
ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್
ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್ ಹೊಸನಗರ ತಾಲೂಕಿನ ವ್ಯಾಪಾರ ವಲಯಕ್ಕೆ ಮತ್ತೊಂದು ಬಲ ತುಂಬುವಂತೆ, ಶ್ರೀರಾಮ್ ಫೈನಾನ್ಸ್ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ಬುಧವಾರ ವಿಜೃಂಭಣೆಯಿಂದ ನೆರವೇರಿತು. ಪಟ್ಟಣದ ಕೇಂದ್ರಭಾಗದಲ್ಲಿ ಸ್ಥಾಪಿತವಾದ ಈ ನೂತನ ಕಚೇರಿಯನ್ನು ಸಂಸ್ಥೆಯ ಮಂಗಳೂರು ವಿಭಾಗದ ವಲಯ ವ್ಯವಹಾರಗಳ ಮುಖ್ಯಸ್ಥರಾದ ಶರತ್ಚಂದ್ರ ಭಟ್ ಅವರು ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಶರತ್ಚಂದ್ರ ಭಟ್, ಗ್ರಾಮೀಣ ಭಾಗದ ಜನರಿಗೆ…


