತೆ ಎಸ್‌ಐಟಿ ಖಡಕ್ ಸೂಚನೆ ನೀಡಿತ್ತು. ಈಗ ಅಶ್ಲೀಲ ವೀಡಿಯೋಗಳನ್ನು ನಿಮ್ಮ ಬಳಿ ಇಟ್ಟುಕೊಳ್ಳುವುದ ಅಪರಾಧ ಎಂಬುದಾಗಿ ಮನವರಿಕೆ ಮಾಡಿಕೊಟ್ಟಿದೆ. ಈ ಕುರಿತು ಸಿಐಟಿಯ ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ…

Read More

ಪ್ರತಿಭಾ ಕಾರಂಜಿಯಲ್ಲಿ ಮನಸೆಳೆದ ಬೇಡರ ಕಣ್ಣಪ್ಪ ಪಾತ್ರ|nagara news

ಹೊಸನಗರ : ನಗರ ಹೋಬಳಿ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಬೇಡರ ಕಣ್ಣಪ್ಪ ಪಾತ್ರ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತ್ತು. ಕಾರ್ಯಕ್ರಮದಲ್ಲಿ ನಗರ ಕ್ಲಸ್ಟರ್ ವಿಭಾಗದ ವಿದ್ಯಾರ್ಥಿಗಳು ಹಲವು ರೀತಿಯಲ್ಲಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.ಈ ಸಂಧರ್ಭದಲ್ಲಿ ನಗರ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಅನೀಶ್ವ ಆರ್ ಪ್ರದರ್ಶನ ಮಾಡಿರುವ ಬೇಡರ ಕಣ್ಣಪ್ಪ ಪಾತ್ರ ಕಾರ್ಯಕ್ರಮದ ಮೆರಗು ಹೆಚ್ಚಿಸಿತ್ತು. ಉತ್ತಮ ತರಬೇತಿ ನೀಡಿ ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸಲು ಕಾರಣೀಕರ್ತರಾದ ಶಿಕ್ಷಕರು,ಶಾಲಾಭಿವೃದ್ದಿ ಸಮಿತಿಗೆ…

Read More

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president Sunder Babu said allegations against the organization are baseless and denied claims of excess charges for labour cards. ರಿಪ್ಪನ್‌ಪೇಟೆ: ಕಟ್ಟಡ ಕಾರ್ಮಿಕರಿಗೆ ಸರ್ಕಾರದ ಸವಲತ್ತುಗಳನ್ನು ಯಾವುದೇ ಅಡೆತಡೆಯಿಲ್ಲದೆ ಮತ್ತು ಪ್ರಾಮಾಣಿಕವಾಗಿ ತಲುಪಿಸುವ ಏಕೈಕ ಗುರಿ ಹೊಂದಿರುವ ನಮ್ಮ ಅಖಿಲ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘಟನೆಯ ವಿರುದ್ಧ ಇತ್ತೀಚೆಗೆ ಕೇಳಿಬಂದಿರುವ…

Read More

ಮೊದಲ ವರ್ಷಧಾರೆಗೆ ಈಜುಕೊಳದಂತಾದ ರಿಪ್ಪನ್ ಪೇಟೆಯ ಆಟೋ ಸ್ಟ್ಯಾಂಡ್ :

ರಿಪ್ಪನ್ ಪೇಟೆ : ಹೊಸನಗರ ತಾಲೂಕಿನಲ್ಲಿ ಅತಿ ದೊಡ್ಡ ಗ್ರಾಮಪಂಚಾಯಿತಿ ಎಂದು ಖ್ಯಾತಿ ಪಡೆದಿರುವ ರಿಪ್ಪನ್ ಪೇಟೆಯ  ವಿನಾಯಕ ವೃತ್ತದಲ್ಲಿನ  ಆಟೋ ನಿಲ್ದಾಣ  ಈ ವರ್ಷದ ಮೊದಲ ವರ್ಷಧಾರೆಗೆ ಈಜುಕೊಳದಂತಾಯಿತು.  ಕಳೆದ ಕೆಲವು ವರ್ಷಗಳ ಹಿಂದೆ ನಿರ್ಮಾಣವಾದ ಸುಸಜ್ಜಿತ ಆಟೋ ನಿಲ್ದಾಣ ಮಳೆ ಬಂದರೆ ಸಾಕು ಈಜುಕೊಳ ದಂತಾಗುತ್ತದೆ. ಈ ಬಗ್ಗೆ ಸಾಕಷ್ಟು ಬಾರಿ  ಗ್ರಾಮಾಡಳಿತಕ್ಕೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಆಟೋ ಚಾಲಕರುಗಳು ಮಾಲೀಕರು ಹಾಗೂ ಸಾರ್ವಜನಿಕರು ಮನವಿಯನ್ನು ಸಲ್ಲಿಸಿದರು ಸಹ ನೀರು ಸರಾಗವಾಗಿ ಹರಿದಾಡುವುದಕ್ಕೆ  ಯಾವುದೇ…

Read More